AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಹೊಸ ಅಚ್ಚರಿಯ ಫೀಚರ್: ಕಾದು ಕುಳಿತ ಬಳಕೆದಾರರು

WhatsApp New Fetures: ವಾಟ್ಸ್​ಆ್ಯಪ್​ ತನ್ನ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಮೆಸೇಜ್ ವಿಥ್ ಯುವರ್​ಸೆಲ್ಫ್ ಎಂಬ ಹೊಸ ಫೀಚರ್ ಅನ್ನು ಪರಿಚಯಿಸುವ ಬಗ್ಗೆ ಕೆಲಸ ಮಾಡುತ್ತಿದೆ. ಸದ್ಯಕ್ಕೆ ಬೀಟಾ ವರ್ಷನ್​ನಲ್ಲಿ ಈ ಆಯ್ಕೆ ಕಾಣಿಸಿಕೊಂಡಿದೆ.

TV9 Web
| Edited By: |

Updated on: Nov 11, 2022 | 6:12 AM

Share
ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ (WhatsApp) ವಿನೂತನವಾದ ಅಪ್ಡೇಟ್ ಮೂಲಕ ಸುದ್ದಿಯಾಗುತ್ತಲೇ ಇದೆ. ಈಗೀಗ ಒಮ್ಮೆಲೆ 4,5 ಹೊಸ ಹೊಸ ಆಯ್ಕೆಯನ್ನು ನೀಡುತ್ತಿರುವ ವಾಟ್ಸ್​ಆ್ಯಪ್​ನಲ್ಲಿ ಸಾಲು ಸಾಲು ಅಪ್ಡೇಟ್​ಗಳು ಬರಲು ತಯಾರಾಗಿ ನಿಂತಿದೆ.

ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ (WhatsApp) ವಿನೂತನವಾದ ಅಪ್ಡೇಟ್ ಮೂಲಕ ಸುದ್ದಿಯಾಗುತ್ತಲೇ ಇದೆ. ಈಗೀಗ ಒಮ್ಮೆಲೆ 4,5 ಹೊಸ ಹೊಸ ಆಯ್ಕೆಯನ್ನು ನೀಡುತ್ತಿರುವ ವಾಟ್ಸ್​ಆ್ಯಪ್​ನಲ್ಲಿ ಸಾಲು ಸಾಲು ಅಪ್ಡೇಟ್​ಗಳು ಬರಲು ತಯಾರಾಗಿ ನಿಂತಿದೆ.

1 / 7
ಇದೀಗ ನಿಮ್ಮ ನಂಬರ್​ಗೆ ನೀವೇ ಮೆಸೇಜ್ ಮಾಡಬಹುದಾದ ಆಯ್ಕೆಯನ್ನು ವಾಟ್ಸ್​ಆ್ಯಪ್ ನೀಡಲು ಮುಂದಾಗಿದೆ. ವಾಟ್ಸ್​ಆ್ಯಪ್​ ತನ್ನ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಮೆಸೇಜ್ ವಿಥ್ ಯುವರ್​ಸೆಲ್ಫ್ ಎಂಬ ಹೊಸ ಫೀಚರ್ ಅನ್ನು ಪರಿಚಯಿಸುವ ಬಗ್ಗೆ ಕೆಲಸ ಮಾಡುತ್ತಿದೆ. ಸದ್ಯಕ್ಕೆ ಬೀಟಾ ವರ್ಷನ್​ನಲ್ಲಿ ಈ ಆಯ್ಕೆ ಕಾಣಿಸಿಕೊಂಡಿದೆ.

ಇದೀಗ ನಿಮ್ಮ ನಂಬರ್​ಗೆ ನೀವೇ ಮೆಸೇಜ್ ಮಾಡಬಹುದಾದ ಆಯ್ಕೆಯನ್ನು ವಾಟ್ಸ್​ಆ್ಯಪ್ ನೀಡಲು ಮುಂದಾಗಿದೆ. ವಾಟ್ಸ್​ಆ್ಯಪ್​ ತನ್ನ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಮೆಸೇಜ್ ವಿಥ್ ಯುವರ್​ಸೆಲ್ಫ್ ಎಂಬ ಹೊಸ ಫೀಚರ್ ಅನ್ನು ಪರಿಚಯಿಸುವ ಬಗ್ಗೆ ಕೆಲಸ ಮಾಡುತ್ತಿದೆ. ಸದ್ಯಕ್ಕೆ ಬೀಟಾ ವರ್ಷನ್​ನಲ್ಲಿ ಈ ಆಯ್ಕೆ ಕಾಣಿಸಿಕೊಂಡಿದೆ.

2 / 7
ವಾಟ್ಸ್​ಆ್ಯಪ್​ನಲ್ಲಿ ನಿಮಗೆ ನೀವೇ ಮೆಸೇಜ್ ಮಾಡಲು ಈಗಲು ಸಾಧ್ಯವಿದೆ. ಆದರೆ, ಅದು ಗ್ರೂಪ್ ಒಂದನ್ನು ರಚಿಸಿ ನೀವೊಬ್ಬರೆ ಆ ಗ್ರೂಪ್​ನ ಸದಸ್ಯರಾಗಿ ಮೆಸೇಜ್ ಮಾಡಬಹುದು. ಆದರೀಗ ವಾಟ್ಸ್​ಆ್ಯಪ್ ನೀಡಲಿರುವ ಈ ಹೊಸ ಆಯ್ಕೆಯಲ್ಲಿ ಕಾಂಟೆಕ್ಟ್​ ಲಿಸ್ಟ್​ನಲ್ಲಿ ಬೇರೆಯವರ ನಂಬರ್ ಜೊತೆ ನಿಮ್ಮ ನಂಬರ್ ಕೂಡ ಕಾಣಲಿದೆ.

ವಾಟ್ಸ್​ಆ್ಯಪ್​ನಲ್ಲಿ ನಿಮಗೆ ನೀವೇ ಮೆಸೇಜ್ ಮಾಡಲು ಈಗಲು ಸಾಧ್ಯವಿದೆ. ಆದರೆ, ಅದು ಗ್ರೂಪ್ ಒಂದನ್ನು ರಚಿಸಿ ನೀವೊಬ್ಬರೆ ಆ ಗ್ರೂಪ್​ನ ಸದಸ್ಯರಾಗಿ ಮೆಸೇಜ್ ಮಾಡಬಹುದು. ಆದರೀಗ ವಾಟ್ಸ್​ಆ್ಯಪ್ ನೀಡಲಿರುವ ಈ ಹೊಸ ಆಯ್ಕೆಯಲ್ಲಿ ಕಾಂಟೆಕ್ಟ್​ ಲಿಸ್ಟ್​ನಲ್ಲಿ ಬೇರೆಯವರ ನಂಬರ್ ಜೊತೆ ನಿಮ್ಮ ನಂಬರ್ ಕೂಡ ಕಾಣಲಿದೆ.

3 / 7
ಇನ್ನು ವಾಟ್ಸ್​ಆ್ಯಪ್ ಮತ್ತೊಂದು ನೂತನ ಅಪ್ಡೇಟ್ ನೀಡಲು ಸಜ್ಜಾಗಿದ್ದು, ಇದರ ಮೂಲಕ ನೀವು ಫೋಟೋ, ವಿಡಿಯೋ ಅಥವಾ ಜಿಫ್ ಫೈಲ್​ಗಳನ್ನು ಫಾರ್ವರ್ಡ್ ಮಾಡುವಾಗ ಅದರ ಜೊತೆಗಿದ್ದ ಅಡಿ ಬರಹ ಕೂಡ ಸೆಂಡ್ ಆಗುತ್ತದೆ. ಸದ್ಯಕ್ಕೆ ಈ ಆಯ್ಕೆ ಕೆಲ ಆಂಡ್ರಾಯ್ಡ್ ಬೀಟಾ ಬಳಕೆದಾರರಿಗೆ ಲಭ್ಯವಾಗುತ್ತಿದೆ.

ಇನ್ನು ವಾಟ್ಸ್​ಆ್ಯಪ್ ಮತ್ತೊಂದು ನೂತನ ಅಪ್ಡೇಟ್ ನೀಡಲು ಸಜ್ಜಾಗಿದ್ದು, ಇದರ ಮೂಲಕ ನೀವು ಫೋಟೋ, ವಿಡಿಯೋ ಅಥವಾ ಜಿಫ್ ಫೈಲ್​ಗಳನ್ನು ಫಾರ್ವರ್ಡ್ ಮಾಡುವಾಗ ಅದರ ಜೊತೆಗಿದ್ದ ಅಡಿ ಬರಹ ಕೂಡ ಸೆಂಡ್ ಆಗುತ್ತದೆ. ಸದ್ಯಕ್ಕೆ ಈ ಆಯ್ಕೆ ಕೆಲ ಆಂಡ್ರಾಯ್ಡ್ ಬೀಟಾ ಬಳಕೆದಾರರಿಗೆ ಲಭ್ಯವಾಗುತ್ತಿದೆ.

4 / 7
ಅಂತೆಯೆ ವಾಟ್ಸ್​ಆ್ಯಪ್​ನಲ್ಲಿ ಫೋಟೋ, ವಿಡಿಯೋ ಮತ್ತು ಜಿಫ್ ಫೈಲ್​ಗಳನ್ನು ಅಡಿ ಬರಹ ನೀಡಿ ಕಳುಹಿಸಬಹುದು ಎಂಬುದು ಗೊತ್ತಿದೆ. ಆದರೆ, ಡಾಕ್ಯುಮೆಂಟ್ ಕಳುಹಿಸುವಾಗ ಈ ಆಯ್ಕೆ ಕಾಣಿಸುವುದಿಲ್ಲ. ಇದೀಗ ವಾಟ್ಸ್​ಆ್ಯಪ್ ತನ್ನ ನೂತನ ಅಪ್ಡೇಟ್​ನಲ್ಲಿ ಡಾಕ್ಯುಮೆಂಟ್ ಕಳುಹಿಸುವಾಗಲೂ ಕಾಪ್ಷನ್ ಆಯ್ಕೆ ನೀಡಲಿದೆ.

ಅಂತೆಯೆ ವಾಟ್ಸ್​ಆ್ಯಪ್​ನಲ್ಲಿ ಫೋಟೋ, ವಿಡಿಯೋ ಮತ್ತು ಜಿಫ್ ಫೈಲ್​ಗಳನ್ನು ಅಡಿ ಬರಹ ನೀಡಿ ಕಳುಹಿಸಬಹುದು ಎಂಬುದು ಗೊತ್ತಿದೆ. ಆದರೆ, ಡಾಕ್ಯುಮೆಂಟ್ ಕಳುಹಿಸುವಾಗ ಈ ಆಯ್ಕೆ ಕಾಣಿಸುವುದಿಲ್ಲ. ಇದೀಗ ವಾಟ್ಸ್​ಆ್ಯಪ್ ತನ್ನ ನೂತನ ಅಪ್ಡೇಟ್​ನಲ್ಲಿ ಡಾಕ್ಯುಮೆಂಟ್ ಕಳುಹಿಸುವಾಗಲೂ ಕಾಪ್ಷನ್ ಆಯ್ಕೆ ನೀಡಲಿದೆ.

5 / 7
ಎರಡು ದಿನಗಳ ಹಿಂದೆಯಷ್ಟೆ ಮೆಟಾ-ಮಾಲೀಕತ್ವದ ವಾಟ್ಸ್​ಆ್ಯಪ್ ತನ್ನ ಬಳಕೆದಾರರಿಗಾಗಿ ಕಮ್ಯುನಿಟಿ ಎನ್ನುವ ಹೊಸ ಫೀಚರ್​ ಅನ್ನು ಪರಿಚಯಿಸಿದೆ. ಈ ಹೊಸ ಫೀಚರ್ ಮೂಲಕ ನೀವು 50 ವಾಟ್ಸ್​ಆ್ಯಪ್ ಗುಂಪುಗಳನ್ನು ಒಟ್ಟಿಗೆ ಸೇರಿಸಲು ಸಾಧ್ಯವಾಗುತ್ತದೆ.

ಎರಡು ದಿನಗಳ ಹಿಂದೆಯಷ್ಟೆ ಮೆಟಾ-ಮಾಲೀಕತ್ವದ ವಾಟ್ಸ್​ಆ್ಯಪ್ ತನ್ನ ಬಳಕೆದಾರರಿಗಾಗಿ ಕಮ್ಯುನಿಟಿ ಎನ್ನುವ ಹೊಸ ಫೀಚರ್​ ಅನ್ನು ಪರಿಚಯಿಸಿದೆ. ಈ ಹೊಸ ಫೀಚರ್ ಮೂಲಕ ನೀವು 50 ವಾಟ್ಸ್​ಆ್ಯಪ್ ಗುಂಪುಗಳನ್ನು ಒಟ್ಟಿಗೆ ಸೇರಿಸಲು ಸಾಧ್ಯವಾಗುತ್ತದೆ.

6 / 7
ಇಷ್ಟು ದಿನ ಕೇವಲ ಗ್ರೂಪ್ ಕ್ರಿಯೇಟ್ ಮಾಡಿ ಅದರಲ್ಲಿ ನಿಮಗೆ ಬೇಕಾದವರ ನಂಬರ್​ ಅನ್ನು ಆಡ್ ಮಾಡುವ ಅವಕಾಶವಿತ್ತು. ಆದರೆ ಮುಂದಿನ ದಿನಗಳಲ್ಲಿ ಬೇರೆ ಬೇರೆ ಗ್ರೂಪ್​ಗಳನ್ನು ಈ ಕಮ್ಯುನಿಟಿಯಲ್ಲಿ ಸೇರಿಸಬಹುದಾಗಿದೆ.

ಇಷ್ಟು ದಿನ ಕೇವಲ ಗ್ರೂಪ್ ಕ್ರಿಯೇಟ್ ಮಾಡಿ ಅದರಲ್ಲಿ ನಿಮಗೆ ಬೇಕಾದವರ ನಂಬರ್​ ಅನ್ನು ಆಡ್ ಮಾಡುವ ಅವಕಾಶವಿತ್ತು. ಆದರೆ ಮುಂದಿನ ದಿನಗಳಲ್ಲಿ ಬೇರೆ ಬೇರೆ ಗ್ರೂಪ್​ಗಳನ್ನು ಈ ಕಮ್ಯುನಿಟಿಯಲ್ಲಿ ಸೇರಿಸಬಹುದಾಗಿದೆ.

7 / 7
TV9 Web
TV9 Web

TV9 Kannada

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ