AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಬಳಕೆದಾರರಿಗೆ ಉಪಯುಕ್ತವಾದ ಅದ್ಭುತ ವೈಶಿಷ್ಟ್ಯ

ವಾಟ್ಸ್​ಆ್ಯಪ್ ಚಾಟ್​ಬಾಕ್ಸ್​ನಲ್ಲಿರುವ ಡಾಕ್ಯುಮೆಂಟ್​​​ ಆಯ್ಕೆಯಲ್ಲಿ ಹೊಸ ಅಪ್ಡೇಟ್ ನೀಡಲು ಮುಂದಾಗಿದೆ. ಇದರ ಹೆಸರು ಡಾಕ್ಯುಮೆಂಟ್​​ ಪ್ರೀವ್ಯೂ ಫೀಚರ್ (Document Preview feature).

Vinay Bhat
|

Updated on:Feb 22, 2022 | 8:35 AM

Share
ಒಂದರ ಹಿಂದೆ ಒಂದರಂತೆ ಹೊಸ ಫೀಚರ್​ಗಳನ್ನು ಬಿಡುಗಡೆ ಮಾಡಲು ಮೆಟಾ (Meta) ಒಡೆತನದ ವಾಟ್ಸ್​ಆ್ಯಪ್​ ತುದಿಗಾಲಿನಲ್ಲಿ ನಿಂತಿದೆ. ಈಗಾಗಲೇ ಅನೇಕ ಅಪ್ಡೇಟ್​ಗಳು ಪರೀಕ್ಷಾ ಹಂತದಲ್ಲಿದ್ದು ವಾಟ್ಸ್​ಆ್ಯಪ್ (WhatsApp)​ ಬೇಟಾ ಇನ್​ಫೋ ಒಂದೊಂದೆ ವರದಿ ಮಾಡುತ್ತಿದೆ. ಇದೀಗ ವಾಟ್ಸ್​ಆ್ಯಪ್ ಚಾಟ್​ಬಾಕ್ಸ್​ನಲ್ಲಿರುವ ಡಾಕ್ಯುಮೆಂಟ್​​​ ಆಯ್ಕೆಯಲ್ಲಿ ಹೊಸ ಅಪ್ಡೇಟ್ ನೀಡಲು ಮುಂದಾಗಿದೆ.

1 / 6
ಇದರ ಹೆಸರು ಡಾಕ್ಯುಮೆಂಟ್​​ ಪ್ರೀವ್ಯೂ ಫೀಚರ್ (Document Preview feature). ಆಂಡ್ರಾಯ್ಡ್ ಬೇಟಾ ಬಳಕೆದಾರರಿಗಾಗಿ ಈ ಫೀಚರ್ ಪರೀಕ್ಷಾ ಹಂತದಲ್ಲಿದೆ. 2.25.5.11 ಬೇಟಾ ವರ್ಷನ್​​ನಲ್ಲಿ ಈ ಆಯ್ಕೆ ಸಿಗಲಿದೆಯಂತೆ.

2 / 6
ವಾಟ್ಸ್​ಆ್ಯಪ್ ಬೇಟಾ ಇನ್​ಫೋ ಫೋಟೋ ಒಂದನ್ನು ಹಂಚಿಕೊಂಡಿದ್ದು ಇದರ ಪ್ರಕಾರ, ಪೋಟೋ ಅಥವಾ ವಿಡಿಯೋ ಡಾಕ್ಯುಮೆಂಟ್​​ ಮೂಲಕ ಸೆಂಡ್ ಮಾಡಿದರೆ ರಿಸಿವರ್​ಗೆ ಪ್ರೀವ್ಯೂನಲ್ಲಿ ಕಾಣಿಸುತ್ತದೆ. ಈಗಾಗಲೇ ಈ ಆಯ್ಕೆ ಫೋಟೋ ಮತ್ತು ವಿಡಿಯೋಕ್ಕೆ ಇದೆ. ಸದ್ಯದಲ್ಲೇ ಇದು ಡಾಕ್ಯುಮೆಂಟ್​​​​ಗೂ ಬರಲಿದೆಯಂತೆ.

3 / 6
ಇನ್ನು ವಾಟ್ಸ್​ಆ್ಯಪ್ ಗ್ರೂಪ್ ಕಾಲ್​​ನಲ್ಲಿ ವಿಶೇಷ ಫೀಚರ್ ಒಂದು ಸೇರ್ಪಡೆಯಾಗಲಿದೆಯಂತೆ. ಅಂದರೆ ಗ್ರೂಪ್ ಕಾಲ್​ನಲ್ಲಿ ಮಾತನಾಡುತ್ತಿರುವಾಗ ಕರೆಯಲ್ಲಿರುವ ಸದಸ್ಯರು ಯಾರು ಯಾರು ಎಂಬುದು ಚೌಕಾಕಾರದ ಬಾಕ್ಸ್​​ನಲ್ಲಿ ಕಾಣಿಸಲಿದೆ.

4 / 6
ಇದರ ಜೊತೆಗೆ ವಾಟ್ಸ್​ಆ್ಯಪ್ ಪರಿಚಯಿಸಲು ಹೊರಟಿರುವ ಮತ್ತೊಂದು ಹೊಸ ಅಪ್ಡೇಟ್ ಕವರ್ ಫೋಟೋ. ಹೌದು, ನೀವು ಫೇಸ್​ಬುಕ್​ನಲ್ಲಿ ಕವರ್ ಫೋಟೋ ಆಯ್ಕೆಯನ್ನು ನೋಡಿರುತ್ತೀರಿ. ಸದ್ಯದಲ್ಲೇ ಇದೇರೀತಿಯ ಆಯ್ಕೆ ವಾಟ್ಸ್​ಆ್ಯಪ್​​ನಲ್ಲೂ ಸಿಗಲಿದೆ.

5 / 6
ವಾಟ್ಸ್​ಆ್ಯಪ್ ಬೇಟಾಇನ್​ಫೋ ವರದಿ ಪ್ರಕಾರ, ಈ ಆಯ್ಕೆ ವಾಟ್ಸ್​ಆ್ಯಪ್ ಪ್ರೊಫೈಲ್​ನಲ್ಲಿ ಕಾಣಲಿದೆಯಂತೆ. ಇದಕ್ಕಾಗಿ ನೀವು ಬಿಸ್ನೆಸ್ ಸೆಟ್ಟಿಂಗ್​ನಲ್ಲಿ ಕೆಲವು ಬದಲಾವಣೆ ಮಾಡಬೇಕಷ್ಟೆ. ಕವರ್ ಫೋಟೋ ಹಾಕಬೇಕೆಂದರೆ ನಿಮ್ಮ ಪ್ರೊಫೈಲ್​ನಲ್ಲಿ ಕ್ಯಾಮೆರಾ ಬಟನ್ ಕಾಣಿಸುತ್ತದಂತೆ.

WhatsApp new feature will allow users to see document preview WhatsApp Latest Updates

6 / 6

Published On - 8:24 am, Tue, 22 February 22

Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ