AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp Ban: ಶಾಕಿಂಗ್: ಭಾರತದ ಬರೋಬ್ಬರಿ 74 ಲಕ್ಷಕ್ಕೂ ಅಧಿಕ ಅಕೌಂಟ್ ಬ್ಯಾನ್ ಮಾಡಿದ ವಾಟ್ಸ್​ಆ್ಯಪ್

WhatsApp Banned 7,420,748 accounts: ಆಗಸ್ಟ್ 01-31ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 7,420,748 ವಾಟ್ಸ್​ಆ್ಯಪ್​ ಖಾತೆಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ. ಈ ಹಿಂದೆ ಜುಲೈ ತಿಂಗಳಲ್ಲಿ ಕೂಡ 72 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿಷೇಧಿಸಲಾಗಿತ್ತು.

Vinay Bhat
|

Updated on: Oct 02, 2023 | 2:27 PM

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ (WhatsApp) ಕಳೆದ ಆಗಸ್ಟ್ ತಿಂಗಳಲ್ಲಿ ಬರೋಬ್ಬರಿ 74 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ.

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ (WhatsApp) ಕಳೆದ ಆಗಸ್ಟ್ ತಿಂಗಳಲ್ಲಿ ಬರೋಬ್ಬರಿ 74 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ.

1 / 6
ಆಗಸ್ಟ್ 01-31ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 7,420,748 ವಾಟ್ಸ್​ಆ್ಯಪ್​ ಖಾತೆಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ. ಈ ಹಿಂದೆ  ಜುಲೈ ತಿಂಗಳಲ್ಲಿ ಕೂಡ 72 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿಷೇಧಿಸಲಾಗಿತ್ತು.

ಆಗಸ್ಟ್ 01-31ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 7,420,748 ವಾಟ್ಸ್​ಆ್ಯಪ್​ ಖಾತೆಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ. ಈ ಹಿಂದೆ ಜುಲೈ ತಿಂಗಳಲ್ಲಿ ಕೂಡ 72 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿಷೇಧಿಸಲಾಗಿತ್ತು.

2 / 6
ವಾಟ್ಸ್​ಆ್ಯಪ್​ ಭಾರತದಲ್ಲಿ ಹೆಚ್ಚು ವ್ಯಾಪಕವಾಗಿ ಬಳಸಲಾಗುವ ಸಂದೇಶ ಕಳುಹಿಸುವ ಅಪ್ಲಿಕೇಶನ್ ಆಗಿದೆ. 500 ಮಿಲಿಯನ್ ಬಳಕೆದಾರರನ್ನು ಹೊಂದಿರುವ ಈ ಆ್ಯಪ್ ಕೇವಲ ಆಗಸ್ಟ್ ತಿಂಗಳಿನಲ್ಲಿ ಭಾರತೀಯ ಗ್ರಾಹಕರಿಂದ ಆಶ್ಚರ್ಯಕರವಾದ 14,767 ದೂರು ವರದಿಗಳನ್ನು ಸ್ವೀಕರಿಸಿದೆ. ಇವುಗಳಲ್ಲಿ 71 ವರದಿಗಳಿಗೆ ಪ್ರತಿಕ್ರಿಯೆಯಾಗಿ, ವಾಟ್ಸ್​ಆ್ಯಪ್​ ಖಾತೆಯನ್ನು ಬ್ಯಾನ್ ಮಾಡಿದೆ.

ವಾಟ್ಸ್​ಆ್ಯಪ್​ ಭಾರತದಲ್ಲಿ ಹೆಚ್ಚು ವ್ಯಾಪಕವಾಗಿ ಬಳಸಲಾಗುವ ಸಂದೇಶ ಕಳುಹಿಸುವ ಅಪ್ಲಿಕೇಶನ್ ಆಗಿದೆ. 500 ಮಿಲಿಯನ್ ಬಳಕೆದಾರರನ್ನು ಹೊಂದಿರುವ ಈ ಆ್ಯಪ್ ಕೇವಲ ಆಗಸ್ಟ್ ತಿಂಗಳಿನಲ್ಲಿ ಭಾರತೀಯ ಗ್ರಾಹಕರಿಂದ ಆಶ್ಚರ್ಯಕರವಾದ 14,767 ದೂರು ವರದಿಗಳನ್ನು ಸ್ವೀಕರಿಸಿದೆ. ಇವುಗಳಲ್ಲಿ 71 ವರದಿಗಳಿಗೆ ಪ್ರತಿಕ್ರಿಯೆಯಾಗಿ, ವಾಟ್ಸ್​ಆ್ಯಪ್​ ಖಾತೆಯನ್ನು ಬ್ಯಾನ್ ಮಾಡಿದೆ.

3 / 6
ಬ್ಯಾನ್‌ ಆಗಿರುವ ಖಾತೆಗಳು ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿರುವುದು ಕಂಡುಬಂದಿದೆ. ಇದಲ್ಲದೆ ಹಾನಿಕಾರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಈ ಖಾತೆಗಳನ್ನು ನಿಷೇಧಿಸಲಾಗಿದೆ.

ಬ್ಯಾನ್‌ ಆಗಿರುವ ಖಾತೆಗಳು ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿರುವುದು ಕಂಡುಬಂದಿದೆ. ಇದಲ್ಲದೆ ಹಾನಿಕಾರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಈ ಖಾತೆಗಳನ್ನು ನಿಷೇಧಿಸಲಾಗಿದೆ.

4 / 6
ವಾಟ್ಸ್​ಆ್ಯಪ್ ತನ್ನ ಬಳಕೆದಾರರ ಸುರಕ್ಷತೆಗೆ ಹೆಚ್ಚು ಗಮನ ಹರಿಸುತ್ತಿದೆ. ಆದರೆ ಇದಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಚಂದಾದಾರರ ಮೇಲೆ ವಿಷೇಧ ವಿಧಿಸುತ್ತದೆ. ಈ ಬಗ್ಗೆ ವಕ್ತಾರರೊಬ್ಬರು ಮಾತನಾಡಿ, ವಾಟ್ಸ್​ಆ್ಯಪ್ ನಿಂದನೆಯನ್ನು ತಡೆಗಟ್ಟುವ ಉದ್ಯಮದ ಮುಂಚೂಣಿಯಲ್ಲಿದೆ, ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶ ಸೇವೆಗಳ ಬಗ್ಗೆ ಹೆಚಚಿನ ಗಮನ ಹರಿಸುತ್ತಿದೆ ಎಂದಿದ್ದಾರೆ.

ವಾಟ್ಸ್​ಆ್ಯಪ್ ತನ್ನ ಬಳಕೆದಾರರ ಸುರಕ್ಷತೆಗೆ ಹೆಚ್ಚು ಗಮನ ಹರಿಸುತ್ತಿದೆ. ಆದರೆ ಇದಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಚಂದಾದಾರರ ಮೇಲೆ ವಿಷೇಧ ವಿಧಿಸುತ್ತದೆ. ಈ ಬಗ್ಗೆ ವಕ್ತಾರರೊಬ್ಬರು ಮಾತನಾಡಿ, ವಾಟ್ಸ್​ಆ್ಯಪ್ ನಿಂದನೆಯನ್ನು ತಡೆಗಟ್ಟುವ ಉದ್ಯಮದ ಮುಂಚೂಣಿಯಲ್ಲಿದೆ, ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶ ಸೇವೆಗಳ ಬಗ್ಗೆ ಹೆಚಚಿನ ಗಮನ ಹರಿಸುತ್ತಿದೆ ಎಂದಿದ್ದಾರೆ.

5 / 6
ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಷರತ್ತುಗಳ ಪ್ರಕಾರ, ಕಾನೂನು ಬಾಹಿರ, ಅಶ್ಲೀಲ, ಮಾನಹಾನಿಕರ, ಬೆದರಿಕೆಯ, ಕಿರುಕುಳದ, ದ್ವೇಷಪೂರಿತ ಸಂದೇಶಗಳನ್ನು ಕಳುಹಿಸಿದರೆ ನಿಮ್ಮನ್ನು ವಾಟ್ಸ್‌ಆ್ಯಪ್ ಬ್ಯಾನ್ ಮಾಡುತ್ತದೆ. ಹಿಂಸಾತ್ಮಕ ಅಪರಾಧಗಳನ್ನು ಪ್ರಚೋದಿಸುವ ಅಥವಾ ಉತ್ತೇಜಿಸುವ ಸಂದೇಶಗಳನ್ನು ಕಳುಹಿಸಿದರೂ ವಾಟ್ಸ್‌ಆ್ಯಪ್ ನಿಮ್ಮನ್ನು ಬ್ಯಾನ್ ಮಾಡಬಹುದು.

ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಷರತ್ತುಗಳ ಪ್ರಕಾರ, ಕಾನೂನು ಬಾಹಿರ, ಅಶ್ಲೀಲ, ಮಾನಹಾನಿಕರ, ಬೆದರಿಕೆಯ, ಕಿರುಕುಳದ, ದ್ವೇಷಪೂರಿತ ಸಂದೇಶಗಳನ್ನು ಕಳುಹಿಸಿದರೆ ನಿಮ್ಮನ್ನು ವಾಟ್ಸ್‌ಆ್ಯಪ್ ಬ್ಯಾನ್ ಮಾಡುತ್ತದೆ. ಹಿಂಸಾತ್ಮಕ ಅಪರಾಧಗಳನ್ನು ಪ್ರಚೋದಿಸುವ ಅಥವಾ ಉತ್ತೇಜಿಸುವ ಸಂದೇಶಗಳನ್ನು ಕಳುಹಿಸಿದರೂ ವಾಟ್ಸ್‌ಆ್ಯಪ್ ನಿಮ್ಮನ್ನು ಬ್ಯಾನ್ ಮಾಡಬಹುದು.

6 / 6
Follow us
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ