AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಟ್ಟೆ ಬಿರಿಯುವಷ್ಟು ತಿಂದ ಬಳಿಕ ತೂಕ ಹೆಚ್ಚಾಗುವುದೆಂಬ ಭಯವೇ? ಹೀಗೆ ಮಾಡಿ

ಹೊಟ್ಟೆ ತುಂಬ ಭರ್ಜರಿ ಊಟ ಮಾಡಿದ ನಂತರವೂ ತೂಕ ಹೆಚ್ಚಾಗದಂತೆ ನೋಡಿಕೊಳ್ಳಲು ಊಟವಾದ ನಂತರ ಈ ಪಾನೀಯಗಳನ್ನು ಕುಡಿಯಿರಿ. ಈ ಪಾನೀಯಗಳು ಜೀರ್ಣಕ್ರಿಯೆಯನ್ನು ಸರಾಗಗೊಳಿಸಿ, ಕೊಬ್ಬು ಶೇಖರಣೆಯಾಗದಂತೆ ನೋಡಿಕೊಳ್ಳುತ್ತವೆ.

ಸುಷ್ಮಾ ಚಕ್ರೆ
| Edited By: |

Updated on:Jan 22, 2024 | 11:44 AM

Share
ಹೊಟ್ಟೆ ತುಂಬ ಭರ್ಜರಿ ಊಟ ಮಾಡಿದ ನಂತರವೂ ತೂಕ ಹೆಚ್ಚಾಗದಂತೆ ನೋಡಿಕೊಳ್ಳಲು ಊಟವಾದ ನಂತರ ಈ ಪಾನೀಯಗಳನ್ನು ಕುಡಿಯಿರಿ.

ಹೊಟ್ಟೆ ತುಂಬ ಭರ್ಜರಿ ಊಟ ಮಾಡಿದ ನಂತರವೂ ತೂಕ ಹೆಚ್ಚಾಗದಂತೆ ನೋಡಿಕೊಳ್ಳಲು ಊಟವಾದ ನಂತರ ಈ ಪಾನೀಯಗಳನ್ನು ಕುಡಿಯಿರಿ.

1 / 9
ಮಜ್ಜಿಗೆಯಲ್ಲಿರುವ ಪ್ರೋಬಯಾಟಿಕ್‌ಗಳು ಕರುಳಿನ ಆರೋಗ್ಯವನ್ನು ಬೆಂಬಲಿಸುತ್ತದೆ. ಕಡಿಮೆ ಕೊಬ್ಬಿನ ಈ ಮಜ್ಜಿಗೆ ಸೇವಿಸುವುದರಿಂದ ಜೀರ್ಣಕ್ರಿಯೆ ಸುಲಭವಾಗುತ್ತದೆ.

ಮಜ್ಜಿಗೆಯಲ್ಲಿರುವ ಪ್ರೋಬಯಾಟಿಕ್‌ಗಳು ಕರುಳಿನ ಆರೋಗ್ಯವನ್ನು ಬೆಂಬಲಿಸುತ್ತದೆ. ಕಡಿಮೆ ಕೊಬ್ಬಿನ ಈ ಮಜ್ಜಿಗೆ ಸೇವಿಸುವುದರಿಂದ ಜೀರ್ಣಕ್ರಿಯೆ ಸುಲಭವಾಗುತ್ತದೆ.

2 / 9
ಬೆಚ್ಚಗಿನ ದಾಲ್ಚಿನ್ನಿ ನೀರು ಸೇವಿಸಿ. ದಾಲ್ಚಿನ್ನಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಮತ್ತು ಆಹ್ಲಾದಕರ ಪರಿಮಳವನ್ನು ನೀಡುತ್ತದೆ.

ಬೆಚ್ಚಗಿನ ದಾಲ್ಚಿನ್ನಿ ನೀರು ಸೇವಿಸಿ. ದಾಲ್ಚಿನ್ನಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಮತ್ತು ಆಹ್ಲಾದಕರ ಪರಿಮಳವನ್ನು ನೀಡುತ್ತದೆ.

3 / 9
ಶುಂಠಿ ಟೀ ಜೀರ್ಣಕಾರಿ ಗುಣಗಳನ್ನು ಹೊಂದಿದೆ. ಇದು ವಾಕರಿಕೆ ಮತ್ತು ಅಜೀರ್ಣದ ಲಕ್ಷಣಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಸಕ್ಕರೆ ಹಾಕದೆ ಊಟವಾದ ನಂತರ ಶುಂಠಿ ಚಹಾ ಸೇವಿಸಿ.

ಶುಂಠಿ ಟೀ ಜೀರ್ಣಕಾರಿ ಗುಣಗಳನ್ನು ಹೊಂದಿದೆ. ಇದು ವಾಕರಿಕೆ ಮತ್ತು ಅಜೀರ್ಣದ ಲಕ್ಷಣಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಸಕ್ಕರೆ ಹಾಕದೆ ಊಟವಾದ ನಂತರ ಶುಂಠಿ ಚಹಾ ಸೇವಿಸಿ.

4 / 9
ಗ್ರೀನ್ ಟೀ ಉತ್ಕರ್ಷಣ ನಿರೋಧಕಗಳು ಮತ್ತು ಸಂಯುಕ್ತಗಳನ್ನು ಹೊಂದಿರುತ್ತದೆ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ನಿಮ್ಮ ಚಯಾಪಚಯವನ್ನು ಹೆಚ್ಚಿಸುತ್ತದೆ. ಆದರೆ, ಗ್ರೀನ್ ಟೀಗೆ ಸಕ್ಕರೆ ಹಾಕಿಕೊಂಡು ಕುಡಿಯಬೇಡಿ.

ಗ್ರೀನ್ ಟೀ ಉತ್ಕರ್ಷಣ ನಿರೋಧಕಗಳು ಮತ್ತು ಸಂಯುಕ್ತಗಳನ್ನು ಹೊಂದಿರುತ್ತದೆ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ನಿಮ್ಮ ಚಯಾಪಚಯವನ್ನು ಹೆಚ್ಚಿಸುತ್ತದೆ. ಆದರೆ, ಗ್ರೀನ್ ಟೀಗೆ ಸಕ್ಕರೆ ಹಾಕಿಕೊಂಡು ಕುಡಿಯಬೇಡಿ.

5 / 9
ಹರ್ಬಲ್ ಟೀ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಗಿಡಮೂಲಿಕೆಗಳಾದ ಕ್ಯಾಮೊಮೈಲ್, ಸೋಂಪು ಅಥವಾ ದಂಡೇಲಿಯನ್ ಚಹಾಗಳು ಜೀರ್ಣಾಂಗ ವ್ಯವಸ್ಥೆಗೆ ಹಿತಕಾರಿಯಾಗಿದೆ.

ಹರ್ಬಲ್ ಟೀ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಗಿಡಮೂಲಿಕೆಗಳಾದ ಕ್ಯಾಮೊಮೈಲ್, ಸೋಂಪು ಅಥವಾ ದಂಡೇಲಿಯನ್ ಚಹಾಗಳು ಜೀರ್ಣಾಂಗ ವ್ಯವಸ್ಥೆಗೆ ಹಿತಕಾರಿಯಾಗಿದೆ.

6 / 9
ಆಪಲ್ ಸೈಡರ್ ವಿನೆಗರ್ ಜೀರ್ಣಕ್ರಿಯೆಗೆ ಮತ್ತು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಆದರೆ, ಇದರ ಮಿತಿಮೀರಿದ ಸೇವನೆಯು ದೇಹದ ಮೇಲೆ ಕೆಟ್ಟ ಪರಿಣಾಮಗಳನ್ನು ಉಂಟುಮಾಡಬಹುದು. ಹೀಗಾಗಿ, ಆ್ಯಪಲ್ ಸೈಡರ್ ವಿನೆಗರ್ ಅನ್ನು ಮಿತವಾಗಿ ಸೇವಿಸಿ.

ಆಪಲ್ ಸೈಡರ್ ವಿನೆಗರ್ ಜೀರ್ಣಕ್ರಿಯೆಗೆ ಮತ್ತು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಆದರೆ, ಇದರ ಮಿತಿಮೀರಿದ ಸೇವನೆಯು ದೇಹದ ಮೇಲೆ ಕೆಟ್ಟ ಪರಿಣಾಮಗಳನ್ನು ಉಂಟುಮಾಡಬಹುದು. ಹೀಗಾಗಿ, ಆ್ಯಪಲ್ ಸೈಡರ್ ವಿನೆಗರ್ ಅನ್ನು ಮಿತವಾಗಿ ಸೇವಿಸಿ.

7 / 9
ಬೆಚ್ಚಗಿನ ನಿಂಬೆ ನೀರು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಸಕ್ಕರೆ ಹಾಕಿದ ಪಾನೀಯಗಳ ಬದಲು ಬೆಚ್ಚಗಿನ ನಿಂಬೆ ಜ್ಯೂಸ್ ಕುಡಿಯಿರಿ.

ಬೆಚ್ಚಗಿನ ನಿಂಬೆ ನೀರು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಸಕ್ಕರೆ ಹಾಕಿದ ಪಾನೀಯಗಳ ಬದಲು ಬೆಚ್ಚಗಿನ ನಿಂಬೆ ಜ್ಯೂಸ್ ಕುಡಿಯಿರಿ.

8 / 9
ಪುದೀನಾ ಚಹಾವು ಜೀರ್ಣಾಂಗ ವ್ಯವಸ್ಥೆಯನ್ನು ಶಮನಗೊಳಿಸಲು ಮತ್ತು ಹೊಟ್ಟೆಯಲ್ಲಿ ಗ್ಯಾಸ್ ತುಂಬುವಿಕೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಪುದೀನಾ ಚಹಾವು ಜೀರ್ಣಾಂಗ ವ್ಯವಸ್ಥೆಯನ್ನು ಶಮನಗೊಳಿಸಲು ಮತ್ತು ಹೊಟ್ಟೆಯಲ್ಲಿ ಗ್ಯಾಸ್ ತುಂಬುವಿಕೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ.

9 / 9

Published On - 5:48 pm, Fri, 12 January 24

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ