- Kannada News Photo gallery What makes you better person in life know Acharya Chanakya life lessons on this
ಚಾಣಕ್ಯ ನೀತಿ: ನಿಮ್ಮನ್ನು ಶ್ರೇಷ್ಠರಾಗಿಸುತ್ತವೆ ಈ ಕೆಲಸಗಳು; ನಿಮ್ಮ ಕುಟುಂಬಕ್ಕೂ ಇದು ಶ್ರೇಯಸ್ಕರ
Chanakya Niti: ಆಚಾರ್ಯ ಚಾಣಕ್ಯರು ಹೇಳಿರುವ ಜೀವನ ಪಾಠಗಳು ಎಂದಿಗೂ ಜೀವನಕ್ಕೆ ದಿಕ್ಸೂಚಿಯಾಗಬಲ್ಲವು. ಅವರು ಹೇಳಿರುವಂತೆ ಈ ಕೆಲಸಗಳು ನಮ್ಮನ್ನು ಶ್ರೇಷ್ಠರಾಗಿಸುತ್ತವೆ. ಮೊದಲು ಅಗತ್ಯವಿರುವವರಿಗೆ ಆಹಾರ ನೀಡಿ ನಂತರ ನೀವು ತಿನ್ನುವುದು, ಪ್ರೀತಿಯಲ್ಲಿ- ದಾನದಲ್ಲಿ ಏನನ್ನೂ ನಿರೀಕ್ಷಿಸದಿರುವುದು ಹಾಗೂ ನಮ್ಮ ಜ್ಞಾನವನ್ನು ನಿಜ ಜೀವನದಲ್ಲಿ ಅನುಷ್ಠಾನಗೊಳಿಸುವುದರಿಂದ ವ್ಯಕ್ತಿ ಶ್ರೇಷ್ಠನಾಗುತ್ತಾನೆ ಎನ್ನುತ್ತಾರೆ ಚಾಣಕ್ಯರು. ಇದು ಕುಟುಂಬಕ್ಕೂ ಶ್ರೇಯಸ್ಕರ ಎಂದಿದ್ದಾರೆ ಅವರು.
Updated on: Apr 16, 2022 | 7:00 AM
Share
Related Photo Gallery
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್ ಬಾಟಲಿಂದ ಹೊಡೆದ ಗ್ಯಾಂಗ್
ನಾಯಕನ ನೆಚ್ಚಿನ ಹುಡುಗನಿಗೆ ಗಾಳ ಹಾಕಿದ ಆರ್ಸಿಬಿ








