AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp Ban: ಒಂದೇ ತಿಂಗಳಲ್ಲಿ ಭಾರತದ 26 ಲಕ್ಷ ವಾಟ್ಸ್​ಆ್ಯಪ್ ಖಾತೆ ಬ್ಯಾನ್: ಕಾರಣ ಕೇಳಿದ್ರೆ ಶಾಕ್ ಆಗ್ತೀರಾ

WhatsApp Ban News: ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ ಸೆಪ್ಟೆಂಬರ್ ತಿಂಗಳಲ್ಲಿ 26 ಲಕ್ಷಕ್ಕೂ ಅಧಿಕ ಭಾರತೀಯ ಖಾತೆಗಳನ್ನು ನಿರ್ಬಂಧಿಸಿದೆ. ಅಂದರೆ ಕೇವಲ 30 ದಿನಗಳಲ್ಲಿ ಅತಿ ಹೆಚ್ಚು ಭಾರತೀಯ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಹೇಳಿಕೊಂಡಿದೆ.

TV9 Web
| Edited By: |

Updated on:Nov 02, 2022 | 11:14 AM

Share
ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ ಸೆಪ್ಟೆಂಬರ್ ತಿಂಗಳಲ್ಲಿ 26 ಲಕ್ಷಕ್ಕೂ ಅಧಿಕ ಭಾರತೀಯ ಖಾತೆಗಳನ್ನು ನಿರ್ಬಂಧಿಸಿದೆ. ಅಂದರೆ ಕೇವಲ 30 ದಿನಗಳಲ್ಲಿ ಅತಿ ಹೆಚ್ಚು ಭಾರತೀಯ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಹೇಳಿಕೊಂಡಿದೆ.

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ ಸೆಪ್ಟೆಂಬರ್ ತಿಂಗಳಲ್ಲಿ 26 ಲಕ್ಷಕ್ಕೂ ಅಧಿಕ ಭಾರತೀಯ ಖಾತೆಗಳನ್ನು ನಿರ್ಬಂಧಿಸಿದೆ. ಅಂದರೆ ಕೇವಲ 30 ದಿನಗಳಲ್ಲಿ ಅತಿ ಹೆಚ್ಚು ಭಾರತೀಯ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಹೇಳಿಕೊಂಡಿದೆ.

1 / 7
ಸೆಪ್ಟಂಬರ್ ತಿಂಗಳ ಅವಧಿಯಲ್ಲಿ 66 ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 26 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್​ ಖಾತೆಗಳು ಬ್ಯಾನ್ ಮಾಡಲಾಗಿದೆ ಎಂದು ವಾಟ್ಸ್​ಆ್ಯಪ್ ತಿಳಿಸಿದೆ.

ಸೆಪ್ಟಂಬರ್ ತಿಂಗಳ ಅವಧಿಯಲ್ಲಿ 66 ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 26 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್​ ಖಾತೆಗಳು ಬ್ಯಾನ್ ಮಾಡಲಾಗಿದೆ ಎಂದು ವಾಟ್ಸ್​ಆ್ಯಪ್ ತಿಳಿಸಿದೆ.

2 / 7
ಆ ಪೈಕಿ ಶೇ. 95 ಕ್ಕಿಂತ ಹೆಚ್ಚು ಖಾತೆಗಳು ಸ್ಪ್ಯಾಮ್ ಸಂದೇಶಗಳನ್ನು ರವಾನಿಸುತ್ತಿತ್ತು. ಹೀಗಾಗಿ ಅಂತಹ ಖಾತೆಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ವಾಟ್ಸ್​ಆ್ಯಪ್​ ತಿಳಿಸಿದೆ. ಈ ಹಿಂದೆ ಆಗಸ್ಟ್ ತಿಂಗಳಲ್ಲಿ ಕೂಡ ಭಾರತದಲ್ಲಿ 23 ಲಕ್ಷಕ್ಕೂ ಅಧಿಕತ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಹೇಳಿತ್ತು. ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳಿಗೆ ಅನುಸಾರವಾಗಿ ಕಂಪೆನಿಯು ಈ ಕ್ರಮಗೊಳ್ಳುತ್ತಿದೆ ಎಂದು ಸ್ಪಷ್ಟಪಡಿಸಿದೆ.

ಆ ಪೈಕಿ ಶೇ. 95 ಕ್ಕಿಂತ ಹೆಚ್ಚು ಖಾತೆಗಳು ಸ್ಪ್ಯಾಮ್ ಸಂದೇಶಗಳನ್ನು ರವಾನಿಸುತ್ತಿತ್ತು. ಹೀಗಾಗಿ ಅಂತಹ ಖಾತೆಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ವಾಟ್ಸ್​ಆ್ಯಪ್​ ತಿಳಿಸಿದೆ. ಈ ಹಿಂದೆ ಆಗಸ್ಟ್ ತಿಂಗಳಲ್ಲಿ ಕೂಡ ಭಾರತದಲ್ಲಿ 23 ಲಕ್ಷಕ್ಕೂ ಅಧಿಕತ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಹೇಳಿತ್ತು. ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳಿಗೆ ಅನುಸಾರವಾಗಿ ಕಂಪೆನಿಯು ಈ ಕ್ರಮಗೊಳ್ಳುತ್ತಿದೆ ಎಂದು ಸ್ಪಷ್ಟಪಡಿಸಿದೆ.

3 / 7
ಮೇ 26 ರಂದು ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು (5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು) ಪ್ರತಿ ತಿಂಗಳು ವರದಿಗಳನ್ನು ಪ್ರಕಟಿಸಬೇಕು. ಈ ವರದಿಯಲ್ಲಿ ಸ್ವೀಕರಿಸಿದ ದೂರುಗಳು ಹಾಗೂ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸ್ಪಷ್ಟನೆ ನೀಡಬೇಕು. ಅದರಂತೆ ಸೆಪ್ಟೆಂಬರ್​​ನಲ್ಲಿ ಗೂಗಲ್ ಹಾಗೂ ವಾಟ್ಸ್​ಆ್ಯಪ್ ತೆಗೆದುಕೊಂಡಿರುವ ಬಗ್ಗೆ ತಿಳಿಸಲಾಗಿದೆ.

ಮೇ 26 ರಂದು ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು (5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು) ಪ್ರತಿ ತಿಂಗಳು ವರದಿಗಳನ್ನು ಪ್ರಕಟಿಸಬೇಕು. ಈ ವರದಿಯಲ್ಲಿ ಸ್ವೀಕರಿಸಿದ ದೂರುಗಳು ಹಾಗೂ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸ್ಪಷ್ಟನೆ ನೀಡಬೇಕು. ಅದರಂತೆ ಸೆಪ್ಟೆಂಬರ್​​ನಲ್ಲಿ ಗೂಗಲ್ ಹಾಗೂ ವಾಟ್ಸ್​ಆ್ಯಪ್ ತೆಗೆದುಕೊಂಡಿರುವ ಬಗ್ಗೆ ತಿಳಿಸಲಾಗಿದೆ.

4 / 7
ಇತ್ತ ಟ್ವಿಟರ್ ಕೂಡ ಭಾರತದಲ್ಲಿ 54,000 ಕ್ಕೂ ಅಧಿಕ ಖಾತೆ ನಿಷೇಧಿಸಿದೆ. ಈ ಬಗ್ಗೆ ಟ್ವಿಟರ್ ಕಂಪನಿ ಮಾಹಿತಿ ನೀಡಿದ್ದು, ಆಗಸ್ಟ್ 26 ಮತ್ತು ಸೆಪ್ಟೆಂಬರ್ 25 ರ ನಡುವೆ ಭಾರತದಲ್ಲಿ ಒಟ್ಟು 54 ಸಾವಿರಕ್ಕೂ ಅಧಿಕ ಟ್ವಿಟರ್ ಖಾತೆಗಳನ್ನು ನಿಷೇಧ ಮಾಡಲಾಗಿದೆ ಎಂದು ಹೇಳಿದೆ.

ಇತ್ತ ಟ್ವಿಟರ್ ಕೂಡ ಭಾರತದಲ್ಲಿ 54,000 ಕ್ಕೂ ಅಧಿಕ ಖಾತೆ ನಿಷೇಧಿಸಿದೆ. ಈ ಬಗ್ಗೆ ಟ್ವಿಟರ್ ಕಂಪನಿ ಮಾಹಿತಿ ನೀಡಿದ್ದು, ಆಗಸ್ಟ್ 26 ಮತ್ತು ಸೆಪ್ಟೆಂಬರ್ 25 ರ ನಡುವೆ ಭಾರತದಲ್ಲಿ ಒಟ್ಟು 54 ಸಾವಿರಕ್ಕೂ ಅಧಿಕ ಟ್ವಿಟರ್ ಖಾತೆಗಳನ್ನು ನಿಷೇಧ ಮಾಡಲಾಗಿದೆ ಎಂದು ಹೇಳಿದೆ.

5 / 7
ನಿಷೇಧ ಮಾಡಿದ ಖಾತೆಗಳು ಮಕ್ಕಳ ಲೈಂಗಿಕ ಶೋಷಣೆ ಮತ್ತು ಒಪ್ಪಿಗೆಯಿಲ್ಲದೆ ನಗ್ನ ಫೋಟೋಗಳನ್ನು ಹಂಚಿಕೊಳ್ಳುತ್ತಿತ್ತು ಎಂಬ ಕಾರಣ ನೀಡಿದೆ. ಐಟಿ ನಿಯಮ 2021ರ ಪ್ರಕಾರ ಈ ಕ್ರಮ ಕೈಗೊಳ್ಳಲಾಗಿದೆ.

ನಿಷೇಧ ಮಾಡಿದ ಖಾತೆಗಳು ಮಕ್ಕಳ ಲೈಂಗಿಕ ಶೋಷಣೆ ಮತ್ತು ಒಪ್ಪಿಗೆಯಿಲ್ಲದೆ ನಗ್ನ ಫೋಟೋಗಳನ್ನು ಹಂಚಿಕೊಳ್ಳುತ್ತಿತ್ತು ಎಂಬ ಕಾರಣ ನೀಡಿದೆ. ಐಟಿ ನಿಯಮ 2021ರ ಪ್ರಕಾರ ಈ ಕ್ರಮ ಕೈಗೊಳ್ಳಲಾಗಿದೆ.

6 / 7
ಐಟಿ ನಿಯಮಗಳು 2021 ರ ನಿಯಮ ಉಲ್ಲಂಘನೆ ಬಗ್ಗೆ ಮಾಸಿಕ ವರದಿಯಲ್ಲಿ ಭಾರತದಲ್ಲಿನ ಬಳಕೆದಾರರಿಂದ 157 ದೂರುಗಳನ್ನು ಟ್ವಿಟರ್ ಸ್ವೀಕರಿಸಿದೆ. 129 URL ಗಳ ಮೇಲೆ ಕ್ರಮ ಕೈಗೊಂಡಿದೆ ಎಂದು ಹೇಳಿದೆ.

ಐಟಿ ನಿಯಮಗಳು 2021 ರ ನಿಯಮ ಉಲ್ಲಂಘನೆ ಬಗ್ಗೆ ಮಾಸಿಕ ವರದಿಯಲ್ಲಿ ಭಾರತದಲ್ಲಿನ ಬಳಕೆದಾರರಿಂದ 157 ದೂರುಗಳನ್ನು ಟ್ವಿಟರ್ ಸ್ವೀಕರಿಸಿದೆ. 129 URL ಗಳ ಮೇಲೆ ಕ್ರಮ ಕೈಗೊಂಡಿದೆ ಎಂದು ಹೇಳಿದೆ.

7 / 7

Published On - 11:14 am, Wed, 2 November 22

Web contact
Web contact

TV9 Kannada

Read More
Follow Us
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್