AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವರೇ, ಇವರಾ? ಜೊಮ್ಯಾಟೋ ಪ್ರಕರಣದಲ್ಲಿ ಸದ್ದು ಮಾಡಿದ ಯುವತಿ ನಿಜ ಜೀವನದಲ್ಲಿ ಹೀಗಿದ್ದಾರಾ?

ಜೊಮ್ಯಾಟೋ ಡೆಲಿವರಿ ಬಾಯ್​ನಿಂದ ಹಲ್ಲೆಗೊಳಗಾಗಿರುವೆ ಎಂದು ಹೇಳುತ್ತಿರುವ ಹಿತೇಶಾ ಚಂದ್ರಾಣಿ ಯಾರು? ಆಕೆ ಎಲ್ಲಿಯವರು? ಅವರ ಉದ್ಯೋಗ ಏನು? ಇಲ್ಲಿದೆ ವಿವರ

Skanda
|

Updated on:Mar 16, 2021 | 12:43 PM

Share
ಜೊಮ್ಯಾಟೋ ಡೆಲಿವರಿ ಬಾಯ್​ನಿಂದ ಹಲ್ಲೆಗೊಳಗಾಗಿರುವುದಾಗಿ ಆರೋಪಿಸಿರುವ ಹಿತೇಶಾ ಚಂದ್ರಾಣಿ

Who is Hitesha Chandranee who alleged and complained on Zomato Delivery Boy

1 / 8
ಮೂಲತಃ ಆಂಧ್ರದ ಯುವತಿಯಾಗಿರುವ ಹಿತೇಶಾ ಚಂದ್ರಾಣಿ ಬೆಂಗಳೂರಿನ ಅಪಾರ್ಟ್​ಮೆಂಟ್​ ಒಂದರಲ್ಲಿ ನೆಲೆಸಿದ್ದಾರೆ

Who is Hitesha Chandranee who alleged and complained on Zomato Delivery Boy

2 / 8
ಮಾಡಲಿಂಗ್​ ಹಾಗೂ ಫ್ಯಾಶನ್​ ಕ್ಷೇತ್ರದಲ್ಲಿ ಆಸಕ್ತಿ

ಮಾಡಲಿಂಗ್​ ಹಾಗೂ ಫ್ಯಾಶನ್​ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಹಿತೇಶಾ ಅದಕ್ಕೆ ಸಂಬಂಧಿಸಿದ ಅನೇಕ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ

3 / 8
ಒಂದು ಲಕ್ಷಕ್ಕೂ ಅಧಿಕ ಮಂದಿ ಹಿಂಬಾಲಕರು

ಹಿತೇಶಾ ಚಂದ್ರಾಣಿ ಅವರ ಅಧಿಕೃತ ಇನ್​ಸ್ಟಾಗ್ರಾಂ ಖಾತೆಯನ್ನು ಪ್ರಸ್ತುತ ಒಂದು ಲಕ್ಷಕ್ಕೂ ಅಧಿಕ ಮಂದಿ ಹಿಂಬಾಲಿಸುತ್ತಿದ್ದಾರೆ

4 / 8
ವಿಡಿಯೋ ಹಂಚಿಕೊಂಡಿದ್ದ ಹಿತೇಶಾ

ಜೊಮ್ಯಾಟೋ ಡೆಲಿವರಿ ಬಾಯ್​ ತನ್ನ ಮುಖಕ್ಕೆ ಗುದ್ದಿರುವುದಾಗಿ ಆರೋಪಿಸಿದ್ದ ಹಿತೇಶಾ ಚಂದ್ರಾಣಿ, ವಿಡಿಯೋ ಮೂಲಕ ಅದಕ್ಕೆ ಸಂಬಂಧಿಸಿದ ವಿವರಗಳನ್ನು ಹಂಚಿಕೊಂಡಿದ್ದರು

5 / 8
ಡೆಲಿವರಿ ಬಾಯ್​ ಮೇಲೆ ಆರೋಪ

ಜೊಮ್ಯಾಟೋ ಮೂಲಕ ಊಟ ಆರ್ಡರ್​ ಮಾಡಿದ್ದಾಗ ಅದನ್ನು ಡೆಲಿವರಿ ಬಾಯ್​ ತಡವಾಗಿ ತಂದುಕೊಟ್ಟರು ಹಾಗೂ ಅದನ್ನು ಪ್ರಶ್ನಿಸದ್ದಕ್ಕೆ ನನ್ನ ಮೇಲೆಯೇ ಹಲ್ಲೆ ಮಾಡಿದರು ಎನ್ನುವುದು ಹಿತೇಶಾ ಚಂದ್ರಾಣಿಯ ಆರೋಪ

6 / 8
ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ

ಹಿತೇಶಾ ಚಂದ್ರಾಣಿ ಆರೋಪದ ಪರ ಮತ್ತು ವಿರುದ್ಧವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಆಗುತ್ತಲೇ ಇದೆ

7 / 8
ಇನ್​ಸ್ಟಾಗ್ರಾಂನಲ್ಲಿ ಫಾಲೋವರ್ಸ್ ಸಂಖ್ಯೆ ಗಣನೀಯವಾಗಿ ಏರಿಕೆ

ಅದೇನೇ ಇದ್ದರೂ ಈ ಪ್ರಕರಣದಿಂದ ಹಠಾತ್​ ಬೆಳಕಿಗೆ ಬಂದ ಹಿತೇಶಾ ಚಂದ್ರಾಣಿಗೆ ಇನ್​ಸ್ಟಾಗ್ರಾಂನಲ್ಲಿ ಫಾಲೋವರ್ಸ್​ ಸಂಖ್ಯೆ ಗಣನೀಯವಾಗಿ ಏರಿಕೆ ಆಗಿದೆಯಂತೆ

8 / 8

Published On - 12:21 pm, Tue, 16 March 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು