AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Water Effects: ಹೆಚ್ಚು ನೀರು ಕುಡಿಯುವುದರಿಂದ ಉಂಟಾಗುವ ಅಡ್ಡ ಪರಿಣಾಮಗಳ ಬಗ್ಗೆ ಇಲ್ಲಿದೆ ಮಾಹಿತಿ

ನಮ್ಮ ದೇಹದ ಶೇ75 ರಷ್ಟು ನೀರಿನಿಂದ ಆಮೃತವಾಗಿದೆ. ನೀರು ನಮ್ಮ ಜೀವವನ್ನು ಕಾಪಾಡುತ್ತದೆ. ಅದಕ್ಕಾಗಿಯೇ ನಾವು ನೀರಿಲ್ಲದೆ ಇರಲು ಸಾಧ್ಯವಿಲ್ಲ. ಆದರೆ ಹೆಚ್ಚು ನೀರು ಕುಡಿಯುವುದರಿಂದ ಗಂಭೀರ ಅಡ್ಡ ಪರಿಣಾಮಗಳು ಉಂಟಾಗಬಹುದು ಎನ್ನುತ್ತಾರೆ ತಜ್ಞರು.

TV9 Web
| Edited By: |

Updated on: Dec 21, 2022 | 7:00 AM

Share
ಅತಿ ಆದರೆ ಅಮೃತ ಕೂಡ ವಿಷ ಎನ್ನುವ ಮಾತೊಂದು ಇದೆ. ಹೆಚ್ಚು ನೀರು ಕುಡಿಯುವುದು
ಆರೋಗ್ಯಕ್ಕೆ ಒಳ್ಳೆಯದು ಎಂಬುವುದು ನಮಗೆ ಗೊತ್ತಿದೆ. ಆದರೆ ಹೆಚ್ಚು ಹೆಚ್ಚು ನೀರು ಕುಡಿಯುವುದರಿಂದ
ಆರೊಗ್ಯಕ್ಕೆ ಒಳ್ಳೆಯದಲ್ಲ. ಮತ್ತು ಇದು ಸಾವಿಗೂ ಕಾರಣವಾಗಬಹುದು ಎನ್ನುತ್ತಾರೆ ತಜ್ಞರು. ಹಾಗಾಗಿ 
ಅಗತ್ಯಕ್ಕೆ ತಕ್ಕಂತೆ ನೀರು ಕುಡಿಯುವಂತೆ ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

ಅತಿ ಆದರೆ ಅಮೃತ ಕೂಡ ವಿಷ ಎನ್ನುವ ಮಾತೊಂದು ಇದೆ. ಹೆಚ್ಚು ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಎಂಬುವುದು ನಮಗೆ ಗೊತ್ತಿದೆ. ಆದರೆ ಹೆಚ್ಚು ಹೆಚ್ಚು ನೀರು ಕುಡಿಯುವುದರಿಂದ ಆರೊಗ್ಯಕ್ಕೆ ಒಳ್ಳೆಯದಲ್ಲ. ಮತ್ತು ಇದು ಸಾವಿಗೂ ಕಾರಣವಾಗಬಹುದು ಎನ್ನುತ್ತಾರೆ ತಜ್ಞರು. ಹಾಗಾಗಿ ಅಗತ್ಯಕ್ಕೆ ತಕ್ಕಂತೆ ನೀರು ಕುಡಿಯುವಂತೆ ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

1 / 5
ನಮ್ಮ ದೇಹದ ಶೇ75 ರಷ್ಟು ನೀರಿನಿಂದ ಆಮೃತವಾಗಿದೆ. ನೀರು ನಮ್ಮ ಜೀವವನ್ನು ಕಾಪಾಡುತ್ತದೆ. 
ಅದಕ್ಕಾಗಿಯೇ ನಾವು ನೀರಿಲ್ಲದೆ ಇರಲು ಸಾಧ್ಯವಿಲ್ಲ. ಆದರೆ ಹೆಚ್ಚು
ನೀರು ಕುಡಿಯುವುದರಿಂದ ಗಂಭೀರ ಅಡ್ಡ ಪರಿಣಾಮಗಳು ಉಂಟಾಗಬಹುದು ಎನ್ನುತ್ತಾರೆ ತಜ್ಞರು.

ನಮ್ಮ ದೇಹದ ಶೇ75 ರಷ್ಟು ನೀರಿನಿಂದ ಆಮೃತವಾಗಿದೆ. ನೀರು ನಮ್ಮ ಜೀವವನ್ನು ಕಾಪಾಡುತ್ತದೆ. ಅದಕ್ಕಾಗಿಯೇ ನಾವು ನೀರಿಲ್ಲದೆ ಇರಲು ಸಾಧ್ಯವಿಲ್ಲ. ಆದರೆ ಹೆಚ್ಚು ನೀರು ಕುಡಿಯುವುದರಿಂದ ಗಂಭೀರ ಅಡ್ಡ ಪರಿಣಾಮಗಳು ಉಂಟಾಗಬಹುದು ಎನ್ನುತ್ತಾರೆ ತಜ್ಞರು.

2 / 5
ಹೆಚ್ಚು ನೀರು ಕುಡಿಯುವುದರಿಂದ ನಶೆಯ ಅನುಭವ ಉಂಟಾಗಬಹುದು. ಮೆದುಳಿನ ಕ್ರಿಯೆಯ
ಮೇಲೆ ಪರಿಣಾಮ ಬೀರಲುಬಹುದು. ಮೆದುಳಿನ ಕೋಶಗಳನ್ನು ಊದಿಕೊಳ್ಳಲು ಕಾರಣವಾಗುತ್ತದೆ. 
ಪರಿಣಾಮವಾಗಿ, ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವೊಮ್ಮೆ 
ಇದು ಮಾರಣಾಂತಿಕವಾಗಬಹುದು.

ಹೆಚ್ಚು ನೀರು ಕುಡಿಯುವುದರಿಂದ ನಶೆಯ ಅನುಭವ ಉಂಟಾಗಬಹುದು. ಮೆದುಳಿನ ಕ್ರಿಯೆಯ ಮೇಲೆ ಪರಿಣಾಮ ಬೀರಲುಬಹುದು. ಮೆದುಳಿನ ಕೋಶಗಳನ್ನು ಊದಿಕೊಳ್ಳಲು ಕಾರಣವಾಗುತ್ತದೆ. ಪರಿಣಾಮವಾಗಿ, ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವೊಮ್ಮೆ ಇದು ಮಾರಣಾಂತಿಕವಾಗಬಹುದು.

3 / 5
ಮೆದುಳಿನ ಕೋಶಗಳು ಉಬ್ಬಿದಾಗ ಅವು ಒತ್ತಡವನ್ನು ಉಂಟುಮಾಡುತ್ತವೆ. ಇದು ಮಾನಸಿಕ
ಗೊಂದಲ, ಅರೆನಿದ್ರಾವಸ್ಥೆ ಮತ್ತು ತಲೆನೋವು ಉಂಟುಮಾಡುತ್ತದೆ. ಹೆಚ್ಚಿದ ಒತ್ತಡವು ಅಧಿಕ 
ರಕ್ತದೊತ್ತಡ ಮತ್ತು ಕಡಿಮೆ ಹೃದಯ ಬಡಿತಕ್ಕೆ ಕಾರಣವಾಗಬಹುದು.

ಮೆದುಳಿನ ಕೋಶಗಳು ಉಬ್ಬಿದಾಗ ಅವು ಒತ್ತಡವನ್ನು ಉಂಟುಮಾಡುತ್ತವೆ. ಇದು ಮಾನಸಿಕ ಗೊಂದಲ, ಅರೆನಿದ್ರಾವಸ್ಥೆ ಮತ್ತು ತಲೆನೋವು ಉಂಟುಮಾಡುತ್ತದೆ. ಹೆಚ್ಚಿದ ಒತ್ತಡವು ಅಧಿಕ ರಕ್ತದೊತ್ತಡ ಮತ್ತು ಕಡಿಮೆ ಹೃದಯ ಬಡಿತಕ್ಕೆ ಕಾರಣವಾಗಬಹುದು.

4 / 5
ಹೆಚ್ಚುವರಿ ನೀರು ಕುಡಿಯುವುದರಿಂದ ದೇಹದ ನೀರಿನ ಮಟ್ಟ ಕಡಿಮೆಯಾದಾಗ, ದ್ರವಗಳು
ಜೀವಕೋಶಗಳಿಗೆ ಪ್ರವೇಶಿಸುತ್ತವೆ. ನಂತರ ಜೀವಕೋಶಗಳು ಊದಿಕೊಳ್ಳುತ್ತವೆ ಮತ್ತು ಮೂರ್ಛೆ,
ಕೋಮಾ, ಸಾವಿನ ಅಪಾಯವೂ ಇರುತ್ತದೆ ಎನ್ನುತ್ತಾರೆ ತಜ್ಞರು.

ಹೆಚ್ಚುವರಿ ನೀರು ಕುಡಿಯುವುದರಿಂದ ದೇಹದ ನೀರಿನ ಮಟ್ಟ ಕಡಿಮೆಯಾದಾಗ, ದ್ರವಗಳು ಜೀವಕೋಶಗಳಿಗೆ ಪ್ರವೇಶಿಸುತ್ತವೆ. ನಂತರ ಜೀವಕೋಶಗಳು ಊದಿಕೊಳ್ಳುತ್ತವೆ ಮತ್ತು ಮೂರ್ಛೆ, ಕೋಮಾ, ಸಾವಿನ ಅಪಾಯವೂ ಇರುತ್ತದೆ ಎನ್ನುತ್ತಾರೆ ತಜ್ಞರು.

5 / 5
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ