Whitefield Metro Station: ನಮ್ಮ ಮೆಟ್ರೋದಲ್ಲಿ ನಮ್ಮ ಮೋದಿ; ವೈಟ್‌ ಫೀಲ್ಡ್‌ ಮೆಟ್ರೋಗೆ ಚಾಲನೆ, ವಿದ್ಯಾರ್ಥಿಗಳೊಂದಿಗೆ ಸಂವಾದ

PM Modi Inaugurates Whitefield Metro Station: ಪ್ರಧಾನಿ ನರೇಂದ್ರ ಮೋದಿಯವರು ವೈಟ್‌ಫೀಲ್ಡ್‌- ಕೆಆರ್‌ ಪುರಂ ಮೆಟ್ರೋ ಮಾರ್ಗವನ್ನು ಉದ್ಘಾಟನೆ ಮಾಡಿದ್ದಾರೆ. ಸುಮಾರು 13.71 ಕಿ.ಮೀ. ಉದ್ದದ ಮೆಟ್ರೋ ಮಾರ್ಗ ಇದಾಗಿದ್ದು ಇದರಿಂದ ಐಟಿಬಿಟಿ ನೌಕರರಿಗೆ ಹೆಚ್ಚಿನ ಖುಷಿಯಾಗಿದೆ.

|

Updated on:Mar 25, 2023 | 2:15 PM

ಬಹು ನಿರೀಕ್ಷಿತ ವೈಟ್‌ ಫೀಲ್ಡ್‌-ಕೆ.ಆರ್‌.ಪುರ ಮೆಟ್ರೋ ಸಂಚಾರಕ್ಕೆ ಮಾರ್ಚ್ 25ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಸ್ವತಃ ಪ್ರಧಾನಿ ಮೋದಿಯೇ ಬೆಂಗಳೂರಿಗೆ ಆಗಮಿಸಿ ಯೋಜನೆ ಲೋಕಾರ್ಪಣೆ ಗೊಳಿಸಿದ್ದಾರೆ.

ಬಹು ನಿರೀಕ್ಷಿತ ವೈಟ್‌ ಫೀಲ್ಡ್‌-ಕೆ.ಆರ್‌.ಪುರ ಮೆಟ್ರೋ ಸಂಚಾರಕ್ಕೆ ಮಾರ್ಚ್ 25ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಸ್ವತಃ ಪ್ರಧಾನಿ ಮೋದಿಯೇ ಬೆಂಗಳೂರಿಗೆ ಆಗಮಿಸಿ ಯೋಜನೆ ಲೋಕಾರ್ಪಣೆ ಗೊಳಿಸಿದ್ದಾರೆ.

1 / 6
ಮೆಟ್ರೋ ಉದ್ಘಾಟನೆ ಬಳಿಕ ನರೇಂದ್ರ ಮೋದಿಯವರು ಅದೇ ಮೆಟ್ರೋದಲ್ಲಿ ಪ್ರಯಾಣಿಸಿದರು. ಮೋದಿ ಜೊತೆ ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ ಕೂಡ ಪ್ರಯಾಣಿಸಿದರು. ಈ ವೇಳೆ ಮೋದಿ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದರು.

ಮೆಟ್ರೋ ಉದ್ಘಾಟನೆ ಬಳಿಕ ನರೇಂದ್ರ ಮೋದಿಯವರು ಅದೇ ಮೆಟ್ರೋದಲ್ಲಿ ಪ್ರಯಾಣಿಸಿದರು. ಮೋದಿ ಜೊತೆ ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ ಕೂಡ ಪ್ರಯಾಣಿಸಿದರು. ಈ ವೇಳೆ ಮೋದಿ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದರು.

2 / 6
ಮೆಟ್ರೋದಲ್ಲಿ ಸಂಚಾರ ನಡೆಸಿದ ಮೋದಿ ಅವರು ಮೆಟ್ರೋ ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿದರು.  13.71 ಕಿಲೋ ಮೀಟರ್‌ ಉದ್ದದ ನೇರಳೆ ಬಣ್ಣದ ಈ ಮಾರ್ಗದಲ್ಲಿ ಒಟ್ಟು 12 ಸ್ಟೇಷನ್‌ಗಳು ಬರಲಿವೆ. ಈ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾದರಿಂದ ಕೆ.ಆರ್‌.ಪುರ, ವೈಟ್‌ ಫೀಲ್ಡ್‌ ಭಾಗದಲ್ಲಿ ಆಗ್ತಿದ್ದ ಸಂಚಾರ ದಟ್ಟಣೆ ಅಲ್ಪಮಟ್ಟಿಗೆ ನಿವಾರಣೆಯಾಗಲಿದೆ.

ಮೆಟ್ರೋದಲ್ಲಿ ಸಂಚಾರ ನಡೆಸಿದ ಮೋದಿ ಅವರು ಮೆಟ್ರೋ ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿದರು. 13.71 ಕಿಲೋ ಮೀಟರ್‌ ಉದ್ದದ ನೇರಳೆ ಬಣ್ಣದ ಈ ಮಾರ್ಗದಲ್ಲಿ ಒಟ್ಟು 12 ಸ್ಟೇಷನ್‌ಗಳು ಬರಲಿವೆ. ಈ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾದರಿಂದ ಕೆ.ಆರ್‌.ಪುರ, ವೈಟ್‌ ಫೀಲ್ಡ್‌ ಭಾಗದಲ್ಲಿ ಆಗ್ತಿದ್ದ ಸಂಚಾರ ದಟ್ಟಣೆ ಅಲ್ಪಮಟ್ಟಿಗೆ ನಿವಾರಣೆಯಾಗಲಿದೆ.

3 / 6
ವೈಟ್​​ಫೀಲ್ಡ್​​ನಲ್ಲಿ ಕಾಮಗಾರಿ ಪೂರ್ಣವಾಗಿದೆ. ಆದ್ರೆ ಕೆ.ಆರ್.ಪುರಂ ನಿಲ್ದಾಣ ಇನ್ನೂ ಅಪೂರ್ಣವಾಗಿದೆ. ಪಿಲ್ಲರ್‌ಗಳು, ಸೀಮೆಂಟ್ ಕಾರ್ಯ, ಸ್ಟೇಷನ್‌ಗೆ ಕಂಬಿಗಳನ್ನು ಅಳವಡಿಸುವುದು ಸೇರಿದಂತೆ ಅನೇಕ ಕಾರ್ಯಗಳು ಬಾಕಿ ಇವೆ.

ವೈಟ್​​ಫೀಲ್ಡ್​​ನಲ್ಲಿ ಕಾಮಗಾರಿ ಪೂರ್ಣವಾಗಿದೆ. ಆದ್ರೆ ಕೆ.ಆರ್.ಪುರಂ ನಿಲ್ದಾಣ ಇನ್ನೂ ಅಪೂರ್ಣವಾಗಿದೆ. ಪಿಲ್ಲರ್‌ಗಳು, ಸೀಮೆಂಟ್ ಕಾರ್ಯ, ಸ್ಟೇಷನ್‌ಗೆ ಕಂಬಿಗಳನ್ನು ಅಳವಡಿಸುವುದು ಸೇರಿದಂತೆ ಅನೇಕ ಕಾರ್ಯಗಳು ಬಾಕಿ ಇವೆ.

4 / 6
ಅಲ್ಲದೆ ಕೆ.ಆರ್.ಪುರದಿಂದ ಬೈಯ್ಯಪ್ಪನಹಳ್ಳಿಗೆ ಇನ್ನೂ ಕನೆಕ್ಟಿವಿಟಿ ಕಲ್ಪಿಸಿಲ್ಲ. ವೈಟ್‌ಫೀಲ್ಡ್‌, ಚನ್ನಸಂದ್ರ, ಕಾಡುಗೋಡಿ ಟ್ರೀಪಾರ್ಕ್‌, ಪಟ್ಟಂದೂರು ಅಗ್ರಹಾರ, ಶ್ರೀ ಸತ್ಯಾಸಾಯಿ ಆಸ್ಪತ್ರೆ, ನಲ್ಲೂರಹಳ್ಳಿ, ಕುಂದಹಳ್ಳಿ, ಸೀತಾರಾಮನಪಾಳ್ಯ, ಹೂಡಿ, ಗರುಡಾಚಾರ್‌ ಪಾಳ್ಯ, ಸಿಂಗಯ್ಯನಪಾಳ್ಯ, ಕೆಆರ್‌ಪುರದಲ್ಲಿ ಮೆಟ್ರೋ ನಿಲ್ದಾಣಗಳಿವೆ. 

ಅಲ್ಲದೆ ಕೆ.ಆರ್.ಪುರದಿಂದ ಬೈಯ್ಯಪ್ಪನಹಳ್ಳಿಗೆ ಇನ್ನೂ ಕನೆಕ್ಟಿವಿಟಿ ಕಲ್ಪಿಸಿಲ್ಲ. ವೈಟ್‌ಫೀಲ್ಡ್‌, ಚನ್ನಸಂದ್ರ, ಕಾಡುಗೋಡಿ ಟ್ರೀಪಾರ್ಕ್‌, ಪಟ್ಟಂದೂರು ಅಗ್ರಹಾರ, ಶ್ರೀ ಸತ್ಯಾಸಾಯಿ ಆಸ್ಪತ್ರೆ, ನಲ್ಲೂರಹಳ್ಳಿ, ಕುಂದಹಳ್ಳಿ, ಸೀತಾರಾಮನಪಾಳ್ಯ, ಹೂಡಿ, ಗರುಡಾಚಾರ್‌ ಪಾಳ್ಯ, ಸಿಂಗಯ್ಯನಪಾಳ್ಯ, ಕೆಆರ್‌ಪುರದಲ್ಲಿ ಮೆಟ್ರೋ ನಿಲ್ದಾಣಗಳಿವೆ. 

5 / 6
ಕೆಆರ್‌ಪುರ, ವೈಟ್‌ಫೀಲ್ಡ್‌ ನಿಲ್ದಾಣದಿಂದ ರೈಲ್ವೆ ನಿಲ್ದಾಣಗಳಿಗೆ ಸಂಪರ್ಕಿಸಲು ಮೇಲ್ಸೇತುವೆ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಮೆಟ್ರೋ ರೈಲ್ವೆ ನಿಲ್ದಾಣಗಳಲ್ಲಿ ದ್ವಿಚಕ್ರ ವಾಹನ ಪಾರ್ಕಿಂಗ್‌ಗೆ ವ್ಯವಸ್ಥೆ ಇದ್ದು ಕೆಆರ್‌ಪುರ ಮತ್ತು ವೈಟ್‌ಫೀಲ್ಡ್‌ ನಿಲ್ದಾಣಗಳಲ್ಲಿ ಕಾರು ಮತ್ತು ಬೈಕ್‌ ಪಾರ್ಕಿಂಗ್‌ಗೆ ಸುಸಜ್ಜಿತ ವ್ಯವಸ್ಥೆ ಮಾಡಲಾಗಿದೆ.

ಕೆಆರ್‌ಪುರ, ವೈಟ್‌ಫೀಲ್ಡ್‌ ನಿಲ್ದಾಣದಿಂದ ರೈಲ್ವೆ ನಿಲ್ದಾಣಗಳಿಗೆ ಸಂಪರ್ಕಿಸಲು ಮೇಲ್ಸೇತುವೆ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಮೆಟ್ರೋ ರೈಲ್ವೆ ನಿಲ್ದಾಣಗಳಲ್ಲಿ ದ್ವಿಚಕ್ರ ವಾಹನ ಪಾರ್ಕಿಂಗ್‌ಗೆ ವ್ಯವಸ್ಥೆ ಇದ್ದು ಕೆಆರ್‌ಪುರ ಮತ್ತು ವೈಟ್‌ಫೀಲ್ಡ್‌ ನಿಲ್ದಾಣಗಳಲ್ಲಿ ಕಾರು ಮತ್ತು ಬೈಕ್‌ ಪಾರ್ಕಿಂಗ್‌ಗೆ ಸುಸಜ್ಜಿತ ವ್ಯವಸ್ಥೆ ಮಾಡಲಾಗಿದೆ.

6 / 6

Published On - 2:15 pm, Sat, 25 March 23

Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ