AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Water Effects: ಹೆಚ್ಚು ನೀರು ಕುಡಿಯುವುದರಿಂದ ಉಂಟಾಗುವ ಅಡ್ಡ ಪರಿಣಾಮಗಳ ಬಗ್ಗೆ ಇಲ್ಲಿದೆ ಮಾಹಿತಿ

ನಮ್ಮ ದೇಹದ ಶೇ75 ರಷ್ಟು ನೀರಿನಿಂದ ಆಮೃತವಾಗಿದೆ. ನೀರು ನಮ್ಮ ಜೀವವನ್ನು ಕಾಪಾಡುತ್ತದೆ. ಅದಕ್ಕಾಗಿಯೇ ನಾವು ನೀರಿಲ್ಲದೆ ಇರಲು ಸಾಧ್ಯವಿಲ್ಲ. ಆದರೆ ಹೆಚ್ಚು ನೀರು ಕುಡಿಯುವುದರಿಂದ ಗಂಭೀರ ಅಡ್ಡ ಪರಿಣಾಮಗಳು ಉಂಟಾಗಬಹುದು ಎನ್ನುತ್ತಾರೆ ತಜ್ಞರು.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Dec 21, 2022 | 7:00 AM

ಅತಿ ಆದರೆ ಅಮೃತ ಕೂಡ ವಿಷ ಎನ್ನುವ ಮಾತೊಂದು ಇದೆ. ಹೆಚ್ಚು ನೀರು ಕುಡಿಯುವುದು
ಆರೋಗ್ಯಕ್ಕೆ ಒಳ್ಳೆಯದು ಎಂಬುವುದು ನಮಗೆ ಗೊತ್ತಿದೆ. ಆದರೆ ಹೆಚ್ಚು ಹೆಚ್ಚು ನೀರು ಕುಡಿಯುವುದರಿಂದ
ಆರೊಗ್ಯಕ್ಕೆ ಒಳ್ಳೆಯದಲ್ಲ. ಮತ್ತು ಇದು ಸಾವಿಗೂ ಕಾರಣವಾಗಬಹುದು ಎನ್ನುತ್ತಾರೆ ತಜ್ಞರು. ಹಾಗಾಗಿ 
ಅಗತ್ಯಕ್ಕೆ ತಕ್ಕಂತೆ ನೀರು ಕುಡಿಯುವಂತೆ ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

ಅತಿ ಆದರೆ ಅಮೃತ ಕೂಡ ವಿಷ ಎನ್ನುವ ಮಾತೊಂದು ಇದೆ. ಹೆಚ್ಚು ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಎಂಬುವುದು ನಮಗೆ ಗೊತ್ತಿದೆ. ಆದರೆ ಹೆಚ್ಚು ಹೆಚ್ಚು ನೀರು ಕುಡಿಯುವುದರಿಂದ ಆರೊಗ್ಯಕ್ಕೆ ಒಳ್ಳೆಯದಲ್ಲ. ಮತ್ತು ಇದು ಸಾವಿಗೂ ಕಾರಣವಾಗಬಹುದು ಎನ್ನುತ್ತಾರೆ ತಜ್ಞರು. ಹಾಗಾಗಿ ಅಗತ್ಯಕ್ಕೆ ತಕ್ಕಂತೆ ನೀರು ಕುಡಿಯುವಂತೆ ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

1 / 5
ನಮ್ಮ ದೇಹದ ಶೇ75 ರಷ್ಟು ನೀರಿನಿಂದ ಆಮೃತವಾಗಿದೆ. ನೀರು ನಮ್ಮ ಜೀವವನ್ನು ಕಾಪಾಡುತ್ತದೆ. 
ಅದಕ್ಕಾಗಿಯೇ ನಾವು ನೀರಿಲ್ಲದೆ ಇರಲು ಸಾಧ್ಯವಿಲ್ಲ. ಆದರೆ ಹೆಚ್ಚು
ನೀರು ಕುಡಿಯುವುದರಿಂದ ಗಂಭೀರ ಅಡ್ಡ ಪರಿಣಾಮಗಳು ಉಂಟಾಗಬಹುದು ಎನ್ನುತ್ತಾರೆ ತಜ್ಞರು.

ನಮ್ಮ ದೇಹದ ಶೇ75 ರಷ್ಟು ನೀರಿನಿಂದ ಆಮೃತವಾಗಿದೆ. ನೀರು ನಮ್ಮ ಜೀವವನ್ನು ಕಾಪಾಡುತ್ತದೆ. ಅದಕ್ಕಾಗಿಯೇ ನಾವು ನೀರಿಲ್ಲದೆ ಇರಲು ಸಾಧ್ಯವಿಲ್ಲ. ಆದರೆ ಹೆಚ್ಚು ನೀರು ಕುಡಿಯುವುದರಿಂದ ಗಂಭೀರ ಅಡ್ಡ ಪರಿಣಾಮಗಳು ಉಂಟಾಗಬಹುದು ಎನ್ನುತ್ತಾರೆ ತಜ್ಞರು.

2 / 5
ಹೆಚ್ಚು ನೀರು ಕುಡಿಯುವುದರಿಂದ ನಶೆಯ ಅನುಭವ ಉಂಟಾಗಬಹುದು. ಮೆದುಳಿನ ಕ್ರಿಯೆಯ
ಮೇಲೆ ಪರಿಣಾಮ ಬೀರಲುಬಹುದು. ಮೆದುಳಿನ ಕೋಶಗಳನ್ನು ಊದಿಕೊಳ್ಳಲು ಕಾರಣವಾಗುತ್ತದೆ. 
ಪರಿಣಾಮವಾಗಿ, ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವೊಮ್ಮೆ 
ಇದು ಮಾರಣಾಂತಿಕವಾಗಬಹುದು.

ಹೆಚ್ಚು ನೀರು ಕುಡಿಯುವುದರಿಂದ ನಶೆಯ ಅನುಭವ ಉಂಟಾಗಬಹುದು. ಮೆದುಳಿನ ಕ್ರಿಯೆಯ ಮೇಲೆ ಪರಿಣಾಮ ಬೀರಲುಬಹುದು. ಮೆದುಳಿನ ಕೋಶಗಳನ್ನು ಊದಿಕೊಳ್ಳಲು ಕಾರಣವಾಗುತ್ತದೆ. ಪರಿಣಾಮವಾಗಿ, ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವೊಮ್ಮೆ ಇದು ಮಾರಣಾಂತಿಕವಾಗಬಹುದು.

3 / 5
ಮೆದುಳಿನ ಕೋಶಗಳು ಉಬ್ಬಿದಾಗ ಅವು ಒತ್ತಡವನ್ನು ಉಂಟುಮಾಡುತ್ತವೆ. ಇದು ಮಾನಸಿಕ
ಗೊಂದಲ, ಅರೆನಿದ್ರಾವಸ್ಥೆ ಮತ್ತು ತಲೆನೋವು ಉಂಟುಮಾಡುತ್ತದೆ. ಹೆಚ್ಚಿದ ಒತ್ತಡವು ಅಧಿಕ 
ರಕ್ತದೊತ್ತಡ ಮತ್ತು ಕಡಿಮೆ ಹೃದಯ ಬಡಿತಕ್ಕೆ ಕಾರಣವಾಗಬಹುದು.

ಮೆದುಳಿನ ಕೋಶಗಳು ಉಬ್ಬಿದಾಗ ಅವು ಒತ್ತಡವನ್ನು ಉಂಟುಮಾಡುತ್ತವೆ. ಇದು ಮಾನಸಿಕ ಗೊಂದಲ, ಅರೆನಿದ್ರಾವಸ್ಥೆ ಮತ್ತು ತಲೆನೋವು ಉಂಟುಮಾಡುತ್ತದೆ. ಹೆಚ್ಚಿದ ಒತ್ತಡವು ಅಧಿಕ ರಕ್ತದೊತ್ತಡ ಮತ್ತು ಕಡಿಮೆ ಹೃದಯ ಬಡಿತಕ್ಕೆ ಕಾರಣವಾಗಬಹುದು.

4 / 5
ಹೆಚ್ಚುವರಿ ನೀರು ಕುಡಿಯುವುದರಿಂದ ದೇಹದ ನೀರಿನ ಮಟ್ಟ ಕಡಿಮೆಯಾದಾಗ, ದ್ರವಗಳು
ಜೀವಕೋಶಗಳಿಗೆ ಪ್ರವೇಶಿಸುತ್ತವೆ. ನಂತರ ಜೀವಕೋಶಗಳು ಊದಿಕೊಳ್ಳುತ್ತವೆ ಮತ್ತು ಮೂರ್ಛೆ,
ಕೋಮಾ, ಸಾವಿನ ಅಪಾಯವೂ ಇರುತ್ತದೆ ಎನ್ನುತ್ತಾರೆ ತಜ್ಞರು.

ಹೆಚ್ಚುವರಿ ನೀರು ಕುಡಿಯುವುದರಿಂದ ದೇಹದ ನೀರಿನ ಮಟ್ಟ ಕಡಿಮೆಯಾದಾಗ, ದ್ರವಗಳು ಜೀವಕೋಶಗಳಿಗೆ ಪ್ರವೇಶಿಸುತ್ತವೆ. ನಂತರ ಜೀವಕೋಶಗಳು ಊದಿಕೊಳ್ಳುತ್ತವೆ ಮತ್ತು ಮೂರ್ಛೆ, ಕೋಮಾ, ಸಾವಿನ ಅಪಾಯವೂ ಇರುತ್ತದೆ ಎನ್ನುತ್ತಾರೆ ತಜ್ಞರು.

5 / 5
Follow us
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ