AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roopesh Shetty: ‘ಸಾನ್ಯಾ ಐಯ್ಯರ್ ಅಂದ್ರೆ ಯಾರು?’ ದೀಪಿಕಾ ದಾಸ್​​ಗೆ ಪ್ರಶ್ನೆ ಮಾಡಿದ ರೂಪೇಶ್ ಶೆಟ್ಟಿ

ಸಾನ್ಯಾ ಔಟ್ ಆದ ನಂತರದಲ್ಲಿ ರೂಪೇಶ್ ಸಾಕಷ್ಟು ಬೇಸರ ಮಾಡಿಕೊಂಡಿದ್ದರು. ಈಗ ಸಾನ್ಯಾ ಹೆಸರನ್ನು ಹೆಚ್ಚು ತೆಗೆಯುತ್ತಿಲ್ಲ ರೂಪೇಶ್​.

TV9 Web
| Edited By: |

Updated on: Dec 29, 2022 | 9:24 AM

Share
ರೂಪೇಶ್ ಶೆಟ್ಟಿ ಹಾಗೂ ಸಾನ್ಯಾ ಐಯ್ಯರ್ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಇದಕ್ಕೆ ಕಾರಣ ಆಗಿದ್ದು ಬಿಗ್ ಬಾಸ್​ ಒಟಿಟಿ ಹಾಗೂ ಟಿವಿ ಸೀಸನ್. ಸದ್ಯ ರೂಪೇಶ್​ ಫಿನಾಲೆಯಲ್ಲಿದ್ದಾರೆ. ಸಾನ್ಯಾ ಮನೆಯಿಂದ ಔಟ್ ಆಗಿ ಕೆಲವು ವಾರ ಕಳೆದಿದೆ.

ರೂಪೇಶ್ ಶೆಟ್ಟಿ ಹಾಗೂ ಸಾನ್ಯಾ ಐಯ್ಯರ್ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಇದಕ್ಕೆ ಕಾರಣ ಆಗಿದ್ದು ಬಿಗ್ ಬಾಸ್​ ಒಟಿಟಿ ಹಾಗೂ ಟಿವಿ ಸೀಸನ್. ಸದ್ಯ ರೂಪೇಶ್​ ಫಿನಾಲೆಯಲ್ಲಿದ್ದಾರೆ. ಸಾನ್ಯಾ ಮನೆಯಿಂದ ಔಟ್ ಆಗಿ ಕೆಲವು ವಾರ ಕಳೆದಿದೆ.

1 / 5
ಸಾನ್ಯಾ ಔಟ್ ಆದ ನಂತರದಲ್ಲಿ ರೂಪೇಶ್ ಸಾಕಷ್ಟು ಬೇಸರ ಮಾಡಿಕೊಂಡಿದ್ದರು. ಈಗ ಸಾನ್ಯಾ ಹೆಸರನ್ನು ಹೆಚ್ಚು ತೆಗೆಯುತ್ತಿಲ್ಲ ರೂಪೇಶ್​.

ಸಾನ್ಯಾ ಔಟ್ ಆದ ನಂತರದಲ್ಲಿ ರೂಪೇಶ್ ಸಾಕಷ್ಟು ಬೇಸರ ಮಾಡಿಕೊಂಡಿದ್ದರು. ಈಗ ಸಾನ್ಯಾ ಹೆಸರನ್ನು ಹೆಚ್ಚು ತೆಗೆಯುತ್ತಿಲ್ಲ ರೂಪೇಶ್​.

2 / 5
ಈಗ ‘ಸಾನ್ಯಾ ಐಯ್ಯರ್ ಯಾರು ಎಂದು ಪ್ರಶ್ನೆ ಮಾಡಿದ್ದಾರೆ ರೂಪೇಶ್. ಇದಕ್ಕೆ ಕಾರಣ ಆಗಿದ್ದು ಮೀನಿನಿಂದ ಮಾಡಿದ ಅಡುಗೆ.

ಈಗ ‘ಸಾನ್ಯಾ ಐಯ್ಯರ್ ಯಾರು ಎಂದು ಪ್ರಶ್ನೆ ಮಾಡಿದ್ದಾರೆ ರೂಪೇಶ್. ಇದಕ್ಕೆ ಕಾರಣ ಆಗಿದ್ದು ಮೀನಿನಿಂದ ಮಾಡಿದ ಅಡುಗೆ.

3 / 5
ಬಿಗ್ ಬಾಸ್ ಮೀನಿನ ಅಡುಗೆ ಮಾಡಿ ಕಳುಹಿಸಿದ್ದರು. ಅದನ್ನು ದೀಪಿಕಾ ಎತ್ತಿಟ್ಟುಕೊಂಡಿದ್ದರು. ‘ನನ್ನನ್ನು ಹೊಗಳಿದರೆ ಇದನ್ನು ಕೊಡ್ತೀನಿ’ ಎಂದು ದೀಪಿಕಾ ದಾಸ್ ಅವರು ರೂಪೇಶ್​ಗೆ ಹೇಳಿದರು.

ಬಿಗ್ ಬಾಸ್ ಮೀನಿನ ಅಡುಗೆ ಮಾಡಿ ಕಳುಹಿಸಿದ್ದರು. ಅದನ್ನು ದೀಪಿಕಾ ಎತ್ತಿಟ್ಟುಕೊಂಡಿದ್ದರು. ‘ನನ್ನನ್ನು ಹೊಗಳಿದರೆ ಇದನ್ನು ಕೊಡ್ತೀನಿ’ ಎಂದು ದೀಪಿಕಾ ದಾಸ್ ಅವರು ರೂಪೇಶ್​ಗೆ ಹೇಳಿದರು.

4 / 5
ಇದೇ ವೇಳೆ ‘ನಾನು ಚೆನ್ನಾಗಿ ಕಾಣ್ತೀನಾ ಅಥವಾ ಸಾನ್ಯಾ ಐಯ್ಯರ್ ಅವರಾ ಎಂದು ಪ್ರಶ್ನೆ ಮಾಡಿದರು ದೀಪಿಕಾ ದಾಸ್. ಇದಕ್ಕೆ ಉತ್ತರಿಸಿದ ರೂಪೇಶ್​, ‘ಸಾನ್ಯಾ ಅಂದ್ರೆ ಯಾರು’ ಎಂದು ಪ್ರಶ್ನೆ ಮಾಡಿದ್ದಾರೆ. ಕೊನೆಯಲ್ಲಿ ‘ಸಾನ್ಯಾ ಇದು ಜೋಕ್ ಅಷ್ಟೇ’ ಎಂದಿದ್ದಾರೆ.

ಇದೇ ವೇಳೆ ‘ನಾನು ಚೆನ್ನಾಗಿ ಕಾಣ್ತೀನಾ ಅಥವಾ ಸಾನ್ಯಾ ಐಯ್ಯರ್ ಅವರಾ ಎಂದು ಪ್ರಶ್ನೆ ಮಾಡಿದರು ದೀಪಿಕಾ ದಾಸ್. ಇದಕ್ಕೆ ಉತ್ತರಿಸಿದ ರೂಪೇಶ್​, ‘ಸಾನ್ಯಾ ಅಂದ್ರೆ ಯಾರು’ ಎಂದು ಪ್ರಶ್ನೆ ಮಾಡಿದ್ದಾರೆ. ಕೊನೆಯಲ್ಲಿ ‘ಸಾನ್ಯಾ ಇದು ಜೋಕ್ ಅಷ್ಟೇ’ ಎಂದಿದ್ದಾರೆ.

5 / 5
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ