AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp Data Backup: ಹೊಸ ವರ್ಷಕ್ಕೆ ವಾಟ್ಸ್​ಆ್ಯಪ್​ನಿಂದ ಶಾಕಿಂಗ್ ನ್ಯೂಸ್: ಹಣ ಪಾವತಿಸಬೇಕು

WhatsApp Latest News: ಆಂಡ್ರಾಯ್ಡ್ ವಾಟ್ಸ್​ಆ್ಯಪ್​ ಬಳಕೆದಾರರು ತಮ್ಮ ಚಾಟ್ ಬ್ಯಾಕಪ್ ಡೇಟಾವನ್ನು ಗೂಗಲ್ ಡ್ರೈವ್‌ನಲ್ಲಿ ಸೇವ್ ಮಾಡಿಕೊಟ್ಟುಕೊಳ್ಳುತ್ತಿದ್ದಾರೆ. ಈ ಸೇವೆಗಳು ಸದ್ಯಕ್ಕೆ ಉಚಿತವಾಗಿದೆ. ಆದರೆ, ಕಂಪನಿಯು ಇನ್ನು ಮುಂದೆ 2024 ರಿಂದ ಗೂಗಲ್ ಡ್ರೈವ್‌ನಲ್ಲಿ ಉಚಿತ ಅನಿಯಮಿತ ಬ್ಯಾಕಪ್‌ಗಳನ್ನು ನೀಡುವುದಿಲ್ಲ ಎಂದು ಹೇಳಿದೆ.

Vinay Bhat
|

Updated on: Jan 03, 2024 | 6:55 AM

ಮೆಟಾ ಮಾಲೀಕತ್ವದ ನಂಬರ್ ಒನ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ಇಂದು ಬಳಕೆದಾರರಿಗೆ ಅಗತ್ಯ ಫೀಚರ್​ಗಳನ್ನು ಪರಿಚಯಿಸಿ ಮೆಚ್ಚಿನ ಆ್ಯಪ್ ಆಗಿ ಬಿಟ್ಟಿದೆ. ಕೋಟಿಗಟ್ಟಲೆ ಜನರು ಇದನ್ನು ಉಪಯೋಗಿಸುತ್ತಿದ್ದಾರೆ. ಹೀಗಿರುವಾಗ ವಾಟ್ಸ್​ಆ್ಯಪ್​ ಇದೀಗ ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ.

ಮೆಟಾ ಮಾಲೀಕತ್ವದ ನಂಬರ್ ಒನ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ಇಂದು ಬಳಕೆದಾರರಿಗೆ ಅಗತ್ಯ ಫೀಚರ್​ಗಳನ್ನು ಪರಿಚಯಿಸಿ ಮೆಚ್ಚಿನ ಆ್ಯಪ್ ಆಗಿ ಬಿಟ್ಟಿದೆ. ಕೋಟಿಗಟ್ಟಲೆ ಜನರು ಇದನ್ನು ಉಪಯೋಗಿಸುತ್ತಿದ್ದಾರೆ. ಹೀಗಿರುವಾಗ ವಾಟ್ಸ್​ಆ್ಯಪ್​ ಇದೀಗ ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ.

1 / 5
ಪ್ರಸ್ತುತ, ಆಂಡ್ರಾಯ್ಡ್ ವಾಟ್ಸ್​ಆ್ಯಪ್​ ಬಳಕೆದಾರರು ತಮ್ಮ ಚಾಟ್ ಬ್ಯಾಕಪ್ ಡೇಟಾವನ್ನು ಗೂಗಲ್ ಡ್ರೈವ್‌ನಲ್ಲಿ ಸೇವ್ ಮಾಡಿಕೊಟ್ಟುಕೊಳ್ಳುತ್ತಿದ್ದಾರೆ. ಈ ಸೇವೆಗಳು ಸದ್ಯಕ್ಕೆ ಉಚಿತವಾಗಿದೆ. ಆದರೆ, ಕಂಪನಿಯು ಇನ್ನು ಮುಂದೆ 2024 ರಿಂದ ಗೂಗಲ್ ಡ್ರೈವ್‌ನಲ್ಲಿ ಉಚಿತ ಅನಿಯಮಿತ ಬ್ಯಾಕಪ್‌ಗಳನ್ನು ನೀಡುವುದಿಲ್ಲ ಎಂದು ಹೇಳಿದೆ.

ಪ್ರಸ್ತುತ, ಆಂಡ್ರಾಯ್ಡ್ ವಾಟ್ಸ್​ಆ್ಯಪ್​ ಬಳಕೆದಾರರು ತಮ್ಮ ಚಾಟ್ ಬ್ಯಾಕಪ್ ಡೇಟಾವನ್ನು ಗೂಗಲ್ ಡ್ರೈವ್‌ನಲ್ಲಿ ಸೇವ್ ಮಾಡಿಕೊಟ್ಟುಕೊಳ್ಳುತ್ತಿದ್ದಾರೆ. ಈ ಸೇವೆಗಳು ಸದ್ಯಕ್ಕೆ ಉಚಿತವಾಗಿದೆ. ಆದರೆ, ಕಂಪನಿಯು ಇನ್ನು ಮುಂದೆ 2024 ರಿಂದ ಗೂಗಲ್ ಡ್ರೈವ್‌ನಲ್ಲಿ ಉಚಿತ ಅನಿಯಮಿತ ಬ್ಯಾಕಪ್‌ಗಳನ್ನು ನೀಡುವುದಿಲ್ಲ ಎಂದು ಹೇಳಿದೆ.

2 / 5
ಇನ್ನು ಮುಂದೆ ವಾಟ್ಸ್​ಆ್ಯಪ್​ ಬ್ಯಾಕ್‌ಅಪ್‌ಗಳು ಸೀಮಿತ ಸಂಗ್ರಹಣೆ ಕೋಟಾವನ್ನು ಮಾತ್ರ ಪಡೆಯುತ್ತವೆ. ಗೂಗಲ್ ಡ್ರೈವ್‌ನಲ್ಲಿ ಒದಗಿಸಲಾದ 15GB ಸಂಗ್ರಹದ ಮಿತಿಯನ್ನು ಮಾತ್ರ ಉಚಿತವಾಗಿ ನೀಡಲಾಗುತ್ತದೆ. ಇನ್ನಷ್ಟು ಸ್ಟೋರೇಜ್ ಹೆಚ್ಚಿಸಬೇಕಾದರೆ ಹಣ ಕೊಡಬೇಕು. ಚಾಟ್ ಬ್ಯಾಕ್‌ಅಪ್‌ಗಳಿಗಾಗಿ ಗೂಗಲ್ ಡ್ರೈವ್‌ನಲ್ಲಿ ಜಾಗವನ್ನು ನಿಗದಿಪಡಿಸುವ ನಿಯಮವು 2024 ರ ಆರಂಭದಿಂದ ಜಾರಿಗೆ ಬರಲಿದೆ.

ಇನ್ನು ಮುಂದೆ ವಾಟ್ಸ್​ಆ್ಯಪ್​ ಬ್ಯಾಕ್‌ಅಪ್‌ಗಳು ಸೀಮಿತ ಸಂಗ್ರಹಣೆ ಕೋಟಾವನ್ನು ಮಾತ್ರ ಪಡೆಯುತ್ತವೆ. ಗೂಗಲ್ ಡ್ರೈವ್‌ನಲ್ಲಿ ಒದಗಿಸಲಾದ 15GB ಸಂಗ್ರಹದ ಮಿತಿಯನ್ನು ಮಾತ್ರ ಉಚಿತವಾಗಿ ನೀಡಲಾಗುತ್ತದೆ. ಇನ್ನಷ್ಟು ಸ್ಟೋರೇಜ್ ಹೆಚ್ಚಿಸಬೇಕಾದರೆ ಹಣ ಕೊಡಬೇಕು. ಚಾಟ್ ಬ್ಯಾಕ್‌ಅಪ್‌ಗಳಿಗಾಗಿ ಗೂಗಲ್ ಡ್ರೈವ್‌ನಲ್ಲಿ ಜಾಗವನ್ನು ನಿಗದಿಪಡಿಸುವ ನಿಯಮವು 2024 ರ ಆರಂಭದಿಂದ ಜಾರಿಗೆ ಬರಲಿದೆ.

3 / 5
ಆಂಡ್ರಾಯ್ಡ್ ಬೀಟಾ ಆವೃತ್ತಿ 2.23.26.7 ರಲ್ಲಿ ಇದರ ಬಗ್ಗೆ ಮಾಹಿತಿ ನೀಡಲಾಗಿದೆ. ಗೂಗಲ್ ಡ್ರೈವ್‌ನಲ್ಲಿನ ವಾಟ್ಸ್​ಆ್ಯಪ್​ ಬ್ಯಾಕಪ್‌ಗಳು ಇನ್ನು ಮುಂದೆ ಅನಿಯಮಿತ ಸಂಗ್ರಹಣೆಯನ್ನು ಉಚಿತವಾಗಿ ನೀಡುವುದಿಲ್ಲ ಎಂದು ಹೇಳಿದೆ. ಹೆಚ್ಚುವರಿ ಸಂಗ್ರಹಣೆಗಾಗಿ ನೀವು ಪಾವತಿಸಬೇಕಾಗುತ್ತದೆ.

ಆಂಡ್ರಾಯ್ಡ್ ಬೀಟಾ ಆವೃತ್ತಿ 2.23.26.7 ರಲ್ಲಿ ಇದರ ಬಗ್ಗೆ ಮಾಹಿತಿ ನೀಡಲಾಗಿದೆ. ಗೂಗಲ್ ಡ್ರೈವ್‌ನಲ್ಲಿನ ವಾಟ್ಸ್​ಆ್ಯಪ್​ ಬ್ಯಾಕಪ್‌ಗಳು ಇನ್ನು ಮುಂದೆ ಅನಿಯಮಿತ ಸಂಗ್ರಹಣೆಯನ್ನು ಉಚಿತವಾಗಿ ನೀಡುವುದಿಲ್ಲ ಎಂದು ಹೇಳಿದೆ. ಹೆಚ್ಚುವರಿ ಸಂಗ್ರಹಣೆಗಾಗಿ ನೀವು ಪಾವತಿಸಬೇಕಾಗುತ್ತದೆ.

4 / 5
ಬಳಕೆದಾರರು ಎಷ್ಟು ಸ್ಟೋರೇಜ್ ಬಳಸಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಬಯಸಿದರೆ, ನೀವು ವಾಟ್ಸ್​ಆ್ಯಪ್​ ಸೆಟ್ಟಿಂಗ್‌ಗಳಲ್ಲಿ ಸ್ಟೋರೇಜ್ ಆಯ್ಕೆಯನ್ನು ಪರಿಶೀಲಿಸಬಹುದು. ಚಾಟ್ ಬ್ಯಾಕಪ್ ಸಂಗ್ರಹಣೆಗೆ ಎಷ್ಟು ಶುಲ್ಕ ವಿಧಿಸಲಾಗುತ್ತದೆ ಎಂಬುದರ ಕುರಿತು ವಾಟ್ಸ್​ಆ್ಯಪ್​ ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಈ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡಲಿದೆಯಂತೆ.

ಬಳಕೆದಾರರು ಎಷ್ಟು ಸ್ಟೋರೇಜ್ ಬಳಸಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಬಯಸಿದರೆ, ನೀವು ವಾಟ್ಸ್​ಆ್ಯಪ್​ ಸೆಟ್ಟಿಂಗ್‌ಗಳಲ್ಲಿ ಸ್ಟೋರೇಜ್ ಆಯ್ಕೆಯನ್ನು ಪರಿಶೀಲಿಸಬಹುದು. ಚಾಟ್ ಬ್ಯಾಕಪ್ ಸಂಗ್ರಹಣೆಗೆ ಎಷ್ಟು ಶುಲ್ಕ ವಿಧಿಸಲಾಗುತ್ತದೆ ಎಂಬುದರ ಕುರಿತು ವಾಟ್ಸ್​ಆ್ಯಪ್​ ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಈ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡಲಿದೆಯಂತೆ.

5 / 5
Follow us
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ