AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp banned: ಒಂದೇ ತಿಂಗಳಲ್ಲಿ ಭಾರತದಲ್ಲಿ 17 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಖಾತೆ ಬ್ಯಾನ್

WhatsApp: ಮೇ 26 ರಂದು ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು (5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು) ಪ್ರತಿ ತಿಂಗಳು ವರದಿಗಳನ್ನು ಪ್ರಕಟಿಸಬೇಕು.

TV9 Web
| Edited By: |

Updated on: Jan 02, 2022 | 7:13 PM

Share
ಮೆಟಾ ಒಡೆತನದ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ ನವೆಂಬರ್ ತಿಂಗಳಲ್ಲಿ 17 ಲಕ್ಷಕ್ಕೂ ಅಧಿಕ ಭಾರತೀಯ ಖಾತೆಗಳನ್ನು ನಿರ್ಬಂಧಿಸಿದೆ. ಅಂದರೆ ಕೇವಲ 30 ದಿನಗಳಲ್ಲಿ 17,59,000 ಭಾರತೀಯ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಹೇಳಿಕೊಂಡಿದೆ.

ಮೆಟಾ ಒಡೆತನದ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ ನವೆಂಬರ್ ತಿಂಗಳಲ್ಲಿ 17 ಲಕ್ಷಕ್ಕೂ ಅಧಿಕ ಭಾರತೀಯ ಖಾತೆಗಳನ್ನು ನಿರ್ಬಂಧಿಸಿದೆ. ಅಂದರೆ ಕೇವಲ 30 ದಿನಗಳಲ್ಲಿ 17,59,000 ಭಾರತೀಯ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಹೇಳಿಕೊಂಡಿದೆ.

1 / 6
ನವೆಂಬರ್ ತಿಂಗಳ ಅವಧಿಯಲ್ಲಿ 602 ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 17 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್​ ಖಾತೆಗಳು ಬ್ಯಾನ್ ಮಾಡಲಾಗಿದೆ ಎಂದು ವಾಟ್ಸ್​ಆ್ಯಪ್ ತಿಳಿಸಿದೆ.

ನವೆಂಬರ್ ತಿಂಗಳ ಅವಧಿಯಲ್ಲಿ 602 ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 17 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್​ ಖಾತೆಗಳು ಬ್ಯಾನ್ ಮಾಡಲಾಗಿದೆ ಎಂದು ವಾಟ್ಸ್​ಆ್ಯಪ್ ತಿಳಿಸಿದೆ.

2 / 6
ಆ ಪೈಕಿ ಶೇ .95 ಕ್ಕಿಂತ ಹೆಚ್ಚು ಖಾತೆಗಳು ಸ್ಪ್ಯಾಮ್ ಸಂದೇಶಗಳನ್ನು ರವಾನಿಸುತ್ತಿತ್ತು. ಹೀಗಾಗಿ ಅಂತಹ ಖಾತೆಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ವಾಟ್ಸ್​ಆ್ಯಪ್​ ತಿಳಿಸಿದೆ.

ಆ ಪೈಕಿ ಶೇ .95 ಕ್ಕಿಂತ ಹೆಚ್ಚು ಖಾತೆಗಳು ಸ್ಪ್ಯಾಮ್ ಸಂದೇಶಗಳನ್ನು ರವಾನಿಸುತ್ತಿತ್ತು. ಹೀಗಾಗಿ ಅಂತಹ ಖಾತೆಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ವಾಟ್ಸ್​ಆ್ಯಪ್​ ತಿಳಿಸಿದೆ.

3 / 6
ಈ ಹಿಂದೆ ಮೇ 15 ರಿಂದ ಜೂನ್ 15 ರ ನಡುವೆ ಭಾರತದಲ್ಲಿ ಕನಿಷ್ಠ 20 ಲಕ್ಷ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಒಡೆತನದ ಫೇಸ್​ಬುಕ್ ಹೇಳಿತ್ತು. ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳಿಗೆ ಅನುಸಾರವಾಗಿ ಕಂಪೆನಿಯು ಈ ಕ್ರಮಗೊಳ್ಳುತ್ತಿದೆ ಎಂದು ಸ್ಪಷ್ಟಪಡಿಸಿದೆ.

ಈ ಹಿಂದೆ ಮೇ 15 ರಿಂದ ಜೂನ್ 15 ರ ನಡುವೆ ಭಾರತದಲ್ಲಿ ಕನಿಷ್ಠ 20 ಲಕ್ಷ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಒಡೆತನದ ಫೇಸ್​ಬುಕ್ ಹೇಳಿತ್ತು. ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳಿಗೆ ಅನುಸಾರವಾಗಿ ಕಂಪೆನಿಯು ಈ ಕ್ರಮಗೊಳ್ಳುತ್ತಿದೆ ಎಂದು ಸ್ಪಷ್ಟಪಡಿಸಿದೆ.

4 / 6
ಇನ್ನೊಂದೆಡೆ ಗೂಗಲ್ ಸರ್ಚ್ ಇಂಜಿನ್ ಕೂಡ ನವೆಂಬರ್​ ತಿಂಗಳಲ್ಲಿ ಸ್ವೀಕರಿಸಿದ ದೂರುಗಳನ್ನು ಆಧರಿಸಿ 61 ಸಾವಿರಕ್ಕೂ ಅಧಿಕ ವಿಷಯವನ್ನು ತೆಗೆದುಹಾಕಿದೆ ಎಂದು ಹೇಳಿದೆ. ಒಟ್ಟು 26,087 ದೂರುಗಳು ಬಂದಿದ್ದು,  ಇವುಗಳಲ್ಲಿ ಬಹುತೇಕ ಕಾಪಿರೈಟ್ ದೂರುಗಳಾಗಿದ್ದವು ಎಂದು ಗೂಗಲ್ ತಿಳಿಸಿದೆ.

ಇನ್ನೊಂದೆಡೆ ಗೂಗಲ್ ಸರ್ಚ್ ಇಂಜಿನ್ ಕೂಡ ನವೆಂಬರ್​ ತಿಂಗಳಲ್ಲಿ ಸ್ವೀಕರಿಸಿದ ದೂರುಗಳನ್ನು ಆಧರಿಸಿ 61 ಸಾವಿರಕ್ಕೂ ಅಧಿಕ ವಿಷಯವನ್ನು ತೆಗೆದುಹಾಕಿದೆ ಎಂದು ಹೇಳಿದೆ. ಒಟ್ಟು 26,087 ದೂರುಗಳು ಬಂದಿದ್ದು, ಇವುಗಳಲ್ಲಿ ಬಹುತೇಕ ಕಾಪಿರೈಟ್ ದೂರುಗಳಾಗಿದ್ದವು ಎಂದು ಗೂಗಲ್ ತಿಳಿಸಿದೆ.

5 / 6
ಮೇ 26 ರಂದು ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು (5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು) ಪ್ರತಿ ತಿಂಗಳು ವರದಿಗಳನ್ನು ಪ್ರಕಟಿಸಬೇಕು. ಈ ವರದಿಯಲ್ಲಿ ಸ್ವೀಕರಿಸಿದ ದೂರುಗಳು ಹಾಗೂ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸ್ಪಷ್ಟನೆ ನೀಡಬೇಕು. ಅದರಂತೆ ನವೆಂಬರ್​ನಲ್ಲಿ ಗೂಗಲ್ ಹಾಗೂ ವಾಟ್ಸ್​ಆ್ಯಪ್ ತೆಗೆದುಕೊಂಡಿರುವ ಬಗ್ಗೆ ತಿಳಿಸಲಾಗಿದೆ.

ಮೇ 26 ರಂದು ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು (5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು) ಪ್ರತಿ ತಿಂಗಳು ವರದಿಗಳನ್ನು ಪ್ರಕಟಿಸಬೇಕು. ಈ ವರದಿಯಲ್ಲಿ ಸ್ವೀಕರಿಸಿದ ದೂರುಗಳು ಹಾಗೂ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸ್ಪಷ್ಟನೆ ನೀಡಬೇಕು. ಅದರಂತೆ ನವೆಂಬರ್​ನಲ್ಲಿ ಗೂಗಲ್ ಹಾಗೂ ವಾಟ್ಸ್​ಆ್ಯಪ್ ತೆಗೆದುಕೊಂಡಿರುವ ಬಗ್ಗೆ ತಿಳಿಸಲಾಗಿದೆ.

6 / 6
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್