AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roopesh Shetty: ‘ಸಾನ್ಯಾ ಐಯ್ಯರ್ ಅಂದ್ರೆ ಯಾರು?’ ದೀಪಿಕಾ ದಾಸ್​​ಗೆ ಪ್ರಶ್ನೆ ಮಾಡಿದ ರೂಪೇಶ್ ಶೆಟ್ಟಿ

ಸಾನ್ಯಾ ಔಟ್ ಆದ ನಂತರದಲ್ಲಿ ರೂಪೇಶ್ ಸಾಕಷ್ಟು ಬೇಸರ ಮಾಡಿಕೊಂಡಿದ್ದರು. ಈಗ ಸಾನ್ಯಾ ಹೆಸರನ್ನು ಹೆಚ್ಚು ತೆಗೆಯುತ್ತಿಲ್ಲ ರೂಪೇಶ್​.

TV9 Web
| Edited By: |

Updated on: Dec 29, 2022 | 9:24 AM

Share
ರೂಪೇಶ್ ಶೆಟ್ಟಿ ಹಾಗೂ ಸಾನ್ಯಾ ಐಯ್ಯರ್ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಇದಕ್ಕೆ ಕಾರಣ ಆಗಿದ್ದು ಬಿಗ್ ಬಾಸ್​ ಒಟಿಟಿ ಹಾಗೂ ಟಿವಿ ಸೀಸನ್. ಸದ್ಯ ರೂಪೇಶ್​ ಫಿನಾಲೆಯಲ್ಲಿದ್ದಾರೆ. ಸಾನ್ಯಾ ಮನೆಯಿಂದ ಔಟ್ ಆಗಿ ಕೆಲವು ವಾರ ಕಳೆದಿದೆ.

ರೂಪೇಶ್ ಶೆಟ್ಟಿ ಹಾಗೂ ಸಾನ್ಯಾ ಐಯ್ಯರ್ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಇದಕ್ಕೆ ಕಾರಣ ಆಗಿದ್ದು ಬಿಗ್ ಬಾಸ್​ ಒಟಿಟಿ ಹಾಗೂ ಟಿವಿ ಸೀಸನ್. ಸದ್ಯ ರೂಪೇಶ್​ ಫಿನಾಲೆಯಲ್ಲಿದ್ದಾರೆ. ಸಾನ್ಯಾ ಮನೆಯಿಂದ ಔಟ್ ಆಗಿ ಕೆಲವು ವಾರ ಕಳೆದಿದೆ.

1 / 5
ಸಾನ್ಯಾ ಔಟ್ ಆದ ನಂತರದಲ್ಲಿ ರೂಪೇಶ್ ಸಾಕಷ್ಟು ಬೇಸರ ಮಾಡಿಕೊಂಡಿದ್ದರು. ಈಗ ಸಾನ್ಯಾ ಹೆಸರನ್ನು ಹೆಚ್ಚು ತೆಗೆಯುತ್ತಿಲ್ಲ ರೂಪೇಶ್​.

ಸಾನ್ಯಾ ಔಟ್ ಆದ ನಂತರದಲ್ಲಿ ರೂಪೇಶ್ ಸಾಕಷ್ಟು ಬೇಸರ ಮಾಡಿಕೊಂಡಿದ್ದರು. ಈಗ ಸಾನ್ಯಾ ಹೆಸರನ್ನು ಹೆಚ್ಚು ತೆಗೆಯುತ್ತಿಲ್ಲ ರೂಪೇಶ್​.

2 / 5
ಈಗ ‘ಸಾನ್ಯಾ ಐಯ್ಯರ್ ಯಾರು ಎಂದು ಪ್ರಶ್ನೆ ಮಾಡಿದ್ದಾರೆ ರೂಪೇಶ್. ಇದಕ್ಕೆ ಕಾರಣ ಆಗಿದ್ದು ಮೀನಿನಿಂದ ಮಾಡಿದ ಅಡುಗೆ.

ಈಗ ‘ಸಾನ್ಯಾ ಐಯ್ಯರ್ ಯಾರು ಎಂದು ಪ್ರಶ್ನೆ ಮಾಡಿದ್ದಾರೆ ರೂಪೇಶ್. ಇದಕ್ಕೆ ಕಾರಣ ಆಗಿದ್ದು ಮೀನಿನಿಂದ ಮಾಡಿದ ಅಡುಗೆ.

3 / 5
ಬಿಗ್ ಬಾಸ್ ಮೀನಿನ ಅಡುಗೆ ಮಾಡಿ ಕಳುಹಿಸಿದ್ದರು. ಅದನ್ನು ದೀಪಿಕಾ ಎತ್ತಿಟ್ಟುಕೊಂಡಿದ್ದರು. ‘ನನ್ನನ್ನು ಹೊಗಳಿದರೆ ಇದನ್ನು ಕೊಡ್ತೀನಿ’ ಎಂದು ದೀಪಿಕಾ ದಾಸ್ ಅವರು ರೂಪೇಶ್​ಗೆ ಹೇಳಿದರು.

ಬಿಗ್ ಬಾಸ್ ಮೀನಿನ ಅಡುಗೆ ಮಾಡಿ ಕಳುಹಿಸಿದ್ದರು. ಅದನ್ನು ದೀಪಿಕಾ ಎತ್ತಿಟ್ಟುಕೊಂಡಿದ್ದರು. ‘ನನ್ನನ್ನು ಹೊಗಳಿದರೆ ಇದನ್ನು ಕೊಡ್ತೀನಿ’ ಎಂದು ದೀಪಿಕಾ ದಾಸ್ ಅವರು ರೂಪೇಶ್​ಗೆ ಹೇಳಿದರು.

4 / 5
ಇದೇ ವೇಳೆ ‘ನಾನು ಚೆನ್ನಾಗಿ ಕಾಣ್ತೀನಾ ಅಥವಾ ಸಾನ್ಯಾ ಐಯ್ಯರ್ ಅವರಾ ಎಂದು ಪ್ರಶ್ನೆ ಮಾಡಿದರು ದೀಪಿಕಾ ದಾಸ್. ಇದಕ್ಕೆ ಉತ್ತರಿಸಿದ ರೂಪೇಶ್​, ‘ಸಾನ್ಯಾ ಅಂದ್ರೆ ಯಾರು’ ಎಂದು ಪ್ರಶ್ನೆ ಮಾಡಿದ್ದಾರೆ. ಕೊನೆಯಲ್ಲಿ ‘ಸಾನ್ಯಾ ಇದು ಜೋಕ್ ಅಷ್ಟೇ’ ಎಂದಿದ್ದಾರೆ.

ಇದೇ ವೇಳೆ ‘ನಾನು ಚೆನ್ನಾಗಿ ಕಾಣ್ತೀನಾ ಅಥವಾ ಸಾನ್ಯಾ ಐಯ್ಯರ್ ಅವರಾ ಎಂದು ಪ್ರಶ್ನೆ ಮಾಡಿದರು ದೀಪಿಕಾ ದಾಸ್. ಇದಕ್ಕೆ ಉತ್ತರಿಸಿದ ರೂಪೇಶ್​, ‘ಸಾನ್ಯಾ ಅಂದ್ರೆ ಯಾರು’ ಎಂದು ಪ್ರಶ್ನೆ ಮಾಡಿದ್ದಾರೆ. ಕೊನೆಯಲ್ಲಿ ‘ಸಾನ್ಯಾ ಇದು ಜೋಕ್ ಅಷ್ಟೇ’ ಎಂದಿದ್ದಾರೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್