AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನಿದು ವಾಟ್ಸ್​ಆ್ಯಪ್​ನ ಇ-ಮೇಲ್ ವೆರಿಫಿಕೇಷನ್ ಫೀಚರ್: ಇಲ್ಲಿದೆ ನೋಡಿ ಮಾಹಿತಿ

WhatsApp New Feature: ಸದ್ಯದಲ್ಲೇ ಬಳಕೆದಾರರು ವಾಟ್ಸ್​ಆ್ಯಪ್​ನಲ್ಲಿ ಹೊಸ ಇ-ಮೇಲ್ ವೆರಿಫಿಕೇಷನ್ ಫೀಚರ್​ನ ಪ್ರಯೋಜನ ಪಡೆಯಲಿದ್ದಾರೆ. WABetaInfo ವರದಿ ಮಾಡಿದಂತೆ, ವಾಟ್ಸ್​ಆ್ಯಪ್ ಪ್ರಸ್ತುತ ಇ-ಮೇಲ್ ವಿಳಾಸವನ್ನು ಬಳಸಿಕೊಂಡು ನಿಮ್ಮ ಖಾತೆಯನ್ನು ರಕ್ಷಿಸಲು ಹೊಸ ಭದ್ರತಾ ವೈಶಿಷ್ಟ್ಯದ ರೂಪದಲ್ಲಿ ಈ ಆಯ್ಕೆಯನ್ನು ನೀಡಲು ಮುಂದಾಗಿದೆ.

Vinay Bhat
|

Updated on: Oct 06, 2023 | 6:55 AM

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ (WhatsApp) ತನ್ನ ಬಳಕೆದಾರರಿಗೆ ಬಹಳ ಉಪಯುಕ್ತವಾದ ಆಕರ್ಷಕ ಫೀಚರ್​ಗಳನ್ನು ನೀಡುವ ಕೆಲಸ ಮುಂದುವರೆಸಿದೆ. ಜೊತೆಗೆ ಸುರಕ್ಷತೆಯ ಮೇಲೂ ನಿಗಾವಹಿಸಿಕೊಂಡು ಅಪ್ಡೇಟ್ ನೀಡುತ್ತಿದೆ.

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ (WhatsApp) ತನ್ನ ಬಳಕೆದಾರರಿಗೆ ಬಹಳ ಉಪಯುಕ್ತವಾದ ಆಕರ್ಷಕ ಫೀಚರ್​ಗಳನ್ನು ನೀಡುವ ಕೆಲಸ ಮುಂದುವರೆಸಿದೆ. ಜೊತೆಗೆ ಸುರಕ್ಷತೆಯ ಮೇಲೂ ನಿಗಾವಹಿಸಿಕೊಂಡು ಅಪ್ಡೇಟ್ ನೀಡುತ್ತಿದೆ.

1 / 7
ಈಗಾಗಲೇ ವಾಟ್ಸ್​ಆ್ಯಪ್ ಬೀಟಾ ವರ್ಷನ್​ನಲ್ಲಿ ಸಾಲು-ಸಾಲು ಫೀಚರ್​ಗಳು ಪರೀಕ್ಷಾ ಹಂತದಲ್ಲಿದ್ದು, ಸದ್ಯದಲ್ಲೇ ಒಂದೊಂದು ಆಯ್ಕೆ ಪರಿಚಯಿಸಲಿದೆ. ಇದರ ನಡುವೆ ನಂಬರ್ ಒನ್ ಮೆಸೇಜಿಂಗ್ ಅಪ್ಲಿಕೇಷನ್ ಮತ್ತೊಂದು ನೂತನ ಅಪ್ಡೇಟ್ ನೀಡುವ ಬಗ್ಗೆ ಘೋಷಣೆ ಮಾಡಿದೆ.

ಈಗಾಗಲೇ ವಾಟ್ಸ್​ಆ್ಯಪ್ ಬೀಟಾ ವರ್ಷನ್​ನಲ್ಲಿ ಸಾಲು-ಸಾಲು ಫೀಚರ್​ಗಳು ಪರೀಕ್ಷಾ ಹಂತದಲ್ಲಿದ್ದು, ಸದ್ಯದಲ್ಲೇ ಒಂದೊಂದು ಆಯ್ಕೆ ಪರಿಚಯಿಸಲಿದೆ. ಇದರ ನಡುವೆ ನಂಬರ್ ಒನ್ ಮೆಸೇಜಿಂಗ್ ಅಪ್ಲಿಕೇಷನ್ ಮತ್ತೊಂದು ನೂತನ ಅಪ್ಡೇಟ್ ನೀಡುವ ಬಗ್ಗೆ ಘೋಷಣೆ ಮಾಡಿದೆ.

2 / 7
ಸದ್ಯದಲ್ಲೇ ಬಳಕೆದಾರರು ವಾಟ್ಸ್​ಆ್ಯಪ್​ನಲ್ಲಿ ಹೊಸ ಇ-ಮೇಲ್ ವೆರಿಫಿಕೇಷನ್ ಫೀಚರ್​ನ ಪ್ರಯೋಜನ ಪಡೆಯಲಿದ್ದಾರೆ. WABetaInfo ವರದಿ ಮಾಡಿದಂತೆ, ವಾಟ್ಸ್​ಆ್ಯಪ್ ಪ್ರಸ್ತುತ ಇ-ಮೇಲ್ ವಿಳಾಸವನ್ನು ಬಳಸಿಕೊಂಡು ನಿಮ್ಮ ಖಾತೆಯನ್ನು ರಕ್ಷಿಸಲು ಹೊಸ ಭದ್ರತಾ ವೈಶಿಷ್ಟ್ಯದ ರೂಪದಲ್ಲಿ ಈ ಆಯ್ಕೆಯನ್ನು ನೀಡಲು ಮುಂದಾಗಿದೆ.

ಸದ್ಯದಲ್ಲೇ ಬಳಕೆದಾರರು ವಾಟ್ಸ್​ಆ್ಯಪ್​ನಲ್ಲಿ ಹೊಸ ಇ-ಮೇಲ್ ವೆರಿಫಿಕೇಷನ್ ಫೀಚರ್​ನ ಪ್ರಯೋಜನ ಪಡೆಯಲಿದ್ದಾರೆ. WABetaInfo ವರದಿ ಮಾಡಿದಂತೆ, ವಾಟ್ಸ್​ಆ್ಯಪ್ ಪ್ರಸ್ತುತ ಇ-ಮೇಲ್ ವಿಳಾಸವನ್ನು ಬಳಸಿಕೊಂಡು ನಿಮ್ಮ ಖಾತೆಯನ್ನು ರಕ್ಷಿಸಲು ಹೊಸ ಭದ್ರತಾ ವೈಶಿಷ್ಟ್ಯದ ರೂಪದಲ್ಲಿ ಈ ಆಯ್ಕೆಯನ್ನು ನೀಡಲು ಮುಂದಾಗಿದೆ.

3 / 7
ಈ ಹೊಸ ಆಯ್ಕೆಯಿಂದ ನಿಮ್ಮ ಖಾತೆ ಮತ್ತಷ್ಟು ಭದ್ರತೆಯಿಂದ ಕೂಡಿರುತ್ತದೆ. ಈ ವೈಶಿಷ್ಟ್ಯವು ಪರೀಕ್ಷಾ ಹಂತದಲ್ಲಿದೆ ಮತ್ತು ಇದು ಆಂಡ್ರಾಯ್ಡ್​ನ ಬೀಟಾ ಪರೀಕ್ಷಕರಿಗೆ ಲಭ್ಯವಿದೆ. ಈ ಫೀಚರ್ ಅನ್ನು ವಾಟ್ಸ್​ಆ್ಯಪ್ ಬೀಟಾ ಆವೃತ್ತಿ ಸಂಖ್ಯೆ 2.23.18.19 ರ ಮೂಲಕ ಪ್ರವೇಶಿಸಬಹುದು.

ಈ ಹೊಸ ಆಯ್ಕೆಯಿಂದ ನಿಮ್ಮ ಖಾತೆ ಮತ್ತಷ್ಟು ಭದ್ರತೆಯಿಂದ ಕೂಡಿರುತ್ತದೆ. ಈ ವೈಶಿಷ್ಟ್ಯವು ಪರೀಕ್ಷಾ ಹಂತದಲ್ಲಿದೆ ಮತ್ತು ಇದು ಆಂಡ್ರಾಯ್ಡ್​ನ ಬೀಟಾ ಪರೀಕ್ಷಕರಿಗೆ ಲಭ್ಯವಿದೆ. ಈ ಫೀಚರ್ ಅನ್ನು ವಾಟ್ಸ್​ಆ್ಯಪ್ ಬೀಟಾ ಆವೃತ್ತಿ ಸಂಖ್ಯೆ 2.23.18.19 ರ ಮೂಲಕ ಪ್ರವೇಶಿಸಬಹುದು.

4 / 7
ಬಳಕೆದಾರರ ಇಮೇಲ್ ವಿಳಾಸವನ್ನು ದೃಢೀಕರಿಸಿದ ನಂತರ ಅವರಿಗೆ ವಾಟ್ಸ್​ಆ್ಯಪ್ ಖಾತೆಯನ್ನುಪ್ರವೇಶಿಸಲು ಸುಲಭವಾಗುತ್ತದೆ ಎಂದು ವರದಿ ಹೇಲಿದೆ. ಗೌಪ್ಯತೆ ಕಾರಣದಿಂದ ಈ ಇಮೇಲ್ ವಿಳಾಸವು ನಿಮ್ಮ ಕಾಂಟೆಕ್ಟ್ ಲಿಸ್ಟ್​ನಲ್ಲಿರುವ ಯಾರಿಗೂ ಗೋಚರಿಸುವುದಿಲ್ಲ ಎಂಬುದನ್ನು ಗಮನಿಸಬೇಕಾದ ವಿಷಯ.

ಬಳಕೆದಾರರ ಇಮೇಲ್ ವಿಳಾಸವನ್ನು ದೃಢೀಕರಿಸಿದ ನಂತರ ಅವರಿಗೆ ವಾಟ್ಸ್​ಆ್ಯಪ್ ಖಾತೆಯನ್ನುಪ್ರವೇಶಿಸಲು ಸುಲಭವಾಗುತ್ತದೆ ಎಂದು ವರದಿ ಹೇಲಿದೆ. ಗೌಪ್ಯತೆ ಕಾರಣದಿಂದ ಈ ಇಮೇಲ್ ವಿಳಾಸವು ನಿಮ್ಮ ಕಾಂಟೆಕ್ಟ್ ಲಿಸ್ಟ್​ನಲ್ಲಿರುವ ಯಾರಿಗೂ ಗೋಚರಿಸುವುದಿಲ್ಲ ಎಂಬುದನ್ನು ಗಮನಿಸಬೇಕಾದ ವಿಷಯ.

5 / 7
ಈ ವೈಶಿಷ್ಟ್ಯವನ್ನು ಹೇಗೆ ಬಳಸಬಹುದು ಎಂಬುದರ ಕುರಿತು ಸಂಪೂರ್ಣ ವಿವರಗಳು ಲಭ್ಯವಿಲ್ಲದಿದ್ದರೂ, ಭವಿಷ್ಯದಲ್ಲಿ ಇದು ತುಂಬಾ ಉಪಯುಕ್ತವಾಗಿದೆ ಎಂದು ನಿರೀಕ್ಷಿಸಲಾಗಿದೆ. ಸದ್ಯಕ್ಕೆ ಇ-ಮೇಲ್ ವೆರಿಫಿಕೇಷನ್ ವೈಶಿಷ್ಟ್ಯವು ಅಭಿವೃದ್ಧಿ ಹಂತದಲ್ಲಿದೆ.

ಈ ವೈಶಿಷ್ಟ್ಯವನ್ನು ಹೇಗೆ ಬಳಸಬಹುದು ಎಂಬುದರ ಕುರಿತು ಸಂಪೂರ್ಣ ವಿವರಗಳು ಲಭ್ಯವಿಲ್ಲದಿದ್ದರೂ, ಭವಿಷ್ಯದಲ್ಲಿ ಇದು ತುಂಬಾ ಉಪಯುಕ್ತವಾಗಿದೆ ಎಂದು ನಿರೀಕ್ಷಿಸಲಾಗಿದೆ. ಸದ್ಯಕ್ಕೆ ಇ-ಮೇಲ್ ವೆರಿಫಿಕೇಷನ್ ವೈಶಿಷ್ಟ್ಯವು ಅಭಿವೃದ್ಧಿ ಹಂತದಲ್ಲಿದೆ.

6 / 7
ಮೊನ್ನೆಯಷ್ಟೆ ವಾಟ್ಸ್​ಆ್ಯಪ್ ಕಳೆದ ಆಗಸ್ಟ್ ತಿಂಗಳಲ್ಲಿ ಬರೋಬ್ಬರಿ 74 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ ಎಂದು ಹೇಳಿತ್ತು. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ.

ಮೊನ್ನೆಯಷ್ಟೆ ವಾಟ್ಸ್​ಆ್ಯಪ್ ಕಳೆದ ಆಗಸ್ಟ್ ತಿಂಗಳಲ್ಲಿ ಬರೋಬ್ಬರಿ 74 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ ಎಂದು ಹೇಳಿತ್ತು. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ.

7 / 7
Follow us
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ