AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗೀತಾ ಭಟ್ ಈ ಸ್ಥಿತಿಗೆ ಕಾರಣವೇನು? ಮಹಿಳೆಯಾಗಿ ಈ ತಪ್ಪು ಮಾಡಬೇಡಿ

ಸಂಗೀತಾ ಭಟ್ ಅವರು ಸಿನಿಮಾಗಳ ಮೂಲಕ ಗಮನ ಸೆಳೆದವರು. ಆದರೆ, ಈಗ ಅವರು ಬೆಡ್ ಮೇಲೆ ಮಲಗಿದ್ದಾರೆ. ಅವರಿಗೆ ಆಪರೇಷನ್ ಕೂಡ ಆಗಿದೆ. ಮಹಿಳೆಯರಾಗಿ ಈ ತಪ್ಪು ಮಾಡಬೇಡಿ ಎಂದು ಅವರು ಕೇಳಿಕೊಂಡಿದ್ದಾರೆ. ಅಷ್ಟಕ್ಕೂ ಆಗಿದ್ದೇನು? ಆ ಬಗ್ಗೆ ಇಲ್ಲಿದೆ ವಿವರ.

ರಾಜೇಶ್ ದುಗ್ಗುಮನೆ
|

Updated on: Oct 17, 2025 | 5:00 PM

Share
ನಟಿ ಸಂಗೀತಾ ಭಟ್ ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಆಸ್ಪತ್ರೆಯ ಬೆಡ್ ಮೇಲೆ ಮಲಗಿದ್ದಾರೆ. ಈ ವೇಳೆ ಅವರು ಇದರ ಹಿಂದಿರುವ ಕಾರಣ ಏನು ಎಂಬುದನ್ನು ವಿವರಿಸಿದ್ದಾರೆ.

ನಟಿ ಸಂಗೀತಾ ಭಟ್ ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಆಸ್ಪತ್ರೆಯ ಬೆಡ್ ಮೇಲೆ ಮಲಗಿದ್ದಾರೆ. ಈ ವೇಳೆ ಅವರು ಇದರ ಹಿಂದಿರುವ ಕಾರಣ ಏನು ಎಂಬುದನ್ನು ವಿವರಿಸಿದ್ದಾರೆ.

1 / 5
ಸಂಗೀತಾ ಭಟ್ ಅವರಿಗೆ ಕಳೆದ ಕೆಲವು ತಿಂಗಳಿಂದ ಋತುಚಕ್ರಕ್ಕೆ ಸಂಬಂಧಿಸಿದ ಸಮಸ್ಯೆ ಎದುರಾಗಿತ್ತು. ಪರೀಕ್ಷೆ ಮಾಡಿದಾಗ ಅವರ ಗರ್ಭಕೋಶದಲ್ಲಿ 1.75 ಸೆಂಟಿಮೀಟರ್​ನ ಗಡ್ಡೆ ಕಾಣಿಸಿದೆ. ಇದರಿಂದಾಗಿ ಅವರು ಅತೀವ ನೋವು ಅನುಭವಿಸುತ್ತಿದ್ದರು.

ಸಂಗೀತಾ ಭಟ್ ಅವರಿಗೆ ಕಳೆದ ಕೆಲವು ತಿಂಗಳಿಂದ ಋತುಚಕ್ರಕ್ಕೆ ಸಂಬಂಧಿಸಿದ ಸಮಸ್ಯೆ ಎದುರಾಗಿತ್ತು. ಪರೀಕ್ಷೆ ಮಾಡಿದಾಗ ಅವರ ಗರ್ಭಕೋಶದಲ್ಲಿ 1.75 ಸೆಂಟಿಮೀಟರ್​ನ ಗಡ್ಡೆ ಕಾಣಿಸಿದೆ. ಇದರಿಂದಾಗಿ ಅವರು ಅತೀವ ನೋವು ಅನುಭವಿಸುತ್ತಿದ್ದರು.

2 / 5
ಗಡ್ಡೆಯನ್ನು ತೆಗೆಯಲು ‘ಹಿಸ್ಟ್ರೋಸ್ಟೋಫಿಕ್ ಪಾಲಿಪೆಕ್ಟ್ರೊಮಿ’ ಹೆಸರಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಕಾರಣದಿಂದ ಅವರು ಆಸ್ಪತ್ರೆ ಬೆಡ್ ಮೇಲೆ ಮಲಗಬೇಕಾಯಿತು. ಶೂಟಿಂಗ್​ಗಳನ್ನು ಮುಗಿಸಿ ಅವರು ಈ ಶಸ್ತ್ರಚಿಕಿತ್ಸೆ ಮಾಡಿಕೊಂಡರು.

ಗಡ್ಡೆಯನ್ನು ತೆಗೆಯಲು ‘ಹಿಸ್ಟ್ರೋಸ್ಟೋಫಿಕ್ ಪಾಲಿಪೆಕ್ಟ್ರೊಮಿ’ ಹೆಸರಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಕಾರಣದಿಂದ ಅವರು ಆಸ್ಪತ್ರೆ ಬೆಡ್ ಮೇಲೆ ಮಲಗಬೇಕಾಯಿತು. ಶೂಟಿಂಗ್​ಗಳನ್ನು ಮುಗಿಸಿ ಅವರು ಈ ಶಸ್ತ್ರಚಿಕಿತ್ಸೆ ಮಾಡಿಕೊಂಡರು.

3 / 5
ಈ ಸಮಸ್ಯೆ ಇದ್ದರೆ ಋತುಚಕ್ರ ಸರಿಯಾಗಿ ಆಗುವುದಿಲ್ಲ ಎಂದು ಸಂಗೀತಾ ಹೇಳಿದ್ದಾರೆ. ಅಲ್ಲದೆ, ಕೂದಲು ಉದುರುವಿಕೆ ಸಮಸ್ಯೆ ಕೂಡ ಎದುರಾಗುತ್ತದೆಯಂತೆ. ಈಗ ಅವರು ಸಮಸ್ಯೆಯ ವಿರುದ್ಧ ಜಯಿಸಿದ್ದಾರೆ. ಅವರು ಬೇಗ ರಿಕವರಿ ಆಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಈ ಸಮಸ್ಯೆ ಇದ್ದರೆ ಋತುಚಕ್ರ ಸರಿಯಾಗಿ ಆಗುವುದಿಲ್ಲ ಎಂದು ಸಂಗೀತಾ ಹೇಳಿದ್ದಾರೆ. ಅಲ್ಲದೆ, ಕೂದಲು ಉದುರುವಿಕೆ ಸಮಸ್ಯೆ ಕೂಡ ಎದುರಾಗುತ್ತದೆಯಂತೆ. ಈಗ ಅವರು ಸಮಸ್ಯೆಯ ವಿರುದ್ಧ ಜಯಿಸಿದ್ದಾರೆ. ಅವರು ಬೇಗ ರಿಕವರಿ ಆಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

4 / 5
ಈ ಕಷ್ಟದ ಸಮಯದಲ್ಲಿ ಅವರ ಪತಿ ಸುದರ್ಶನ್ ರಂಗಪ್ರಸಾದ್ ಕೂಡ ಬೆಂಬಲಕ್ಕೆ ನಿಂತಿದ್ದಾರೆ. ಅವರು ಪತ್ನಿಗೆ ಸಂಪೂರ್ಣ ಸಪೋರ್ಟ್ ಕೊಟ್ಟಿದ್ದಾರೆ. ಅವರು ಆಸ್ಪತ್ರೆಯಲ್ಲಿದ್ದಾಗ ಅವರು ಕಾಳಜಿವಹಸಿದ್ದಾರೆ.

ಈ ಕಷ್ಟದ ಸಮಯದಲ್ಲಿ ಅವರ ಪತಿ ಸುದರ್ಶನ್ ರಂಗಪ್ರಸಾದ್ ಕೂಡ ಬೆಂಬಲಕ್ಕೆ ನಿಂತಿದ್ದಾರೆ. ಅವರು ಪತ್ನಿಗೆ ಸಂಪೂರ್ಣ ಸಪೋರ್ಟ್ ಕೊಟ್ಟಿದ್ದಾರೆ. ಅವರು ಆಸ್ಪತ್ರೆಯಲ್ಲಿದ್ದಾಗ ಅವರು ಕಾಳಜಿವಹಸಿದ್ದಾರೆ.

5 / 5
Follow Us
ಉಡುಪಿ: ಸಿಟಿ ಬಸ್ ನಿಲ್ದಾಣದ ಮುಂದೆಯೇ ಹೊತ್ತಿ ಉರಿದ ಕಟ್ಟಡ
ಉಡುಪಿ: ಸಿಟಿ ಬಸ್ ನಿಲ್ದಾಣದ ಮುಂದೆಯೇ ಹೊತ್ತಿ ಉರಿದ ಕಟ್ಟಡ
ಪಂಚಮಸಾಲಿ ಪೀಠ ಸಂಘರ್ಷ: 3 ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ
ಪಂಚಮಸಾಲಿ ಪೀಠ ಸಂಘರ್ಷ: 3 ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ
ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ
ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ