AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿತೀಯ ಪಿಯುಸಿಯಲ್ಲಿ 97 ಪರ್ಸೆಂಟ್ ಮಾಡಿದ ಅಂಕಿತಾ ಯಾರು?

ಏಪ್ರಿಲ್ 9ರಂದು ದ್ವಿತೀಯ ಪಿಯುಸಿ ಫಲಿತಾಂಶ ಬಂದಿದೆ. ಅಂಕಿತಾ ಅವರು ಕಾಮರ್ಸ್ ಓದಿದ್ದಾರೆ. ಅವರು ಕನ್ನಡದಲ್ಲಿ 97, ಇಂಗ್ಲಿಷ್​​ನಲ್ಲಿ 94, ಬಿಸ್ನೆಸ್ ಸ್ಟಡೀಸ್​​ನಲ್ಲಿ 98, ಅಕೌಂಟೆನ್ಸಿಯಲ್ಲಿ 96, ಸ್ಟಾಟ್ಸ್​​ನಲ್ಲಿ 100ಕ್ಕೆ ನೂರು ಹಾಗೂ ಕಂಪ್ಯೂಟರ್ ಸೈನ್ಸ್ ಅಲ್ಲಿ 94 ಅಂಕ ಪಡೆದಿದ್ದಾರೆ. ಈ ಮೂಲಕ ಅವರ ಪರ್ಸಂಟೇಜ್ 97 ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Apr 10, 2026 | 9:51 AM

Share
ಬಣ್ಣದ ಲೋಕಕ್ಕೆ ಕಾಲಿಟ್ಟ ಬಳಿಕ ಓದಿನ ಬಗ್ಗೆ ಗಮನ ಹರಿಸೋದು ಎಂದರೆ ಅದು ದೊಡ್ಡ ಚಾಲೆಂಜ್. ಈ ಚಾಲೆಂಜ್ ಅನ್ನು ಅಂಕಿತಾ ಜಯರಾಮ್ ಅವರು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ದ್ವಿತೀಯ ಪಿಯುಸಿಯಲ್ಲಿ ಅಂಕಿತಾ ಅವರು  ಶೇ. 97 ಅಂಕ ಪಡೆದು ಸಾಧನೆ ಮಾಡಿದ್ದಾರೆ. ಹಾಗಾದರೆ ಯಾವ ವಿಷಯಕ್ಕೆ ಎಷ್ಟು ಪಡೆದುಕೊಂಡಿದ್ದಾರೆ? ಆ ಬಗ್ಗೆ ಇಲ್ಲಿದೆ ವಿವರ.

ಬಣ್ಣದ ಲೋಕಕ್ಕೆ ಕಾಲಿಟ್ಟ ಬಳಿಕ ಓದಿನ ಬಗ್ಗೆ ಗಮನ ಹರಿಸೋದು ಎಂದರೆ ಅದು ದೊಡ್ಡ ಚಾಲೆಂಜ್. ಈ ಚಾಲೆಂಜ್ ಅನ್ನು ಅಂಕಿತಾ ಜಯರಾಮ್ ಅವರು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ದ್ವಿತೀಯ ಪಿಯುಸಿಯಲ್ಲಿ ಅಂಕಿತಾ ಅವರು ಶೇ. 97 ಅಂಕ ಪಡೆದು ಸಾಧನೆ ಮಾಡಿದ್ದಾರೆ. ಹಾಗಾದರೆ ಯಾವ ವಿಷಯಕ್ಕೆ ಎಷ್ಟು ಪಡೆದುಕೊಂಡಿದ್ದಾರೆ? ಆ ಬಗ್ಗೆ ಇಲ್ಲಿದೆ ವಿವರ.

1 / 5
ಅಂಕಿತಾ ಜಯರಾಮ್ ಅವರು ಕಿರುತೆರೆ ಬಾಲ ನಟಿಯಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟರು. ‘ಭೂಮಿಗೆ ಬಂದ ಭಗವಂತ’ ಧಾರಾವಾಹಿಯಲ್ಲಿ ಕಥಾ ನಾಯಕನ ಮಗಳ ಪಾತ್ರದಲ್ಲಿ ಕಾಣಿಸಿದರು. ಅವರು ‘ಕಾಗದ’,‘ರುದ್ರ ಅವತಾರ’ ರೀತಿಯ ಕೆಲ ಸಿನಿಮಾಗಳಲ್ಲೂ ನಟಿಸಿದ್ದಾರೆ. ಈಗ ಜೀ ಕನ್ನಡದ ‘ಕರ್ಣ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಅಂಕಿತಾ ಜಯರಾಮ್ ಅವರು ದ್ವಿತೀಯ ಪಿಯುಸಿಯಲ್ಲಿ ಸಾಧನೆ ಮಾಡಿದ್ದಾರೆ.

ಅಂಕಿತಾ ಜಯರಾಮ್ ಅವರು ಕಿರುತೆರೆ ಬಾಲ ನಟಿಯಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟರು. ‘ಭೂಮಿಗೆ ಬಂದ ಭಗವಂತ’ ಧಾರಾವಾಹಿಯಲ್ಲಿ ಕಥಾ ನಾಯಕನ ಮಗಳ ಪಾತ್ರದಲ್ಲಿ ಕಾಣಿಸಿದರು. ಅವರು ‘ಕಾಗದ’,‘ರುದ್ರ ಅವತಾರ’ ರೀತಿಯ ಕೆಲ ಸಿನಿಮಾಗಳಲ್ಲೂ ನಟಿಸಿದ್ದಾರೆ. ಈಗ ಜೀ ಕನ್ನಡದ ‘ಕರ್ಣ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಅಂಕಿತಾ ಜಯರಾಮ್ ಅವರು ದ್ವಿತೀಯ ಪಿಯುಸಿಯಲ್ಲಿ ಸಾಧನೆ ಮಾಡಿದ್ದಾರೆ.

2 / 5
ಏಪ್ರಿಲ್ 9ರಂದು ದ್ವಿತೀಯ ಪಿಯುಸಿ ಫಲಿತಾಂಶ ಬಂದಿದೆ. ಅಂಕಿತಾ ಅವರು ಕಾಮರ್ಸ್ ಓದಿದ್ದಾರೆ. ಅವರು ಕನ್ನಡದಲ್ಲಿ 97, ಇಂಗ್ಲಿಷ್​​ನಲ್ಲಿ 94, ಬಿಸ್ನೆಸ್ ಸ್ಟಡೀಸ್​​ನಲ್ಲಿ 98, ಅಕೌಂಟೆನ್ಸಿಯಲ್ಲಿ 96, ಸ್ಟಾಟ್ಸ್​​ನಲ್ಲಿ 100ಕ್ಕೆ ನೂರು ಹಾಗೂ ಕಂಪ್ಯೂಟರ್ ಸೈನ್ಸ್ ಅಲ್ಲಿ 94 ಅಂಕ ಪಡೆದಿದ್ದಾರೆ. ಈ ಮೂಲಕ ಅವರ ಪರ್ಸಂಟೇಜ್ 97 ಆಗಿದೆ.

ಏಪ್ರಿಲ್ 9ರಂದು ದ್ವಿತೀಯ ಪಿಯುಸಿ ಫಲಿತಾಂಶ ಬಂದಿದೆ. ಅಂಕಿತಾ ಅವರು ಕಾಮರ್ಸ್ ಓದಿದ್ದಾರೆ. ಅವರು ಕನ್ನಡದಲ್ಲಿ 97, ಇಂಗ್ಲಿಷ್​​ನಲ್ಲಿ 94, ಬಿಸ್ನೆಸ್ ಸ್ಟಡೀಸ್​​ನಲ್ಲಿ 98, ಅಕೌಂಟೆನ್ಸಿಯಲ್ಲಿ 96, ಸ್ಟಾಟ್ಸ್​​ನಲ್ಲಿ 100ಕ್ಕೆ ನೂರು ಹಾಗೂ ಕಂಪ್ಯೂಟರ್ ಸೈನ್ಸ್ ಅಲ್ಲಿ 94 ಅಂಕ ಪಡೆದಿದ್ದಾರೆ. ಈ ಮೂಲಕ ಅವರ ಪರ್ಸಂಟೇಜ್ 97 ಆಗಿದೆ.

3 / 5
ಅಂಕಿತಾ ಜಯರಾಮ್ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ನಟನೆಯ ಜೊತೆ ಜೊತೆಗೆ ಅವರು ಶಿಕ್ಷಣದಲ್ಲೂ ಉತ್ತಮವಾಗಿ ಸಾಧನೆ ಮಾಡಿರುವುದು ಅವರ ಕುಟುಂಬದವರ ಖುಷಿ ತಂದಿದೆ.

ಅಂಕಿತಾ ಜಯರಾಮ್ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ನಟನೆಯ ಜೊತೆ ಜೊತೆಗೆ ಅವರು ಶಿಕ್ಷಣದಲ್ಲೂ ಉತ್ತಮವಾಗಿ ಸಾಧನೆ ಮಾಡಿರುವುದು ಅವರ ಕುಟುಂಬದವರ ಖುಷಿ ತಂದಿದೆ.

4 / 5
ಅಂಕಿತಾ ಅವರು ‘ಕರ್ಣ’ ಧಾರಾವಾಹಿಯಲ್ಲಿ ಇತ್ತೀಚೆಗೆ ಎಂಟ್ರಿ ಕೊಟ್ಟಿದ್ದಾರೆ. ಅವರ ಪಾತ್ರ ಯಾವ ರೀತಿಯಲ್ಲಿ ಸಾಗುತ್ತದೆ ಎನ್ನುವ ಕತೂಹಲ ಮೂಡಿದೆ.

ಅಂಕಿತಾ ಅವರು ‘ಕರ್ಣ’ ಧಾರಾವಾಹಿಯಲ್ಲಿ ಇತ್ತೀಚೆಗೆ ಎಂಟ್ರಿ ಕೊಟ್ಟಿದ್ದಾರೆ. ಅವರ ಪಾತ್ರ ಯಾವ ರೀತಿಯಲ್ಲಿ ಸಾಗುತ್ತದೆ ಎನ್ನುವ ಕತೂಹಲ ಮೂಡಿದೆ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ?
ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ?
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ