AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇ ಪದೇ ಎದೆನೋವು ಬಂದರೆ ತಕ್ಷಣ ಹೀಗೆ ಮಾಡಿ

ಸಾಮಾನ್ಯವಾಗಿ ಎದೆನೋವು ಎಂದಾಕ್ಷಣ ಕೆಲವರಿಗೆ ಭಯವಾಗುತ್ತದೆ. ಆದರೆ ಅವು ಬಂದಾಗ ಹೆದರದೆಯೇ ಕೆಲವು ಸರಳ ಕ್ರಮಗಳನ್ನು ಅನುಸರಿಸಿದರೆ ಅವುಗಳು ಬರದಂತೆ ತಡೆಯಬಹುದು. ನಿಮಗೂ ಕೂಡ ಪದೇ ಪದೇ ಎದೆನೋವು ಬರುತ್ತಿದ್ದರೆ ಮಾತ್ರೆ ತೆಗೆದುಕೊಳ್ಳುವ ಬದಲು ಮನೆಯಲ್ಲಿಯೇ ಇರುವ ಕೆಲವು ಪದಾರ್ಥಗಳನ್ನು ಬಳಸಿಕೊಂಡು ಮನೆಮದ್ದನ್ನು ತಯಾರಿಸಿಕೊಂಡು ಸೇವನೆ ಮಾಡಿ. ಇದರಿಂದ ಯಾವುದೇ ರೀತಿಯ ಅಡ್ಡಪರಿಣಾಮಗಳು ಇರುವುದಿಲ್ಲ.

ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 04, 2025 | 5:48 PM

Share
ಕೆಲವರಿಗೆ ಏನೇ ತಿಂದರೂ, ಕುಡಿದರೂ ಎದೆನೋವು ಕಾಣಿಸಿಕೊಳ್ಳುತ್ತದೆ. ಇದಕ್ಕೆ ಹಲವು ಕಾರಣಗಳಿರಬಹುದು. ಆದರೆ ಪದೇ ಪದೇ ಬರುವ ಎದೆನೋವಿಗೆ ಮಾತ್ರೆ ತೆದುಕೊಳ್ಳುವ ಬದಲು ಮನೆಯಲ್ಲಿಯೇ ಇರುವ ಪದಾರ್ಥಗಳನ್ನು ಬಳಸಿಕೊಂಡು ಎದೆ ನೋವನ್ನು ನಿವಾರಣೆ ಮಾಡಿಕೊಳ್ಳಬಹುದು.

ಕೆಲವರಿಗೆ ಏನೇ ತಿಂದರೂ, ಕುಡಿದರೂ ಎದೆನೋವು ಕಾಣಿಸಿಕೊಳ್ಳುತ್ತದೆ. ಇದಕ್ಕೆ ಹಲವು ಕಾರಣಗಳಿರಬಹುದು. ಆದರೆ ಪದೇ ಪದೇ ಬರುವ ಎದೆನೋವಿಗೆ ಮಾತ್ರೆ ತೆದುಕೊಳ್ಳುವ ಬದಲು ಮನೆಯಲ್ಲಿಯೇ ಇರುವ ಪದಾರ್ಥಗಳನ್ನು ಬಳಸಿಕೊಂಡು ಎದೆ ನೋವನ್ನು ನಿವಾರಣೆ ಮಾಡಿಕೊಳ್ಳಬಹುದು.

1 / 5
ತಣ್ಣೀರಿನೊಂದಿಗೆ ಸ್ವಲ್ಪ ನಿಂಬೆ ರಸ ಬೆರೆಸಿ ಒಂದು ವಾರ ಸೇವಿಸಿದರೆ ಎದೆನೋವು ಬರುವುದು ಕಡಿಮೆಯಾಗುತ್ತದೆ. ನಿಂಬೆ ರಸ ಕೆಲವರ ದೇಹಕ್ಕೆ ಆಗುವುದಿಲ್ಲ ಅಂತವರು ಇದನ್ನು ಸೇವನೆ ಮಾಡುವ ಮೊದಲು ವೈದ್ಯರ ಸಲಹೆ ತೆಗೆದುಕೊಳ್ಳಿ.

ತಣ್ಣೀರಿನೊಂದಿಗೆ ಸ್ವಲ್ಪ ನಿಂಬೆ ರಸ ಬೆರೆಸಿ ಒಂದು ವಾರ ಸೇವಿಸಿದರೆ ಎದೆನೋವು ಬರುವುದು ಕಡಿಮೆಯಾಗುತ್ತದೆ. ನಿಂಬೆ ರಸ ಕೆಲವರ ದೇಹಕ್ಕೆ ಆಗುವುದಿಲ್ಲ ಅಂತವರು ಇದನ್ನು ಸೇವನೆ ಮಾಡುವ ಮೊದಲು ವೈದ್ಯರ ಸಲಹೆ ತೆಗೆದುಕೊಳ್ಳಿ.

2 / 5
ಕೊತ್ತಂಬರಿ ಬೀಜವನ್ನು ಕುಟ್ಟಿ ಪುಡಿ ಮಾಡಿ ನೀರಿನಲ್ಲಿ ನೆನೆಹಾಕಿ. ಬಳಿಕ  ಶೋಧಿಸಿ ಆ ನೀರಿಗೆ ಹಾಲು ಮತ್ತು ಸಕ್ಕರೆ ಬೆರೆಸಿ ಸೇವಿಸಿದರೆ ಎದೆನೋವು ಕಡಿಮೆ ಆಗುತ್ತದೆ.

ಕೊತ್ತಂಬರಿ ಬೀಜವನ್ನು ಕುಟ್ಟಿ ಪುಡಿ ಮಾಡಿ ನೀರಿನಲ್ಲಿ ನೆನೆಹಾಕಿ. ಬಳಿಕ ಶೋಧಿಸಿ ಆ ನೀರಿಗೆ ಹಾಲು ಮತ್ತು ಸಕ್ಕರೆ ಬೆರೆಸಿ ಸೇವಿಸಿದರೆ ಎದೆನೋವು ಕಡಿಮೆ ಆಗುತ್ತದೆ.

3 / 5
ಎಳೆಯ ಸೀಬೆಕಾಯಿಯನ್ನು ಕತ್ತರಿಸಿ ಅದನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ ಕಷಾಯವನ್ನು ಸಿದ್ದಪಡಿಸಿ ಅದಕ್ಕೆ ಮಜ್ಜಿಗೆ ಬೆರೆಸಿ ಕುಡಿಯುವುದರಿಂದಲೂ ಕೂಡ ಎದೆನೋವು ಕಡಿಮೆ ಆಗುತ್ತದೆ.

ಎಳೆಯ ಸೀಬೆಕಾಯಿಯನ್ನು ಕತ್ತರಿಸಿ ಅದನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ ಕಷಾಯವನ್ನು ಸಿದ್ದಪಡಿಸಿ ಅದಕ್ಕೆ ಮಜ್ಜಿಗೆ ಬೆರೆಸಿ ಕುಡಿಯುವುದರಿಂದಲೂ ಕೂಡ ಎದೆನೋವು ಕಡಿಮೆ ಆಗುತ್ತದೆ.

4 / 5
ಕೊತ್ತಂಬರಿ ಸೊಪ್ಪನ್ನು ಎಳನೀರಿನೊಂದಿಗೆ ರುಬ್ಬಿ ಆ ಮಿಶ್ರಣಕ್ಕೆ ಕಲ್ಲು ಸಕ್ಕರೆ, ಏಲಕ್ಕಿ ಪುಡಿ ಬೆರೆಸಿ ದಿನಕ್ಕೆ ಮೂರು ಬಾರಿ ಸೇವನೆ ಮಾಡಿದಲ್ಲಿ ಎದೆನೋವು ಕಡಿಮೆಯಾಗುತ್ತದೆ. ಈ ಮಾಹಿತಿಯನ್ನು lifestylekannadati ಎಂಬ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಕೊತ್ತಂಬರಿ ಸೊಪ್ಪನ್ನು ಎಳನೀರಿನೊಂದಿಗೆ ರುಬ್ಬಿ ಆ ಮಿಶ್ರಣಕ್ಕೆ ಕಲ್ಲು ಸಕ್ಕರೆ, ಏಲಕ್ಕಿ ಪುಡಿ ಬೆರೆಸಿ ದಿನಕ್ಕೆ ಮೂರು ಬಾರಿ ಸೇವನೆ ಮಾಡಿದಲ್ಲಿ ಎದೆನೋವು ಕಡಿಮೆಯಾಗುತ್ತದೆ. ಈ ಮಾಹಿತಿಯನ್ನು lifestylekannadati ಎಂಬ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

5 / 5
Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್