AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp banned: ಭಾರತದಲ್ಲಿ 30 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಖಾತೆ ಬ್ಯಾನ್

WhatsApp banned: ಮೇ 26, 2021 ರಂದು ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು (5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು) ಪ್ರತಿ ತಿಂಗಳು ವರದಿಗಳನ್ನು ಪ್ರಕಟಿಸಬೇಕು. ಸ್ವೀಕರಿಸಿದ ದೂರುಗಳ ವಿವರಗಳನ್ನು ಮತ್ತು ಕ್ರಮಗಳನ್ನು ತೆಗೆದುಕೊಳ್ಳಬೇಕು.

TV9 Web
| Edited By: |

Updated on:Sep 01, 2021 | 9:35 PM

Share
ಫೇಸ್‌ಬುಕ್ ಒಡೆತನದ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ ಜೂನ್ 16 ರಿಂದ ಜುಲೈ 31 ನಡುವೆ 3 ದಶಲಕ್ಷಕ್ಕೂ ಹೆಚ್ಚು ಭಾರತೀಯ ಖಾತೆಗಳನ್ನು ನಿರ್ಬಂಧಿಸಿದೆ ಎಂದು ಘೋಷಿಸಿದೆ. ಅಂದರೆ 46 ದಿನಗಳಲ್ಲಿ ಬರೋಬ್ಬರಿ 3,027,000 ಭಾರತೀಯ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಹೇಳಿಕೊಂಡಿದೆ.

ಫೇಸ್‌ಬುಕ್ ಒಡೆತನದ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ ಜೂನ್ 16 ರಿಂದ ಜುಲೈ 31 ನಡುವೆ 3 ದಶಲಕ್ಷಕ್ಕೂ ಹೆಚ್ಚು ಭಾರತೀಯ ಖಾತೆಗಳನ್ನು ನಿರ್ಬಂಧಿಸಿದೆ ಎಂದು ಘೋಷಿಸಿದೆ. ಅಂದರೆ 46 ದಿನಗಳಲ್ಲಿ ಬರೋಬ್ಬರಿ 3,027,000 ಭಾರತೀಯ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಹೇಳಿಕೊಂಡಿದೆ.

1 / 6
ಜೂನ್ 16 ರಿಂದ ಜುಲೈ 31ರ ಅವಧಿಯಲ್ಲಿ 594 ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು  ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 30 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್​ ಖಾತೆಗಳು ಬ್ಯಾನ್ ಮಾಡಲಾಗಿದೆ ಎಂದು ವಾಟ್ಸ್​ಆ್ಯಪ್ ತಿಳಿಸಿದೆ.

ಜೂನ್ 16 ರಿಂದ ಜುಲೈ 31ರ ಅವಧಿಯಲ್ಲಿ 594 ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 30 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್​ ಖಾತೆಗಳು ಬ್ಯಾನ್ ಮಾಡಲಾಗಿದೆ ಎಂದು ವಾಟ್ಸ್​ಆ್ಯಪ್ ತಿಳಿಸಿದೆ.

2 / 6
ಆ ಪೈಕಿ ಶೇ .95 ಕ್ಕಿಂತ ಹೆಚ್ಚು ಖಾತೆಗಳು ಸ್ಪ್ಯಾಮ್ ಸಂದೇಶಗಳನ್ನು ರವಾನಿಸುತ್ತಿತ್ತು. ಮತ್ತೊಂದೆಡೆ, ಜೂನ್ 16 ಮತ್ತು ಜುಲೈ 31 ರ ನಡುವೆ, ಇನ್‌ಸ್ಟಾಗ್ರಾಮ್‌ನಲ್ಲಿ 1,504 ದೂರುಗಳನ್ನು ಸ್ವೀಕರಿಸಲಾಗಿದೆ. ಇನ್ನುಳಿದಂತೆ 265 ದೂರುಗಳು ಬಂದಿದ್ದವು ಎಂದು ಫೇಸ್‌ಬುಕ್ ಕಂಪೆನಿ ಹೇಳಿದೆ.

ಆ ಪೈಕಿ ಶೇ .95 ಕ್ಕಿಂತ ಹೆಚ್ಚು ಖಾತೆಗಳು ಸ್ಪ್ಯಾಮ್ ಸಂದೇಶಗಳನ್ನು ರವಾನಿಸುತ್ತಿತ್ತು. ಮತ್ತೊಂದೆಡೆ, ಜೂನ್ 16 ಮತ್ತು ಜುಲೈ 31 ರ ನಡುವೆ, ಇನ್‌ಸ್ಟಾಗ್ರಾಮ್‌ನಲ್ಲಿ 1,504 ದೂರುಗಳನ್ನು ಸ್ವೀಕರಿಸಲಾಗಿದೆ. ಇನ್ನುಳಿದಂತೆ 265 ದೂರುಗಳು ಬಂದಿದ್ದವು ಎಂದು ಫೇಸ್‌ಬುಕ್ ಕಂಪೆನಿ ಹೇಳಿದೆ.

3 / 6
ಕಳೆದ ತಿಂಗಳು ತನ್ನ ವರದಿಯಲ್ಲಿ ಮೇ 15 ರಿಂದ ಜೂನ್ 15 ರ ನಡುವೆ ಭಾರತದಲ್ಲಿ ಕನಿಷ್ಠ 20 ಲಕ್ಷ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಒಡೆತನದ ಫೇಸ್​ಬುಕ್ ಹೇಳಿತ್ತು. ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳಿಗೆ ಅನುಸಾರವಾಗಿ ಕಂಪೆನಿಯು ಈ ಕ್ರಮಗೊಳ್ಳುತ್ತಿದೆ ಎಂದು ಸ್ಪಷ್ಟಪಡಿಸಿದೆ.

ಕಳೆದ ತಿಂಗಳು ತನ್ನ ವರದಿಯಲ್ಲಿ ಮೇ 15 ರಿಂದ ಜೂನ್ 15 ರ ನಡುವೆ ಭಾರತದಲ್ಲಿ ಕನಿಷ್ಠ 20 ಲಕ್ಷ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಒಡೆತನದ ಫೇಸ್​ಬುಕ್ ಹೇಳಿತ್ತು. ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳಿಗೆ ಅನುಸಾರವಾಗಿ ಕಂಪೆನಿಯು ಈ ಕ್ರಮಗೊಳ್ಳುತ್ತಿದೆ ಎಂದು ಸ್ಪಷ್ಟಪಡಿಸಿದೆ.

4 / 6
ಇನ್ನೊಂದೆಡೆ ಗೂಗಲ್ ಸರ್ಚ್ ಇಂಜಿನ್ ಕೂಡ ಜುಲೈನಲ್ಲಿ, ಮೇ ಮತ್ತು ಜೂನ್ ತಿಂಗಳಲ್ಲಿ ಸ್ವೀಕರಿಸಿದ ದೂರುಗಳನ್ನು ಆಧರಿಸಿ 1.5 ಲಕ್ಷಕ್ಕೂ ಹೆಚ್ಚು ವಿಷಯವನ್ನು ತೆಗೆದುಹಾಕಿದೆ ಎಂದು ಹೇಳಿದೆ. ಇವುಗಳಲ್ಲಿ, ಶೇ. 98 ರಷ್ಟು ಕಾಪಿರೈಟ್ ದೂರುಗಳಾಗಿದ್ದವು ಎಂದು ಗೂಗಲ್ ತಿಳಿಸಿದೆ.

ಇನ್ನೊಂದೆಡೆ ಗೂಗಲ್ ಸರ್ಚ್ ಇಂಜಿನ್ ಕೂಡ ಜುಲೈನಲ್ಲಿ, ಮೇ ಮತ್ತು ಜೂನ್ ತಿಂಗಳಲ್ಲಿ ಸ್ವೀಕರಿಸಿದ ದೂರುಗಳನ್ನು ಆಧರಿಸಿ 1.5 ಲಕ್ಷಕ್ಕೂ ಹೆಚ್ಚು ವಿಷಯವನ್ನು ತೆಗೆದುಹಾಕಿದೆ ಎಂದು ಹೇಳಿದೆ. ಇವುಗಳಲ್ಲಿ, ಶೇ. 98 ರಷ್ಟು ಕಾಪಿರೈಟ್ ದೂರುಗಳಾಗಿದ್ದವು ಎಂದು ಗೂಗಲ್ ತಿಳಿಸಿದೆ.

5 / 6
 ಮೇ 26 ರಂದು ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು (5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು) ಪ್ರತಿ ತಿಂಗಳು ವರದಿಗಳನ್ನು ಪ್ರಕಟಿಸಬೇಕು. ಸ್ವೀಕರಿಸಿದ ದೂರುಗಳ ವಿವರಗಳನ್ನು ಮತ್ತು ಕ್ರಮಗಳನ್ನು ತೆಗೆದುಕೊಳ್ಳಬೇಕು.

ಮೇ 26 ರಂದು ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು (5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು) ಪ್ರತಿ ತಿಂಗಳು ವರದಿಗಳನ್ನು ಪ್ರಕಟಿಸಬೇಕು. ಸ್ವೀಕರಿಸಿದ ದೂರುಗಳ ವಿವರಗಳನ್ನು ಮತ್ತು ಕ್ರಮಗಳನ್ನು ತೆಗೆದುಕೊಳ್ಳಬೇಕು.

6 / 6

Published On - 7:24 pm, Wed, 1 September 21

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ