Water Fasting: ನೀರಿನ ಉಪವಾಸ ಎಂದರೇನು? ಬೊಜ್ಜು ಕಡಿಮೆ ಮಾಡಲು ಇದು ಹೇಗೆ ಪ್ರಯೋಜನಕಾರಿ?

ನೀರಿನ ಉಪವಾಸವು ದೇಹಕ್ಕೆ ಅನೇಕ ಪ್ರಯೋಜನಗಳನ್ನು ಹೊಂದಿದೆ. ಏನನ್ನೂ ತಿನ್ನದಿದ್ದಾಗ, ದೇಹವು ತನ್ನನ್ನು ತಾನೇ ಸರಿಪಡಿಸಿಕೊಳ್ಳಲು ಅಂದರೆ ಜೀರ್ಣ ಕ್ರಿಯೆಯನ್ನು ಸರಾಗ ಪೂರ್ಣ ಸಮಯವನ್ನು ತೆಗೆದುಕೊಳ್ಳುತ್ತದೆ.

| Updated By: Digi Tech Desk

Updated on:Jan 22, 2024 | 11:44 AM

ಹೆಸರೇ ಸೂಚಿಸುವಂತೆ, ಈ ಉಪವಾಸದಲ್ಲಿ ನೀರನ್ನು ಮಾತ್ರ ಕುಡಿಯಲಾಗುತ್ತದೆ. ಸಾಕಷ್ಟು ಜನರು ತಮ್ಮ ತೂಕ ಇಳಿಸಿಕೊಳ್ಳಲು ಈ ರೀತಿಯ ಉಪವಾಸವನ್ನು ಮಾಡುತ್ತಾರೆ. ಜನರು ಇದನ್ನು 24 ರಿಂದ 72 ಗಂಟೆಗಳ ಕಾಲ ತಮ್ಮ ಅನುಕೂಲಕ್ಕೆ ತಕ್ಕಂತೆ ಮಾಡುತ್ತಾರೆ.

ಹೆಸರೇ ಸೂಚಿಸುವಂತೆ, ಈ ಉಪವಾಸದಲ್ಲಿ ನೀರನ್ನು ಮಾತ್ರ ಕುಡಿಯಲಾಗುತ್ತದೆ. ಸಾಕಷ್ಟು ಜನರು ತಮ್ಮ ತೂಕ ಇಳಿಸಿಕೊಳ್ಳಲು ಈ ರೀತಿಯ ಉಪವಾಸವನ್ನು ಮಾಡುತ್ತಾರೆ. ಜನರು ಇದನ್ನು 24 ರಿಂದ 72 ಗಂಟೆಗಳ ಕಾಲ ತಮ್ಮ ಅನುಕೂಲಕ್ಕೆ ತಕ್ಕಂತೆ ಮಾಡುತ್ತಾರೆ.

1 / 6
ನೀರಿನ ಉಪವಾಸವು ದೇಹಕ್ಕೆ ಅನೇಕ ಪ್ರಯೋಜನಗಳನ್ನು ಹೊಂದಿದೆ. ಏನನ್ನೂ ತಿನ್ನದಿದ್ದಾಗ, ದೇಹವು ತನ್ನನ್ನು ತಾನೇ ಸರಿಪಡಿಸಿಕೊಳ್ಳಲು ಅಂದರೆ ಜೀರ್ಣ ಕ್ರಿಯೆಯನ್ನು ಸರಾಗ ಪೂರ್ಣ ಸಮಯವನ್ನು ಪಡೆಯುತ್ತದೆ.

ನೀರಿನ ಉಪವಾಸವು ದೇಹಕ್ಕೆ ಅನೇಕ ಪ್ರಯೋಜನಗಳನ್ನು ಹೊಂದಿದೆ. ಏನನ್ನೂ ತಿನ್ನದಿದ್ದಾಗ, ದೇಹವು ತನ್ನನ್ನು ತಾನೇ ಸರಿಪಡಿಸಿಕೊಳ್ಳಲು ಅಂದರೆ ಜೀರ್ಣ ಕ್ರಿಯೆಯನ್ನು ಸರಾಗ ಪೂರ್ಣ ಸಮಯವನ್ನು ಪಡೆಯುತ್ತದೆ.

2 / 6
ನೀರಿನ ಉಪವಾಸವು ನಮ್ಮ ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ, ಇದು ಇನ್ಸುಲಿನ್ ಅನ್ನು ಮೊದಲಿಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಮಾಡುತ್ತದೆ.

ನೀರಿನ ಉಪವಾಸವು ನಮ್ಮ ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ, ಇದು ಇನ್ಸುಲಿನ್ ಅನ್ನು ಮೊದಲಿಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಮಾಡುತ್ತದೆ.

3 / 6
ನೀರಿನ ಉಪವಾಸದಿಂದ ದೇಹದಲ್ಲಿ ಸಂಗ್ರಹವಾದ ಕೊಳೆ ಮತ್ತು ಕೊಬ್ಬು ಹೊರಹಾಕಲ್ಪಡುತ್ತದೆ ಮತ್ತು ಇದು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಸಹಾಯಕವಾಗಿದೆ.

ನೀರಿನ ಉಪವಾಸದಿಂದ ದೇಹದಲ್ಲಿ ಸಂಗ್ರಹವಾದ ಕೊಳೆ ಮತ್ತು ಕೊಬ್ಬು ಹೊರಹಾಕಲ್ಪಡುತ್ತದೆ ಮತ್ತು ಇದು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಸಹಾಯಕವಾಗಿದೆ.

4 / 6
ನೀರಿನ ಉಪವಾಸ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡುತ್ತದೆ.  ಇದರಿಂದಾಗಿ ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ.

ನೀರಿನ ಉಪವಾಸ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡುತ್ತದೆ. ಇದರಿಂದಾಗಿ ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ.

5 / 6
ನೀರಿನ ಉಪವಾಸವು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ ಮತ್ತು ಹೃದಯ ಕಾಯಿಲೆಗಳನ್ನು ತಡೆಯುತ್ತದೆ.

ನೀರಿನ ಉಪವಾಸವು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ ಮತ್ತು ಹೃದಯ ಕಾಯಿಲೆಗಳನ್ನು ತಡೆಯುತ್ತದೆ.

6 / 6

Published On - 8:11 pm, Sat, 20 January 24

Follow us
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ