AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇ ಪದೇ ಎದೆನೋವು ಬಂದರೆ ತಕ್ಷಣ ಹೀಗೆ ಮಾಡಿ

ಸಾಮಾನ್ಯವಾಗಿ ಎದೆನೋವು ಎಂದಾಕ್ಷಣ ಕೆಲವರಿಗೆ ಭಯವಾಗುತ್ತದೆ. ಆದರೆ ಅವು ಬಂದಾಗ ಹೆದರದೆಯೇ ಕೆಲವು ಸರಳ ಕ್ರಮಗಳನ್ನು ಅನುಸರಿಸಿದರೆ ಅವುಗಳು ಬರದಂತೆ ತಡೆಯಬಹುದು. ನಿಮಗೂ ಕೂಡ ಪದೇ ಪದೇ ಎದೆನೋವು ಬರುತ್ತಿದ್ದರೆ ಮಾತ್ರೆ ತೆಗೆದುಕೊಳ್ಳುವ ಬದಲು ಮನೆಯಲ್ಲಿಯೇ ಇರುವ ಕೆಲವು ಪದಾರ್ಥಗಳನ್ನು ಬಳಸಿಕೊಂಡು ಮನೆಮದ್ದನ್ನು ತಯಾರಿಸಿಕೊಂಡು ಸೇವನೆ ಮಾಡಿ. ಇದರಿಂದ ಯಾವುದೇ ರೀತಿಯ ಅಡ್ಡಪರಿಣಾಮಗಳು ಇರುವುದಿಲ್ಲ.

ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 04, 2025 | 5:48 PM

Share
ಕೆಲವರಿಗೆ ಏನೇ ತಿಂದರೂ, ಕುಡಿದರೂ ಎದೆನೋವು ಕಾಣಿಸಿಕೊಳ್ಳುತ್ತದೆ. ಇದಕ್ಕೆ ಹಲವು ಕಾರಣಗಳಿರಬಹುದು. ಆದರೆ ಪದೇ ಪದೇ ಬರುವ ಎದೆನೋವಿಗೆ ಮಾತ್ರೆ ತೆದುಕೊಳ್ಳುವ ಬದಲು ಮನೆಯಲ್ಲಿಯೇ ಇರುವ ಪದಾರ್ಥಗಳನ್ನು ಬಳಸಿಕೊಂಡು ಎದೆ ನೋವನ್ನು ನಿವಾರಣೆ ಮಾಡಿಕೊಳ್ಳಬಹುದು.

ಕೆಲವರಿಗೆ ಏನೇ ತಿಂದರೂ, ಕುಡಿದರೂ ಎದೆನೋವು ಕಾಣಿಸಿಕೊಳ್ಳುತ್ತದೆ. ಇದಕ್ಕೆ ಹಲವು ಕಾರಣಗಳಿರಬಹುದು. ಆದರೆ ಪದೇ ಪದೇ ಬರುವ ಎದೆನೋವಿಗೆ ಮಾತ್ರೆ ತೆದುಕೊಳ್ಳುವ ಬದಲು ಮನೆಯಲ್ಲಿಯೇ ಇರುವ ಪದಾರ್ಥಗಳನ್ನು ಬಳಸಿಕೊಂಡು ಎದೆ ನೋವನ್ನು ನಿವಾರಣೆ ಮಾಡಿಕೊಳ್ಳಬಹುದು.

1 / 5
ತಣ್ಣೀರಿನೊಂದಿಗೆ ಸ್ವಲ್ಪ ನಿಂಬೆ ರಸ ಬೆರೆಸಿ ಒಂದು ವಾರ ಸೇವಿಸಿದರೆ ಎದೆನೋವು ಬರುವುದು ಕಡಿಮೆಯಾಗುತ್ತದೆ. ನಿಂಬೆ ರಸ ಕೆಲವರ ದೇಹಕ್ಕೆ ಆಗುವುದಿಲ್ಲ ಅಂತವರು ಇದನ್ನು ಸೇವನೆ ಮಾಡುವ ಮೊದಲು ವೈದ್ಯರ ಸಲಹೆ ತೆಗೆದುಕೊಳ್ಳಿ.

ತಣ್ಣೀರಿನೊಂದಿಗೆ ಸ್ವಲ್ಪ ನಿಂಬೆ ರಸ ಬೆರೆಸಿ ಒಂದು ವಾರ ಸೇವಿಸಿದರೆ ಎದೆನೋವು ಬರುವುದು ಕಡಿಮೆಯಾಗುತ್ತದೆ. ನಿಂಬೆ ರಸ ಕೆಲವರ ದೇಹಕ್ಕೆ ಆಗುವುದಿಲ್ಲ ಅಂತವರು ಇದನ್ನು ಸೇವನೆ ಮಾಡುವ ಮೊದಲು ವೈದ್ಯರ ಸಲಹೆ ತೆಗೆದುಕೊಳ್ಳಿ.

2 / 5
ಕೊತ್ತಂಬರಿ ಬೀಜವನ್ನು ಕುಟ್ಟಿ ಪುಡಿ ಮಾಡಿ ನೀರಿನಲ್ಲಿ ನೆನೆಹಾಕಿ. ಬಳಿಕ  ಶೋಧಿಸಿ ಆ ನೀರಿಗೆ ಹಾಲು ಮತ್ತು ಸಕ್ಕರೆ ಬೆರೆಸಿ ಸೇವಿಸಿದರೆ ಎದೆನೋವು ಕಡಿಮೆ ಆಗುತ್ತದೆ.

ಕೊತ್ತಂಬರಿ ಬೀಜವನ್ನು ಕುಟ್ಟಿ ಪುಡಿ ಮಾಡಿ ನೀರಿನಲ್ಲಿ ನೆನೆಹಾಕಿ. ಬಳಿಕ ಶೋಧಿಸಿ ಆ ನೀರಿಗೆ ಹಾಲು ಮತ್ತು ಸಕ್ಕರೆ ಬೆರೆಸಿ ಸೇವಿಸಿದರೆ ಎದೆನೋವು ಕಡಿಮೆ ಆಗುತ್ತದೆ.

3 / 5
ಎಳೆಯ ಸೀಬೆಕಾಯಿಯನ್ನು ಕತ್ತರಿಸಿ ಅದನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ ಕಷಾಯವನ್ನು ಸಿದ್ದಪಡಿಸಿ ಅದಕ್ಕೆ ಮಜ್ಜಿಗೆ ಬೆರೆಸಿ ಕುಡಿಯುವುದರಿಂದಲೂ ಕೂಡ ಎದೆನೋವು ಕಡಿಮೆ ಆಗುತ್ತದೆ.

ಎಳೆಯ ಸೀಬೆಕಾಯಿಯನ್ನು ಕತ್ತರಿಸಿ ಅದನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ ಕಷಾಯವನ್ನು ಸಿದ್ದಪಡಿಸಿ ಅದಕ್ಕೆ ಮಜ್ಜಿಗೆ ಬೆರೆಸಿ ಕುಡಿಯುವುದರಿಂದಲೂ ಕೂಡ ಎದೆನೋವು ಕಡಿಮೆ ಆಗುತ್ತದೆ.

4 / 5
ಕೊತ್ತಂಬರಿ ಸೊಪ್ಪನ್ನು ಎಳನೀರಿನೊಂದಿಗೆ ರುಬ್ಬಿ ಆ ಮಿಶ್ರಣಕ್ಕೆ ಕಲ್ಲು ಸಕ್ಕರೆ, ಏಲಕ್ಕಿ ಪುಡಿ ಬೆರೆಸಿ ದಿನಕ್ಕೆ ಮೂರು ಬಾರಿ ಸೇವನೆ ಮಾಡಿದಲ್ಲಿ ಎದೆನೋವು ಕಡಿಮೆಯಾಗುತ್ತದೆ. ಈ ಮಾಹಿತಿಯನ್ನು lifestylekannadati ಎಂಬ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಕೊತ್ತಂಬರಿ ಸೊಪ್ಪನ್ನು ಎಳನೀರಿನೊಂದಿಗೆ ರುಬ್ಬಿ ಆ ಮಿಶ್ರಣಕ್ಕೆ ಕಲ್ಲು ಸಕ್ಕರೆ, ಏಲಕ್ಕಿ ಪುಡಿ ಬೆರೆಸಿ ದಿನಕ್ಕೆ ಮೂರು ಬಾರಿ ಸೇವನೆ ಮಾಡಿದಲ್ಲಿ ಎದೆನೋವು ಕಡಿಮೆಯಾಗುತ್ತದೆ. ಈ ಮಾಹಿತಿಯನ್ನು lifestylekannadati ಎಂಬ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

5 / 5
Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ