AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ದೀಪಾವಳಿ ದಿನವೇ ಐಫೋನ್-ಆಂಡ್ರಾಯ್ಡ್ ಬಳಕೆದಾರರಿಗೆ ಶಾಕ್ ನೀಡಿದ ವಾಟ್ಸ್​ಆ್ಯಪ್

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ದೀಪಾವಳಿ ದಿನವೇ ಕೆಲ ಆಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ಆಘಾತ ನೀಡಿದೆ. ಈ ಐಫೋನ್ ಮತ್ತು ಆಂಡ್ರಾಯ್ಡ್ ಸ್ಮಾರ್ಟ್​ಫೋನ್​ನಲ್ಲಿ ಇಂದಿನಿಂದ ವಾಟ್ಸ್​ಆ್ಯಪ್ ತನ್ನ ಕೆಲಸವನ್ನು ನಿಲ್ಲಿಸಲಿದೆ.

TV9 Web
| Edited By: |

Updated on: Oct 24, 2022 | 3:08 PM

Share
ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ದೀಪಾವಳಿ ದಿನವೇ ಕೆಲ ಆಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ಆಘಾತ ನೀಡಿದೆ. ಈ ಐಫೋನ್ (iPhone) ಮತ್ತು ಆಂಡ್ರಾಯ್ಡ್ ಸ್ಮಾರ್ಟ್​ಫೋನ್​ನಲ್ಲಿ ಇಂದಿನಿಂದ ವಾಟ್ಸ್​ಆ್ಯಪ್ ತನ್ನ ಕೆಲಸವನ್ನು ನಿಲ್ಲಿಸಲಿದೆ.

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ದೀಪಾವಳಿ ದಿನವೇ ಕೆಲ ಆಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ಆಘಾತ ನೀಡಿದೆ. ಈ ಐಫೋನ್ (iPhone) ಮತ್ತು ಆಂಡ್ರಾಯ್ಡ್ ಸ್ಮಾರ್ಟ್​ಫೋನ್​ನಲ್ಲಿ ಇಂದಿನಿಂದ ವಾಟ್ಸ್​ಆ್ಯಪ್ ತನ್ನ ಕೆಲಸವನ್ನು ನಿಲ್ಲಿಸಲಿದೆ.

1 / 7
ಅಕ್ಟೋಬರ್ 24 ಇಂದಿನಿಂದ ಕೆಲವು ಐಫೋನ್‌ ಮಾಡೆಲ್‌ಗಳಲ್ಲಿ ಹಾಗೂ ಆಂಡ್ರಾಯ್ಡ್​ ಸ್ಮಾರ್ಟ್​ಫೋನ್​ಗಳಲ್ಲಿ ಶಾಶ್ವತವಾಗಿ ವಾಟ್ಸ್​ಆ್ಯಪ್ ಅಪ್ಲಿಕೇಶನ್ ಸ್ಥಗಿತವಾಗಲಿದೆ. ಆ್ಯಪಲ್‌ನ ಇತ್ತೀಚಿನ ಬೆಂಬಲ ನವೀಕರಣದ ಪ್ರಕಾರ, ಇದೇ ಅಕ್ಟೋಬರ್ 24 ರಿಂದ ಕೆಲವು ಐಫೋನ್‌ ಮಾಡೆಲ್‌ಗಳಲ್ಲಿ ಶಾಶ್ವತವಾಗಿ ವಾಟ್ಸ್​ಆ್ಯಪ್​ ಅಪ್ಲಿಕೇಶನ್ ಇನ್ನು ಮುಂದೆ ಬೆಂಬಲಿಸುವುದಿಲ್ಲ ಎಂದು ಸೂಚಿಸಿತ್ತು.

ಅಕ್ಟೋಬರ್ 24 ಇಂದಿನಿಂದ ಕೆಲವು ಐಫೋನ್‌ ಮಾಡೆಲ್‌ಗಳಲ್ಲಿ ಹಾಗೂ ಆಂಡ್ರಾಯ್ಡ್​ ಸ್ಮಾರ್ಟ್​ಫೋನ್​ಗಳಲ್ಲಿ ಶಾಶ್ವತವಾಗಿ ವಾಟ್ಸ್​ಆ್ಯಪ್ ಅಪ್ಲಿಕೇಶನ್ ಸ್ಥಗಿತವಾಗಲಿದೆ. ಆ್ಯಪಲ್‌ನ ಇತ್ತೀಚಿನ ಬೆಂಬಲ ನವೀಕರಣದ ಪ್ರಕಾರ, ಇದೇ ಅಕ್ಟೋಬರ್ 24 ರಿಂದ ಕೆಲವು ಐಫೋನ್‌ ಮಾಡೆಲ್‌ಗಳಲ್ಲಿ ಶಾಶ್ವತವಾಗಿ ವಾಟ್ಸ್​ಆ್ಯಪ್​ ಅಪ್ಲಿಕೇಶನ್ ಇನ್ನು ಮುಂದೆ ಬೆಂಬಲಿಸುವುದಿಲ್ಲ ಎಂದು ಸೂಚಿಸಿತ್ತು.

2 / 7
ಐಒಎಸ್ 10 ಅಥವಾ ಐಒಎಸ್ 11 ಆವೃತ್ತಿಗಳಲ್ಲಿ ಆ್ಯಪ್ ಚಾಲನೆ ಮಾಡುವ ಐಫೋನ್ ಬಳಕೆದಾರರಿಗೆ ವಾಟ್ಸ್​ಆ್ಯಪ್​ ಈ ಹಿಂದೆಯೇ ಎಚ್ಚರಿಕೆ ಸಂದೇಶ ರವಾನಿಸಿತ್ತು. ಇದರ ಜೊತೆಗೆ ಆಂಡ್ರಾಯ್ಡ್ 4.1 ಮತ್ತು ಅದಕ್ಕಿಂತ ಹಳೆಯ ಆವೃತ್ತಿಗಳಲ್ಲಿ ವಾಟ್ಸ್​ಆ್ಯಪ್ ಇನ್ನುಂದೆ ಕಾರ್ಯನಿರ್ವಹಿಸಲ್ಲ.

ಐಒಎಸ್ 10 ಅಥವಾ ಐಒಎಸ್ 11 ಆವೃತ್ತಿಗಳಲ್ಲಿ ಆ್ಯಪ್ ಚಾಲನೆ ಮಾಡುವ ಐಫೋನ್ ಬಳಕೆದಾರರಿಗೆ ವಾಟ್ಸ್​ಆ್ಯಪ್​ ಈ ಹಿಂದೆಯೇ ಎಚ್ಚರಿಕೆ ಸಂದೇಶ ರವಾನಿಸಿತ್ತು. ಇದರ ಜೊತೆಗೆ ಆಂಡ್ರಾಯ್ಡ್ 4.1 ಮತ್ತು ಅದಕ್ಕಿಂತ ಹಳೆಯ ಆವೃತ್ತಿಗಳಲ್ಲಿ ವಾಟ್ಸ್​ಆ್ಯಪ್ ಇನ್ನುಂದೆ ಕಾರ್ಯನಿರ್ವಹಿಸಲ್ಲ.

3 / 7
ಕೆಲ ತಿಂಗಳ ಹಿಂದೆ ವಾಟ್ಸ್​ಆ್ಯಪ್​, ಶೀಘ್ರದಲ್ಲೇ ನಿಮ್ಮ ಫೋನ್‌ನಲ್ಲಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸುತ್ತದೆ ಎಂದು ತಿಳಿಸಿತ್ತು. ಹೀಗಾಗಿ ವಾಟ್ಸ್​ಆ್ಯಪ್​ ಅಪ್ಲಿಕೇಶನ್ ಅನ್ನು ಬಳಸುವುದನ್ನು ಮುಂದುವರಿಸಲು ಬಳಕೆದಾರರು ತಮ್ಮ ಐಫೋನ್‌ಗಳನ್ನು ಅಥವಾ ಆಂಡ್ರಾಯ್ಡ್​ ಫೋನ್​ಗಳನ್ನು ನವೀಕರಿಸಬೇಕಾಗುತ್ತದೆ ಎಂದು ಸಂದೇಶ ಕಳುಹಿಸಿತ್ತು.

ಕೆಲ ತಿಂಗಳ ಹಿಂದೆ ವಾಟ್ಸ್​ಆ್ಯಪ್​, ಶೀಘ್ರದಲ್ಲೇ ನಿಮ್ಮ ಫೋನ್‌ನಲ್ಲಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸುತ್ತದೆ ಎಂದು ತಿಳಿಸಿತ್ತು. ಹೀಗಾಗಿ ವಾಟ್ಸ್​ಆ್ಯಪ್​ ಅಪ್ಲಿಕೇಶನ್ ಅನ್ನು ಬಳಸುವುದನ್ನು ಮುಂದುವರಿಸಲು ಬಳಕೆದಾರರು ತಮ್ಮ ಐಫೋನ್‌ಗಳನ್ನು ಅಥವಾ ಆಂಡ್ರಾಯ್ಡ್​ ಫೋನ್​ಗಳನ್ನು ನವೀಕರಿಸಬೇಕಾಗುತ್ತದೆ ಎಂದು ಸಂದೇಶ ಕಳುಹಿಸಿತ್ತು.

4 / 7
ಇಂದಿನಿಂದ ಐಫೋನ್ 5 ಮತ್ತು ಐಫೋನ್ 5C ಫೋನ್‌ಗಳಲ್ಲಿ ವಾಟ್ಸ್​ಆ್ಯಪ್​ ಸ್ಥಗಿತವಾಗಲಿದೆ. ಆ್ಯಪಲ್‌ ಐಓಎಸ್‌ 12 ಅಥವಾ ಅದಕ್ಕಿಂತ ಮುಂದಿನ ಐಓಎಸ್‌ ಹೊಂದಿರುವ ಐಫೋನ್‌ಗಳಲ್ಲಿ ಯಾವುದೇ ಅಡೆ ತಡೆಯಿಲ್ಲದೆ ವಾಟ್ಸ್​ಆ್ಯಪ್​ ಕಾರ್ಯನಿರ್ವಹಿಸುತ್ತದೆ.

ಇಂದಿನಿಂದ ಐಫೋನ್ 5 ಮತ್ತು ಐಫೋನ್ 5C ಫೋನ್‌ಗಳಲ್ಲಿ ವಾಟ್ಸ್​ಆ್ಯಪ್​ ಸ್ಥಗಿತವಾಗಲಿದೆ. ಆ್ಯಪಲ್‌ ಐಓಎಸ್‌ 12 ಅಥವಾ ಅದಕ್ಕಿಂತ ಮುಂದಿನ ಐಓಎಸ್‌ ಹೊಂದಿರುವ ಐಫೋನ್‌ಗಳಲ್ಲಿ ಯಾವುದೇ ಅಡೆ ತಡೆಯಿಲ್ಲದೆ ವಾಟ್ಸ್​ಆ್ಯಪ್​ ಕಾರ್ಯನಿರ್ವಹಿಸುತ್ತದೆ.

5 / 7
ಐಒಎಸ್ 10 ಮತ್ತು ಐಒಎಸ್ 11 ಐಓಎಸ್‌ ಹಳೆಯ ಆಪರೇಟಿಂಗ್ ಸಿಸ್ಟಂಗಳಾಗಿದ್ದು, ಹೊಸ ಸಾಫ್ಟ್‌ವೇರ್‌ ಅಪ್‌ಡೇಟ್‌ ಅನ್ನು ಸ್ವೀಕರಿಸಿರಬಹುದು. ಅದಕ್ಕಾಗಿ ನೀವು ಐಫೋನ್​ನಲ್ಲಿ ಸೆಟ್ಟಿಂಗ್​ಗೆ ತೆರಳು ಜನರೇಲ್‌ ಆಯ್ಕೆ ಮಾಡಬೇಕು. ನಂತರ ಇತ್ತೀಚಿನ iOS ಆವೃತ್ತಿಯನ್ನು ಪಡೆಯಲು ಸಾಫ್ಟ್‌ವೇರ್ ಅಪ್‌ಡೇಟ್‌ ಆಯ್ಕೆ ಮೇಲೆ ಟ್ಯಾಪ್ ಮಾಡಿ.

ಐಒಎಸ್ 10 ಮತ್ತು ಐಒಎಸ್ 11 ಐಓಎಸ್‌ ಹಳೆಯ ಆಪರೇಟಿಂಗ್ ಸಿಸ್ಟಂಗಳಾಗಿದ್ದು, ಹೊಸ ಸಾಫ್ಟ್‌ವೇರ್‌ ಅಪ್‌ಡೇಟ್‌ ಅನ್ನು ಸ್ವೀಕರಿಸಿರಬಹುದು. ಅದಕ್ಕಾಗಿ ನೀವು ಐಫೋನ್​ನಲ್ಲಿ ಸೆಟ್ಟಿಂಗ್​ಗೆ ತೆರಳು ಜನರೇಲ್‌ ಆಯ್ಕೆ ಮಾಡಬೇಕು. ನಂತರ ಇತ್ತೀಚಿನ iOS ಆವೃತ್ತಿಯನ್ನು ಪಡೆಯಲು ಸಾಫ್ಟ್‌ವೇರ್ ಅಪ್‌ಡೇಟ್‌ ಆಯ್ಕೆ ಮೇಲೆ ಟ್ಯಾಪ್ ಮಾಡಿ.

6 / 7
ಇದರ ಜೊತೆಗೆ ವಾಟ್ಸ್​ಆ್ಯಪ್ ತನ್ನ ಬಳಕೆದಾರರಿಗೆ ಹೊಸ ಆಯ್ಕೆಯೊಂದನ್ನು ನೀಡಿದ್ದು ಚಾಟ್ ಲಿಸ್ಟ್​ನಲ್ಲಿ ಸ್ಟೇಟಸ್ ನೋಡಬಹುದಾಗಿದೆ. ಅಂದರೆ ಈಗಾಗಲೇ ಇನ್​ಸ್ಟಾಗ್ರಾಮ್​ನಲ್ಲಿ ಇರುವ ರೀತಿ ನಿಮ್ಮ ಚಾಟ್ ಲಿಸ್ಟ್​ನಲ್ಲಿ ಸ್ನೇಹಿತರು ಹಂಚಿಕೊಂಡ ಸ್ಟೇಟಸ್ ನೋಡಬಹುದು.

ಇದರ ಜೊತೆಗೆ ವಾಟ್ಸ್​ಆ್ಯಪ್ ತನ್ನ ಬಳಕೆದಾರರಿಗೆ ಹೊಸ ಆಯ್ಕೆಯೊಂದನ್ನು ನೀಡಿದ್ದು ಚಾಟ್ ಲಿಸ್ಟ್​ನಲ್ಲಿ ಸ್ಟೇಟಸ್ ನೋಡಬಹುದಾಗಿದೆ. ಅಂದರೆ ಈಗಾಗಲೇ ಇನ್​ಸ್ಟಾಗ್ರಾಮ್​ನಲ್ಲಿ ಇರುವ ರೀತಿ ನಿಮ್ಮ ಚಾಟ್ ಲಿಸ್ಟ್​ನಲ್ಲಿ ಸ್ನೇಹಿತರು ಹಂಚಿಕೊಂಡ ಸ್ಟೇಟಸ್ ನೋಡಬಹುದು.

7 / 7
TV9 Web
TV9 Web

TV9 Kannada

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ