AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp Feature: ವಾಟ್ಸ್​ಆ್ಯಪ್​ನಲ್ಲಿ ಬೆರಗುಗೊಳಿಸುವ ಫೀಚರ್: ಶೀಘ್ರದಲ್ಲೇ ಬರಲಿದೆ ಮತ್ತೊಂದು ಅತ್ಯದ್ಭುತ ಆಯ್ಕೆ

ವಾಟ್ಸ್​ಆ್ಯಪ್​, ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಪ್ರಸ್ತುತ ಮೆಟಾ ಒಡೆತನದಲ್ಲಿರುವುದರಿಂದ, ಅವರು ವಾಟ್ಸ್​ಆ್ಯಪ್​ನಲ್ಲಿ ಇನ್‌ಸ್ಟಾಗ್ರಾಮ್‌ನಂತೆಯೇ ಟ್ರೆಂಡಿ ವೈಶಿಷ್ಟ್ಯಗಳನ್ನು ತರಲು ಕೆಲಸ ಮಾಡುತ್ತಿದ್ದಾರೆ. ಇದರ ಭಾಗವಾಗಿ ಮತ್ತೊಂದು ಕುತೂಹಲಕಾರಿ ಫೀಚರ್ ತರಲು ಸಿದ್ಧತೆ ನಡೆಸಿದೆ.

ಪ್ರೀತಿ ಭಟ್​, ಗುಣವಂತೆ
| Edited By: |

Updated on:Oct 12, 2024 | 2:45 PM

Share
ಜನಪ್ರಿಯ ಇನ್‌ಸ್ಟಂಟ್ ಮೆಸೇಜಿಂಗ್ ವಾಟ್ಸ್​ಆ್ಯಪ್​ ಕ್ರೇಜ್ ಎಷ್ಟು ಇದೆ ಎಂಬುದನ್ನು ಹೇಳಬೇಕಾಗಿಲ್ಲ. ಬದಲಾಗುತ್ತಿರುವ ಸಮಯ ಮತ್ತು ತಂತ್ರಜ್ಞಾನಕ್ಕೆ ಅನುಗುಣವಾಗಿ ವಾಟ್ಸ್​ಆ್ಯಪ್​ ಕಾಲಕಾಲಕ್ಕೆ ಹೊಸ ವೈಶಿಷ್ಟ್ಯಗಳನ್ನು ತರುತ್ತದೆ. ಅದರಲ್ಲೂ ಯುವಕರನ್ನು ಸೆಳೆಯಲು ವಾಟ್ಸ್​ಆ್ಯಪ್​ಸೂಪರ್ ಫೀಚರ್ ಗಳನ್ನು ಪರಿಚಯಿಸುತ್ತಿದೆ. ಇದರ ಭಾಗವಾಗಿ ವಾಟ್ಸ್​ಆ್ಯಪ್​ ಇದೀಗ ಮತ್ತೊಂದು ಸೂಪರ್ ಫೀಚರ್ ಅನ್ನು ತರಲು ಮುಂದಾಗಿದೆ.

ಜನಪ್ರಿಯ ಇನ್‌ಸ್ಟಂಟ್ ಮೆಸೇಜಿಂಗ್ ವಾಟ್ಸ್​ಆ್ಯಪ್​ ಕ್ರೇಜ್ ಎಷ್ಟು ಇದೆ ಎಂಬುದನ್ನು ಹೇಳಬೇಕಾಗಿಲ್ಲ. ಬದಲಾಗುತ್ತಿರುವ ಸಮಯ ಮತ್ತು ತಂತ್ರಜ್ಞಾನಕ್ಕೆ ಅನುಗುಣವಾಗಿ ವಾಟ್ಸ್​ಆ್ಯಪ್​ ಕಾಲಕಾಲಕ್ಕೆ ಹೊಸ ವೈಶಿಷ್ಟ್ಯಗಳನ್ನು ತರುತ್ತದೆ. ಅದರಲ್ಲೂ ಯುವಕರನ್ನು ಸೆಳೆಯಲು ವಾಟ್ಸ್​ಆ್ಯಪ್​ಸೂಪರ್ ಫೀಚರ್ ಗಳನ್ನು ಪರಿಚಯಿಸುತ್ತಿದೆ. ಇದರ ಭಾಗವಾಗಿ ವಾಟ್ಸ್​ಆ್ಯಪ್​ ಇದೀಗ ಮತ್ತೊಂದು ಸೂಪರ್ ಫೀಚರ್ ಅನ್ನು ತರಲು ಮುಂದಾಗಿದೆ.

1 / 6
ವಾಟ್ಸ್​ಆ್ಯಪ್​ನಲ್ಲಿ ದಿನದಿಂದ ದಿನಕ್ಕೆ ಹೊಸ ವೈಶಿಷ್ಟ್ಯಗಳು ಲಭ್ಯವಾಗುತ್ತಿವೆ. ಸುಧಾರಿತ ತಂತ್ರಜ್ಞಾನವನ್ನು ಸೇರಿಸುವ ಮೂಲಕ ವಾಟ್ಸ್​ಆ್ಯಪ್​ ಈ ಹೊಸ ವೈಶಿಷ್ಟ್ಯಗಳನ್ನು ತರುತ್ತಿದೆ. ವಿಶೇಷವಾಗಿ ಯುವಕರನ್ನು ಆಕರ್ಷಿಸುವ ಉತ್ತಮ ವೈಶಿಷ್ಟ್ಯದತ್ತ ಕಂಪನಿ ಕೆಲಸ ಮಾಡುತ್ತಿದೆ.

ವಾಟ್ಸ್​ಆ್ಯಪ್​ನಲ್ಲಿ ದಿನದಿಂದ ದಿನಕ್ಕೆ ಹೊಸ ವೈಶಿಷ್ಟ್ಯಗಳು ಲಭ್ಯವಾಗುತ್ತಿವೆ. ಸುಧಾರಿತ ತಂತ್ರಜ್ಞಾನವನ್ನು ಸೇರಿಸುವ ಮೂಲಕ ವಾಟ್ಸ್​ಆ್ಯಪ್​ ಈ ಹೊಸ ವೈಶಿಷ್ಟ್ಯಗಳನ್ನು ತರುತ್ತಿದೆ. ವಿಶೇಷವಾಗಿ ಯುವಕರನ್ನು ಆಕರ್ಷಿಸುವ ಉತ್ತಮ ವೈಶಿಷ್ಟ್ಯದತ್ತ ಕಂಪನಿ ಕೆಲಸ ಮಾಡುತ್ತಿದೆ.

2 / 6
ವಾಟ್ಸ್​ಆ್ಯಪ್​, ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಪ್ರಸ್ತುತ ಮೆಟಾ ಒಡೆತನದಲ್ಲಿರುವುದರಿಂದ, ಅವರು ವಾಟ್ಸ್​ಆ್ಯಪ್​ನಲ್ಲಿ ಇನ್‌ಸ್ಟಾಗ್ರಾಮ್‌ನಂತೆಯೇ ಟ್ರೆಂಡಿ ವೈಶಿಷ್ಟ್ಯಗಳನ್ನು ತರಲು ಕೆಲಸ ಮಾಡುತ್ತಿದ್ದಾರೆ. ಇದರ ಭಾಗವಾಗಿ ಮತ್ತೊಂದು ಕುತೂಹಲಕಾರಿ ಫೀಚರ್ ತರಲು ಸಿದ್ಧತೆ ನಡೆಸಿದೆ.

ವಾಟ್ಸ್​ಆ್ಯಪ್​, ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಪ್ರಸ್ತುತ ಮೆಟಾ ಒಡೆತನದಲ್ಲಿರುವುದರಿಂದ, ಅವರು ವಾಟ್ಸ್​ಆ್ಯಪ್​ನಲ್ಲಿ ಇನ್‌ಸ್ಟಾಗ್ರಾಮ್‌ನಂತೆಯೇ ಟ್ರೆಂಡಿ ವೈಶಿಷ್ಟ್ಯಗಳನ್ನು ತರಲು ಕೆಲಸ ಮಾಡುತ್ತಿದ್ದಾರೆ. ಇದರ ಭಾಗವಾಗಿ ಮತ್ತೊಂದು ಕುತೂಹಲಕಾರಿ ಫೀಚರ್ ತರಲು ಸಿದ್ಧತೆ ನಡೆಸಿದೆ.

3 / 6
ವಾಟ್ಸ್​ಆ್ಯಪ್​ ವೆಬ್‌ನಲ್ಲಿ ಸರ್ಚ್ ಫೋಟೋ ಎಂಬ ಹೊಸ ವೈಶಿಷ್ಟ್ಯವನ್ನು ತರುವಲ್ಲಿ ವಾಟ್ಸ್​ಆ್ಯಪ್​ ಕಾರ್ಯನಿರ್ವಹಿಸುತ್ತಿದೆ. ಈ ಹೊಸ ವೈಶಿಷ್ಟ್ಯದ ಸಹಾಯದಿಂದ ಬಳಕೆದಾರರು ತಮ್ಮ ವಾಟ್ಸ್​ಆ್ಯಪ್​ ಚಾಟ್‌ನಲ್ಲಿ ಪಡೆಯುವ ಫೋಟೋಗಳನ್ನು ಗೂಗಲ್​ನಲ್ಲಿ ಹುಡುಕಬಹುದು.

ವಾಟ್ಸ್​ಆ್ಯಪ್​ ವೆಬ್‌ನಲ್ಲಿ ಸರ್ಚ್ ಫೋಟೋ ಎಂಬ ಹೊಸ ವೈಶಿಷ್ಟ್ಯವನ್ನು ತರುವಲ್ಲಿ ವಾಟ್ಸ್​ಆ್ಯಪ್​ ಕಾರ್ಯನಿರ್ವಹಿಸುತ್ತಿದೆ. ಈ ಹೊಸ ವೈಶಿಷ್ಟ್ಯದ ಸಹಾಯದಿಂದ ಬಳಕೆದಾರರು ತಮ್ಮ ವಾಟ್ಸ್​ಆ್ಯಪ್​ ಚಾಟ್‌ನಲ್ಲಿ ಪಡೆಯುವ ಫೋಟೋಗಳನ್ನು ಗೂಗಲ್​ನಲ್ಲಿ ಹುಡುಕಬಹುದು.

4 / 6
ಇಂದು ನಕಲಿ ಫೋಟೋಗಳು ವಾಟ್ಸ್​ಆ್ಯಪ್​ನಲ್ಲಿ ಎಗ್ಗಿಲ್ಲದೆ ವೈರಲ್ ಆಗುತ್ತಿದೆ. ಹೀಗಾಗಿ ಅವುಗಳನ್ನು ಪರಿಶೀಲಿಸಲು ವಾಟ್ಸ್​ಆ್ಯಪ್​ ಈ ಹೊಸ ವೈಶಿಷ್ಟ್ಯವನ್ನು ಪರಿಚಯಿಸುತ್ತಿದೆ. ನೀವು ಪಡೆದ ಫೋಟೋ ನಿಜವೇ? ಅಥವಾ ಎಡಿಟ್ ಮಾಡಿದ್ದೀರಾ? ಎಂದು ಈ ಮೂಲಕ ತಿಳಿಯಬಹುದು. ನೀವು ಫೋಟೋದ ಮೂಲವನ್ನು ಸಹ ನೋಡಬಹುದು.

ಇಂದು ನಕಲಿ ಫೋಟೋಗಳು ವಾಟ್ಸ್​ಆ್ಯಪ್​ನಲ್ಲಿ ಎಗ್ಗಿಲ್ಲದೆ ವೈರಲ್ ಆಗುತ್ತಿದೆ. ಹೀಗಾಗಿ ಅವುಗಳನ್ನು ಪರಿಶೀಲಿಸಲು ವಾಟ್ಸ್​ಆ್ಯಪ್​ ಈ ಹೊಸ ವೈಶಿಷ್ಟ್ಯವನ್ನು ಪರಿಚಯಿಸುತ್ತಿದೆ. ನೀವು ಪಡೆದ ಫೋಟೋ ನಿಜವೇ? ಅಥವಾ ಎಡಿಟ್ ಮಾಡಿದ್ದೀರಾ? ಎಂದು ಈ ಮೂಲಕ ತಿಳಿಯಬಹುದು. ನೀವು ಫೋಟೋದ ಮೂಲವನ್ನು ಸಹ ನೋಡಬಹುದು.

5 / 6
 ಈ ವೈಶಿಷ್ಟ್ಯವು ತನ್ನ ಬಳಕೆದಾರರ ಗೌಪ್ಯತೆಗಾಗಿ ನೀಡಲಾಗುತ್ತಿದ್ದು, ಯಾವುದೇ ಬೆದರಿಕೆಯನ್ನು ಉಂಟುಮಾಡುವುದಿಲ್ಲ ಎಂದು ವಾಟ್ಸ್​ಆ್ಯಪ್​ಹೇಳಿದೆ. ಪ್ರಸ್ತುತ ಅಭಿವೃದ್ಧಿ ಹಂತದಲ್ಲಿರುವ ಈ ವೈಶಿಷ್ಟ್ಯವನ್ನು ಪರೀಕ್ಷೆಗೆ ತರಲು ಮತ್ತು ಬಳಕೆದಾರರಿಗೆ ಲಭ್ಯವಾಗುವಂತೆ ಮಾಡಲು ಸಿದ್ಧತೆಗಳನ್ನು ನಡೆಸಲಾಗುತ್ತಿದೆ.

ಈ ವೈಶಿಷ್ಟ್ಯವು ತನ್ನ ಬಳಕೆದಾರರ ಗೌಪ್ಯತೆಗಾಗಿ ನೀಡಲಾಗುತ್ತಿದ್ದು, ಯಾವುದೇ ಬೆದರಿಕೆಯನ್ನು ಉಂಟುಮಾಡುವುದಿಲ್ಲ ಎಂದು ವಾಟ್ಸ್​ಆ್ಯಪ್​ಹೇಳಿದೆ. ಪ್ರಸ್ತುತ ಅಭಿವೃದ್ಧಿ ಹಂತದಲ್ಲಿರುವ ಈ ವೈಶಿಷ್ಟ್ಯವನ್ನು ಪರೀಕ್ಷೆಗೆ ತರಲು ಮತ್ತು ಬಳಕೆದಾರರಿಗೆ ಲಭ್ಯವಾಗುವಂತೆ ಮಾಡಲು ಸಿದ್ಧತೆಗಳನ್ನು ನಡೆಸಲಾಗುತ್ತಿದೆ.

6 / 6

Published On - 2:45 pm, Sat, 12 October 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್