AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಬಳಕೆದಾರರಿಗೆ ಉಪಯುಕ್ತವಾದ ಅದ್ಭುತ ವೈಶಿಷ್ಟ್ಯ

ವಾಟ್ಸ್​ಆ್ಯಪ್ ಚಾಟ್​ಬಾಕ್ಸ್​ನಲ್ಲಿರುವ ಡಾಕ್ಯುಮೆಂಟ್​​​ ಆಯ್ಕೆಯಲ್ಲಿ ಹೊಸ ಅಪ್ಡೇಟ್ ನೀಡಲು ಮುಂದಾಗಿದೆ. ಇದರ ಹೆಸರು ಡಾಕ್ಯುಮೆಂಟ್​​ ಪ್ರೀವ್ಯೂ ಫೀಚರ್ (Document Preview feature).

Vinay Bhat
|

Updated on:Feb 22, 2022 | 8:35 AM

Share
ಒಂದರ ಹಿಂದೆ ಒಂದರಂತೆ ಹೊಸ ಫೀಚರ್​ಗಳನ್ನು ಬಿಡುಗಡೆ ಮಾಡಲು ಮೆಟಾ (Meta) ಒಡೆತನದ ವಾಟ್ಸ್​ಆ್ಯಪ್​ ತುದಿಗಾಲಿನಲ್ಲಿ ನಿಂತಿದೆ. ಈಗಾಗಲೇ ಅನೇಕ ಅಪ್ಡೇಟ್​ಗಳು ಪರೀಕ್ಷಾ ಹಂತದಲ್ಲಿದ್ದು ವಾಟ್ಸ್​ಆ್ಯಪ್ (WhatsApp)​ ಬೇಟಾ ಇನ್​ಫೋ ಒಂದೊಂದೆ ವರದಿ ಮಾಡುತ್ತಿದೆ. ಇದೀಗ ವಾಟ್ಸ್​ಆ್ಯಪ್ ಚಾಟ್​ಬಾಕ್ಸ್​ನಲ್ಲಿರುವ ಡಾಕ್ಯುಮೆಂಟ್​​​ ಆಯ್ಕೆಯಲ್ಲಿ ಹೊಸ ಅಪ್ಡೇಟ್ ನೀಡಲು ಮುಂದಾಗಿದೆ.

1 / 6
ಇದರ ಹೆಸರು ಡಾಕ್ಯುಮೆಂಟ್​​ ಪ್ರೀವ್ಯೂ ಫೀಚರ್ (Document Preview feature). ಆಂಡ್ರಾಯ್ಡ್ ಬೇಟಾ ಬಳಕೆದಾರರಿಗಾಗಿ ಈ ಫೀಚರ್ ಪರೀಕ್ಷಾ ಹಂತದಲ್ಲಿದೆ. 2.25.5.11 ಬೇಟಾ ವರ್ಷನ್​​ನಲ್ಲಿ ಈ ಆಯ್ಕೆ ಸಿಗಲಿದೆಯಂತೆ.

2 / 6
ವಾಟ್ಸ್​ಆ್ಯಪ್ ಬೇಟಾ ಇನ್​ಫೋ ಫೋಟೋ ಒಂದನ್ನು ಹಂಚಿಕೊಂಡಿದ್ದು ಇದರ ಪ್ರಕಾರ, ಪೋಟೋ ಅಥವಾ ವಿಡಿಯೋ ಡಾಕ್ಯುಮೆಂಟ್​​ ಮೂಲಕ ಸೆಂಡ್ ಮಾಡಿದರೆ ರಿಸಿವರ್​ಗೆ ಪ್ರೀವ್ಯೂನಲ್ಲಿ ಕಾಣಿಸುತ್ತದೆ. ಈಗಾಗಲೇ ಈ ಆಯ್ಕೆ ಫೋಟೋ ಮತ್ತು ವಿಡಿಯೋಕ್ಕೆ ಇದೆ. ಸದ್ಯದಲ್ಲೇ ಇದು ಡಾಕ್ಯುಮೆಂಟ್​​​​ಗೂ ಬರಲಿದೆಯಂತೆ.

3 / 6
ಇನ್ನು ವಾಟ್ಸ್​ಆ್ಯಪ್ ಗ್ರೂಪ್ ಕಾಲ್​​ನಲ್ಲಿ ವಿಶೇಷ ಫೀಚರ್ ಒಂದು ಸೇರ್ಪಡೆಯಾಗಲಿದೆಯಂತೆ. ಅಂದರೆ ಗ್ರೂಪ್ ಕಾಲ್​ನಲ್ಲಿ ಮಾತನಾಡುತ್ತಿರುವಾಗ ಕರೆಯಲ್ಲಿರುವ ಸದಸ್ಯರು ಯಾರು ಯಾರು ಎಂಬುದು ಚೌಕಾಕಾರದ ಬಾಕ್ಸ್​​ನಲ್ಲಿ ಕಾಣಿಸಲಿದೆ.

4 / 6
ಇದರ ಜೊತೆಗೆ ವಾಟ್ಸ್​ಆ್ಯಪ್ ಪರಿಚಯಿಸಲು ಹೊರಟಿರುವ ಮತ್ತೊಂದು ಹೊಸ ಅಪ್ಡೇಟ್ ಕವರ್ ಫೋಟೋ. ಹೌದು, ನೀವು ಫೇಸ್​ಬುಕ್​ನಲ್ಲಿ ಕವರ್ ಫೋಟೋ ಆಯ್ಕೆಯನ್ನು ನೋಡಿರುತ್ತೀರಿ. ಸದ್ಯದಲ್ಲೇ ಇದೇರೀತಿಯ ಆಯ್ಕೆ ವಾಟ್ಸ್​ಆ್ಯಪ್​​ನಲ್ಲೂ ಸಿಗಲಿದೆ.

5 / 6
ವಾಟ್ಸ್​ಆ್ಯಪ್ ಬೇಟಾಇನ್​ಫೋ ವರದಿ ಪ್ರಕಾರ, ಈ ಆಯ್ಕೆ ವಾಟ್ಸ್​ಆ್ಯಪ್ ಪ್ರೊಫೈಲ್​ನಲ್ಲಿ ಕಾಣಲಿದೆಯಂತೆ. ಇದಕ್ಕಾಗಿ ನೀವು ಬಿಸ್ನೆಸ್ ಸೆಟ್ಟಿಂಗ್​ನಲ್ಲಿ ಕೆಲವು ಬದಲಾವಣೆ ಮಾಡಬೇಕಷ್ಟೆ. ಕವರ್ ಫೋಟೋ ಹಾಕಬೇಕೆಂದರೆ ನಿಮ್ಮ ಪ್ರೊಫೈಲ್​ನಲ್ಲಿ ಕ್ಯಾಮೆರಾ ಬಟನ್ ಕಾಣಿಸುತ್ತದಂತೆ.

WhatsApp new feature will allow users to see document preview WhatsApp Latest Updates

6 / 6

Published On - 8:24 am, Tue, 22 February 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್