AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಬಳಕೆದಾರರಿಗೆ ಉಪಯುಕ್ತವಾದ ಅದ್ಭುತ ವೈಶಿಷ್ಟ್ಯ

ವಾಟ್ಸ್​ಆ್ಯಪ್ ಚಾಟ್​ಬಾಕ್ಸ್​ನಲ್ಲಿರುವ ಡಾಕ್ಯುಮೆಂಟ್​​​ ಆಯ್ಕೆಯಲ್ಲಿ ಹೊಸ ಅಪ್ಡೇಟ್ ನೀಡಲು ಮುಂದಾಗಿದೆ. ಇದರ ಹೆಸರು ಡಾಕ್ಯುಮೆಂಟ್​​ ಪ್ರೀವ್ಯೂ ಫೀಚರ್ (Document Preview feature).

Vinay Bhat
|

Updated on:Feb 22, 2022 | 8:35 AM

ಒಂದರ ಹಿಂದೆ ಒಂದರಂತೆ ಹೊಸ ಫೀಚರ್​ಗಳನ್ನು ಬಿಡುಗಡೆ ಮಾಡಲು ಮೆಟಾ (Meta) ಒಡೆತನದ ವಾಟ್ಸ್​ಆ್ಯಪ್​ ತುದಿಗಾಲಿನಲ್ಲಿ ನಿಂತಿದೆ. ಈಗಾಗಲೇ ಅನೇಕ ಅಪ್ಡೇಟ್​ಗಳು ಪರೀಕ್ಷಾ ಹಂತದಲ್ಲಿದ್ದು ವಾಟ್ಸ್​ಆ್ಯಪ್ (WhatsApp)​ ಬೇಟಾ ಇನ್​ಫೋ ಒಂದೊಂದೆ ವರದಿ ಮಾಡುತ್ತಿದೆ. ಇದೀಗ ವಾಟ್ಸ್​ಆ್ಯಪ್ ಚಾಟ್​ಬಾಕ್ಸ್​ನಲ್ಲಿರುವ ಡಾಕ್ಯುಮೆಂಟ್​​​ ಆಯ್ಕೆಯಲ್ಲಿ ಹೊಸ ಅಪ್ಡೇಟ್ ನೀಡಲು ಮುಂದಾಗಿದೆ.

1 / 6
ಇದರ ಹೆಸರು ಡಾಕ್ಯುಮೆಂಟ್​​ ಪ್ರೀವ್ಯೂ ಫೀಚರ್ (Document Preview feature). ಆಂಡ್ರಾಯ್ಡ್ ಬೇಟಾ ಬಳಕೆದಾರರಿಗಾಗಿ ಈ ಫೀಚರ್ ಪರೀಕ್ಷಾ ಹಂತದಲ್ಲಿದೆ. 2.25.5.11 ಬೇಟಾ ವರ್ಷನ್​​ನಲ್ಲಿ ಈ ಆಯ್ಕೆ ಸಿಗಲಿದೆಯಂತೆ.

2 / 6
ವಾಟ್ಸ್​ಆ್ಯಪ್ ಬೇಟಾ ಇನ್​ಫೋ ಫೋಟೋ ಒಂದನ್ನು ಹಂಚಿಕೊಂಡಿದ್ದು ಇದರ ಪ್ರಕಾರ, ಪೋಟೋ ಅಥವಾ ವಿಡಿಯೋ ಡಾಕ್ಯುಮೆಂಟ್​​ ಮೂಲಕ ಸೆಂಡ್ ಮಾಡಿದರೆ ರಿಸಿವರ್​ಗೆ ಪ್ರೀವ್ಯೂನಲ್ಲಿ ಕಾಣಿಸುತ್ತದೆ. ಈಗಾಗಲೇ ಈ ಆಯ್ಕೆ ಫೋಟೋ ಮತ್ತು ವಿಡಿಯೋಕ್ಕೆ ಇದೆ. ಸದ್ಯದಲ್ಲೇ ಇದು ಡಾಕ್ಯುಮೆಂಟ್​​​​ಗೂ ಬರಲಿದೆಯಂತೆ.

3 / 6
ಇನ್ನು ವಾಟ್ಸ್​ಆ್ಯಪ್ ಗ್ರೂಪ್ ಕಾಲ್​​ನಲ್ಲಿ ವಿಶೇಷ ಫೀಚರ್ ಒಂದು ಸೇರ್ಪಡೆಯಾಗಲಿದೆಯಂತೆ. ಅಂದರೆ ಗ್ರೂಪ್ ಕಾಲ್​ನಲ್ಲಿ ಮಾತನಾಡುತ್ತಿರುವಾಗ ಕರೆಯಲ್ಲಿರುವ ಸದಸ್ಯರು ಯಾರು ಯಾರು ಎಂಬುದು ಚೌಕಾಕಾರದ ಬಾಕ್ಸ್​​ನಲ್ಲಿ ಕಾಣಿಸಲಿದೆ.

4 / 6
ಇದರ ಜೊತೆಗೆ ವಾಟ್ಸ್​ಆ್ಯಪ್ ಪರಿಚಯಿಸಲು ಹೊರಟಿರುವ ಮತ್ತೊಂದು ಹೊಸ ಅಪ್ಡೇಟ್ ಕವರ್ ಫೋಟೋ. ಹೌದು, ನೀವು ಫೇಸ್​ಬುಕ್​ನಲ್ಲಿ ಕವರ್ ಫೋಟೋ ಆಯ್ಕೆಯನ್ನು ನೋಡಿರುತ್ತೀರಿ. ಸದ್ಯದಲ್ಲೇ ಇದೇರೀತಿಯ ಆಯ್ಕೆ ವಾಟ್ಸ್​ಆ್ಯಪ್​​ನಲ್ಲೂ ಸಿಗಲಿದೆ.

5 / 6
ವಾಟ್ಸ್​ಆ್ಯಪ್ ಬೇಟಾಇನ್​ಫೋ ವರದಿ ಪ್ರಕಾರ, ಈ ಆಯ್ಕೆ ವಾಟ್ಸ್​ಆ್ಯಪ್ ಪ್ರೊಫೈಲ್​ನಲ್ಲಿ ಕಾಣಲಿದೆಯಂತೆ. ಇದಕ್ಕಾಗಿ ನೀವು ಬಿಸ್ನೆಸ್ ಸೆಟ್ಟಿಂಗ್​ನಲ್ಲಿ ಕೆಲವು ಬದಲಾವಣೆ ಮಾಡಬೇಕಷ್ಟೆ. ಕವರ್ ಫೋಟೋ ಹಾಕಬೇಕೆಂದರೆ ನಿಮ್ಮ ಪ್ರೊಫೈಲ್​ನಲ್ಲಿ ಕ್ಯಾಮೆರಾ ಬಟನ್ ಕಾಣಿಸುತ್ತದಂತೆ.

WhatsApp new feature will allow users to see document preview WhatsApp Latest Updates

6 / 6

Published On - 8:24 am, Tue, 22 February 22

Follow us
ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ
ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾದ ಬಸ್, 20 ಜನ ಜಸ್ಟ್ ಮಿಸ್
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾದ ಬಸ್, 20 ಜನ ಜಸ್ಟ್ ಮಿಸ್
ಮನಾಲಿಗೆ ಬರಲೇಬೇಡಿ, ಪಾಕ್​ಗಿಂತಾ ಕೆಟ್ಟದಾಗಿದೆ ಎಂದ ಮಹಿಳೆ
ಮನಾಲಿಗೆ ಬರಲೇಬೇಡಿ, ಪಾಕ್​ಗಿಂತಾ ಕೆಟ್ಟದಾಗಿದೆ ಎಂದ ಮಹಿಳೆ
ಕಳ್ಳತನ ಆರೋಪ, ಆರೋಪಿಯ ಶರ್ಟ್​ ಬಿಚ್ಚಿ, ಚಪ್ಪಲಿ ಹಾರ ಹಾಕಿದ ಪೊಲೀಸರು
ಕಳ್ಳತನ ಆರೋಪ, ಆರೋಪಿಯ ಶರ್ಟ್​ ಬಿಚ್ಚಿ, ಚಪ್ಪಲಿ ಹಾರ ಹಾಕಿದ ಪೊಲೀಸರು
ಶಿಗ್ಗಾಂವಿ ಗುತ್ತಿಗೆದಾರನ ಕೊಲೆ: ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಕರು
ಶಿಗ್ಗಾಂವಿ ಗುತ್ತಿಗೆದಾರನ ಕೊಲೆ: ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಕರು
VIDEO: ಮಗಾ... ಚೆನ್ನಾಗಿ ಹೋಗ್ತಿದೆ... ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು
VIDEO: ಮಗಾ... ಚೆನ್ನಾಗಿ ಹೋಗ್ತಿದೆ... ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು
ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್