AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Water Effects: ಹೆಚ್ಚು ನೀರು ಕುಡಿಯುವುದರಿಂದ ಉಂಟಾಗುವ ಅಡ್ಡ ಪರಿಣಾಮಗಳ ಬಗ್ಗೆ ಇಲ್ಲಿದೆ ಮಾಹಿತಿ

ನಮ್ಮ ದೇಹದ ಶೇ75 ರಷ್ಟು ನೀರಿನಿಂದ ಆಮೃತವಾಗಿದೆ. ನೀರು ನಮ್ಮ ಜೀವವನ್ನು ಕಾಪಾಡುತ್ತದೆ. ಅದಕ್ಕಾಗಿಯೇ ನಾವು ನೀರಿಲ್ಲದೆ ಇರಲು ಸಾಧ್ಯವಿಲ್ಲ. ಆದರೆ ಹೆಚ್ಚು ನೀರು ಕುಡಿಯುವುದರಿಂದ ಗಂಭೀರ ಅಡ್ಡ ಪರಿಣಾಮಗಳು ಉಂಟಾಗಬಹುದು ಎನ್ನುತ್ತಾರೆ ತಜ್ಞರು.

TV9 Web
| Edited By: |

Updated on: Dec 21, 2022 | 7:00 AM

Share
ಅತಿ ಆದರೆ ಅಮೃತ ಕೂಡ ವಿಷ ಎನ್ನುವ ಮಾತೊಂದು ಇದೆ. ಹೆಚ್ಚು ನೀರು ಕುಡಿಯುವುದು
ಆರೋಗ್ಯಕ್ಕೆ ಒಳ್ಳೆಯದು ಎಂಬುವುದು ನಮಗೆ ಗೊತ್ತಿದೆ. ಆದರೆ ಹೆಚ್ಚು ಹೆಚ್ಚು ನೀರು ಕುಡಿಯುವುದರಿಂದ
ಆರೊಗ್ಯಕ್ಕೆ ಒಳ್ಳೆಯದಲ್ಲ. ಮತ್ತು ಇದು ಸಾವಿಗೂ ಕಾರಣವಾಗಬಹುದು ಎನ್ನುತ್ತಾರೆ ತಜ್ಞರು. ಹಾಗಾಗಿ 
ಅಗತ್ಯಕ್ಕೆ ತಕ್ಕಂತೆ ನೀರು ಕುಡಿಯುವಂತೆ ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

ಅತಿ ಆದರೆ ಅಮೃತ ಕೂಡ ವಿಷ ಎನ್ನುವ ಮಾತೊಂದು ಇದೆ. ಹೆಚ್ಚು ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಎಂಬುವುದು ನಮಗೆ ಗೊತ್ತಿದೆ. ಆದರೆ ಹೆಚ್ಚು ಹೆಚ್ಚು ನೀರು ಕುಡಿಯುವುದರಿಂದ ಆರೊಗ್ಯಕ್ಕೆ ಒಳ್ಳೆಯದಲ್ಲ. ಮತ್ತು ಇದು ಸಾವಿಗೂ ಕಾರಣವಾಗಬಹುದು ಎನ್ನುತ್ತಾರೆ ತಜ್ಞರು. ಹಾಗಾಗಿ ಅಗತ್ಯಕ್ಕೆ ತಕ್ಕಂತೆ ನೀರು ಕುಡಿಯುವಂತೆ ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

1 / 5
ನಮ್ಮ ದೇಹದ ಶೇ75 ರಷ್ಟು ನೀರಿನಿಂದ ಆಮೃತವಾಗಿದೆ. ನೀರು ನಮ್ಮ ಜೀವವನ್ನು ಕಾಪಾಡುತ್ತದೆ. 
ಅದಕ್ಕಾಗಿಯೇ ನಾವು ನೀರಿಲ್ಲದೆ ಇರಲು ಸಾಧ್ಯವಿಲ್ಲ. ಆದರೆ ಹೆಚ್ಚು
ನೀರು ಕುಡಿಯುವುದರಿಂದ ಗಂಭೀರ ಅಡ್ಡ ಪರಿಣಾಮಗಳು ಉಂಟಾಗಬಹುದು ಎನ್ನುತ್ತಾರೆ ತಜ್ಞರು.

ನಮ್ಮ ದೇಹದ ಶೇ75 ರಷ್ಟು ನೀರಿನಿಂದ ಆಮೃತವಾಗಿದೆ. ನೀರು ನಮ್ಮ ಜೀವವನ್ನು ಕಾಪಾಡುತ್ತದೆ. ಅದಕ್ಕಾಗಿಯೇ ನಾವು ನೀರಿಲ್ಲದೆ ಇರಲು ಸಾಧ್ಯವಿಲ್ಲ. ಆದರೆ ಹೆಚ್ಚು ನೀರು ಕುಡಿಯುವುದರಿಂದ ಗಂಭೀರ ಅಡ್ಡ ಪರಿಣಾಮಗಳು ಉಂಟಾಗಬಹುದು ಎನ್ನುತ್ತಾರೆ ತಜ್ಞರು.

2 / 5
ಹೆಚ್ಚು ನೀರು ಕುಡಿಯುವುದರಿಂದ ನಶೆಯ ಅನುಭವ ಉಂಟಾಗಬಹುದು. ಮೆದುಳಿನ ಕ್ರಿಯೆಯ
ಮೇಲೆ ಪರಿಣಾಮ ಬೀರಲುಬಹುದು. ಮೆದುಳಿನ ಕೋಶಗಳನ್ನು ಊದಿಕೊಳ್ಳಲು ಕಾರಣವಾಗುತ್ತದೆ. 
ಪರಿಣಾಮವಾಗಿ, ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವೊಮ್ಮೆ 
ಇದು ಮಾರಣಾಂತಿಕವಾಗಬಹುದು.

ಹೆಚ್ಚು ನೀರು ಕುಡಿಯುವುದರಿಂದ ನಶೆಯ ಅನುಭವ ಉಂಟಾಗಬಹುದು. ಮೆದುಳಿನ ಕ್ರಿಯೆಯ ಮೇಲೆ ಪರಿಣಾಮ ಬೀರಲುಬಹುದು. ಮೆದುಳಿನ ಕೋಶಗಳನ್ನು ಊದಿಕೊಳ್ಳಲು ಕಾರಣವಾಗುತ್ತದೆ. ಪರಿಣಾಮವಾಗಿ, ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವೊಮ್ಮೆ ಇದು ಮಾರಣಾಂತಿಕವಾಗಬಹುದು.

3 / 5
ಮೆದುಳಿನ ಕೋಶಗಳು ಉಬ್ಬಿದಾಗ ಅವು ಒತ್ತಡವನ್ನು ಉಂಟುಮಾಡುತ್ತವೆ. ಇದು ಮಾನಸಿಕ
ಗೊಂದಲ, ಅರೆನಿದ್ರಾವಸ್ಥೆ ಮತ್ತು ತಲೆನೋವು ಉಂಟುಮಾಡುತ್ತದೆ. ಹೆಚ್ಚಿದ ಒತ್ತಡವು ಅಧಿಕ 
ರಕ್ತದೊತ್ತಡ ಮತ್ತು ಕಡಿಮೆ ಹೃದಯ ಬಡಿತಕ್ಕೆ ಕಾರಣವಾಗಬಹುದು.

ಮೆದುಳಿನ ಕೋಶಗಳು ಉಬ್ಬಿದಾಗ ಅವು ಒತ್ತಡವನ್ನು ಉಂಟುಮಾಡುತ್ತವೆ. ಇದು ಮಾನಸಿಕ ಗೊಂದಲ, ಅರೆನಿದ್ರಾವಸ್ಥೆ ಮತ್ತು ತಲೆನೋವು ಉಂಟುಮಾಡುತ್ತದೆ. ಹೆಚ್ಚಿದ ಒತ್ತಡವು ಅಧಿಕ ರಕ್ತದೊತ್ತಡ ಮತ್ತು ಕಡಿಮೆ ಹೃದಯ ಬಡಿತಕ್ಕೆ ಕಾರಣವಾಗಬಹುದು.

4 / 5
ಹೆಚ್ಚುವರಿ ನೀರು ಕುಡಿಯುವುದರಿಂದ ದೇಹದ ನೀರಿನ ಮಟ್ಟ ಕಡಿಮೆಯಾದಾಗ, ದ್ರವಗಳು
ಜೀವಕೋಶಗಳಿಗೆ ಪ್ರವೇಶಿಸುತ್ತವೆ. ನಂತರ ಜೀವಕೋಶಗಳು ಊದಿಕೊಳ್ಳುತ್ತವೆ ಮತ್ತು ಮೂರ್ಛೆ,
ಕೋಮಾ, ಸಾವಿನ ಅಪಾಯವೂ ಇರುತ್ತದೆ ಎನ್ನುತ್ತಾರೆ ತಜ್ಞರು.

ಹೆಚ್ಚುವರಿ ನೀರು ಕುಡಿಯುವುದರಿಂದ ದೇಹದ ನೀರಿನ ಮಟ್ಟ ಕಡಿಮೆಯಾದಾಗ, ದ್ರವಗಳು ಜೀವಕೋಶಗಳಿಗೆ ಪ್ರವೇಶಿಸುತ್ತವೆ. ನಂತರ ಜೀವಕೋಶಗಳು ಊದಿಕೊಳ್ಳುತ್ತವೆ ಮತ್ತು ಮೂರ್ಛೆ, ಕೋಮಾ, ಸಾವಿನ ಅಪಾಯವೂ ಇರುತ್ತದೆ ಎನ್ನುತ್ತಾರೆ ತಜ್ಞರು.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ