ಅಳಿವಿನಂಚಿನಲ್ಲಿರುವ ಬೃಹತ್ ಗಾತ್ರದ ನೀಲಿ ತಿಮಿಂಗಿಲ ಕಾರವಾರ ಕಡಲ ತೀರದಲ್ಲಿ ಪತ್ತೆ

ಅಳಿವಿನಂಚಿನಲ್ಲಿರುವ ಸಮುದ್ರ ಪ್ರಾಣಿಗಳಲ್ಲಿ ಬಲೀನ್‌ ಜಾತಿಯ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದು ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಮುಗಳಿ ಕಡಲತೀರಕ್ಕೆ ಕೊಚ್ಚಿಕೊಂಡು ಬಂದಿದೆ. ಸುಮಾರು 35 ಮೀ. ಉದ್ದವಿರುವ ತಿಮಿಂಗಿಲ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

| Updated By: ರಮೇಶ್ ಬಿ. ಜವಳಗೇರಾ

Updated on:Sep 10, 2023 | 2:30 PM

ಅಳಿವಿನಂಚಿನಲ್ಲಿರುವ ಸಮುದ್ರ ಪ್ರಾಣಿಗಳಲ್ಲಿ ಬಲೀನ್‌ ಜಾತಿಯ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದು ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಮುಗಳಿ ಕಡಲತೀರದಲ್ಲಿ ಪತ್ತೆಯಾಗಿದೆ.

ಅಳಿವಿನಂಚಿನಲ್ಲಿರುವ ಸಮುದ್ರ ಪ್ರಾಣಿಗಳಲ್ಲಿ ಬಲೀನ್‌ ಜಾತಿಯ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದು ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಮುಗಳಿ ಕಡಲತೀರದಲ್ಲಿ ಪತ್ತೆಯಾಗಿದೆ.

1 / 6
ಹೊನ್ನಾವರ ತಾಲ್ಲೂಕಿನ ಮುಗಳಿ ಕಡಲತೀರದಲ್ಲಿ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

whale dead Body Found In mugali beach at karwar

2 / 6
ತಿಮಿಂಗಿಲವು ಸುಮಾರು 35 ಮೀ. ಉದ್ದವಿದ್ದು ಅದರ ಮೃತದೇಹ ದೊರೆತ ಬಗ್ಗೆ ಸ್ಥಳೀಯ ಮೀನುಗಾರರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ತಿಮಿಂಗಿಲವು ಸುಮಾರು 35 ಮೀ. ಉದ್ದವಿದ್ದು ಅದರ ಮೃತದೇಹ ದೊರೆತ ಬಗ್ಗೆ ಸ್ಥಳೀಯ ಮೀನುಗಾರರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

3 / 6
ಬಲೀನ್ ತಳಿಗೆ ಸೇರಿದ ತಿಮಿಂಗಿಲ ಇದಾಗಿದ್ದು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮೃತದೇಹವಿದೆ

ಬಲೀನ್ ತಳಿಗೆ ಸೇರಿದ ತಿಮಿಂಗಿಲ ಇದಾಗಿದ್ದು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮೃತದೇಹವಿದೆ

4 / 6
ಮೃತಪಟ್ಟು ಹಲವು ದಿನ ಕಳೆದಿರುವ ಸಾಧ್ಯತೆ ಇದ್ದು ಅಲೆಗಳ ರಭಸಕ್ಕೆ ಈಗ ದಡಕ್ಕೆ ಬಂದು ಬಿದ್ದಿದೆ.

ಮೃತಪಟ್ಟು ಹಲವು ದಿನ ಕಳೆದಿರುವ ಸಾಧ್ಯತೆ ಇದ್ದು ಅಲೆಗಳ ರಭಸಕ್ಕೆ ಈಗ ದಡಕ್ಕೆ ಬಂದು ಬಿದ್ದಿದೆ.

5 / 6
ಸಾವಿಗೆ ಕಾರಣ ಏನು ಎಂಬುದು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸ್ಪಷ್ಟವಾಗಲಿದೆ...

ಸಾವಿಗೆ ಕಾರಣ ಏನು ಎಂಬುದು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸ್ಪಷ್ಟವಾಗಲಿದೆ...

6 / 6

Published On - 2:28 pm, Sun, 10 September 23

Follow us
ಇನ್ಮುಂದೆ ಎಲ್ಲೇ ಮೆಟ್ರೋ ಮಾಡಿದ್ರೂ ಡಬಲ್ ಡೆಕ್ಕರ್​: ಡಿಕೆ ಶಿವಕುಮಾರ್
ಇನ್ಮುಂದೆ ಎಲ್ಲೇ ಮೆಟ್ರೋ ಮಾಡಿದ್ರೂ ಡಬಲ್ ಡೆಕ್ಕರ್​: ಡಿಕೆ ಶಿವಕುಮಾರ್
ಅಬ್ದುಲ್ ರಜಾಕ್​​ ಬಳಿ ಮಾಂಸ ಮಾರಾಟ ಲೈಸೆನ್ಸ್ ಇಲ್ಲ-ಆಹಾರ ಇಲಾಖೆ ಆಯುಕ್ತ
ಅಬ್ದುಲ್ ರಜಾಕ್​​ ಬಳಿ ಮಾಂಸ ಮಾರಾಟ ಲೈಸೆನ್ಸ್ ಇಲ್ಲ-ಆಹಾರ ಇಲಾಖೆ ಆಯುಕ್ತ
ದರ್ಶನ್​ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ
ದರ್ಶನ್​ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?