AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp Feature: ವಾಟ್ಸ್​ಆ್ಯಪ್​ನಲ್ಲಿ ಬೆರಗುಗೊಳಿಸುವ ಫೀಚರ್: ಶೀಘ್ರದಲ್ಲೇ ಬರಲಿದೆ ಮತ್ತೊಂದು ಅತ್ಯದ್ಭುತ ಆಯ್ಕೆ

ವಾಟ್ಸ್​ಆ್ಯಪ್​, ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಪ್ರಸ್ತುತ ಮೆಟಾ ಒಡೆತನದಲ್ಲಿರುವುದರಿಂದ, ಅವರು ವಾಟ್ಸ್​ಆ್ಯಪ್​ನಲ್ಲಿ ಇನ್‌ಸ್ಟಾಗ್ರಾಮ್‌ನಂತೆಯೇ ಟ್ರೆಂಡಿ ವೈಶಿಷ್ಟ್ಯಗಳನ್ನು ತರಲು ಕೆಲಸ ಮಾಡುತ್ತಿದ್ದಾರೆ. ಇದರ ಭಾಗವಾಗಿ ಮತ್ತೊಂದು ಕುತೂಹಲಕಾರಿ ಫೀಚರ್ ತರಲು ಸಿದ್ಧತೆ ನಡೆಸಿದೆ.

ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on:Oct 12, 2024 | 2:45 PM

ಜನಪ್ರಿಯ ಇನ್‌ಸ್ಟಂಟ್ ಮೆಸೇಜಿಂಗ್ ವಾಟ್ಸ್​ಆ್ಯಪ್​ ಕ್ರೇಜ್ ಎಷ್ಟು ಇದೆ ಎಂಬುದನ್ನು ಹೇಳಬೇಕಾಗಿಲ್ಲ. ಬದಲಾಗುತ್ತಿರುವ ಸಮಯ ಮತ್ತು ತಂತ್ರಜ್ಞಾನಕ್ಕೆ ಅನುಗುಣವಾಗಿ ವಾಟ್ಸ್​ಆ್ಯಪ್​ ಕಾಲಕಾಲಕ್ಕೆ ಹೊಸ ವೈಶಿಷ್ಟ್ಯಗಳನ್ನು ತರುತ್ತದೆ. ಅದರಲ್ಲೂ ಯುವಕರನ್ನು ಸೆಳೆಯಲು ವಾಟ್ಸ್​ಆ್ಯಪ್​ಸೂಪರ್ ಫೀಚರ್ ಗಳನ್ನು ಪರಿಚಯಿಸುತ್ತಿದೆ. ಇದರ ಭಾಗವಾಗಿ ವಾಟ್ಸ್​ಆ್ಯಪ್​ ಇದೀಗ ಮತ್ತೊಂದು ಸೂಪರ್ ಫೀಚರ್ ಅನ್ನು ತರಲು ಮುಂದಾಗಿದೆ.

ಜನಪ್ರಿಯ ಇನ್‌ಸ್ಟಂಟ್ ಮೆಸೇಜಿಂಗ್ ವಾಟ್ಸ್​ಆ್ಯಪ್​ ಕ್ರೇಜ್ ಎಷ್ಟು ಇದೆ ಎಂಬುದನ್ನು ಹೇಳಬೇಕಾಗಿಲ್ಲ. ಬದಲಾಗುತ್ತಿರುವ ಸಮಯ ಮತ್ತು ತಂತ್ರಜ್ಞಾನಕ್ಕೆ ಅನುಗುಣವಾಗಿ ವಾಟ್ಸ್​ಆ್ಯಪ್​ ಕಾಲಕಾಲಕ್ಕೆ ಹೊಸ ವೈಶಿಷ್ಟ್ಯಗಳನ್ನು ತರುತ್ತದೆ. ಅದರಲ್ಲೂ ಯುವಕರನ್ನು ಸೆಳೆಯಲು ವಾಟ್ಸ್​ಆ್ಯಪ್​ಸೂಪರ್ ಫೀಚರ್ ಗಳನ್ನು ಪರಿಚಯಿಸುತ್ತಿದೆ. ಇದರ ಭಾಗವಾಗಿ ವಾಟ್ಸ್​ಆ್ಯಪ್​ ಇದೀಗ ಮತ್ತೊಂದು ಸೂಪರ್ ಫೀಚರ್ ಅನ್ನು ತರಲು ಮುಂದಾಗಿದೆ.

1 / 6
ವಾಟ್ಸ್​ಆ್ಯಪ್​ನಲ್ಲಿ ದಿನದಿಂದ ದಿನಕ್ಕೆ ಹೊಸ ವೈಶಿಷ್ಟ್ಯಗಳು ಲಭ್ಯವಾಗುತ್ತಿವೆ. ಸುಧಾರಿತ ತಂತ್ರಜ್ಞಾನವನ್ನು ಸೇರಿಸುವ ಮೂಲಕ ವಾಟ್ಸ್​ಆ್ಯಪ್​ ಈ ಹೊಸ ವೈಶಿಷ್ಟ್ಯಗಳನ್ನು ತರುತ್ತಿದೆ. ವಿಶೇಷವಾಗಿ ಯುವಕರನ್ನು ಆಕರ್ಷಿಸುವ ಉತ್ತಮ ವೈಶಿಷ್ಟ್ಯದತ್ತ ಕಂಪನಿ ಕೆಲಸ ಮಾಡುತ್ತಿದೆ.

ವಾಟ್ಸ್​ಆ್ಯಪ್​ನಲ್ಲಿ ದಿನದಿಂದ ದಿನಕ್ಕೆ ಹೊಸ ವೈಶಿಷ್ಟ್ಯಗಳು ಲಭ್ಯವಾಗುತ್ತಿವೆ. ಸುಧಾರಿತ ತಂತ್ರಜ್ಞಾನವನ್ನು ಸೇರಿಸುವ ಮೂಲಕ ವಾಟ್ಸ್​ಆ್ಯಪ್​ ಈ ಹೊಸ ವೈಶಿಷ್ಟ್ಯಗಳನ್ನು ತರುತ್ತಿದೆ. ವಿಶೇಷವಾಗಿ ಯುವಕರನ್ನು ಆಕರ್ಷಿಸುವ ಉತ್ತಮ ವೈಶಿಷ್ಟ್ಯದತ್ತ ಕಂಪನಿ ಕೆಲಸ ಮಾಡುತ್ತಿದೆ.

2 / 6
ವಾಟ್ಸ್​ಆ್ಯಪ್​, ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಪ್ರಸ್ತುತ ಮೆಟಾ ಒಡೆತನದಲ್ಲಿರುವುದರಿಂದ, ಅವರು ವಾಟ್ಸ್​ಆ್ಯಪ್​ನಲ್ಲಿ ಇನ್‌ಸ್ಟಾಗ್ರಾಮ್‌ನಂತೆಯೇ ಟ್ರೆಂಡಿ ವೈಶಿಷ್ಟ್ಯಗಳನ್ನು ತರಲು ಕೆಲಸ ಮಾಡುತ್ತಿದ್ದಾರೆ. ಇದರ ಭಾಗವಾಗಿ ಮತ್ತೊಂದು ಕುತೂಹಲಕಾರಿ ಫೀಚರ್ ತರಲು ಸಿದ್ಧತೆ ನಡೆಸಿದೆ.

ವಾಟ್ಸ್​ಆ್ಯಪ್​, ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಪ್ರಸ್ತುತ ಮೆಟಾ ಒಡೆತನದಲ್ಲಿರುವುದರಿಂದ, ಅವರು ವಾಟ್ಸ್​ಆ್ಯಪ್​ನಲ್ಲಿ ಇನ್‌ಸ್ಟಾಗ್ರಾಮ್‌ನಂತೆಯೇ ಟ್ರೆಂಡಿ ವೈಶಿಷ್ಟ್ಯಗಳನ್ನು ತರಲು ಕೆಲಸ ಮಾಡುತ್ತಿದ್ದಾರೆ. ಇದರ ಭಾಗವಾಗಿ ಮತ್ತೊಂದು ಕುತೂಹಲಕಾರಿ ಫೀಚರ್ ತರಲು ಸಿದ್ಧತೆ ನಡೆಸಿದೆ.

3 / 6
ವಾಟ್ಸ್​ಆ್ಯಪ್​ ವೆಬ್‌ನಲ್ಲಿ ಸರ್ಚ್ ಫೋಟೋ ಎಂಬ ಹೊಸ ವೈಶಿಷ್ಟ್ಯವನ್ನು ತರುವಲ್ಲಿ ವಾಟ್ಸ್​ಆ್ಯಪ್​ ಕಾರ್ಯನಿರ್ವಹಿಸುತ್ತಿದೆ. ಈ ಹೊಸ ವೈಶಿಷ್ಟ್ಯದ ಸಹಾಯದಿಂದ ಬಳಕೆದಾರರು ತಮ್ಮ ವಾಟ್ಸ್​ಆ್ಯಪ್​ ಚಾಟ್‌ನಲ್ಲಿ ಪಡೆಯುವ ಫೋಟೋಗಳನ್ನು ಗೂಗಲ್​ನಲ್ಲಿ ಹುಡುಕಬಹುದು.

ವಾಟ್ಸ್​ಆ್ಯಪ್​ ವೆಬ್‌ನಲ್ಲಿ ಸರ್ಚ್ ಫೋಟೋ ಎಂಬ ಹೊಸ ವೈಶಿಷ್ಟ್ಯವನ್ನು ತರುವಲ್ಲಿ ವಾಟ್ಸ್​ಆ್ಯಪ್​ ಕಾರ್ಯನಿರ್ವಹಿಸುತ್ತಿದೆ. ಈ ಹೊಸ ವೈಶಿಷ್ಟ್ಯದ ಸಹಾಯದಿಂದ ಬಳಕೆದಾರರು ತಮ್ಮ ವಾಟ್ಸ್​ಆ್ಯಪ್​ ಚಾಟ್‌ನಲ್ಲಿ ಪಡೆಯುವ ಫೋಟೋಗಳನ್ನು ಗೂಗಲ್​ನಲ್ಲಿ ಹುಡುಕಬಹುದು.

4 / 6
ಇಂದು ನಕಲಿ ಫೋಟೋಗಳು ವಾಟ್ಸ್​ಆ್ಯಪ್​ನಲ್ಲಿ ಎಗ್ಗಿಲ್ಲದೆ ವೈರಲ್ ಆಗುತ್ತಿದೆ. ಹೀಗಾಗಿ ಅವುಗಳನ್ನು ಪರಿಶೀಲಿಸಲು ವಾಟ್ಸ್​ಆ್ಯಪ್​ ಈ ಹೊಸ ವೈಶಿಷ್ಟ್ಯವನ್ನು ಪರಿಚಯಿಸುತ್ತಿದೆ. ನೀವು ಪಡೆದ ಫೋಟೋ ನಿಜವೇ? ಅಥವಾ ಎಡಿಟ್ ಮಾಡಿದ್ದೀರಾ? ಎಂದು ಈ ಮೂಲಕ ತಿಳಿಯಬಹುದು. ನೀವು ಫೋಟೋದ ಮೂಲವನ್ನು ಸಹ ನೋಡಬಹುದು.

ಇಂದು ನಕಲಿ ಫೋಟೋಗಳು ವಾಟ್ಸ್​ಆ್ಯಪ್​ನಲ್ಲಿ ಎಗ್ಗಿಲ್ಲದೆ ವೈರಲ್ ಆಗುತ್ತಿದೆ. ಹೀಗಾಗಿ ಅವುಗಳನ್ನು ಪರಿಶೀಲಿಸಲು ವಾಟ್ಸ್​ಆ್ಯಪ್​ ಈ ಹೊಸ ವೈಶಿಷ್ಟ್ಯವನ್ನು ಪರಿಚಯಿಸುತ್ತಿದೆ. ನೀವು ಪಡೆದ ಫೋಟೋ ನಿಜವೇ? ಅಥವಾ ಎಡಿಟ್ ಮಾಡಿದ್ದೀರಾ? ಎಂದು ಈ ಮೂಲಕ ತಿಳಿಯಬಹುದು. ನೀವು ಫೋಟೋದ ಮೂಲವನ್ನು ಸಹ ನೋಡಬಹುದು.

5 / 6
 ಈ ವೈಶಿಷ್ಟ್ಯವು ತನ್ನ ಬಳಕೆದಾರರ ಗೌಪ್ಯತೆಗಾಗಿ ನೀಡಲಾಗುತ್ತಿದ್ದು, ಯಾವುದೇ ಬೆದರಿಕೆಯನ್ನು ಉಂಟುಮಾಡುವುದಿಲ್ಲ ಎಂದು ವಾಟ್ಸ್​ಆ್ಯಪ್​ಹೇಳಿದೆ. ಪ್ರಸ್ತುತ ಅಭಿವೃದ್ಧಿ ಹಂತದಲ್ಲಿರುವ ಈ ವೈಶಿಷ್ಟ್ಯವನ್ನು ಪರೀಕ್ಷೆಗೆ ತರಲು ಮತ್ತು ಬಳಕೆದಾರರಿಗೆ ಲಭ್ಯವಾಗುವಂತೆ ಮಾಡಲು ಸಿದ್ಧತೆಗಳನ್ನು ನಡೆಸಲಾಗುತ್ತಿದೆ.

ಈ ವೈಶಿಷ್ಟ್ಯವು ತನ್ನ ಬಳಕೆದಾರರ ಗೌಪ್ಯತೆಗಾಗಿ ನೀಡಲಾಗುತ್ತಿದ್ದು, ಯಾವುದೇ ಬೆದರಿಕೆಯನ್ನು ಉಂಟುಮಾಡುವುದಿಲ್ಲ ಎಂದು ವಾಟ್ಸ್​ಆ್ಯಪ್​ಹೇಳಿದೆ. ಪ್ರಸ್ತುತ ಅಭಿವೃದ್ಧಿ ಹಂತದಲ್ಲಿರುವ ಈ ವೈಶಿಷ್ಟ್ಯವನ್ನು ಪರೀಕ್ಷೆಗೆ ತರಲು ಮತ್ತು ಬಳಕೆದಾರರಿಗೆ ಲಭ್ಯವಾಗುವಂತೆ ಮಾಡಲು ಸಿದ್ಧತೆಗಳನ್ನು ನಡೆಸಲಾಗುತ್ತಿದೆ.

6 / 6

Published On - 2:45 pm, Sat, 12 October 24

Follow us
ಹಲ್ಲೆ ಕೇಸ್: ಅನಂತ್ ಕುಮಾರ್ ಹೆಗಡೆ ಬಂಧಿಸುವಂತೆ ಪ್ರತಿಭಟನೆ
ಹಲ್ಲೆ ಕೇಸ್: ಅನಂತ್ ಕುಮಾರ್ ಹೆಗಡೆ ಬಂಧಿಸುವಂತೆ ಪ್ರತಿಭಟನೆ
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ