AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವರೇ, ಇವರಾ? ಜೊಮ್ಯಾಟೋ ಪ್ರಕರಣದಲ್ಲಿ ಸದ್ದು ಮಾಡಿದ ಯುವತಿ ನಿಜ ಜೀವನದಲ್ಲಿ ಹೀಗಿದ್ದಾರಾ?

ಜೊಮ್ಯಾಟೋ ಡೆಲಿವರಿ ಬಾಯ್​ನಿಂದ ಹಲ್ಲೆಗೊಳಗಾಗಿರುವೆ ಎಂದು ಹೇಳುತ್ತಿರುವ ಹಿತೇಶಾ ಚಂದ್ರಾಣಿ ಯಾರು? ಆಕೆ ಎಲ್ಲಿಯವರು? ಅವರ ಉದ್ಯೋಗ ಏನು? ಇಲ್ಲಿದೆ ವಿವರ

Skanda
|

Updated on:Mar 16, 2021 | 12:43 PM

Share
ಜೊಮ್ಯಾಟೋ ಡೆಲಿವರಿ ಬಾಯ್​ನಿಂದ ಹಲ್ಲೆಗೊಳಗಾಗಿರುವುದಾಗಿ ಆರೋಪಿಸಿರುವ ಹಿತೇಶಾ ಚಂದ್ರಾಣಿ

Who is Hitesha Chandranee who alleged and complained on Zomato Delivery Boy

1 / 8
ಮೂಲತಃ ಆಂಧ್ರದ ಯುವತಿಯಾಗಿರುವ ಹಿತೇಶಾ ಚಂದ್ರಾಣಿ ಬೆಂಗಳೂರಿನ ಅಪಾರ್ಟ್​ಮೆಂಟ್​ ಒಂದರಲ್ಲಿ ನೆಲೆಸಿದ್ದಾರೆ

Who is Hitesha Chandranee who alleged and complained on Zomato Delivery Boy

2 / 8
ಮಾಡಲಿಂಗ್​ ಹಾಗೂ ಫ್ಯಾಶನ್​ ಕ್ಷೇತ್ರದಲ್ಲಿ ಆಸಕ್ತಿ

ಮಾಡಲಿಂಗ್​ ಹಾಗೂ ಫ್ಯಾಶನ್​ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಹಿತೇಶಾ ಅದಕ್ಕೆ ಸಂಬಂಧಿಸಿದ ಅನೇಕ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ

3 / 8
ಒಂದು ಲಕ್ಷಕ್ಕೂ ಅಧಿಕ ಮಂದಿ ಹಿಂಬಾಲಕರು

ಹಿತೇಶಾ ಚಂದ್ರಾಣಿ ಅವರ ಅಧಿಕೃತ ಇನ್​ಸ್ಟಾಗ್ರಾಂ ಖಾತೆಯನ್ನು ಪ್ರಸ್ತುತ ಒಂದು ಲಕ್ಷಕ್ಕೂ ಅಧಿಕ ಮಂದಿ ಹಿಂಬಾಲಿಸುತ್ತಿದ್ದಾರೆ

4 / 8
ವಿಡಿಯೋ ಹಂಚಿಕೊಂಡಿದ್ದ ಹಿತೇಶಾ

ಜೊಮ್ಯಾಟೋ ಡೆಲಿವರಿ ಬಾಯ್​ ತನ್ನ ಮುಖಕ್ಕೆ ಗುದ್ದಿರುವುದಾಗಿ ಆರೋಪಿಸಿದ್ದ ಹಿತೇಶಾ ಚಂದ್ರಾಣಿ, ವಿಡಿಯೋ ಮೂಲಕ ಅದಕ್ಕೆ ಸಂಬಂಧಿಸಿದ ವಿವರಗಳನ್ನು ಹಂಚಿಕೊಂಡಿದ್ದರು

5 / 8
ಡೆಲಿವರಿ ಬಾಯ್​ ಮೇಲೆ ಆರೋಪ

ಜೊಮ್ಯಾಟೋ ಮೂಲಕ ಊಟ ಆರ್ಡರ್​ ಮಾಡಿದ್ದಾಗ ಅದನ್ನು ಡೆಲಿವರಿ ಬಾಯ್​ ತಡವಾಗಿ ತಂದುಕೊಟ್ಟರು ಹಾಗೂ ಅದನ್ನು ಪ್ರಶ್ನಿಸದ್ದಕ್ಕೆ ನನ್ನ ಮೇಲೆಯೇ ಹಲ್ಲೆ ಮಾಡಿದರು ಎನ್ನುವುದು ಹಿತೇಶಾ ಚಂದ್ರಾಣಿಯ ಆರೋಪ

6 / 8
ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ

ಹಿತೇಶಾ ಚಂದ್ರಾಣಿ ಆರೋಪದ ಪರ ಮತ್ತು ವಿರುದ್ಧವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಆಗುತ್ತಲೇ ಇದೆ

7 / 8
ಇನ್​ಸ್ಟಾಗ್ರಾಂನಲ್ಲಿ ಫಾಲೋವರ್ಸ್ ಸಂಖ್ಯೆ ಗಣನೀಯವಾಗಿ ಏರಿಕೆ

ಅದೇನೇ ಇದ್ದರೂ ಈ ಪ್ರಕರಣದಿಂದ ಹಠಾತ್​ ಬೆಳಕಿಗೆ ಬಂದ ಹಿತೇಶಾ ಚಂದ್ರಾಣಿಗೆ ಇನ್​ಸ್ಟಾಗ್ರಾಂನಲ್ಲಿ ಫಾಲೋವರ್ಸ್​ ಸಂಖ್ಯೆ ಗಣನೀಯವಾಗಿ ಏರಿಕೆ ಆಗಿದೆಯಂತೆ

8 / 8

Published On - 12:21 pm, Tue, 16 March 21

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್