AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಳಿವಿನಂಚಿನಲ್ಲಿರುವ ಬೃಹತ್ ಗಾತ್ರದ ನೀಲಿ ತಿಮಿಂಗಿಲ ಕಾರವಾರ ಕಡಲ ತೀರದಲ್ಲಿ ಪತ್ತೆ

ಅಳಿವಿನಂಚಿನಲ್ಲಿರುವ ಸಮುದ್ರ ಪ್ರಾಣಿಗಳಲ್ಲಿ ಬಲೀನ್‌ ಜಾತಿಯ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದು ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಮುಗಳಿ ಕಡಲತೀರಕ್ಕೆ ಕೊಚ್ಚಿಕೊಂಡು ಬಂದಿದೆ. ಸುಮಾರು 35 ಮೀ. ಉದ್ದವಿರುವ ತಿಮಿಂಗಿಲ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ವಿನಾಯಕ ಬಡಿಗೇರ್​
| Edited By: |

Updated on:Sep 10, 2023 | 2:30 PM

Share
ಅಳಿವಿನಂಚಿನಲ್ಲಿರುವ ಸಮುದ್ರ ಪ್ರಾಣಿಗಳಲ್ಲಿ ಬಲೀನ್‌ ಜಾತಿಯ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದು ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಮುಗಳಿ ಕಡಲತೀರದಲ್ಲಿ ಪತ್ತೆಯಾಗಿದೆ.

ಅಳಿವಿನಂಚಿನಲ್ಲಿರುವ ಸಮುದ್ರ ಪ್ರಾಣಿಗಳಲ್ಲಿ ಬಲೀನ್‌ ಜಾತಿಯ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದು ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಮುಗಳಿ ಕಡಲತೀರದಲ್ಲಿ ಪತ್ತೆಯಾಗಿದೆ.

1 / 6
ಹೊನ್ನಾವರ ತಾಲ್ಲೂಕಿನ ಮುಗಳಿ ಕಡಲತೀರದಲ್ಲಿ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

whale dead Body Found In mugali beach at karwar

2 / 6
ತಿಮಿಂಗಿಲವು ಸುಮಾರು 35 ಮೀ. ಉದ್ದವಿದ್ದು ಅದರ ಮೃತದೇಹ ದೊರೆತ ಬಗ್ಗೆ ಸ್ಥಳೀಯ ಮೀನುಗಾರರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ತಿಮಿಂಗಿಲವು ಸುಮಾರು 35 ಮೀ. ಉದ್ದವಿದ್ದು ಅದರ ಮೃತದೇಹ ದೊರೆತ ಬಗ್ಗೆ ಸ್ಥಳೀಯ ಮೀನುಗಾರರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

3 / 6
ಬಲೀನ್ ತಳಿಗೆ ಸೇರಿದ ತಿಮಿಂಗಿಲ ಇದಾಗಿದ್ದು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮೃತದೇಹವಿದೆ

ಬಲೀನ್ ತಳಿಗೆ ಸೇರಿದ ತಿಮಿಂಗಿಲ ಇದಾಗಿದ್ದು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮೃತದೇಹವಿದೆ

4 / 6
ಮೃತಪಟ್ಟು ಹಲವು ದಿನ ಕಳೆದಿರುವ ಸಾಧ್ಯತೆ ಇದ್ದು ಅಲೆಗಳ ರಭಸಕ್ಕೆ ಈಗ ದಡಕ್ಕೆ ಬಂದು ಬಿದ್ದಿದೆ.

ಮೃತಪಟ್ಟು ಹಲವು ದಿನ ಕಳೆದಿರುವ ಸಾಧ್ಯತೆ ಇದ್ದು ಅಲೆಗಳ ರಭಸಕ್ಕೆ ಈಗ ದಡಕ್ಕೆ ಬಂದು ಬಿದ್ದಿದೆ.

5 / 6
ಸಾವಿಗೆ ಕಾರಣ ಏನು ಎಂಬುದು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸ್ಪಷ್ಟವಾಗಲಿದೆ...

ಸಾವಿಗೆ ಕಾರಣ ಏನು ಎಂಬುದು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸ್ಪಷ್ಟವಾಗಲಿದೆ...

6 / 6

Published On - 2:28 pm, Sun, 10 September 23

Vinayak Badiger
Vinayak Badiger
Follow Us
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!