AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಬಳಕೆದಾರರಿಗೆ ಉಪಯುಕ್ತವಾದ ಅದ್ಭುತ ವೈಶಿಷ್ಟ್ಯ

ವಾಟ್ಸ್​ಆ್ಯಪ್ ಚಾಟ್​ಬಾಕ್ಸ್​ನಲ್ಲಿರುವ ಡಾಕ್ಯುಮೆಂಟ್​​​ ಆಯ್ಕೆಯಲ್ಲಿ ಹೊಸ ಅಪ್ಡೇಟ್ ನೀಡಲು ಮುಂದಾಗಿದೆ. ಇದರ ಹೆಸರು ಡಾಕ್ಯುಮೆಂಟ್​​ ಪ್ರೀವ್ಯೂ ಫೀಚರ್ (Document Preview feature).

Vinay Bhat
|

Updated on:Feb 22, 2022 | 8:35 AM

Share
ಒಂದರ ಹಿಂದೆ ಒಂದರಂತೆ ಹೊಸ ಫೀಚರ್​ಗಳನ್ನು ಬಿಡುಗಡೆ ಮಾಡಲು ಮೆಟಾ (Meta) ಒಡೆತನದ ವಾಟ್ಸ್​ಆ್ಯಪ್​ ತುದಿಗಾಲಿನಲ್ಲಿ ನಿಂತಿದೆ. ಈಗಾಗಲೇ ಅನೇಕ ಅಪ್ಡೇಟ್​ಗಳು ಪರೀಕ್ಷಾ ಹಂತದಲ್ಲಿದ್ದು ವಾಟ್ಸ್​ಆ್ಯಪ್ (WhatsApp)​ ಬೇಟಾ ಇನ್​ಫೋ ಒಂದೊಂದೆ ವರದಿ ಮಾಡುತ್ತಿದೆ. ಇದೀಗ ವಾಟ್ಸ್​ಆ್ಯಪ್ ಚಾಟ್​ಬಾಕ್ಸ್​ನಲ್ಲಿರುವ ಡಾಕ್ಯುಮೆಂಟ್​​​ ಆಯ್ಕೆಯಲ್ಲಿ ಹೊಸ ಅಪ್ಡೇಟ್ ನೀಡಲು ಮುಂದಾಗಿದೆ.

1 / 6
ಇದರ ಹೆಸರು ಡಾಕ್ಯುಮೆಂಟ್​​ ಪ್ರೀವ್ಯೂ ಫೀಚರ್ (Document Preview feature). ಆಂಡ್ರಾಯ್ಡ್ ಬೇಟಾ ಬಳಕೆದಾರರಿಗಾಗಿ ಈ ಫೀಚರ್ ಪರೀಕ್ಷಾ ಹಂತದಲ್ಲಿದೆ. 2.25.5.11 ಬೇಟಾ ವರ್ಷನ್​​ನಲ್ಲಿ ಈ ಆಯ್ಕೆ ಸಿಗಲಿದೆಯಂತೆ.

2 / 6
ವಾಟ್ಸ್​ಆ್ಯಪ್ ಬೇಟಾ ಇನ್​ಫೋ ಫೋಟೋ ಒಂದನ್ನು ಹಂಚಿಕೊಂಡಿದ್ದು ಇದರ ಪ್ರಕಾರ, ಪೋಟೋ ಅಥವಾ ವಿಡಿಯೋ ಡಾಕ್ಯುಮೆಂಟ್​​ ಮೂಲಕ ಸೆಂಡ್ ಮಾಡಿದರೆ ರಿಸಿವರ್​ಗೆ ಪ್ರೀವ್ಯೂನಲ್ಲಿ ಕಾಣಿಸುತ್ತದೆ. ಈಗಾಗಲೇ ಈ ಆಯ್ಕೆ ಫೋಟೋ ಮತ್ತು ವಿಡಿಯೋಕ್ಕೆ ಇದೆ. ಸದ್ಯದಲ್ಲೇ ಇದು ಡಾಕ್ಯುಮೆಂಟ್​​​​ಗೂ ಬರಲಿದೆಯಂತೆ.

3 / 6
ಇನ್ನು ವಾಟ್ಸ್​ಆ್ಯಪ್ ಗ್ರೂಪ್ ಕಾಲ್​​ನಲ್ಲಿ ವಿಶೇಷ ಫೀಚರ್ ಒಂದು ಸೇರ್ಪಡೆಯಾಗಲಿದೆಯಂತೆ. ಅಂದರೆ ಗ್ರೂಪ್ ಕಾಲ್​ನಲ್ಲಿ ಮಾತನಾಡುತ್ತಿರುವಾಗ ಕರೆಯಲ್ಲಿರುವ ಸದಸ್ಯರು ಯಾರು ಯಾರು ಎಂಬುದು ಚೌಕಾಕಾರದ ಬಾಕ್ಸ್​​ನಲ್ಲಿ ಕಾಣಿಸಲಿದೆ.

4 / 6
ಇದರ ಜೊತೆಗೆ ವಾಟ್ಸ್​ಆ್ಯಪ್ ಪರಿಚಯಿಸಲು ಹೊರಟಿರುವ ಮತ್ತೊಂದು ಹೊಸ ಅಪ್ಡೇಟ್ ಕವರ್ ಫೋಟೋ. ಹೌದು, ನೀವು ಫೇಸ್​ಬುಕ್​ನಲ್ಲಿ ಕವರ್ ಫೋಟೋ ಆಯ್ಕೆಯನ್ನು ನೋಡಿರುತ್ತೀರಿ. ಸದ್ಯದಲ್ಲೇ ಇದೇರೀತಿಯ ಆಯ್ಕೆ ವಾಟ್ಸ್​ಆ್ಯಪ್​​ನಲ್ಲೂ ಸಿಗಲಿದೆ.

5 / 6
ವಾಟ್ಸ್​ಆ್ಯಪ್ ಬೇಟಾಇನ್​ಫೋ ವರದಿ ಪ್ರಕಾರ, ಈ ಆಯ್ಕೆ ವಾಟ್ಸ್​ಆ್ಯಪ್ ಪ್ರೊಫೈಲ್​ನಲ್ಲಿ ಕಾಣಲಿದೆಯಂತೆ. ಇದಕ್ಕಾಗಿ ನೀವು ಬಿಸ್ನೆಸ್ ಸೆಟ್ಟಿಂಗ್​ನಲ್ಲಿ ಕೆಲವು ಬದಲಾವಣೆ ಮಾಡಬೇಕಷ್ಟೆ. ಕವರ್ ಫೋಟೋ ಹಾಕಬೇಕೆಂದರೆ ನಿಮ್ಮ ಪ್ರೊಫೈಲ್​ನಲ್ಲಿ ಕ್ಯಾಮೆರಾ ಬಟನ್ ಕಾಣಿಸುತ್ತದಂತೆ.

WhatsApp new feature will allow users to see document preview WhatsApp Latest Updates

6 / 6

Published On - 8:24 am, Tue, 22 February 22

Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ