AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗೀತಾ ಭಟ್ ಈ ಸ್ಥಿತಿಗೆ ಕಾರಣವೇನು? ಮಹಿಳೆಯಾಗಿ ಈ ತಪ್ಪು ಮಾಡಬೇಡಿ

ಸಂಗೀತಾ ಭಟ್ ಅವರು ಸಿನಿಮಾಗಳ ಮೂಲಕ ಗಮನ ಸೆಳೆದವರು. ಆದರೆ, ಈಗ ಅವರು ಬೆಡ್ ಮೇಲೆ ಮಲಗಿದ್ದಾರೆ. ಅವರಿಗೆ ಆಪರೇಷನ್ ಕೂಡ ಆಗಿದೆ. ಮಹಿಳೆಯರಾಗಿ ಈ ತಪ್ಪು ಮಾಡಬೇಡಿ ಎಂದು ಅವರು ಕೇಳಿಕೊಂಡಿದ್ದಾರೆ. ಅಷ್ಟಕ್ಕೂ ಆಗಿದ್ದೇನು? ಆ ಬಗ್ಗೆ ಇಲ್ಲಿದೆ ವಿವರ.

ರಾಜೇಶ್ ದುಗ್ಗುಮನೆ
|

Updated on: Oct 17, 2025 | 5:00 PM

Share
ನಟಿ ಸಂಗೀತಾ ಭಟ್ ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಆಸ್ಪತ್ರೆಯ ಬೆಡ್ ಮೇಲೆ ಮಲಗಿದ್ದಾರೆ. ಈ ವೇಳೆ ಅವರು ಇದರ ಹಿಂದಿರುವ ಕಾರಣ ಏನು ಎಂಬುದನ್ನು ವಿವರಿಸಿದ್ದಾರೆ.

ನಟಿ ಸಂಗೀತಾ ಭಟ್ ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಆಸ್ಪತ್ರೆಯ ಬೆಡ್ ಮೇಲೆ ಮಲಗಿದ್ದಾರೆ. ಈ ವೇಳೆ ಅವರು ಇದರ ಹಿಂದಿರುವ ಕಾರಣ ಏನು ಎಂಬುದನ್ನು ವಿವರಿಸಿದ್ದಾರೆ.

1 / 5
ಸಂಗೀತಾ ಭಟ್ ಅವರಿಗೆ ಕಳೆದ ಕೆಲವು ತಿಂಗಳಿಂದ ಋತುಚಕ್ರಕ್ಕೆ ಸಂಬಂಧಿಸಿದ ಸಮಸ್ಯೆ ಎದುರಾಗಿತ್ತು. ಪರೀಕ್ಷೆ ಮಾಡಿದಾಗ ಅವರ ಗರ್ಭಕೋಶದಲ್ಲಿ 1.75 ಸೆಂಟಿಮೀಟರ್​ನ ಗಡ್ಡೆ ಕಾಣಿಸಿದೆ. ಇದರಿಂದಾಗಿ ಅವರು ಅತೀವ ನೋವು ಅನುಭವಿಸುತ್ತಿದ್ದರು.

ಸಂಗೀತಾ ಭಟ್ ಅವರಿಗೆ ಕಳೆದ ಕೆಲವು ತಿಂಗಳಿಂದ ಋತುಚಕ್ರಕ್ಕೆ ಸಂಬಂಧಿಸಿದ ಸಮಸ್ಯೆ ಎದುರಾಗಿತ್ತು. ಪರೀಕ್ಷೆ ಮಾಡಿದಾಗ ಅವರ ಗರ್ಭಕೋಶದಲ್ಲಿ 1.75 ಸೆಂಟಿಮೀಟರ್​ನ ಗಡ್ಡೆ ಕಾಣಿಸಿದೆ. ಇದರಿಂದಾಗಿ ಅವರು ಅತೀವ ನೋವು ಅನುಭವಿಸುತ್ತಿದ್ದರು.

2 / 5
ಗಡ್ಡೆಯನ್ನು ತೆಗೆಯಲು ‘ಹಿಸ್ಟ್ರೋಸ್ಟೋಫಿಕ್ ಪಾಲಿಪೆಕ್ಟ್ರೊಮಿ’ ಹೆಸರಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಕಾರಣದಿಂದ ಅವರು ಆಸ್ಪತ್ರೆ ಬೆಡ್ ಮೇಲೆ ಮಲಗಬೇಕಾಯಿತು. ಶೂಟಿಂಗ್​ಗಳನ್ನು ಮುಗಿಸಿ ಅವರು ಈ ಶಸ್ತ್ರಚಿಕಿತ್ಸೆ ಮಾಡಿಕೊಂಡರು.

ಗಡ್ಡೆಯನ್ನು ತೆಗೆಯಲು ‘ಹಿಸ್ಟ್ರೋಸ್ಟೋಫಿಕ್ ಪಾಲಿಪೆಕ್ಟ್ರೊಮಿ’ ಹೆಸರಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಕಾರಣದಿಂದ ಅವರು ಆಸ್ಪತ್ರೆ ಬೆಡ್ ಮೇಲೆ ಮಲಗಬೇಕಾಯಿತು. ಶೂಟಿಂಗ್​ಗಳನ್ನು ಮುಗಿಸಿ ಅವರು ಈ ಶಸ್ತ್ರಚಿಕಿತ್ಸೆ ಮಾಡಿಕೊಂಡರು.

3 / 5
ಈ ಸಮಸ್ಯೆ ಇದ್ದರೆ ಋತುಚಕ್ರ ಸರಿಯಾಗಿ ಆಗುವುದಿಲ್ಲ ಎಂದು ಸಂಗೀತಾ ಹೇಳಿದ್ದಾರೆ. ಅಲ್ಲದೆ, ಕೂದಲು ಉದುರುವಿಕೆ ಸಮಸ್ಯೆ ಕೂಡ ಎದುರಾಗುತ್ತದೆಯಂತೆ. ಈಗ ಅವರು ಸಮಸ್ಯೆಯ ವಿರುದ್ಧ ಜಯಿಸಿದ್ದಾರೆ. ಅವರು ಬೇಗ ರಿಕವರಿ ಆಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಈ ಸಮಸ್ಯೆ ಇದ್ದರೆ ಋತುಚಕ್ರ ಸರಿಯಾಗಿ ಆಗುವುದಿಲ್ಲ ಎಂದು ಸಂಗೀತಾ ಹೇಳಿದ್ದಾರೆ. ಅಲ್ಲದೆ, ಕೂದಲು ಉದುರುವಿಕೆ ಸಮಸ್ಯೆ ಕೂಡ ಎದುರಾಗುತ್ತದೆಯಂತೆ. ಈಗ ಅವರು ಸಮಸ್ಯೆಯ ವಿರುದ್ಧ ಜಯಿಸಿದ್ದಾರೆ. ಅವರು ಬೇಗ ರಿಕವರಿ ಆಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

4 / 5
ಈ ಕಷ್ಟದ ಸಮಯದಲ್ಲಿ ಅವರ ಪತಿ ಸುದರ್ಶನ್ ರಂಗಪ್ರಸಾದ್ ಕೂಡ ಬೆಂಬಲಕ್ಕೆ ನಿಂತಿದ್ದಾರೆ. ಅವರು ಪತ್ನಿಗೆ ಸಂಪೂರ್ಣ ಸಪೋರ್ಟ್ ಕೊಟ್ಟಿದ್ದಾರೆ. ಅವರು ಆಸ್ಪತ್ರೆಯಲ್ಲಿದ್ದಾಗ ಅವರು ಕಾಳಜಿವಹಸಿದ್ದಾರೆ.

ಈ ಕಷ್ಟದ ಸಮಯದಲ್ಲಿ ಅವರ ಪತಿ ಸುದರ್ಶನ್ ರಂಗಪ್ರಸಾದ್ ಕೂಡ ಬೆಂಬಲಕ್ಕೆ ನಿಂತಿದ್ದಾರೆ. ಅವರು ಪತ್ನಿಗೆ ಸಂಪೂರ್ಣ ಸಪೋರ್ಟ್ ಕೊಟ್ಟಿದ್ದಾರೆ. ಅವರು ಆಸ್ಪತ್ರೆಯಲ್ಲಿದ್ದಾಗ ಅವರು ಕಾಳಜಿವಹಸಿದ್ದಾರೆ.

5 / 5
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಚಿತ್ರದುರ್ಗ ಬಳಿ ಬಸ್​​ ದುರಂತ: ಮಕ್ಕಳು ನಾಪತ್ತೆ, ಪೋಷಕರ ಗೋಳಾಟ
ಚಿತ್ರದುರ್ಗ ಬಳಿ ಬಸ್​​ ದುರಂತ: ಮಕ್ಕಳು ನಾಪತ್ತೆ, ಪೋಷಕರ ಗೋಳಾಟ
ಹೋಟೆಲ್ ರೆಸ್ಟೋರೆಂಟ್, ಬೇಕರಿ ತಿಂಡಿ ತಿನ್ನುವ ಮೊದಲು ಎಚ್ಚರ
ಹೋಟೆಲ್ ರೆಸ್ಟೋರೆಂಟ್, ಬೇಕರಿ ತಿಂಡಿ ತಿನ್ನುವ ಮೊದಲು ಎಚ್ಚರ
ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು!
ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು!
ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: ಮೂವರು ನಾಪತ್ತೆ
ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: ಮೂವರು ನಾಪತ್ತೆ
ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮೋದಿ
ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮೋದಿ
‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್
‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್
ಡಿವೈಡರ್ ಹಾರಿ ಬಸ್​ಗೆ ಗುದ್ದಿದ ಲಾರಿ: ಪ್ರತ್ಯಕ್ಷದರ್ಶಿ ಹೇಳಿದ್ದೇನು ನೋಡಿ
ಡಿವೈಡರ್ ಹಾರಿ ಬಸ್​ಗೆ ಗುದ್ದಿದ ಲಾರಿ: ಪ್ರತ್ಯಕ್ಷದರ್ಶಿ ಹೇಳಿದ್ದೇನು ನೋಡಿ
ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..!
ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..!