AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿಂದರೆ ಏನಾಗುತ್ತದೆ? ಇಲ್ಲಿದೆ ನೋಡಿ

ಪಪ್ಪಾಯಿ ಒಂದು ರುಚಿಕರ ಹಾಗೂ ಪೌಷ್ಟಿಕ ಹಣ್ಣು. ಇದರಲ್ಲಿ ವಿಟಮಿನ್ ಎ, ವಿಟಮಿನ್ ಸಿ, ಫೈಬರ್ ಮತ್ತು ಪಪೈನ್ ನಂತಹ ಕಿಣ್ವಗಳು ಸಮೃದ್ಧವಾಗಿವೆ. ಜೀರ್ಣಕ್ರಿಯೆಯನ್ನು ಸುಧಾರಿಸಲು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಚರ್ಮವನ್ನು ಆರೋಗ್ಯವಾಗಿಡಲು ತುಂಬಾ ಒಳ್ಳೆಯದು. ಮಾಗಿದ ಪಪ್ಪಾಯಿಯನ್ನು ನೇರವಾಗಿ ತಿನ್ನಬಹುದು. ಅಥವಾ ಜ್ಯೂಸ್ ಆಗಿ ಸೇವಿಸುವುದರಿಂದ ಉತ್ತಮ ಫಲಿತಾಂಶ ಪಡೆಯಬಹುದು. ಆದರೆ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿಂದರೆ ಏನಾಗುತ್ತದೆ ಎಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ.

ಸಾಯಿನಂದಾ
| Edited By: |

Updated on: Feb 28, 2025 | 12:38 PM

Share
ಪಪ್ಪಾಯಿಯಲ್ಲಿರುವ ಪಪೈನ್ ಎಂಬ ಕಿಣ್ವವು ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಪಪ್ಪಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು, ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದರಲ್ಲಿ ವಿಟಮಿನ್ ಎ ಚರ್ಮವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.

ಪಪ್ಪಾಯಿಯಲ್ಲಿರುವ ಪಪೈನ್ ಎಂಬ ಕಿಣ್ವವು ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಪಪ್ಪಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು, ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದರಲ್ಲಿ ವಿಟಮಿನ್ ಎ ಚರ್ಮವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.

1 / 5
ಪಪ್ಪಾಯಿಯಲ್ಲಿ ಫೈಬರ್ ಸಮೃದ್ಧವಾಗಿದ್ದು, ಇದು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಪಪ್ಪಾಯಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದರಲ್ಲಿ ಪಪೈನ್ ಎಂಬ ಕಿಣ್ವವಿದ್ದು, ಇದು ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಹಾಗೂ ಮಲಬದ್ಧತೆ, ಅನಿಲ ಮತ್ತು ಅಜೀರ್ಣದಂತಹ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.

ಪಪ್ಪಾಯಿಯಲ್ಲಿ ಫೈಬರ್ ಸಮೃದ್ಧವಾಗಿದ್ದು, ಇದು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಪಪ್ಪಾಯಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದರಲ್ಲಿ ಪಪೈನ್ ಎಂಬ ಕಿಣ್ವವಿದ್ದು, ಇದು ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಹಾಗೂ ಮಲಬದ್ಧತೆ, ಅನಿಲ ಮತ್ತು ಅಜೀರ್ಣದಂತಹ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.

2 / 5
ಪಪ್ಪಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು, ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ಸೋಂಕುಗಳಿಂದ ರಕ್ಷಿಸುತ್ತದೆ. ಪಪ್ಪಾಯಿಯಲ್ಲಿ ನಾರಿನಂಶ ಹೇರಳವಾಗಿದ್ದು, ಇದು ಹೊಟ್ಟೆ ತುಂಬಿದ ಅನುಭವ ನೀಡುತ್ತದೆ ಮತ್ತು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಕ್ಯಾಲೊರಿಗಳು ಸಹ ಕಡಿಮೆ.

ಪಪ್ಪಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು, ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ಸೋಂಕುಗಳಿಂದ ರಕ್ಷಿಸುತ್ತದೆ. ಪಪ್ಪಾಯಿಯಲ್ಲಿ ನಾರಿನಂಶ ಹೇರಳವಾಗಿದ್ದು, ಇದು ಹೊಟ್ಟೆ ತುಂಬಿದ ಅನುಭವ ನೀಡುತ್ತದೆ ಮತ್ತು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಕ್ಯಾಲೊರಿಗಳು ಸಹ ಕಡಿಮೆ.

3 / 5
ಪಪ್ಪಾಯಿಯಲ್ಲಿ ಆಂಟಿಆಕ್ಸಿಡೆಂಟ್‌ಗಳು ಮತ್ತು ಫೈಬರ್ ಇದ್ದು, ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಅಲ್ಲದೆ ರಕ್ತ ಪರಿಚಲನೆ ಸುಧಾರಿಸುತ್ತದೆ. ಪಪ್ಪಾಯಿಯಲ್ಲಿ ವಿಟಮಿನ್ ಎ, ವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್‌ಗಳಿದ್ದು, ಇದು ಚರ್ಮವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಚರ್ಮದ ಸೌಂದರ್ಯವನ್ನು ಸುಧಾರಿಸುತ್ತದೆ.

ಪಪ್ಪಾಯಿಯಲ್ಲಿ ಆಂಟಿಆಕ್ಸಿಡೆಂಟ್‌ಗಳು ಮತ್ತು ಫೈಬರ್ ಇದ್ದು, ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಅಲ್ಲದೆ ರಕ್ತ ಪರಿಚಲನೆ ಸುಧಾರಿಸುತ್ತದೆ. ಪಪ್ಪಾಯಿಯಲ್ಲಿ ವಿಟಮಿನ್ ಎ, ವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್‌ಗಳಿದ್ದು, ಇದು ಚರ್ಮವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಚರ್ಮದ ಸೌಂದರ್ಯವನ್ನು ಸುಧಾರಿಸುತ್ತದೆ.

4 / 5
ಪಪ್ಪಾಯಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಪಪ್ಪಾಯಿಯಲ್ಲಿ ವಿಟಮಿನ್ ಸಿ, ವಿಟಮಿನ್ ಇ ಮತ್ತು ಬೀಟಾ-ಕ್ಯಾರೋಟಿನ್ ನಂತಹ ಪೋಷಕಾಂಶಗಳು ಸಮೃದ್ಧವಾಗಿವೆ. ಇವು ನಿಮ್ಮ ಕಣ್ಣುಗಳನ್ನು ಆರೋಗ್ಯವಾಗಿಡುತ್ತವೆ. ಪಪ್ಪಾಯಿಯಲ್ಲಿ ಸಕ್ಕರೆ ಪ್ರಮಾಣ ಕಡಿಮೆ. ಹೆಚ್ಚಿನ ಫೈಬರ್ ಅಂಶವು ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಹಠಾತ್ ಏರಿಕೆಯನ್ನು ತಡೆಯುತ್ತದೆ.

ಪಪ್ಪಾಯಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಪಪ್ಪಾಯಿಯಲ್ಲಿ ವಿಟಮಿನ್ ಸಿ, ವಿಟಮಿನ್ ಇ ಮತ್ತು ಬೀಟಾ-ಕ್ಯಾರೋಟಿನ್ ನಂತಹ ಪೋಷಕಾಂಶಗಳು ಸಮೃದ್ಧವಾಗಿವೆ. ಇವು ನಿಮ್ಮ ಕಣ್ಣುಗಳನ್ನು ಆರೋಗ್ಯವಾಗಿಡುತ್ತವೆ. ಪಪ್ಪಾಯಿಯಲ್ಲಿ ಸಕ್ಕರೆ ಪ್ರಮಾಣ ಕಡಿಮೆ. ಹೆಚ್ಚಿನ ಫೈಬರ್ ಅಂಶವು ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಹಠಾತ್ ಏರಿಕೆಯನ್ನು ತಡೆಯುತ್ತದೆ.

5 / 5
Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ