Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇ ಪದೇ ಎದೆನೋವು ಬಂದರೆ ತಕ್ಷಣ ಹೀಗೆ ಮಾಡಿ

ಸಾಮಾನ್ಯವಾಗಿ ಎದೆನೋವು ಎಂದಾಕ್ಷಣ ಕೆಲವರಿಗೆ ಭಯವಾಗುತ್ತದೆ. ಆದರೆ ಅವು ಬಂದಾಗ ಹೆದರದೆಯೇ ಕೆಲವು ಸರಳ ಕ್ರಮಗಳನ್ನು ಅನುಸರಿಸಿದರೆ ಅವುಗಳು ಬರದಂತೆ ತಡೆಯಬಹುದು. ನಿಮಗೂ ಕೂಡ ಪದೇ ಪದೇ ಎದೆನೋವು ಬರುತ್ತಿದ್ದರೆ ಮಾತ್ರೆ ತೆಗೆದುಕೊಳ್ಳುವ ಬದಲು ಮನೆಯಲ್ಲಿಯೇ ಇರುವ ಕೆಲವು ಪದಾರ್ಥಗಳನ್ನು ಬಳಸಿಕೊಂಡು ಮನೆಮದ್ದನ್ನು ತಯಾರಿಸಿಕೊಂಡು ಸೇವನೆ ಮಾಡಿ. ಇದರಿಂದ ಯಾವುದೇ ರೀತಿಯ ಅಡ್ಡಪರಿಣಾಮಗಳು ಇರುವುದಿಲ್ಲ.

ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 04, 2025 | 5:48 PM

ಕೆಲವರಿಗೆ ಏನೇ ತಿಂದರೂ, ಕುಡಿದರೂ ಎದೆನೋವು ಕಾಣಿಸಿಕೊಳ್ಳುತ್ತದೆ. ಇದಕ್ಕೆ ಹಲವು ಕಾರಣಗಳಿರಬಹುದು. ಆದರೆ ಪದೇ ಪದೇ ಬರುವ ಎದೆನೋವಿಗೆ ಮಾತ್ರೆ ತೆದುಕೊಳ್ಳುವ ಬದಲು ಮನೆಯಲ್ಲಿಯೇ ಇರುವ ಪದಾರ್ಥಗಳನ್ನು ಬಳಸಿಕೊಂಡು ಎದೆ ನೋವನ್ನು ನಿವಾರಣೆ ಮಾಡಿಕೊಳ್ಳಬಹುದು.

ಕೆಲವರಿಗೆ ಏನೇ ತಿಂದರೂ, ಕುಡಿದರೂ ಎದೆನೋವು ಕಾಣಿಸಿಕೊಳ್ಳುತ್ತದೆ. ಇದಕ್ಕೆ ಹಲವು ಕಾರಣಗಳಿರಬಹುದು. ಆದರೆ ಪದೇ ಪದೇ ಬರುವ ಎದೆನೋವಿಗೆ ಮಾತ್ರೆ ತೆದುಕೊಳ್ಳುವ ಬದಲು ಮನೆಯಲ್ಲಿಯೇ ಇರುವ ಪದಾರ್ಥಗಳನ್ನು ಬಳಸಿಕೊಂಡು ಎದೆ ನೋವನ್ನು ನಿವಾರಣೆ ಮಾಡಿಕೊಳ್ಳಬಹುದು.

1 / 5
ತಣ್ಣೀರಿನೊಂದಿಗೆ ಸ್ವಲ್ಪ ನಿಂಬೆ ರಸ ಬೆರೆಸಿ ಒಂದು ವಾರ ಸೇವಿಸಿದರೆ ಎದೆನೋವು ಬರುವುದು ಕಡಿಮೆಯಾಗುತ್ತದೆ. ನಿಂಬೆ ರಸ ಕೆಲವರ ದೇಹಕ್ಕೆ ಆಗುವುದಿಲ್ಲ ಅಂತವರು ಇದನ್ನು ಸೇವನೆ ಮಾಡುವ ಮೊದಲು ವೈದ್ಯರ ಸಲಹೆ ತೆಗೆದುಕೊಳ್ಳಿ.

ತಣ್ಣೀರಿನೊಂದಿಗೆ ಸ್ವಲ್ಪ ನಿಂಬೆ ರಸ ಬೆರೆಸಿ ಒಂದು ವಾರ ಸೇವಿಸಿದರೆ ಎದೆನೋವು ಬರುವುದು ಕಡಿಮೆಯಾಗುತ್ತದೆ. ನಿಂಬೆ ರಸ ಕೆಲವರ ದೇಹಕ್ಕೆ ಆಗುವುದಿಲ್ಲ ಅಂತವರು ಇದನ್ನು ಸೇವನೆ ಮಾಡುವ ಮೊದಲು ವೈದ್ಯರ ಸಲಹೆ ತೆಗೆದುಕೊಳ್ಳಿ.

2 / 5
ಕೊತ್ತಂಬರಿ ಬೀಜವನ್ನು ಕುಟ್ಟಿ ಪುಡಿ ಮಾಡಿ ನೀರಿನಲ್ಲಿ ನೆನೆಹಾಕಿ. ಬಳಿಕ  ಶೋಧಿಸಿ ಆ ನೀರಿಗೆ ಹಾಲು ಮತ್ತು ಸಕ್ಕರೆ ಬೆರೆಸಿ ಸೇವಿಸಿದರೆ ಎದೆನೋವು ಕಡಿಮೆ ಆಗುತ್ತದೆ.

ಕೊತ್ತಂಬರಿ ಬೀಜವನ್ನು ಕುಟ್ಟಿ ಪುಡಿ ಮಾಡಿ ನೀರಿನಲ್ಲಿ ನೆನೆಹಾಕಿ. ಬಳಿಕ ಶೋಧಿಸಿ ಆ ನೀರಿಗೆ ಹಾಲು ಮತ್ತು ಸಕ್ಕರೆ ಬೆರೆಸಿ ಸೇವಿಸಿದರೆ ಎದೆನೋವು ಕಡಿಮೆ ಆಗುತ್ತದೆ.

3 / 5
ಎಳೆಯ ಸೀಬೆಕಾಯಿಯನ್ನು ಕತ್ತರಿಸಿ ಅದನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ ಕಷಾಯವನ್ನು ಸಿದ್ದಪಡಿಸಿ ಅದಕ್ಕೆ ಮಜ್ಜಿಗೆ ಬೆರೆಸಿ ಕುಡಿಯುವುದರಿಂದಲೂ ಕೂಡ ಎದೆನೋವು ಕಡಿಮೆ ಆಗುತ್ತದೆ.

ಎಳೆಯ ಸೀಬೆಕಾಯಿಯನ್ನು ಕತ್ತರಿಸಿ ಅದನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ ಕಷಾಯವನ್ನು ಸಿದ್ದಪಡಿಸಿ ಅದಕ್ಕೆ ಮಜ್ಜಿಗೆ ಬೆರೆಸಿ ಕುಡಿಯುವುದರಿಂದಲೂ ಕೂಡ ಎದೆನೋವು ಕಡಿಮೆ ಆಗುತ್ತದೆ.

4 / 5
ಕೊತ್ತಂಬರಿ ಸೊಪ್ಪನ್ನು ಎಳನೀರಿನೊಂದಿಗೆ ರುಬ್ಬಿ ಆ ಮಿಶ್ರಣಕ್ಕೆ ಕಲ್ಲು ಸಕ್ಕರೆ, ಏಲಕ್ಕಿ ಪುಡಿ ಬೆರೆಸಿ ದಿನಕ್ಕೆ ಮೂರು ಬಾರಿ ಸೇವನೆ ಮಾಡಿದಲ್ಲಿ ಎದೆನೋವು ಕಡಿಮೆಯಾಗುತ್ತದೆ. ಈ ಮಾಹಿತಿಯನ್ನು lifestylekannadati ಎಂಬ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಕೊತ್ತಂಬರಿ ಸೊಪ್ಪನ್ನು ಎಳನೀರಿನೊಂದಿಗೆ ರುಬ್ಬಿ ಆ ಮಿಶ್ರಣಕ್ಕೆ ಕಲ್ಲು ಸಕ್ಕರೆ, ಏಲಕ್ಕಿ ಪುಡಿ ಬೆರೆಸಿ ದಿನಕ್ಕೆ ಮೂರು ಬಾರಿ ಸೇವನೆ ಮಾಡಿದಲ್ಲಿ ಎದೆನೋವು ಕಡಿಮೆಯಾಗುತ್ತದೆ. ಈ ಮಾಹಿತಿಯನ್ನು lifestylekannadati ಎಂಬ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

5 / 5
Follow us
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!