AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Loan: ಕಡಿಮೆ ಬಡ್ಡಿಗೆ ಚಿನ್ನದ ಸಾಲ ನೀಡುವ ಬ್ಯಾಂಕ್​ಗಳಿವು; ಇಲ್ಲಿದೆ ಬಡ್ಡಿ, ಇಎಂಐ ವಿವರ

ಹಣಕಾಸಿನ ತುರ್ತು ಪರಿಸ್ಥಿತಿ ಎದುರಾದಾಗ, ಅನಿವಾರ್ಯ ಸಂದರ್ಭಗಳಲ್ಲಿ ಸುಲಭವಾಗಿ ಸಾಲ ಪಡೆಯಲು ಇರುವ ಏಕೈಕ ದಾರಿ ಚಿನ್ನವನ್ನು ಅಡವಿಟ್ಟು ಸಾಲ ಪಡೆಯವುದು. ಕಡಿಮೆ ಬಡ್ಡಿ ದರದಲ್ಲಿ ಚಿನ್ನದ ಸಾಲ ನೀಡುವ ಬ್ಯಾಂಕ್​ಗಳು, ಬಡ್ಡಿ ದರ ಹಾಗೂ ಇಎಂಐ ವಿವರ ಇಲ್ಲಿದೆ.

Ganapathi Sharma
|

Updated on: Feb 04, 2023 | 6:37 PM

Share
ಚಿನ್ನದ ದರ (ಸಾಂದರ್ಭಿಕ ಚಿತ್ರ)

Gold Price in Bangaluru Delhi Kolkata Chennai and Mumbai on February 11th 2023 Gold Rate news

1 / 8
ಚಿನ್ನದ ದರ (ಸಾಂದರ್ಭಿಕ ಚಿತ್ರ)

Gold Price in Bangaluru Delhi Kolkata Chennai and Mumbai on February 7th 2023 Gold Rate news

2 / 8
ಚಿನ್ನ (ಸಾಂದರ್ಭಿಕ ಚಿತ್ರ)

Gold Price in Bangaluru Delhi Kolkata Chennai and Mumbai on February 8th 2023 Gold Rate news

3 / 8
Which banks offering cheapest gold loan Check the latest interest rates and EMIs here

ಎಸ್​ಬಿಐ ಶೇ 8.55ರ ಬಡ್ಡಿ ದರದಲ್ಲಿ ಚಿನ್ನದ ಮೇಲಿನ ಸಾಲ ನೀಡುತ್ತದೆ. 22,739 ರೂ. ಇಎಂಐ ಇರಲಿದೆ.

4 / 8
Which banks offering cheapest gold loan Check the latest interest rates and EMIs here

ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್ ಶೇ 8.60 ಬಡ್ಡಿ ದರದಲ್ಲಿ ಚಿನ್ನದ ಮೇಲಿನ ಸಾಲ ನೀಡುತ್ತದೆ. 22,751 ರೂ. ಇಎಂಐ ಇರಲಿದೆ.

5 / 8
Which banks offering cheapest gold loan Check the latest interest rates and EMIs here

ಫೆಡರಲ್ ಬ್ಯಾಂಕ್ ಶೇ 8.64 ಬಡ್ಡಿ ದರದಲ್ಲಿ ಚಿನ್ನದ ಮೇಲಿನ ಸಾಲ ನೀಡುತ್ತದೆ. 22,760 ರೂ. ಇಎಂಐ ಇರಲಿದೆ.

6 / 8
ಚಿನ್ನದ ದರ (ಸಾಂದರ್ಭಿಕ ಚಿತ್ರ)

Gold Price in Bangaluru Delhi Kolkata Chennai and Mumbai on February 16th 2023 Gold Rate news

7 / 8
Which banks offering cheapest gold loan Check the latest interest rates and EMIs here

ಬ್ಯಾಂಕ್ ಆಫ್ ಬರೋಡ ಶೇ 8.85ರ ಬಡ್ಡಿ ದರದಲ್ಲಿ ಚಿನ್ನದ ಮೇಲಿನ ಸಾಲ ನೀಡುತ್ತದೆ. 22,808 ರೂ. ಇಎಂಐ ಇರಲಿದೆ.

8 / 8
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್