AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ದೌರ್ಜನ್ಯ ಆರೋಪ; ಕುಸ್ತಿ ಫೆಡರೇಷನ್​ ಅಧ್ಯಕ್ಷರ ತಲೆದಂಡ ಸಾಧ್ಯತೆ

ವರದಿಗಳ ಪ್ರಕಾರ ಬ್ರಿಜ್ ಭೂಷಣ್ ಶರಣ್ ಸಿಂಗ್ ಕೂಡ ಈ ಸಭೆಯಲ್ಲಿ ಭಾಗವಹಿಸಲಿದ್ದು, ಸ್ವತಃ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರೇ ರಾಜೀನಾಮೆ ನೀಡದಿದ್ದರೆ ಫೆಡರೇಶನ್‌ನಿಂದ ರಾಜೀನಾಮೆ ಕೇಳಲಾಗುವುದು ಎಂದು ತಿಳಿದುಬಂದಿದೆ.

TV9 Web
| Edited By: |

Updated on:Jan 19, 2023 | 5:23 PM

Share
ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ತಲೆದಂಡವಾಗುವಂತಹ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಕುಸ್ತಿ ಫೆಡರೇಶನ್ ಅಧ್ಯಕ್ಷ ವಿರುದ್ಧ ಖ್ಯಾತ ಕುಸ್ತಿಪಟುಗಳು ಗಂಭೀರ ಆರೋಪ ಹೊರಿಸಿದ್ದು, ಇದೀಗ ಬ್ರಿಜ್ ಭೂಷಣ್ ಅವರನ್ನು ಡಬ್ಲ್ಯುಎಫ್​ಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬಹುದು ಎಂಬ ಸುದ್ದಿ ಹರಿದಾಡಲಾರಂಭಿಸಿದೆ.

ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ತಲೆದಂಡವಾಗುವಂತಹ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಕುಸ್ತಿ ಫೆಡರೇಶನ್ ಅಧ್ಯಕ್ಷ ವಿರುದ್ಧ ಖ್ಯಾತ ಕುಸ್ತಿಪಟುಗಳು ಗಂಭೀರ ಆರೋಪ ಹೊರಿಸಿದ್ದು, ಇದೀಗ ಬ್ರಿಜ್ ಭೂಷಣ್ ಅವರನ್ನು ಡಬ್ಲ್ಯುಎಫ್​ಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬಹುದು ಎಂಬ ಸುದ್ದಿ ಹರಿದಾಡಲಾರಂಭಿಸಿದೆ.

1 / 6
ವಾಸ್ತವವಾಗಿ, ನಿನ್ನೆಯಿಂದ ಅಂದರೆ, ಜನವರಿ 18 ರಿಂದ ಭಾರತದ ಕುಸ್ತಿ ಒಕ್ಕೂಟದ ವಿರುದ್ಧ ಆರೋಪ ಹೊರಿಸಿ ಭಾರತದ ಎಲ್ಲಾ ಅಗ್ರ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್​ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.

ವಾಸ್ತವವಾಗಿ, ನಿನ್ನೆಯಿಂದ ಅಂದರೆ, ಜನವರಿ 18 ರಿಂದ ಭಾರತದ ಕುಸ್ತಿ ಒಕ್ಕೂಟದ ವಿರುದ್ಧ ಆರೋಪ ಹೊರಿಸಿ ಭಾರತದ ಎಲ್ಲಾ ಅಗ್ರ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್​ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.

2 / 6
ಈಗ ಕುಸ್ತಿಪಟುಗಳ ಪ್ರತಿಭಟನೆ ಬಗ್ಗೆ ಕ್ರಮಕ್ಕೆ ಮುಂದಾಗಿರುವ ಕ್ರೀಡಾ ಸಚಿವಾಲಯ ಜನವರಿ 22 ರಂದು ಅಯೋಧ್ಯೆಯಲ್ಲಿ ಭಾರತದ ಕುಸ್ತಿ ಫೆಡರೇಶನ್‌ನ ಎಜಿಎಂ ಮತ್ತು ಕಾರ್ಯಕಾರಿ ಸಮಿತಿಯ ಸಭೆಯನ್ನು ಕರೆಯಲಾಗಿದೆ.

ಈಗ ಕುಸ್ತಿಪಟುಗಳ ಪ್ರತಿಭಟನೆ ಬಗ್ಗೆ ಕ್ರಮಕ್ಕೆ ಮುಂದಾಗಿರುವ ಕ್ರೀಡಾ ಸಚಿವಾಲಯ ಜನವರಿ 22 ರಂದು ಅಯೋಧ್ಯೆಯಲ್ಲಿ ಭಾರತದ ಕುಸ್ತಿ ಫೆಡರೇಶನ್‌ನ ಎಜಿಎಂ ಮತ್ತು ಕಾರ್ಯಕಾರಿ ಸಮಿತಿಯ ಸಭೆಯನ್ನು ಕರೆಯಲಾಗಿದೆ.

3 / 6
ವರದಿಗಳ ಪ್ರಕಾರ ಬ್ರಿಜ್ ಭೂಷಣ್ ಶರಣ್ ಸಿಂಗ್ ಕೂಡ ಈ ಸಭೆಯಲ್ಲಿ ಭಾಗವಹಿಸಲಿದ್ದು, ಸ್ವತಃ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರೇ ರಾಜೀನಾಮೆ ನೀಡದಿದ್ದರೆ ಫೆಡರೇಶನ್‌ನಿಂದ ರಾಜೀನಾಮೆ ಕೇಳಲಾಗುವುದು ಎಂದು ತಿಳಿದುಬಂದಿದೆ.

ವರದಿಗಳ ಪ್ರಕಾರ ಬ್ರಿಜ್ ಭೂಷಣ್ ಶರಣ್ ಸಿಂಗ್ ಕೂಡ ಈ ಸಭೆಯಲ್ಲಿ ಭಾಗವಹಿಸಲಿದ್ದು, ಸ್ವತಃ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರೇ ರಾಜೀನಾಮೆ ನೀಡದಿದ್ದರೆ ಫೆಡರೇಶನ್‌ನಿಂದ ರಾಜೀನಾಮೆ ಕೇಳಲಾಗುವುದು ಎಂದು ತಿಳಿದುಬಂದಿದೆ.

4 / 6
ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ಮೇಲೆ ಲೈಂಗಿಕ ಶೋಷಣೆಯ ಗಂಭೀರ ಆರೋಪವನ್ನು ವಿನೇಶ್ ಫೋಗಟ್ ಹೊರಿಸಿದ್ದು, ಇದಕ್ಕೆ ಭಾರತದ ಖ್ಯಾತ ಕುಸ್ತಿಪಟುಗಳು ಧನಿಗೂಡಿಸಿದ್ದರು. ಜೊತೆಗೆ ಈ ಸಮಸ್ಯೆ ಬಗ್ಗೆಹರಿಸಲು ಪ್ರಧಾನಿ ಮೋದಿಯವರು ಮಧ್ಯಸ್ಥಿಕೆವಹಿಸಬೇಕು ಎಂದು ಆಗ್ರಹಿಸಿದ್ದರು.

ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ಮೇಲೆ ಲೈಂಗಿಕ ಶೋಷಣೆಯ ಗಂಭೀರ ಆರೋಪವನ್ನು ವಿನೇಶ್ ಫೋಗಟ್ ಹೊರಿಸಿದ್ದು, ಇದಕ್ಕೆ ಭಾರತದ ಖ್ಯಾತ ಕುಸ್ತಿಪಟುಗಳು ಧನಿಗೂಡಿಸಿದ್ದರು. ಜೊತೆಗೆ ಈ ಸಮಸ್ಯೆ ಬಗ್ಗೆಹರಿಸಲು ಪ್ರಧಾನಿ ಮೋದಿಯವರು ಮಧ್ಯಸ್ಥಿಕೆವಹಿಸಬೇಕು ಎಂದು ಆಗ್ರಹಿಸಿದ್ದರು.

5 / 6
ಆದರೆ ಕುಸ್ತಿಪಟುಗಳು, ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರೀಡಾ ಸಚಿವಾಲಯಕ್ಕೆ ನೀಡಿರುವ ಲಿಖಿತ ದೂರಿನಲ್ಲಿ ಎಲ್ಲಿಯೂ ಲೈಂಗಿಕ ಕಿರುಕುಳದ ಉಲ್ಲೇಖವಿಲ್ಲ ಎಂಬುದು ತಿಳಿದುಬಂದಿದೆ.

ಆದರೆ ಕುಸ್ತಿಪಟುಗಳು, ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರೀಡಾ ಸಚಿವಾಲಯಕ್ಕೆ ನೀಡಿರುವ ಲಿಖಿತ ದೂರಿನಲ್ಲಿ ಎಲ್ಲಿಯೂ ಲೈಂಗಿಕ ಕಿರುಕುಳದ ಉಲ್ಲೇಖವಿಲ್ಲ ಎಂಬುದು ತಿಳಿದುಬಂದಿದೆ.

6 / 6

Published On - 5:23 pm, Thu, 19 January 23

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ