AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp Ban: ಒಂದೇ ತಿಂಗಳಲ್ಲಿ ಭಾರತದ 26 ಲಕ್ಷ ವಾಟ್ಸ್​ಆ್ಯಪ್ ಖಾತೆ ಬ್ಯಾನ್: ಕಾರಣ ಕೇಳಿದ್ರೆ ಶಾಕ್ ಆಗ್ತೀರಾ

WhatsApp Ban News: ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ ಸೆಪ್ಟೆಂಬರ್ ತಿಂಗಳಲ್ಲಿ 26 ಲಕ್ಷಕ್ಕೂ ಅಧಿಕ ಭಾರತೀಯ ಖಾತೆಗಳನ್ನು ನಿರ್ಬಂಧಿಸಿದೆ. ಅಂದರೆ ಕೇವಲ 30 ದಿನಗಳಲ್ಲಿ ಅತಿ ಹೆಚ್ಚು ಭಾರತೀಯ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಹೇಳಿಕೊಂಡಿದೆ.

TV9 Web
| Edited By: |

Updated on:Nov 02, 2022 | 11:14 AM

Share
ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ ಸೆಪ್ಟೆಂಬರ್ ತಿಂಗಳಲ್ಲಿ 26 ಲಕ್ಷಕ್ಕೂ ಅಧಿಕ ಭಾರತೀಯ ಖಾತೆಗಳನ್ನು ನಿರ್ಬಂಧಿಸಿದೆ. ಅಂದರೆ ಕೇವಲ 30 ದಿನಗಳಲ್ಲಿ ಅತಿ ಹೆಚ್ಚು ಭಾರತೀಯ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಹೇಳಿಕೊಂಡಿದೆ.

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ ಸೆಪ್ಟೆಂಬರ್ ತಿಂಗಳಲ್ಲಿ 26 ಲಕ್ಷಕ್ಕೂ ಅಧಿಕ ಭಾರತೀಯ ಖಾತೆಗಳನ್ನು ನಿರ್ಬಂಧಿಸಿದೆ. ಅಂದರೆ ಕೇವಲ 30 ದಿನಗಳಲ್ಲಿ ಅತಿ ಹೆಚ್ಚು ಭಾರತೀಯ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಹೇಳಿಕೊಂಡಿದೆ.

1 / 7
ಸೆಪ್ಟಂಬರ್ ತಿಂಗಳ ಅವಧಿಯಲ್ಲಿ 66 ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 26 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್​ ಖಾತೆಗಳು ಬ್ಯಾನ್ ಮಾಡಲಾಗಿದೆ ಎಂದು ವಾಟ್ಸ್​ಆ್ಯಪ್ ತಿಳಿಸಿದೆ.

ಸೆಪ್ಟಂಬರ್ ತಿಂಗಳ ಅವಧಿಯಲ್ಲಿ 66 ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 26 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್​ ಖಾತೆಗಳು ಬ್ಯಾನ್ ಮಾಡಲಾಗಿದೆ ಎಂದು ವಾಟ್ಸ್​ಆ್ಯಪ್ ತಿಳಿಸಿದೆ.

2 / 7
ಆ ಪೈಕಿ ಶೇ. 95 ಕ್ಕಿಂತ ಹೆಚ್ಚು ಖಾತೆಗಳು ಸ್ಪ್ಯಾಮ್ ಸಂದೇಶಗಳನ್ನು ರವಾನಿಸುತ್ತಿತ್ತು. ಹೀಗಾಗಿ ಅಂತಹ ಖಾತೆಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ವಾಟ್ಸ್​ಆ್ಯಪ್​ ತಿಳಿಸಿದೆ. ಈ ಹಿಂದೆ ಆಗಸ್ಟ್ ತಿಂಗಳಲ್ಲಿ ಕೂಡ ಭಾರತದಲ್ಲಿ 23 ಲಕ್ಷಕ್ಕೂ ಅಧಿಕತ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಹೇಳಿತ್ತು. ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳಿಗೆ ಅನುಸಾರವಾಗಿ ಕಂಪೆನಿಯು ಈ ಕ್ರಮಗೊಳ್ಳುತ್ತಿದೆ ಎಂದು ಸ್ಪಷ್ಟಪಡಿಸಿದೆ.

ಆ ಪೈಕಿ ಶೇ. 95 ಕ್ಕಿಂತ ಹೆಚ್ಚು ಖಾತೆಗಳು ಸ್ಪ್ಯಾಮ್ ಸಂದೇಶಗಳನ್ನು ರವಾನಿಸುತ್ತಿತ್ತು. ಹೀಗಾಗಿ ಅಂತಹ ಖಾತೆಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ವಾಟ್ಸ್​ಆ್ಯಪ್​ ತಿಳಿಸಿದೆ. ಈ ಹಿಂದೆ ಆಗಸ್ಟ್ ತಿಂಗಳಲ್ಲಿ ಕೂಡ ಭಾರತದಲ್ಲಿ 23 ಲಕ್ಷಕ್ಕೂ ಅಧಿಕತ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಹೇಳಿತ್ತು. ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳಿಗೆ ಅನುಸಾರವಾಗಿ ಕಂಪೆನಿಯು ಈ ಕ್ರಮಗೊಳ್ಳುತ್ತಿದೆ ಎಂದು ಸ್ಪಷ್ಟಪಡಿಸಿದೆ.

3 / 7
ಮೇ 26 ರಂದು ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು (5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು) ಪ್ರತಿ ತಿಂಗಳು ವರದಿಗಳನ್ನು ಪ್ರಕಟಿಸಬೇಕು. ಈ ವರದಿಯಲ್ಲಿ ಸ್ವೀಕರಿಸಿದ ದೂರುಗಳು ಹಾಗೂ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸ್ಪಷ್ಟನೆ ನೀಡಬೇಕು. ಅದರಂತೆ ಸೆಪ್ಟೆಂಬರ್​​ನಲ್ಲಿ ಗೂಗಲ್ ಹಾಗೂ ವಾಟ್ಸ್​ಆ್ಯಪ್ ತೆಗೆದುಕೊಂಡಿರುವ ಬಗ್ಗೆ ತಿಳಿಸಲಾಗಿದೆ.

ಮೇ 26 ರಂದು ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು (5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು) ಪ್ರತಿ ತಿಂಗಳು ವರದಿಗಳನ್ನು ಪ್ರಕಟಿಸಬೇಕು. ಈ ವರದಿಯಲ್ಲಿ ಸ್ವೀಕರಿಸಿದ ದೂರುಗಳು ಹಾಗೂ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸ್ಪಷ್ಟನೆ ನೀಡಬೇಕು. ಅದರಂತೆ ಸೆಪ್ಟೆಂಬರ್​​ನಲ್ಲಿ ಗೂಗಲ್ ಹಾಗೂ ವಾಟ್ಸ್​ಆ್ಯಪ್ ತೆಗೆದುಕೊಂಡಿರುವ ಬಗ್ಗೆ ತಿಳಿಸಲಾಗಿದೆ.

4 / 7
ಇತ್ತ ಟ್ವಿಟರ್ ಕೂಡ ಭಾರತದಲ್ಲಿ 54,000 ಕ್ಕೂ ಅಧಿಕ ಖಾತೆ ನಿಷೇಧಿಸಿದೆ. ಈ ಬಗ್ಗೆ ಟ್ವಿಟರ್ ಕಂಪನಿ ಮಾಹಿತಿ ನೀಡಿದ್ದು, ಆಗಸ್ಟ್ 26 ಮತ್ತು ಸೆಪ್ಟೆಂಬರ್ 25 ರ ನಡುವೆ ಭಾರತದಲ್ಲಿ ಒಟ್ಟು 54 ಸಾವಿರಕ್ಕೂ ಅಧಿಕ ಟ್ವಿಟರ್ ಖಾತೆಗಳನ್ನು ನಿಷೇಧ ಮಾಡಲಾಗಿದೆ ಎಂದು ಹೇಳಿದೆ.

ಇತ್ತ ಟ್ವಿಟರ್ ಕೂಡ ಭಾರತದಲ್ಲಿ 54,000 ಕ್ಕೂ ಅಧಿಕ ಖಾತೆ ನಿಷೇಧಿಸಿದೆ. ಈ ಬಗ್ಗೆ ಟ್ವಿಟರ್ ಕಂಪನಿ ಮಾಹಿತಿ ನೀಡಿದ್ದು, ಆಗಸ್ಟ್ 26 ಮತ್ತು ಸೆಪ್ಟೆಂಬರ್ 25 ರ ನಡುವೆ ಭಾರತದಲ್ಲಿ ಒಟ್ಟು 54 ಸಾವಿರಕ್ಕೂ ಅಧಿಕ ಟ್ವಿಟರ್ ಖಾತೆಗಳನ್ನು ನಿಷೇಧ ಮಾಡಲಾಗಿದೆ ಎಂದು ಹೇಳಿದೆ.

5 / 7
ನಿಷೇಧ ಮಾಡಿದ ಖಾತೆಗಳು ಮಕ್ಕಳ ಲೈಂಗಿಕ ಶೋಷಣೆ ಮತ್ತು ಒಪ್ಪಿಗೆಯಿಲ್ಲದೆ ನಗ್ನ ಫೋಟೋಗಳನ್ನು ಹಂಚಿಕೊಳ್ಳುತ್ತಿತ್ತು ಎಂಬ ಕಾರಣ ನೀಡಿದೆ. ಐಟಿ ನಿಯಮ 2021ರ ಪ್ರಕಾರ ಈ ಕ್ರಮ ಕೈಗೊಳ್ಳಲಾಗಿದೆ.

ನಿಷೇಧ ಮಾಡಿದ ಖಾತೆಗಳು ಮಕ್ಕಳ ಲೈಂಗಿಕ ಶೋಷಣೆ ಮತ್ತು ಒಪ್ಪಿಗೆಯಿಲ್ಲದೆ ನಗ್ನ ಫೋಟೋಗಳನ್ನು ಹಂಚಿಕೊಳ್ಳುತ್ತಿತ್ತು ಎಂಬ ಕಾರಣ ನೀಡಿದೆ. ಐಟಿ ನಿಯಮ 2021ರ ಪ್ರಕಾರ ಈ ಕ್ರಮ ಕೈಗೊಳ್ಳಲಾಗಿದೆ.

6 / 7
ಐಟಿ ನಿಯಮಗಳು 2021 ರ ನಿಯಮ ಉಲ್ಲಂಘನೆ ಬಗ್ಗೆ ಮಾಸಿಕ ವರದಿಯಲ್ಲಿ ಭಾರತದಲ್ಲಿನ ಬಳಕೆದಾರರಿಂದ 157 ದೂರುಗಳನ್ನು ಟ್ವಿಟರ್ ಸ್ವೀಕರಿಸಿದೆ. 129 URL ಗಳ ಮೇಲೆ ಕ್ರಮ ಕೈಗೊಂಡಿದೆ ಎಂದು ಹೇಳಿದೆ.

ಐಟಿ ನಿಯಮಗಳು 2021 ರ ನಿಯಮ ಉಲ್ಲಂಘನೆ ಬಗ್ಗೆ ಮಾಸಿಕ ವರದಿಯಲ್ಲಿ ಭಾರತದಲ್ಲಿನ ಬಳಕೆದಾರರಿಂದ 157 ದೂರುಗಳನ್ನು ಟ್ವಿಟರ್ ಸ್ವೀಕರಿಸಿದೆ. 129 URL ಗಳ ಮೇಲೆ ಕ್ರಮ ಕೈಗೊಂಡಿದೆ ಎಂದು ಹೇಳಿದೆ.

7 / 7

Published On - 11:14 am, Wed, 2 November 22

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ