AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವರೇ, ಇವರಾ? ಜೊಮ್ಯಾಟೋ ಪ್ರಕರಣದಲ್ಲಿ ಸದ್ದು ಮಾಡಿದ ಯುವತಿ ನಿಜ ಜೀವನದಲ್ಲಿ ಹೀಗಿದ್ದಾರಾ?

ಜೊಮ್ಯಾಟೋ ಡೆಲಿವರಿ ಬಾಯ್​ನಿಂದ ಹಲ್ಲೆಗೊಳಗಾಗಿರುವೆ ಎಂದು ಹೇಳುತ್ತಿರುವ ಹಿತೇಶಾ ಚಂದ್ರಾಣಿ ಯಾರು? ಆಕೆ ಎಲ್ಲಿಯವರು? ಅವರ ಉದ್ಯೋಗ ಏನು? ಇಲ್ಲಿದೆ ವಿವರ

Skanda
|

Updated on:Mar 16, 2021 | 12:43 PM

Share
ಜೊಮ್ಯಾಟೋ ಡೆಲಿವರಿ ಬಾಯ್​ನಿಂದ ಹಲ್ಲೆಗೊಳಗಾಗಿರುವುದಾಗಿ ಆರೋಪಿಸಿರುವ ಹಿತೇಶಾ ಚಂದ್ರಾಣಿ

Who is Hitesha Chandranee who alleged and complained on Zomato Delivery Boy

1 / 8
ಮೂಲತಃ ಆಂಧ್ರದ ಯುವತಿಯಾಗಿರುವ ಹಿತೇಶಾ ಚಂದ್ರಾಣಿ ಬೆಂಗಳೂರಿನ ಅಪಾರ್ಟ್​ಮೆಂಟ್​ ಒಂದರಲ್ಲಿ ನೆಲೆಸಿದ್ದಾರೆ

Who is Hitesha Chandranee who alleged and complained on Zomato Delivery Boy

2 / 8
ಮಾಡಲಿಂಗ್​ ಹಾಗೂ ಫ್ಯಾಶನ್​ ಕ್ಷೇತ್ರದಲ್ಲಿ ಆಸಕ್ತಿ

ಮಾಡಲಿಂಗ್​ ಹಾಗೂ ಫ್ಯಾಶನ್​ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಹಿತೇಶಾ ಅದಕ್ಕೆ ಸಂಬಂಧಿಸಿದ ಅನೇಕ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ

3 / 8
ಒಂದು ಲಕ್ಷಕ್ಕೂ ಅಧಿಕ ಮಂದಿ ಹಿಂಬಾಲಕರು

ಹಿತೇಶಾ ಚಂದ್ರಾಣಿ ಅವರ ಅಧಿಕೃತ ಇನ್​ಸ್ಟಾಗ್ರಾಂ ಖಾತೆಯನ್ನು ಪ್ರಸ್ತುತ ಒಂದು ಲಕ್ಷಕ್ಕೂ ಅಧಿಕ ಮಂದಿ ಹಿಂಬಾಲಿಸುತ್ತಿದ್ದಾರೆ

4 / 8
ವಿಡಿಯೋ ಹಂಚಿಕೊಂಡಿದ್ದ ಹಿತೇಶಾ

ಜೊಮ್ಯಾಟೋ ಡೆಲಿವರಿ ಬಾಯ್​ ತನ್ನ ಮುಖಕ್ಕೆ ಗುದ್ದಿರುವುದಾಗಿ ಆರೋಪಿಸಿದ್ದ ಹಿತೇಶಾ ಚಂದ್ರಾಣಿ, ವಿಡಿಯೋ ಮೂಲಕ ಅದಕ್ಕೆ ಸಂಬಂಧಿಸಿದ ವಿವರಗಳನ್ನು ಹಂಚಿಕೊಂಡಿದ್ದರು

5 / 8
ಡೆಲಿವರಿ ಬಾಯ್​ ಮೇಲೆ ಆರೋಪ

ಜೊಮ್ಯಾಟೋ ಮೂಲಕ ಊಟ ಆರ್ಡರ್​ ಮಾಡಿದ್ದಾಗ ಅದನ್ನು ಡೆಲಿವರಿ ಬಾಯ್​ ತಡವಾಗಿ ತಂದುಕೊಟ್ಟರು ಹಾಗೂ ಅದನ್ನು ಪ್ರಶ್ನಿಸದ್ದಕ್ಕೆ ನನ್ನ ಮೇಲೆಯೇ ಹಲ್ಲೆ ಮಾಡಿದರು ಎನ್ನುವುದು ಹಿತೇಶಾ ಚಂದ್ರಾಣಿಯ ಆರೋಪ

6 / 8
ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ

ಹಿತೇಶಾ ಚಂದ್ರಾಣಿ ಆರೋಪದ ಪರ ಮತ್ತು ವಿರುದ್ಧವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಆಗುತ್ತಲೇ ಇದೆ

7 / 8
ಇನ್​ಸ್ಟಾಗ್ರಾಂನಲ್ಲಿ ಫಾಲೋವರ್ಸ್ ಸಂಖ್ಯೆ ಗಣನೀಯವಾಗಿ ಏರಿಕೆ

ಅದೇನೇ ಇದ್ದರೂ ಈ ಪ್ರಕರಣದಿಂದ ಹಠಾತ್​ ಬೆಳಕಿಗೆ ಬಂದ ಹಿತೇಶಾ ಚಂದ್ರಾಣಿಗೆ ಇನ್​ಸ್ಟಾಗ್ರಾಂನಲ್ಲಿ ಫಾಲೋವರ್ಸ್​ ಸಂಖ್ಯೆ ಗಣನೀಯವಾಗಿ ಏರಿಕೆ ಆಗಿದೆಯಂತೆ

8 / 8

Published On - 12:21 pm, Tue, 16 March 21

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ