AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Water Fasting: ನೀರಿನ ಉಪವಾಸ ಎಂದರೇನು? ಬೊಜ್ಜು ಕಡಿಮೆ ಮಾಡಲು ಇದು ಹೇಗೆ ಪ್ರಯೋಜನಕಾರಿ?

ನೀರಿನ ಉಪವಾಸವು ದೇಹಕ್ಕೆ ಅನೇಕ ಪ್ರಯೋಜನಗಳನ್ನು ಹೊಂದಿದೆ. ಏನನ್ನೂ ತಿನ್ನದಿದ್ದಾಗ, ದೇಹವು ತನ್ನನ್ನು ತಾನೇ ಸರಿಪಡಿಸಿಕೊಳ್ಳಲು ಅಂದರೆ ಜೀರ್ಣ ಕ್ರಿಯೆಯನ್ನು ಸರಾಗ ಪೂರ್ಣ ಸಮಯವನ್ನು ತೆಗೆದುಕೊಳ್ಳುತ್ತದೆ.

ಅಕ್ಷತಾ ವರ್ಕಾಡಿ
| Edited By: |

Updated on:Jan 22, 2024 | 11:44 AM

Share
ಹೆಸರೇ ಸೂಚಿಸುವಂತೆ, ಈ ಉಪವಾಸದಲ್ಲಿ ನೀರನ್ನು ಮಾತ್ರ ಕುಡಿಯಲಾಗುತ್ತದೆ. ಸಾಕಷ್ಟು ಜನರು ತಮ್ಮ ತೂಕ ಇಳಿಸಿಕೊಳ್ಳಲು ಈ ರೀತಿಯ ಉಪವಾಸವನ್ನು ಮಾಡುತ್ತಾರೆ. ಜನರು ಇದನ್ನು 24 ರಿಂದ 72 ಗಂಟೆಗಳ ಕಾಲ ತಮ್ಮ ಅನುಕೂಲಕ್ಕೆ ತಕ್ಕಂತೆ ಮಾಡುತ್ತಾರೆ.

ಹೆಸರೇ ಸೂಚಿಸುವಂತೆ, ಈ ಉಪವಾಸದಲ್ಲಿ ನೀರನ್ನು ಮಾತ್ರ ಕುಡಿಯಲಾಗುತ್ತದೆ. ಸಾಕಷ್ಟು ಜನರು ತಮ್ಮ ತೂಕ ಇಳಿಸಿಕೊಳ್ಳಲು ಈ ರೀತಿಯ ಉಪವಾಸವನ್ನು ಮಾಡುತ್ತಾರೆ. ಜನರು ಇದನ್ನು 24 ರಿಂದ 72 ಗಂಟೆಗಳ ಕಾಲ ತಮ್ಮ ಅನುಕೂಲಕ್ಕೆ ತಕ್ಕಂತೆ ಮಾಡುತ್ತಾರೆ.

1 / 6
ನೀರಿನ ಉಪವಾಸವು ದೇಹಕ್ಕೆ ಅನೇಕ ಪ್ರಯೋಜನಗಳನ್ನು ಹೊಂದಿದೆ. ಏನನ್ನೂ ತಿನ್ನದಿದ್ದಾಗ, ದೇಹವು ತನ್ನನ್ನು ತಾನೇ ಸರಿಪಡಿಸಿಕೊಳ್ಳಲು ಅಂದರೆ ಜೀರ್ಣ ಕ್ರಿಯೆಯನ್ನು ಸರಾಗ ಪೂರ್ಣ ಸಮಯವನ್ನು ಪಡೆಯುತ್ತದೆ.

ನೀರಿನ ಉಪವಾಸವು ದೇಹಕ್ಕೆ ಅನೇಕ ಪ್ರಯೋಜನಗಳನ್ನು ಹೊಂದಿದೆ. ಏನನ್ನೂ ತಿನ್ನದಿದ್ದಾಗ, ದೇಹವು ತನ್ನನ್ನು ತಾನೇ ಸರಿಪಡಿಸಿಕೊಳ್ಳಲು ಅಂದರೆ ಜೀರ್ಣ ಕ್ರಿಯೆಯನ್ನು ಸರಾಗ ಪೂರ್ಣ ಸಮಯವನ್ನು ಪಡೆಯುತ್ತದೆ.

2 / 6
ನೀರಿನ ಉಪವಾಸವು ನಮ್ಮ ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ, ಇದು ಇನ್ಸುಲಿನ್ ಅನ್ನು ಮೊದಲಿಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಮಾಡುತ್ತದೆ.

ನೀರಿನ ಉಪವಾಸವು ನಮ್ಮ ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ, ಇದು ಇನ್ಸುಲಿನ್ ಅನ್ನು ಮೊದಲಿಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಮಾಡುತ್ತದೆ.

3 / 6
ನೀರಿನ ಉಪವಾಸದಿಂದ ದೇಹದಲ್ಲಿ ಸಂಗ್ರಹವಾದ ಕೊಳೆ ಮತ್ತು ಕೊಬ್ಬು ಹೊರಹಾಕಲ್ಪಡುತ್ತದೆ ಮತ್ತು ಇದು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಸಹಾಯಕವಾಗಿದೆ.

ನೀರಿನ ಉಪವಾಸದಿಂದ ದೇಹದಲ್ಲಿ ಸಂಗ್ರಹವಾದ ಕೊಳೆ ಮತ್ತು ಕೊಬ್ಬು ಹೊರಹಾಕಲ್ಪಡುತ್ತದೆ ಮತ್ತು ಇದು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಸಹಾಯಕವಾಗಿದೆ.

4 / 6
ನೀರಿನ ಉಪವಾಸ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡುತ್ತದೆ.  ಇದರಿಂದಾಗಿ ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ.

ನೀರಿನ ಉಪವಾಸ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡುತ್ತದೆ. ಇದರಿಂದಾಗಿ ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ.

5 / 6
ನೀರಿನ ಉಪವಾಸವು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ ಮತ್ತು ಹೃದಯ ಕಾಯಿಲೆಗಳನ್ನು ತಡೆಯುತ್ತದೆ.

ನೀರಿನ ಉಪವಾಸವು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ ಮತ್ತು ಹೃದಯ ಕಾಯಿಲೆಗಳನ್ನು ತಡೆಯುತ್ತದೆ.

6 / 6

Published On - 8:11 pm, Sat, 20 January 24

Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!