AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಬಳಕೆದಾರರಿಗೆ ಉಪಯುಕ್ತವಾದ ಅದ್ಭುತ ವೈಶಿಷ್ಟ್ಯ

ವಾಟ್ಸ್​ಆ್ಯಪ್ ಚಾಟ್​ಬಾಕ್ಸ್​ನಲ್ಲಿರುವ ಡಾಕ್ಯುಮೆಂಟ್​​​ ಆಯ್ಕೆಯಲ್ಲಿ ಹೊಸ ಅಪ್ಡೇಟ್ ನೀಡಲು ಮುಂದಾಗಿದೆ. ಇದರ ಹೆಸರು ಡಾಕ್ಯುಮೆಂಟ್​​ ಪ್ರೀವ್ಯೂ ಫೀಚರ್ (Document Preview feature).

Vinay Bhat
|

Updated on:Feb 22, 2022 | 8:35 AM

ಒಂದರ ಹಿಂದೆ ಒಂದರಂತೆ ಹೊಸ ಫೀಚರ್​ಗಳನ್ನು ಬಿಡುಗಡೆ ಮಾಡಲು ಮೆಟಾ (Meta) ಒಡೆತನದ ವಾಟ್ಸ್​ಆ್ಯಪ್​ ತುದಿಗಾಲಿನಲ್ಲಿ ನಿಂತಿದೆ. ಈಗಾಗಲೇ ಅನೇಕ ಅಪ್ಡೇಟ್​ಗಳು ಪರೀಕ್ಷಾ ಹಂತದಲ್ಲಿದ್ದು ವಾಟ್ಸ್​ಆ್ಯಪ್ (WhatsApp)​ ಬೇಟಾ ಇನ್​ಫೋ ಒಂದೊಂದೆ ವರದಿ ಮಾಡುತ್ತಿದೆ. ಇದೀಗ ವಾಟ್ಸ್​ಆ್ಯಪ್ ಚಾಟ್​ಬಾಕ್ಸ್​ನಲ್ಲಿರುವ ಡಾಕ್ಯುಮೆಂಟ್​​​ ಆಯ್ಕೆಯಲ್ಲಿ ಹೊಸ ಅಪ್ಡೇಟ್ ನೀಡಲು ಮುಂದಾಗಿದೆ.

1 / 6
ಇದರ ಹೆಸರು ಡಾಕ್ಯುಮೆಂಟ್​​ ಪ್ರೀವ್ಯೂ ಫೀಚರ್ (Document Preview feature). ಆಂಡ್ರಾಯ್ಡ್ ಬೇಟಾ ಬಳಕೆದಾರರಿಗಾಗಿ ಈ ಫೀಚರ್ ಪರೀಕ್ಷಾ ಹಂತದಲ್ಲಿದೆ. 2.25.5.11 ಬೇಟಾ ವರ್ಷನ್​​ನಲ್ಲಿ ಈ ಆಯ್ಕೆ ಸಿಗಲಿದೆಯಂತೆ.

2 / 6
ವಾಟ್ಸ್​ಆ್ಯಪ್ ಬೇಟಾ ಇನ್​ಫೋ ಫೋಟೋ ಒಂದನ್ನು ಹಂಚಿಕೊಂಡಿದ್ದು ಇದರ ಪ್ರಕಾರ, ಪೋಟೋ ಅಥವಾ ವಿಡಿಯೋ ಡಾಕ್ಯುಮೆಂಟ್​​ ಮೂಲಕ ಸೆಂಡ್ ಮಾಡಿದರೆ ರಿಸಿವರ್​ಗೆ ಪ್ರೀವ್ಯೂನಲ್ಲಿ ಕಾಣಿಸುತ್ತದೆ. ಈಗಾಗಲೇ ಈ ಆಯ್ಕೆ ಫೋಟೋ ಮತ್ತು ವಿಡಿಯೋಕ್ಕೆ ಇದೆ. ಸದ್ಯದಲ್ಲೇ ಇದು ಡಾಕ್ಯುಮೆಂಟ್​​​​ಗೂ ಬರಲಿದೆಯಂತೆ.

3 / 6
ಇನ್ನು ವಾಟ್ಸ್​ಆ್ಯಪ್ ಗ್ರೂಪ್ ಕಾಲ್​​ನಲ್ಲಿ ವಿಶೇಷ ಫೀಚರ್ ಒಂದು ಸೇರ್ಪಡೆಯಾಗಲಿದೆಯಂತೆ. ಅಂದರೆ ಗ್ರೂಪ್ ಕಾಲ್​ನಲ್ಲಿ ಮಾತನಾಡುತ್ತಿರುವಾಗ ಕರೆಯಲ್ಲಿರುವ ಸದಸ್ಯರು ಯಾರು ಯಾರು ಎಂಬುದು ಚೌಕಾಕಾರದ ಬಾಕ್ಸ್​​ನಲ್ಲಿ ಕಾಣಿಸಲಿದೆ.

4 / 6
ಇದರ ಜೊತೆಗೆ ವಾಟ್ಸ್​ಆ್ಯಪ್ ಪರಿಚಯಿಸಲು ಹೊರಟಿರುವ ಮತ್ತೊಂದು ಹೊಸ ಅಪ್ಡೇಟ್ ಕವರ್ ಫೋಟೋ. ಹೌದು, ನೀವು ಫೇಸ್​ಬುಕ್​ನಲ್ಲಿ ಕವರ್ ಫೋಟೋ ಆಯ್ಕೆಯನ್ನು ನೋಡಿರುತ್ತೀರಿ. ಸದ್ಯದಲ್ಲೇ ಇದೇರೀತಿಯ ಆಯ್ಕೆ ವಾಟ್ಸ್​ಆ್ಯಪ್​​ನಲ್ಲೂ ಸಿಗಲಿದೆ.

5 / 6
ವಾಟ್ಸ್​ಆ್ಯಪ್ ಬೇಟಾಇನ್​ಫೋ ವರದಿ ಪ್ರಕಾರ, ಈ ಆಯ್ಕೆ ವಾಟ್ಸ್​ಆ್ಯಪ್ ಪ್ರೊಫೈಲ್​ನಲ್ಲಿ ಕಾಣಲಿದೆಯಂತೆ. ಇದಕ್ಕಾಗಿ ನೀವು ಬಿಸ್ನೆಸ್ ಸೆಟ್ಟಿಂಗ್​ನಲ್ಲಿ ಕೆಲವು ಬದಲಾವಣೆ ಮಾಡಬೇಕಷ್ಟೆ. ಕವರ್ ಫೋಟೋ ಹಾಕಬೇಕೆಂದರೆ ನಿಮ್ಮ ಪ್ರೊಫೈಲ್​ನಲ್ಲಿ ಕ್ಯಾಮೆರಾ ಬಟನ್ ಕಾಣಿಸುತ್ತದಂತೆ.

WhatsApp new feature will allow users to see document preview WhatsApp Latest Updates

6 / 6

Published On - 8:24 am, Tue, 22 February 22

Follow us
ಮಂಗಳೂರು: ರಹಿಮಾನ್ ಶವಯಾತ್ರೆಯ ವೇಳೆ ಯುವಕರ ದಾಂಧಲೆ, ವೀಡಿಯೋ ವೈರಲ್
ಮಂಗಳೂರು: ರಹಿಮಾನ್ ಶವಯಾತ್ರೆಯ ವೇಳೆ ಯುವಕರ ದಾಂಧಲೆ, ವೀಡಿಯೋ ವೈರಲ್
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್