AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CWG 2022: ಸಾರ್ವಜನಿಕ ರಜೆ ಘೋಷಿಸಿತ್ತು ಭಾರತ! ಕಾಮನ್‌ವೆಲ್ತ್​ನಲ್ಲಿ ಮಿಲ್ಕಾ ಸಿಂಗ್ ಗೆದ್ದ ಮೊದಲ ಚಿನ್ನದ ಪದಕದ ಕಥೆಯಿದು

CWG 2022: ಸ್ವಾತಂತ್ರ್ಯದ ನಂತರ ಭಾರತವು ಈ ಆಟಗಳಲ್ಲಿ ಭಾಗವಹಿಸುತ್ತಿದ್ದು, ಇಲ್ಲಿಯವರೆಗೆ 501 ಪದಕಗಳನ್ನು ಗೆದ್ದಿದೆ. ಅದರಲ್ಲಿ 181 ಚಿನ್ನದ ಪದಕಗಳು ಸಹ ಸೇರಿವೆ.

TV9 Web
| Updated By: ಪೃಥ್ವಿಶಂಕರ|

Updated on:Jul 15, 2022 | 3:43 PM

Share
ಕಾಮನ್ವೆಲ್ತ್ ಗೇಮ್ಸ್ ಬರ್ಮಿಂಗ್ಹ್ಯಾಮ್ನಲ್ಲಿ ಜುಲೈ 28 ರಿಂದ ಪ್ರಾರಂಭವಾಗಲಿದ್ದು, ಇಲ್ಲಿ ಭಾರತದ ಆಟಗಾರರು ಪದಕಗಳಿಗಾಗಿ ಹೋರಾಟ ನಡೆಸಲಿದ್ದಾರೆ. ಸ್ವಾತಂತ್ರ್ಯದ ನಂತರ ಭಾರತವು ಈ ಆಟಗಳಲ್ಲಿ ಭಾಗವಹಿಸುತ್ತಿದ್ದು, ಇಲ್ಲಿಯವರೆಗೆ 501 ಪದಕಗಳನ್ನು ಗೆದ್ದಿದೆ. ಅದರಲ್ಲಿ 181 ಚಿನ್ನದ ಪದಕಗಳು ಸಹ ಸೇರಿವೆ. ಭಾರತ 1958 ರಲ್ಲಿ ತನ್ನ ಮೊದಲ ಚಿನ್ನದ ಪದಕವನ್ನು ಪಡೆದುಕೊಂಡಿತು. ಅದನ್ನು ಪಡೆದ ವ್ಯಕ್ತಿಯನ್ನು 'ಫ್ಲೈಯಿಂಗ್ ಸಿಖ್' ಎಂದು ಕರೆಯಲಾಯಿತು.

ಕಾಮನ್ವೆಲ್ತ್ ಗೇಮ್ಸ್ ಬರ್ಮಿಂಗ್ಹ್ಯಾಮ್ನಲ್ಲಿ ಜುಲೈ 28 ರಿಂದ ಪ್ರಾರಂಭವಾಗಲಿದ್ದು, ಇಲ್ಲಿ ಭಾರತದ ಆಟಗಾರರು ಪದಕಗಳಿಗಾಗಿ ಹೋರಾಟ ನಡೆಸಲಿದ್ದಾರೆ. ಸ್ವಾತಂತ್ರ್ಯದ ನಂತರ ಭಾರತವು ಈ ಆಟಗಳಲ್ಲಿ ಭಾಗವಹಿಸುತ್ತಿದ್ದು, ಇಲ್ಲಿಯವರೆಗೆ 501 ಪದಕಗಳನ್ನು ಗೆದ್ದಿದೆ. ಅದರಲ್ಲಿ 181 ಚಿನ್ನದ ಪದಕಗಳು ಸಹ ಸೇರಿವೆ. ಭಾರತ 1958 ರಲ್ಲಿ ತನ್ನ ಮೊದಲ ಚಿನ್ನದ ಪದಕವನ್ನು ಪಡೆದುಕೊಂಡಿತು. ಅದನ್ನು ಪಡೆದ ವ್ಯಕ್ತಿಯನ್ನು 'ಫ್ಲೈಯಿಂಗ್ ಸಿಖ್' ಎಂದು ಕರೆಯಲಾಯಿತು.

1 / 5
1958 ರಲ್ಲಿ ಕಾರ್ಡಿಫ್‌ನಲ್ಲಿ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ 440 ಗಜಗಳ ಓಟವನ್ನು ಗೆಲ್ಲುವ ಮೂಲಕ ಮಿಲ್ಕಾ ಸಿಂಗ್ ಚಿನ್ನದ ಪದಕವನ್ನು ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸ್ಟಾರ್ ಅಥ್ಲೀಟ್ ಮಿಲ್ಖಾ 440 ಯಾರ್ಡ್‌ಗಳ ಅಂತರವನ್ನು 46.71 ಸೆಕೆಂಡುಗಳಲ್ಲಿ ಪೂರ್ಣಗೊಳಿಸಿದರು. ಈ ಗೆಲುವು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಭವಿಷ್ಯವನ್ನೇ ಬದಲಿಸಿತು.

1958 ರಲ್ಲಿ ಕಾರ್ಡಿಫ್‌ನಲ್ಲಿ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ 440 ಗಜಗಳ ಓಟವನ್ನು ಗೆಲ್ಲುವ ಮೂಲಕ ಮಿಲ್ಕಾ ಸಿಂಗ್ ಚಿನ್ನದ ಪದಕವನ್ನು ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸ್ಟಾರ್ ಅಥ್ಲೀಟ್ ಮಿಲ್ಖಾ 440 ಯಾರ್ಡ್‌ಗಳ ಅಂತರವನ್ನು 46.71 ಸೆಕೆಂಡುಗಳಲ್ಲಿ ಪೂರ್ಣಗೊಳಿಸಿದರು. ಈ ಗೆಲುವು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಭವಿಷ್ಯವನ್ನೇ ಬದಲಿಸಿತು.

2 / 5
CWG 2022: ಸಾರ್ವಜನಿಕ ರಜೆ ಘೋಷಿಸಿತ್ತು ಭಾರತ! ಕಾಮನ್‌ವೆಲ್ತ್​ನಲ್ಲಿ ಮಿಲ್ಕಾ ಸಿಂಗ್ ಗೆದ್ದ ಮೊದಲ ಚಿನ್ನದ ಪದಕದ ಕಥೆಯಿದು

ಆಸ್ಟ್ರೇಲಿಯಾ, ಇಂಗ್ಲೆಂಡ್, ಕೆನಡಾ, ಉಗಾಂಡಾ, ಕೀನ್ಯಾ ಮತ್ತು ಜಮೈಕಾದ ದಿಗ್ಗಜ ಕ್ರೀಡಾಪಟುಗಳು ಈ ಕೂಟದಲ್ಲಿ ಭಾಗವಹಿಸಿದ್ದರು. ಮಿಲ್ಕಾ ಸಿಂಗ್ ಫೈನಲ್‌ಗೆ ತಲುಪುವಲ್ಲಿ ಯಶಸ್ವಿಯಾಗಿದ್ದರು. 1956 ರ ಬೇಸಿಗೆ ಒಲಿಂಪಿಕ್ಸ್‌ನಲ್ಲಿ ಆರನೇ ಸ್ಥಾನ ಪಡೆದ ದಕ್ಷಿಣ ಆಫ್ರಿಕಾದ ಮಾಲ್ಕಮ್ ಸ್ಪೆನ್ಸ್ ಅವರ ದೊಡ್ಡ ಸವಾಲಾಗಿತ್ತು. ಆದರೆ, ಮಿಲ್ಖಾ ಅವರನ್ನು ಸೋಲಿಸಿ ಚಿನ್ನದ ಪದಕ ಗೆದ್ದರು.

3 / 5
CWG 2022: ಸಾರ್ವಜನಿಕ ರಜೆ ಘೋಷಿಸಿತ್ತು ಭಾರತ! ಕಾಮನ್‌ವೆಲ್ತ್​ನಲ್ಲಿ ಮಿಲ್ಕಾ ಸಿಂಗ್ ಗೆದ್ದ ಮೊದಲ ಚಿನ್ನದ ಪದಕದ ಕಥೆಯಿದು

ಭಾರತಕ್ಕೆ ಹಿಂದಿರುಗಿದ ಮಿಲ್ಕಾ ಸಿಂಗ್ ಅವರಿಗೆ ಭವ್ಯ ಸ್ವಾಗತ ನೀಡಲಾಯಿತು.ಈ ಸ್ಟಾರ್ ಆಟಗಾರನ ಕೋರಿಕೆಯ ಮೇರೆಗೆ ಮರುದಿನ ಅಂದಿನ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಸಾರ್ವಜನಿಕ ರಜೆ ಘೋಷಿಸಿದರು. ಇಲ್ಲಿಂದ ಮಿಲ್ಖಾಗೆ ಹೊಸ ಗುರುತು ಸಿಕ್ಕಿದ್ದಲ್ಲದೆ ಪ್ರಪಂಚದಾದ್ಯಂತ ಚರ್ಚೆಗೆ ಕಾರಣವಾಯಿತು.

4 / 5
CWG 2022: ಸಾರ್ವಜನಿಕ ರಜೆ ಘೋಷಿಸಿತ್ತು ಭಾರತ! ಕಾಮನ್‌ವೆಲ್ತ್​ನಲ್ಲಿ ಮಿಲ್ಕಾ ಸಿಂಗ್ ಗೆದ್ದ ಮೊದಲ ಚಿನ್ನದ ಪದಕದ ಕಥೆಯಿದು

1958ರಲ್ಲಿ ವೇಲ್ಸ್‌ನ ಕಾರ್ಡಿಫ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾಗವಹಿಸುವ ಮೊದಲು ಮಿಲ್ಕಾ ಸಿಂಗ್ ದೇಶದ ದೊಡ್ಡ ಸ್ಟಾರ್ ಆಗಿದ್ದರು. ಅದೇ ವರ್ಷದ ಆರಂಭದಲ್ಲಿ, ಅವರು ಕಟಕ್‌ನಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದ 200 ಮೀ ಮತ್ತು 400 ಮೀ ಸ್ಪರ್ಧೆಗಳಲ್ಲಿ ರಾಷ್ಟ್ರೀಯ ದಾಖಲೆಯನ್ನು ಮುರಿದಿದ್ದರು. ಅದೇ ಸಮಯದಲ್ಲಿ, ಕಾಮನ್ವೆಲ್ತ್ ಕ್ರೀಡಾಕೂಟದ ನಂತರ, ಅದೇ ವರ್ಷ ನಡೆದ ಏಷ್ಯನ್ ಕ್ರೀಡಾಕೂಟದಲ್ಲಿ ಅವರು ಎರಡು ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡರು.

5 / 5

Published On - 3:43 pm, Fri, 15 July 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!