AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗೀತಾ ಭಟ್ ಈ ಸ್ಥಿತಿಗೆ ಕಾರಣವೇನು? ಮಹಿಳೆಯಾಗಿ ಈ ತಪ್ಪು ಮಾಡಬೇಡಿ

ಸಂಗೀತಾ ಭಟ್ ಅವರು ಸಿನಿಮಾಗಳ ಮೂಲಕ ಗಮನ ಸೆಳೆದವರು. ಆದರೆ, ಈಗ ಅವರು ಬೆಡ್ ಮೇಲೆ ಮಲಗಿದ್ದಾರೆ. ಅವರಿಗೆ ಆಪರೇಷನ್ ಕೂಡ ಆಗಿದೆ. ಮಹಿಳೆಯರಾಗಿ ಈ ತಪ್ಪು ಮಾಡಬೇಡಿ ಎಂದು ಅವರು ಕೇಳಿಕೊಂಡಿದ್ದಾರೆ. ಅಷ್ಟಕ್ಕೂ ಆಗಿದ್ದೇನು? ಆ ಬಗ್ಗೆ ಇಲ್ಲಿದೆ ವಿವರ.

ರಾಜೇಶ್ ದುಗ್ಗುಮನೆ
|

Updated on: Oct 17, 2025 | 5:00 PM

Share
ನಟಿ ಸಂಗೀತಾ ಭಟ್ ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಆಸ್ಪತ್ರೆಯ ಬೆಡ್ ಮೇಲೆ ಮಲಗಿದ್ದಾರೆ. ಈ ವೇಳೆ ಅವರು ಇದರ ಹಿಂದಿರುವ ಕಾರಣ ಏನು ಎಂಬುದನ್ನು ವಿವರಿಸಿದ್ದಾರೆ.

ನಟಿ ಸಂಗೀತಾ ಭಟ್ ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಆಸ್ಪತ್ರೆಯ ಬೆಡ್ ಮೇಲೆ ಮಲಗಿದ್ದಾರೆ. ಈ ವೇಳೆ ಅವರು ಇದರ ಹಿಂದಿರುವ ಕಾರಣ ಏನು ಎಂಬುದನ್ನು ವಿವರಿಸಿದ್ದಾರೆ.

1 / 5
ಸಂಗೀತಾ ಭಟ್ ಅವರಿಗೆ ಕಳೆದ ಕೆಲವು ತಿಂಗಳಿಂದ ಋತುಚಕ್ರಕ್ಕೆ ಸಂಬಂಧಿಸಿದ ಸಮಸ್ಯೆ ಎದುರಾಗಿತ್ತು. ಪರೀಕ್ಷೆ ಮಾಡಿದಾಗ ಅವರ ಗರ್ಭಕೋಶದಲ್ಲಿ 1.75 ಸೆಂಟಿಮೀಟರ್​ನ ಗಡ್ಡೆ ಕಾಣಿಸಿದೆ. ಇದರಿಂದಾಗಿ ಅವರು ಅತೀವ ನೋವು ಅನುಭವಿಸುತ್ತಿದ್ದರು.

ಸಂಗೀತಾ ಭಟ್ ಅವರಿಗೆ ಕಳೆದ ಕೆಲವು ತಿಂಗಳಿಂದ ಋತುಚಕ್ರಕ್ಕೆ ಸಂಬಂಧಿಸಿದ ಸಮಸ್ಯೆ ಎದುರಾಗಿತ್ತು. ಪರೀಕ್ಷೆ ಮಾಡಿದಾಗ ಅವರ ಗರ್ಭಕೋಶದಲ್ಲಿ 1.75 ಸೆಂಟಿಮೀಟರ್​ನ ಗಡ್ಡೆ ಕಾಣಿಸಿದೆ. ಇದರಿಂದಾಗಿ ಅವರು ಅತೀವ ನೋವು ಅನುಭವಿಸುತ್ತಿದ್ದರು.

2 / 5
ಗಡ್ಡೆಯನ್ನು ತೆಗೆಯಲು ‘ಹಿಸ್ಟ್ರೋಸ್ಟೋಫಿಕ್ ಪಾಲಿಪೆಕ್ಟ್ರೊಮಿ’ ಹೆಸರಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಕಾರಣದಿಂದ ಅವರು ಆಸ್ಪತ್ರೆ ಬೆಡ್ ಮೇಲೆ ಮಲಗಬೇಕಾಯಿತು. ಶೂಟಿಂಗ್​ಗಳನ್ನು ಮುಗಿಸಿ ಅವರು ಈ ಶಸ್ತ್ರಚಿಕಿತ್ಸೆ ಮಾಡಿಕೊಂಡರು.

ಗಡ್ಡೆಯನ್ನು ತೆಗೆಯಲು ‘ಹಿಸ್ಟ್ರೋಸ್ಟೋಫಿಕ್ ಪಾಲಿಪೆಕ್ಟ್ರೊಮಿ’ ಹೆಸರಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಕಾರಣದಿಂದ ಅವರು ಆಸ್ಪತ್ರೆ ಬೆಡ್ ಮೇಲೆ ಮಲಗಬೇಕಾಯಿತು. ಶೂಟಿಂಗ್​ಗಳನ್ನು ಮುಗಿಸಿ ಅವರು ಈ ಶಸ್ತ್ರಚಿಕಿತ್ಸೆ ಮಾಡಿಕೊಂಡರು.

3 / 5
ಈ ಸಮಸ್ಯೆ ಇದ್ದರೆ ಋತುಚಕ್ರ ಸರಿಯಾಗಿ ಆಗುವುದಿಲ್ಲ ಎಂದು ಸಂಗೀತಾ ಹೇಳಿದ್ದಾರೆ. ಅಲ್ಲದೆ, ಕೂದಲು ಉದುರುವಿಕೆ ಸಮಸ್ಯೆ ಕೂಡ ಎದುರಾಗುತ್ತದೆಯಂತೆ. ಈಗ ಅವರು ಸಮಸ್ಯೆಯ ವಿರುದ್ಧ ಜಯಿಸಿದ್ದಾರೆ. ಅವರು ಬೇಗ ರಿಕವರಿ ಆಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಈ ಸಮಸ್ಯೆ ಇದ್ದರೆ ಋತುಚಕ್ರ ಸರಿಯಾಗಿ ಆಗುವುದಿಲ್ಲ ಎಂದು ಸಂಗೀತಾ ಹೇಳಿದ್ದಾರೆ. ಅಲ್ಲದೆ, ಕೂದಲು ಉದುರುವಿಕೆ ಸಮಸ್ಯೆ ಕೂಡ ಎದುರಾಗುತ್ತದೆಯಂತೆ. ಈಗ ಅವರು ಸಮಸ್ಯೆಯ ವಿರುದ್ಧ ಜಯಿಸಿದ್ದಾರೆ. ಅವರು ಬೇಗ ರಿಕವರಿ ಆಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

4 / 5
ಈ ಕಷ್ಟದ ಸಮಯದಲ್ಲಿ ಅವರ ಪತಿ ಸುದರ್ಶನ್ ರಂಗಪ್ರಸಾದ್ ಕೂಡ ಬೆಂಬಲಕ್ಕೆ ನಿಂತಿದ್ದಾರೆ. ಅವರು ಪತ್ನಿಗೆ ಸಂಪೂರ್ಣ ಸಪೋರ್ಟ್ ಕೊಟ್ಟಿದ್ದಾರೆ. ಅವರು ಆಸ್ಪತ್ರೆಯಲ್ಲಿದ್ದಾಗ ಅವರು ಕಾಳಜಿವಹಸಿದ್ದಾರೆ.

ಈ ಕಷ್ಟದ ಸಮಯದಲ್ಲಿ ಅವರ ಪತಿ ಸುದರ್ಶನ್ ರಂಗಪ್ರಸಾದ್ ಕೂಡ ಬೆಂಬಲಕ್ಕೆ ನಿಂತಿದ್ದಾರೆ. ಅವರು ಪತ್ನಿಗೆ ಸಂಪೂರ್ಣ ಸಪೋರ್ಟ್ ಕೊಟ್ಟಿದ್ದಾರೆ. ಅವರು ಆಸ್ಪತ್ರೆಯಲ್ಲಿದ್ದಾಗ ಅವರು ಕಾಳಜಿವಹಸಿದ್ದಾರೆ.

5 / 5
Follow Us
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ