AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನ ಮದುವೆ ಸಮಾರಂಭದ ವೇಳೆ ನೀತಾ ಅಂಬಾನಿ ಕೈಯಲ್ಲಿದ್ದ ಆ ವಸ್ತು ಏನು?

Anant-Radhika Wedding: ಅನಂತ್ ಅಂಬಾನಿಯ ಮದುವೆ ರಾಧಿಕಾ ಮರ್ಚಂಟ್ ವಿವಾಹ ಸಮಾರಂಭದ ವೇಳೆ ನೀತಾ ಅಂಬಾನಿ ತಮ್ಮ ಕೈಯಲ್ಲಿ ಹಿಡಿದಿದ್ದ ಬಂಗಾರದ ಗಣೇಶನ ಫೋಟೋ ರೀತಿಯ ವಿನ್ಯಾಸವೊಂದು ಎಲ್ಲರ ಗಮನ ಸೆಳೆದಿದೆ. ಇದರ ಬಗ್ಗೆ ಮಾಹಿತಿ ಇಲ್ಲಿದೆ.

ಸುಷ್ಮಾ ಚಕ್ರೆ
|

Updated on: Jul 13, 2024 | 10:29 AM

Share
ಮುಕೇಶ್ ಅಂಬಾನಿಯವರ ಕಿರಿಯ ಪುತ್ರ ಅನಂತ್ ಅಂಬಾನಿ ಅವರು ಶುಕ್ರವಾರ ಮುಂಬೈನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ  ಉದ್ಯಮಿ ವೀರೇನ್ ಮತ್ತು ಶೈಲಾ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಅವರನ್ನು ವಿವಾಹವಾದರು. ಜಿಯೋ ವರ್ಲ್ಡ್ ಡ್ರೈವ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಈ ಕಾರ್ಯಕ್ರಮವು ಅಂಬಾನಿ ಕುಟುಂಬದ ವೈಭವವನ್ನು ಪ್ರದರ್ಶಿಸಿತು.

ಮುಕೇಶ್ ಅಂಬಾನಿಯವರ ಕಿರಿಯ ಪುತ್ರ ಅನಂತ್ ಅಂಬಾನಿ ಅವರು ಶುಕ್ರವಾರ ಮುಂಬೈನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಉದ್ಯಮಿ ವೀರೇನ್ ಮತ್ತು ಶೈಲಾ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಅವರನ್ನು ವಿವಾಹವಾದರು. ಜಿಯೋ ವರ್ಲ್ಡ್ ಡ್ರೈವ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಈ ಕಾರ್ಯಕ್ರಮವು ಅಂಬಾನಿ ಕುಟುಂಬದ ವೈಭವವನ್ನು ಪ್ರದರ್ಶಿಸಿತು.

1 / 10
ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿಯವರ ಕಿರಿಯ ಮಗ ಅನಂತ್ ಅಂಬಾನಿಯ ಮದುವೆ ರಾಧಿಕಾ ಮರ್ಚಂಟ್ ಜೊತೆ ಅದ್ದೂರಿಯಾಗಿ ನೆರವೇರಿದೆ. ಈ ವಿವಾಹ ಸಮಾರಂಭದ ವೇಳೆ ನೀತಾ ಅಂಬಾನಿ ತಮ್ಮ ಕೈಯಲ್ಲಿ ಹಿಡಿದಿದ್ದ ಬಂಗಾರದ  ಗಣೇಶನ ಫೋಟೋ ರೀತಿಯ ವಿನ್ಯಾಸವೊಂದು ಎಲ್ಲರ ಗಮನ ಸೆಳೆದಿದೆ. ಇದರ ಬಗ್ಗೆ ಮಾಹಿತಿ ಇಲ್ಲಿದೆ.

ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿಯವರ ಕಿರಿಯ ಮಗ ಅನಂತ್ ಅಂಬಾನಿಯ ಮದುವೆ ರಾಧಿಕಾ ಮರ್ಚಂಟ್ ಜೊತೆ ಅದ್ದೂರಿಯಾಗಿ ನೆರವೇರಿದೆ. ಈ ವಿವಾಹ ಸಮಾರಂಭದ ವೇಳೆ ನೀತಾ ಅಂಬಾನಿ ತಮ್ಮ ಕೈಯಲ್ಲಿ ಹಿಡಿದಿದ್ದ ಬಂಗಾರದ ಗಣೇಶನ ಫೋಟೋ ರೀತಿಯ ವಿನ್ಯಾಸವೊಂದು ಎಲ್ಲರ ಗಮನ ಸೆಳೆದಿದೆ. ಇದರ ಬಗ್ಗೆ ಮಾಹಿತಿ ಇಲ್ಲಿದೆ.

2 / 10
ಮುಂಬೈನ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ನೀತಾ ಅಂಬಾನಿ ಅವರು ತಮ್ಮ ಕಿರಿಯ ಪುತ್ರ ಅನಂತ್ ಅಂಬಾನಿ ಅವರ ಮದುವೆಯ ಸ್ಥಳದಲ್ಲಿ ಗಣೇಶನ ವಿಗ್ರಹವನ್ನು ಹೊಂದಿರುವ ಸಾಂಪ್ರದಾಯಿಕ ರಾಮನ್ ಡಿವೋ ದೀಪವನ್ನು ನೀತಾ ಅಂಬಾನಿ ಹಿಡಿದುಕೊಂಡಿದ್ದರು.

ಮುಂಬೈನ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ನೀತಾ ಅಂಬಾನಿ ಅವರು ತಮ್ಮ ಕಿರಿಯ ಪುತ್ರ ಅನಂತ್ ಅಂಬಾನಿ ಅವರ ಮದುವೆಯ ಸ್ಥಳದಲ್ಲಿ ಗಣೇಶನ ವಿಗ್ರಹವನ್ನು ಹೊಂದಿರುವ ಸಾಂಪ್ರದಾಯಿಕ ರಾಮನ್ ಡಿವೋ ದೀಪವನ್ನು ನೀತಾ ಅಂಬಾನಿ ಹಿಡಿದುಕೊಂಡಿದ್ದರು.

3 / 10
ಈ ಶತಮಾನದ ಅದ್ದೂರಿ ಮದುವೆ ಎಂದು ಶ್ಲಾಘಿಸಲ್ಪಡುವ ಈ ವಿವಾಹ ಸಮಾರಂಭವನ್ನು ಸಾಂಪ್ರದಾಯಿಕ ಶೈಲಿಯಲ್ಲಿಯೇ ಆಯೋಜಿಸಲಾಗಿತ್ತು.

ಈ ಶತಮಾನದ ಅದ್ದೂರಿ ಮದುವೆ ಎಂದು ಶ್ಲಾಘಿಸಲ್ಪಡುವ ಈ ವಿವಾಹ ಸಮಾರಂಭವನ್ನು ಸಾಂಪ್ರದಾಯಿಕ ಶೈಲಿಯಲ್ಲಿಯೇ ಆಯೋಜಿಸಲಾಗಿತ್ತು.

4 / 10
ಅವರ ಮದುವೆಯಲ್ಲಿ ರಾಜಕೀಯ, ಕ್ರೀಡೆ, ಸಿನಿಮಾ ಮತ್ತು ಉದ್ಯಮದ ಅನೇಕ ಗಣ್ಯರು ಭಾಗವಹಿಸಿದ್ದರು.

ಅವರ ಮದುವೆಯಲ್ಲಿ ರಾಜಕೀಯ, ಕ್ರೀಡೆ, ಸಿನಿಮಾ ಮತ್ತು ಉದ್ಯಮದ ಅನೇಕ ಗಣ್ಯರು ಭಾಗವಹಿಸಿದ್ದರು.

5 / 10
ಜಾಮ್‌ನಗರದಲ್ಲಿ ಮೂರು ದಿನಗಳ ಅದ್ದೂರಿ ಕಾರ್ಯಕ್ರಮ ಮತ್ತು ಮೆಡಿಟರೇನಿಯನ್ ಕ್ರೂಸ್ ಸೇರಿದಂತೆ ಹಲವಾರು ಆಚರಣೆಗಳ ನಂತರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ಸ್ ಮದುವೆಯಾಗಿದ್ದಾರೆ.

ಜಾಮ್‌ನಗರದಲ್ಲಿ ಮೂರು ದಿನಗಳ ಅದ್ದೂರಿ ಕಾರ್ಯಕ್ರಮ ಮತ್ತು ಮೆಡಿಟರೇನಿಯನ್ ಕ್ರೂಸ್ ಸೇರಿದಂತೆ ಹಲವಾರು ಆಚರಣೆಗಳ ನಂತರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ಸ್ ಮದುವೆಯಾಗಿದ್ದಾರೆ.

6 / 10
ಈ ಸಮಾರಂಭಕ್ಕೆ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರು ತಮ್ಮ ಪತ್ನಿ ನೀತಾ ಅವರೊಂದಿಗೆ ಬೇಗನೆ ಆಗಮಿಸಿದರು. ಅವರು ದೀಪಗಳಿಂದ ಸುತ್ತುವರಿದ ಚಿನ್ನದ ಗಣೇಶನ ವಿಗ್ರಹವನ್ನು ಕೈಯಲ್ಲಿ ಹಿಡಿದು ದಂಪತಿಗಳಿಗೆ ಆಶೀರ್ವಾದ ನೀಡಿದರು.

ಈ ಸಮಾರಂಭಕ್ಕೆ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರು ತಮ್ಮ ಪತ್ನಿ ನೀತಾ ಅವರೊಂದಿಗೆ ಬೇಗನೆ ಆಗಮಿಸಿದರು. ಅವರು ದೀಪಗಳಿಂದ ಸುತ್ತುವರಿದ ಚಿನ್ನದ ಗಣೇಶನ ವಿಗ್ರಹವನ್ನು ಕೈಯಲ್ಲಿ ಹಿಡಿದು ದಂಪತಿಗಳಿಗೆ ಆಶೀರ್ವಾದ ನೀಡಿದರು.

7 / 10
ಕುಟುಂಬದ ಮೆರವಣಿಗೆಯಲ್ಲಿ ಮುಖೇಶ್ ಮತ್ತು ನೀತಾ ಅಂಬಾನಿ, ಅವರ ಹಿರಿಯ ಮಗ ಆಕಾಶ್ ಅಂಬಾನಿ ಪತ್ನಿ ಶ್ಲೋಕಾ ಮೆಹ್ತಾ ಮತ್ತು ಅವರ ಮಕ್ಕಳೊಂದಿಗೆ ಮತ್ತು ಮಗಳು ಇಶಾ ಅಂಬಾನಿ ಪತಿ ಆನಂದ್ ಪಿರಾಮಲ್ ಅವರೊಂದಿಗೆ ಕ್ಯಾಮೆರಾಗೆ ಪೋಸ್ ನೀಡಿದರು.

ಕುಟುಂಬದ ಮೆರವಣಿಗೆಯಲ್ಲಿ ಮುಖೇಶ್ ಮತ್ತು ನೀತಾ ಅಂಬಾನಿ, ಅವರ ಹಿರಿಯ ಮಗ ಆಕಾಶ್ ಅಂಬಾನಿ ಪತ್ನಿ ಶ್ಲೋಕಾ ಮೆಹ್ತಾ ಮತ್ತು ಅವರ ಮಕ್ಕಳೊಂದಿಗೆ ಮತ್ತು ಮಗಳು ಇಶಾ ಅಂಬಾನಿ ಪತಿ ಆನಂದ್ ಪಿರಾಮಲ್ ಅವರೊಂದಿಗೆ ಕ್ಯಾಮೆರಾಗೆ ಪೋಸ್ ನೀಡಿದರು.

8 / 10
ಐಶ್ವರ್ಯ ಮತ್ತು ಸಮೃದ್ಧಿಯನ್ನು ಸಂಕೇತಿಸುವ ಗುಜರಾತಿ ವಿವಾಹಗಳಲ್ಲಿ ಸಾಂಪ್ರದಾಯಿಕ ವೈಶಿಷ್ಟ್ಯವಾದ ನೀತಾ ಅವರ ರಾಮನ್ ದಿವೋ ದೀಪವು ಶ್ರೀಮಂತರ ಮದುವೆಯಲ್ಲಿ ಸಾಂಸ್ಕೃತಿಕ ಮಹತ್ವವನ್ನು ಹೊಂದಿದೆ.

ಐಶ್ವರ್ಯ ಮತ್ತು ಸಮೃದ್ಧಿಯನ್ನು ಸಂಕೇತಿಸುವ ಗುಜರಾತಿ ವಿವಾಹಗಳಲ್ಲಿ ಸಾಂಪ್ರದಾಯಿಕ ವೈಶಿಷ್ಟ್ಯವಾದ ನೀತಾ ಅವರ ರಾಮನ್ ದಿವೋ ದೀಪವು ಶ್ರೀಮಂತರ ಮದುವೆಯಲ್ಲಿ ಸಾಂಸ್ಕೃತಿಕ ಮಹತ್ವವನ್ನು ಹೊಂದಿದೆ.

9 / 10
ಶುಕ್ರವಾರ ರಾತ್ರಿ ವಿವಾಹ ಸಮಾರಂಭ ನೆರವೇರಿದ್ದು, ಜುಲೈ 13 ರಂದು ಆಯ್ದ ಅತಿಥಿಗಳಿಗೆ ಆತ್ಮೀಯ ಭೋಜನವನ್ನು ಆಯೋಜಿಸಲಾಗಿದೆ. ನಂತರ ಜುಲೈ 14 ಮತ್ತು 15ರಂದು ಅದ್ಧೂರಿ ರಿಸೆಪ್ಷನ್ ಇರಲಿದೆ.

ಶುಕ್ರವಾರ ರಾತ್ರಿ ವಿವಾಹ ಸಮಾರಂಭ ನೆರವೇರಿದ್ದು, ಜುಲೈ 13 ರಂದು ಆಯ್ದ ಅತಿಥಿಗಳಿಗೆ ಆತ್ಮೀಯ ಭೋಜನವನ್ನು ಆಯೋಜಿಸಲಾಗಿದೆ. ನಂತರ ಜುಲೈ 14 ಮತ್ತು 15ರಂದು ಅದ್ಧೂರಿ ರಿಸೆಪ್ಷನ್ ಇರಲಿದೆ.

10 / 10
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ