AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಳಿವಿನಂಚಿನಲ್ಲಿರುವ ಬೃಹತ್ ಗಾತ್ರದ ನೀಲಿ ತಿಮಿಂಗಿಲ ಕಾರವಾರ ಕಡಲ ತೀರದಲ್ಲಿ ಪತ್ತೆ

ಅಳಿವಿನಂಚಿನಲ್ಲಿರುವ ಸಮುದ್ರ ಪ್ರಾಣಿಗಳಲ್ಲಿ ಬಲೀನ್‌ ಜಾತಿಯ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದು ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಮುಗಳಿ ಕಡಲತೀರಕ್ಕೆ ಕೊಚ್ಚಿಕೊಂಡು ಬಂದಿದೆ. ಸುಮಾರು 35 ಮೀ. ಉದ್ದವಿರುವ ತಿಮಿಂಗಿಲ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ವಿನಾಯಕ ಬಡಿಗೇರ್​
| Edited By: |

Updated on:Sep 10, 2023 | 2:30 PM

Share
ಅಳಿವಿನಂಚಿನಲ್ಲಿರುವ ಸಮುದ್ರ ಪ್ರಾಣಿಗಳಲ್ಲಿ ಬಲೀನ್‌ ಜಾತಿಯ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದು ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಮುಗಳಿ ಕಡಲತೀರದಲ್ಲಿ ಪತ್ತೆಯಾಗಿದೆ.

ಅಳಿವಿನಂಚಿನಲ್ಲಿರುವ ಸಮುದ್ರ ಪ್ರಾಣಿಗಳಲ್ಲಿ ಬಲೀನ್‌ ಜಾತಿಯ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದು ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಮುಗಳಿ ಕಡಲತೀರದಲ್ಲಿ ಪತ್ತೆಯಾಗಿದೆ.

1 / 6
ಹೊನ್ನಾವರ ತಾಲ್ಲೂಕಿನ ಮುಗಳಿ ಕಡಲತೀರದಲ್ಲಿ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

whale dead Body Found In mugali beach at karwar

2 / 6
ತಿಮಿಂಗಿಲವು ಸುಮಾರು 35 ಮೀ. ಉದ್ದವಿದ್ದು ಅದರ ಮೃತದೇಹ ದೊರೆತ ಬಗ್ಗೆ ಸ್ಥಳೀಯ ಮೀನುಗಾರರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ತಿಮಿಂಗಿಲವು ಸುಮಾರು 35 ಮೀ. ಉದ್ದವಿದ್ದು ಅದರ ಮೃತದೇಹ ದೊರೆತ ಬಗ್ಗೆ ಸ್ಥಳೀಯ ಮೀನುಗಾರರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

3 / 6
ಬಲೀನ್ ತಳಿಗೆ ಸೇರಿದ ತಿಮಿಂಗಿಲ ಇದಾಗಿದ್ದು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮೃತದೇಹವಿದೆ

ಬಲೀನ್ ತಳಿಗೆ ಸೇರಿದ ತಿಮಿಂಗಿಲ ಇದಾಗಿದ್ದು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮೃತದೇಹವಿದೆ

4 / 6
ಮೃತಪಟ್ಟು ಹಲವು ದಿನ ಕಳೆದಿರುವ ಸಾಧ್ಯತೆ ಇದ್ದು ಅಲೆಗಳ ರಭಸಕ್ಕೆ ಈಗ ದಡಕ್ಕೆ ಬಂದು ಬಿದ್ದಿದೆ.

ಮೃತಪಟ್ಟು ಹಲವು ದಿನ ಕಳೆದಿರುವ ಸಾಧ್ಯತೆ ಇದ್ದು ಅಲೆಗಳ ರಭಸಕ್ಕೆ ಈಗ ದಡಕ್ಕೆ ಬಂದು ಬಿದ್ದಿದೆ.

5 / 6
ಸಾವಿಗೆ ಕಾರಣ ಏನು ಎಂಬುದು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸ್ಪಷ್ಟವಾಗಲಿದೆ...

ಸಾವಿಗೆ ಕಾರಣ ಏನು ಎಂಬುದು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸ್ಪಷ್ಟವಾಗಲಿದೆ...

6 / 6

Published On - 2:28 pm, Sun, 10 September 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ