AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಳಿವಿನಂಚಿನಲ್ಲಿರುವ ಬೃಹತ್ ಗಾತ್ರದ ನೀಲಿ ತಿಮಿಂಗಿಲ ಕಾರವಾರ ಕಡಲ ತೀರದಲ್ಲಿ ಪತ್ತೆ

ಅಳಿವಿನಂಚಿನಲ್ಲಿರುವ ಸಮುದ್ರ ಪ್ರಾಣಿಗಳಲ್ಲಿ ಬಲೀನ್‌ ಜಾತಿಯ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದು ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಮುಗಳಿ ಕಡಲತೀರಕ್ಕೆ ಕೊಚ್ಚಿಕೊಂಡು ಬಂದಿದೆ. ಸುಮಾರು 35 ಮೀ. ಉದ್ದವಿರುವ ತಿಮಿಂಗಿಲ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ವಿನಾಯಕ ಬಡಿಗೇರ್​
| Edited By: |

Updated on:Sep 10, 2023 | 2:30 PM

Share
ಅಳಿವಿನಂಚಿನಲ್ಲಿರುವ ಸಮುದ್ರ ಪ್ರಾಣಿಗಳಲ್ಲಿ ಬಲೀನ್‌ ಜಾತಿಯ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದು ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಮುಗಳಿ ಕಡಲತೀರದಲ್ಲಿ ಪತ್ತೆಯಾಗಿದೆ.

ಅಳಿವಿನಂಚಿನಲ್ಲಿರುವ ಸಮುದ್ರ ಪ್ರಾಣಿಗಳಲ್ಲಿ ಬಲೀನ್‌ ಜಾತಿಯ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದು ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಮುಗಳಿ ಕಡಲತೀರದಲ್ಲಿ ಪತ್ತೆಯಾಗಿದೆ.

1 / 6
ಹೊನ್ನಾವರ ತಾಲ್ಲೂಕಿನ ಮುಗಳಿ ಕಡಲತೀರದಲ್ಲಿ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

whale dead Body Found In mugali beach at karwar

2 / 6
ತಿಮಿಂಗಿಲವು ಸುಮಾರು 35 ಮೀ. ಉದ್ದವಿದ್ದು ಅದರ ಮೃತದೇಹ ದೊರೆತ ಬಗ್ಗೆ ಸ್ಥಳೀಯ ಮೀನುಗಾರರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ತಿಮಿಂಗಿಲವು ಸುಮಾರು 35 ಮೀ. ಉದ್ದವಿದ್ದು ಅದರ ಮೃತದೇಹ ದೊರೆತ ಬಗ್ಗೆ ಸ್ಥಳೀಯ ಮೀನುಗಾರರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

3 / 6
ಬಲೀನ್ ತಳಿಗೆ ಸೇರಿದ ತಿಮಿಂಗಿಲ ಇದಾಗಿದ್ದು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮೃತದೇಹವಿದೆ

ಬಲೀನ್ ತಳಿಗೆ ಸೇರಿದ ತಿಮಿಂಗಿಲ ಇದಾಗಿದ್ದು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮೃತದೇಹವಿದೆ

4 / 6
ಮೃತಪಟ್ಟು ಹಲವು ದಿನ ಕಳೆದಿರುವ ಸಾಧ್ಯತೆ ಇದ್ದು ಅಲೆಗಳ ರಭಸಕ್ಕೆ ಈಗ ದಡಕ್ಕೆ ಬಂದು ಬಿದ್ದಿದೆ.

ಮೃತಪಟ್ಟು ಹಲವು ದಿನ ಕಳೆದಿರುವ ಸಾಧ್ಯತೆ ಇದ್ದು ಅಲೆಗಳ ರಭಸಕ್ಕೆ ಈಗ ದಡಕ್ಕೆ ಬಂದು ಬಿದ್ದಿದೆ.

5 / 6
ಸಾವಿಗೆ ಕಾರಣ ಏನು ಎಂಬುದು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸ್ಪಷ್ಟವಾಗಲಿದೆ...

ಸಾವಿಗೆ ಕಾರಣ ಏನು ಎಂಬುದು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸ್ಪಷ್ಟವಾಗಲಿದೆ...

6 / 6

Published On - 2:28 pm, Sun, 10 September 23

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!