AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಬಳಕೆದಾರರಿಗೆ ಉಪಯುಕ್ತವಾದ ಅದ್ಭುತ ವೈಶಿಷ್ಟ್ಯ

ವಾಟ್ಸ್​ಆ್ಯಪ್ ಚಾಟ್​ಬಾಕ್ಸ್​ನಲ್ಲಿರುವ ಡಾಕ್ಯುಮೆಂಟ್​​​ ಆಯ್ಕೆಯಲ್ಲಿ ಹೊಸ ಅಪ್ಡೇಟ್ ನೀಡಲು ಮುಂದಾಗಿದೆ. ಇದರ ಹೆಸರು ಡಾಕ್ಯುಮೆಂಟ್​​ ಪ್ರೀವ್ಯೂ ಫೀಚರ್ (Document Preview feature).

Vinay Bhat
|

Updated on:Feb 22, 2022 | 8:35 AM

Share
ಒಂದರ ಹಿಂದೆ ಒಂದರಂತೆ ಹೊಸ ಫೀಚರ್​ಗಳನ್ನು ಬಿಡುಗಡೆ ಮಾಡಲು ಮೆಟಾ (Meta) ಒಡೆತನದ ವಾಟ್ಸ್​ಆ್ಯಪ್​ ತುದಿಗಾಲಿನಲ್ಲಿ ನಿಂತಿದೆ. ಈಗಾಗಲೇ ಅನೇಕ ಅಪ್ಡೇಟ್​ಗಳು ಪರೀಕ್ಷಾ ಹಂತದಲ್ಲಿದ್ದು ವಾಟ್ಸ್​ಆ್ಯಪ್ (WhatsApp)​ ಬೇಟಾ ಇನ್​ಫೋ ಒಂದೊಂದೆ ವರದಿ ಮಾಡುತ್ತಿದೆ. ಇದೀಗ ವಾಟ್ಸ್​ಆ್ಯಪ್ ಚಾಟ್​ಬಾಕ್ಸ್​ನಲ್ಲಿರುವ ಡಾಕ್ಯುಮೆಂಟ್​​​ ಆಯ್ಕೆಯಲ್ಲಿ ಹೊಸ ಅಪ್ಡೇಟ್ ನೀಡಲು ಮುಂದಾಗಿದೆ.

1 / 6
ಇದರ ಹೆಸರು ಡಾಕ್ಯುಮೆಂಟ್​​ ಪ್ರೀವ್ಯೂ ಫೀಚರ್ (Document Preview feature). ಆಂಡ್ರಾಯ್ಡ್ ಬೇಟಾ ಬಳಕೆದಾರರಿಗಾಗಿ ಈ ಫೀಚರ್ ಪರೀಕ್ಷಾ ಹಂತದಲ್ಲಿದೆ. 2.25.5.11 ಬೇಟಾ ವರ್ಷನ್​​ನಲ್ಲಿ ಈ ಆಯ್ಕೆ ಸಿಗಲಿದೆಯಂತೆ.

2 / 6
ವಾಟ್ಸ್​ಆ್ಯಪ್ ಬೇಟಾ ಇನ್​ಫೋ ಫೋಟೋ ಒಂದನ್ನು ಹಂಚಿಕೊಂಡಿದ್ದು ಇದರ ಪ್ರಕಾರ, ಪೋಟೋ ಅಥವಾ ವಿಡಿಯೋ ಡಾಕ್ಯುಮೆಂಟ್​​ ಮೂಲಕ ಸೆಂಡ್ ಮಾಡಿದರೆ ರಿಸಿವರ್​ಗೆ ಪ್ರೀವ್ಯೂನಲ್ಲಿ ಕಾಣಿಸುತ್ತದೆ. ಈಗಾಗಲೇ ಈ ಆಯ್ಕೆ ಫೋಟೋ ಮತ್ತು ವಿಡಿಯೋಕ್ಕೆ ಇದೆ. ಸದ್ಯದಲ್ಲೇ ಇದು ಡಾಕ್ಯುಮೆಂಟ್​​​​ಗೂ ಬರಲಿದೆಯಂತೆ.

3 / 6
ಇನ್ನು ವಾಟ್ಸ್​ಆ್ಯಪ್ ಗ್ರೂಪ್ ಕಾಲ್​​ನಲ್ಲಿ ವಿಶೇಷ ಫೀಚರ್ ಒಂದು ಸೇರ್ಪಡೆಯಾಗಲಿದೆಯಂತೆ. ಅಂದರೆ ಗ್ರೂಪ್ ಕಾಲ್​ನಲ್ಲಿ ಮಾತನಾಡುತ್ತಿರುವಾಗ ಕರೆಯಲ್ಲಿರುವ ಸದಸ್ಯರು ಯಾರು ಯಾರು ಎಂಬುದು ಚೌಕಾಕಾರದ ಬಾಕ್ಸ್​​ನಲ್ಲಿ ಕಾಣಿಸಲಿದೆ.

4 / 6
ಇದರ ಜೊತೆಗೆ ವಾಟ್ಸ್​ಆ್ಯಪ್ ಪರಿಚಯಿಸಲು ಹೊರಟಿರುವ ಮತ್ತೊಂದು ಹೊಸ ಅಪ್ಡೇಟ್ ಕವರ್ ಫೋಟೋ. ಹೌದು, ನೀವು ಫೇಸ್​ಬುಕ್​ನಲ್ಲಿ ಕವರ್ ಫೋಟೋ ಆಯ್ಕೆಯನ್ನು ನೋಡಿರುತ್ತೀರಿ. ಸದ್ಯದಲ್ಲೇ ಇದೇರೀತಿಯ ಆಯ್ಕೆ ವಾಟ್ಸ್​ಆ್ಯಪ್​​ನಲ್ಲೂ ಸಿಗಲಿದೆ.

5 / 6
ವಾಟ್ಸ್​ಆ್ಯಪ್ ಬೇಟಾಇನ್​ಫೋ ವರದಿ ಪ್ರಕಾರ, ಈ ಆಯ್ಕೆ ವಾಟ್ಸ್​ಆ್ಯಪ್ ಪ್ರೊಫೈಲ್​ನಲ್ಲಿ ಕಾಣಲಿದೆಯಂತೆ. ಇದಕ್ಕಾಗಿ ನೀವು ಬಿಸ್ನೆಸ್ ಸೆಟ್ಟಿಂಗ್​ನಲ್ಲಿ ಕೆಲವು ಬದಲಾವಣೆ ಮಾಡಬೇಕಷ್ಟೆ. ಕವರ್ ಫೋಟೋ ಹಾಕಬೇಕೆಂದರೆ ನಿಮ್ಮ ಪ್ರೊಫೈಲ್​ನಲ್ಲಿ ಕ್ಯಾಮೆರಾ ಬಟನ್ ಕಾಣಿಸುತ್ತದಂತೆ.

WhatsApp new feature will allow users to see document preview WhatsApp Latest Updates

6 / 6

Published On - 8:24 am, Tue, 22 February 22

ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ