- Kannada News Photo gallery What makes you better person in life know Acharya Chanakya life lessons on this
ಚಾಣಕ್ಯ ನೀತಿ: ನಿಮ್ಮನ್ನು ಶ್ರೇಷ್ಠರಾಗಿಸುತ್ತವೆ ಈ ಕೆಲಸಗಳು; ನಿಮ್ಮ ಕುಟುಂಬಕ್ಕೂ ಇದು ಶ್ರೇಯಸ್ಕರ
Chanakya Niti: ಆಚಾರ್ಯ ಚಾಣಕ್ಯರು ಹೇಳಿರುವ ಜೀವನ ಪಾಠಗಳು ಎಂದಿಗೂ ಜೀವನಕ್ಕೆ ದಿಕ್ಸೂಚಿಯಾಗಬಲ್ಲವು. ಅವರು ಹೇಳಿರುವಂತೆ ಈ ಕೆಲಸಗಳು ನಮ್ಮನ್ನು ಶ್ರೇಷ್ಠರಾಗಿಸುತ್ತವೆ. ಮೊದಲು ಅಗತ್ಯವಿರುವವರಿಗೆ ಆಹಾರ ನೀಡಿ ನಂತರ ನೀವು ತಿನ್ನುವುದು, ಪ್ರೀತಿಯಲ್ಲಿ- ದಾನದಲ್ಲಿ ಏನನ್ನೂ ನಿರೀಕ್ಷಿಸದಿರುವುದು ಹಾಗೂ ನಮ್ಮ ಜ್ಞಾನವನ್ನು ನಿಜ ಜೀವನದಲ್ಲಿ ಅನುಷ್ಠಾನಗೊಳಿಸುವುದರಿಂದ ವ್ಯಕ್ತಿ ಶ್ರೇಷ್ಠನಾಗುತ್ತಾನೆ ಎನ್ನುತ್ತಾರೆ ಚಾಣಕ್ಯರು. ಇದು ಕುಟುಂಬಕ್ಕೂ ಶ್ರೇಯಸ್ಕರ ಎಂದಿದ್ದಾರೆ ಅವರು.
Updated on: Apr 16, 2022 | 7:00 AM
Share
ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಗಿಲ್ಲಿ ನಟ, ಅಶ್ವಿನಿ ಗೌಡ
ಲೋಕಾಯುಕ್ತ ಬಲೆಗೆ ಬಿದ್ದ ಶಾಸಕ ಚಂದ್ರು ಲಮಾಣಿ: ಬೆಂಬಲಿಗರ ಹೈಡ್ರಾಮಾ
ಹೋಮದ ಬಳಿಕ ಅದರ ತಿಲಕಧಾರಣೆಯಿಂದ ಆಗುವ ಲಾಭಗಳು!
ಇಂದು ಈ ರಾಶಿಯವರಿಂದ ಆಸ್ತಿ ವಿಚಾರದಲ್ಲಿ ಕಲಹ ಉಂಟಾಗಬಹುದು!
ದಲಿತ ನಾಯಕರನ್ನು ಹತ್ತಿಕ್ಕುವ ಸಂಚು
ಎರಡು-ಮೂರು ಲಕ್ಷ ರೂ.ಗೆ ಕೈ ಒಡ್ಡುವ ಮನುಷ್ಯ ಅಲ್ಲ: ಯತ್ನಾಳ್
ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಬ್ರೆಜಿಲ್ ಅಧ್ಯಕ್ಷ ಲುಲಾ ಖಂಡನೆ
2ನೇ ಮದುವೆಯಾದ ಶಿಖರ್ ಧವನ್; ವಿಡಿಯೋ ವೈರಲ್
ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ




