AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವರೇ, ಇವರಾ? ಜೊಮ್ಯಾಟೋ ಪ್ರಕರಣದಲ್ಲಿ ಸದ್ದು ಮಾಡಿದ ಯುವತಿ ನಿಜ ಜೀವನದಲ್ಲಿ ಹೀಗಿದ್ದಾರಾ?

ಜೊಮ್ಯಾಟೋ ಡೆಲಿವರಿ ಬಾಯ್​ನಿಂದ ಹಲ್ಲೆಗೊಳಗಾಗಿರುವೆ ಎಂದು ಹೇಳುತ್ತಿರುವ ಹಿತೇಶಾ ಚಂದ್ರಾಣಿ ಯಾರು? ಆಕೆ ಎಲ್ಲಿಯವರು? ಅವರ ಉದ್ಯೋಗ ಏನು? ಇಲ್ಲಿದೆ ವಿವರ

Skanda
|

Updated on:Mar 16, 2021 | 12:43 PM

Share
ಜೊಮ್ಯಾಟೋ ಡೆಲಿವರಿ ಬಾಯ್​ನಿಂದ ಹಲ್ಲೆಗೊಳಗಾಗಿರುವುದಾಗಿ ಆರೋಪಿಸಿರುವ ಹಿತೇಶಾ ಚಂದ್ರಾಣಿ

Who is Hitesha Chandranee who alleged and complained on Zomato Delivery Boy

1 / 8
ಮೂಲತಃ ಆಂಧ್ರದ ಯುವತಿಯಾಗಿರುವ ಹಿತೇಶಾ ಚಂದ್ರಾಣಿ ಬೆಂಗಳೂರಿನ ಅಪಾರ್ಟ್​ಮೆಂಟ್​ ಒಂದರಲ್ಲಿ ನೆಲೆಸಿದ್ದಾರೆ

Who is Hitesha Chandranee who alleged and complained on Zomato Delivery Boy

2 / 8
ಮಾಡಲಿಂಗ್​ ಹಾಗೂ ಫ್ಯಾಶನ್​ ಕ್ಷೇತ್ರದಲ್ಲಿ ಆಸಕ್ತಿ

ಮಾಡಲಿಂಗ್​ ಹಾಗೂ ಫ್ಯಾಶನ್​ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಹಿತೇಶಾ ಅದಕ್ಕೆ ಸಂಬಂಧಿಸಿದ ಅನೇಕ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ

3 / 8
ಒಂದು ಲಕ್ಷಕ್ಕೂ ಅಧಿಕ ಮಂದಿ ಹಿಂಬಾಲಕರು

ಹಿತೇಶಾ ಚಂದ್ರಾಣಿ ಅವರ ಅಧಿಕೃತ ಇನ್​ಸ್ಟಾಗ್ರಾಂ ಖಾತೆಯನ್ನು ಪ್ರಸ್ತುತ ಒಂದು ಲಕ್ಷಕ್ಕೂ ಅಧಿಕ ಮಂದಿ ಹಿಂಬಾಲಿಸುತ್ತಿದ್ದಾರೆ

4 / 8
ವಿಡಿಯೋ ಹಂಚಿಕೊಂಡಿದ್ದ ಹಿತೇಶಾ

ಜೊಮ್ಯಾಟೋ ಡೆಲಿವರಿ ಬಾಯ್​ ತನ್ನ ಮುಖಕ್ಕೆ ಗುದ್ದಿರುವುದಾಗಿ ಆರೋಪಿಸಿದ್ದ ಹಿತೇಶಾ ಚಂದ್ರಾಣಿ, ವಿಡಿಯೋ ಮೂಲಕ ಅದಕ್ಕೆ ಸಂಬಂಧಿಸಿದ ವಿವರಗಳನ್ನು ಹಂಚಿಕೊಂಡಿದ್ದರು

5 / 8
ಡೆಲಿವರಿ ಬಾಯ್​ ಮೇಲೆ ಆರೋಪ

ಜೊಮ್ಯಾಟೋ ಮೂಲಕ ಊಟ ಆರ್ಡರ್​ ಮಾಡಿದ್ದಾಗ ಅದನ್ನು ಡೆಲಿವರಿ ಬಾಯ್​ ತಡವಾಗಿ ತಂದುಕೊಟ್ಟರು ಹಾಗೂ ಅದನ್ನು ಪ್ರಶ್ನಿಸದ್ದಕ್ಕೆ ನನ್ನ ಮೇಲೆಯೇ ಹಲ್ಲೆ ಮಾಡಿದರು ಎನ್ನುವುದು ಹಿತೇಶಾ ಚಂದ್ರಾಣಿಯ ಆರೋಪ

6 / 8
ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ

ಹಿತೇಶಾ ಚಂದ್ರಾಣಿ ಆರೋಪದ ಪರ ಮತ್ತು ವಿರುದ್ಧವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಆಗುತ್ತಲೇ ಇದೆ

7 / 8
ಇನ್​ಸ್ಟಾಗ್ರಾಂನಲ್ಲಿ ಫಾಲೋವರ್ಸ್ ಸಂಖ್ಯೆ ಗಣನೀಯವಾಗಿ ಏರಿಕೆ

ಅದೇನೇ ಇದ್ದರೂ ಈ ಪ್ರಕರಣದಿಂದ ಹಠಾತ್​ ಬೆಳಕಿಗೆ ಬಂದ ಹಿತೇಶಾ ಚಂದ್ರಾಣಿಗೆ ಇನ್​ಸ್ಟಾಗ್ರಾಂನಲ್ಲಿ ಫಾಲೋವರ್ಸ್​ ಸಂಖ್ಯೆ ಗಣನೀಯವಾಗಿ ಏರಿಕೆ ಆಗಿದೆಯಂತೆ

8 / 8

Published On - 12:21 pm, Tue, 16 March 21

ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್