AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roopesh Shetty: ‘ಸಾನ್ಯಾ ಐಯ್ಯರ್ ಅಂದ್ರೆ ಯಾರು?’ ದೀಪಿಕಾ ದಾಸ್​​ಗೆ ಪ್ರಶ್ನೆ ಮಾಡಿದ ರೂಪೇಶ್ ಶೆಟ್ಟಿ

ಸಾನ್ಯಾ ಔಟ್ ಆದ ನಂತರದಲ್ಲಿ ರೂಪೇಶ್ ಸಾಕಷ್ಟು ಬೇಸರ ಮಾಡಿಕೊಂಡಿದ್ದರು. ಈಗ ಸಾನ್ಯಾ ಹೆಸರನ್ನು ಹೆಚ್ಚು ತೆಗೆಯುತ್ತಿಲ್ಲ ರೂಪೇಶ್​.

TV9 Web
| Edited By: |

Updated on: Dec 29, 2022 | 9:24 AM

Share
ರೂಪೇಶ್ ಶೆಟ್ಟಿ ಹಾಗೂ ಸಾನ್ಯಾ ಐಯ್ಯರ್ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಇದಕ್ಕೆ ಕಾರಣ ಆಗಿದ್ದು ಬಿಗ್ ಬಾಸ್​ ಒಟಿಟಿ ಹಾಗೂ ಟಿವಿ ಸೀಸನ್. ಸದ್ಯ ರೂಪೇಶ್​ ಫಿನಾಲೆಯಲ್ಲಿದ್ದಾರೆ. ಸಾನ್ಯಾ ಮನೆಯಿಂದ ಔಟ್ ಆಗಿ ಕೆಲವು ವಾರ ಕಳೆದಿದೆ.

ರೂಪೇಶ್ ಶೆಟ್ಟಿ ಹಾಗೂ ಸಾನ್ಯಾ ಐಯ್ಯರ್ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಇದಕ್ಕೆ ಕಾರಣ ಆಗಿದ್ದು ಬಿಗ್ ಬಾಸ್​ ಒಟಿಟಿ ಹಾಗೂ ಟಿವಿ ಸೀಸನ್. ಸದ್ಯ ರೂಪೇಶ್​ ಫಿನಾಲೆಯಲ್ಲಿದ್ದಾರೆ. ಸಾನ್ಯಾ ಮನೆಯಿಂದ ಔಟ್ ಆಗಿ ಕೆಲವು ವಾರ ಕಳೆದಿದೆ.

1 / 5
ಸಾನ್ಯಾ ಔಟ್ ಆದ ನಂತರದಲ್ಲಿ ರೂಪೇಶ್ ಸಾಕಷ್ಟು ಬೇಸರ ಮಾಡಿಕೊಂಡಿದ್ದರು. ಈಗ ಸಾನ್ಯಾ ಹೆಸರನ್ನು ಹೆಚ್ಚು ತೆಗೆಯುತ್ತಿಲ್ಲ ರೂಪೇಶ್​.

ಸಾನ್ಯಾ ಔಟ್ ಆದ ನಂತರದಲ್ಲಿ ರೂಪೇಶ್ ಸಾಕಷ್ಟು ಬೇಸರ ಮಾಡಿಕೊಂಡಿದ್ದರು. ಈಗ ಸಾನ್ಯಾ ಹೆಸರನ್ನು ಹೆಚ್ಚು ತೆಗೆಯುತ್ತಿಲ್ಲ ರೂಪೇಶ್​.

2 / 5
ಈಗ ‘ಸಾನ್ಯಾ ಐಯ್ಯರ್ ಯಾರು ಎಂದು ಪ್ರಶ್ನೆ ಮಾಡಿದ್ದಾರೆ ರೂಪೇಶ್. ಇದಕ್ಕೆ ಕಾರಣ ಆಗಿದ್ದು ಮೀನಿನಿಂದ ಮಾಡಿದ ಅಡುಗೆ.

ಈಗ ‘ಸಾನ್ಯಾ ಐಯ್ಯರ್ ಯಾರು ಎಂದು ಪ್ರಶ್ನೆ ಮಾಡಿದ್ದಾರೆ ರೂಪೇಶ್. ಇದಕ್ಕೆ ಕಾರಣ ಆಗಿದ್ದು ಮೀನಿನಿಂದ ಮಾಡಿದ ಅಡುಗೆ.

3 / 5
ಬಿಗ್ ಬಾಸ್ ಮೀನಿನ ಅಡುಗೆ ಮಾಡಿ ಕಳುಹಿಸಿದ್ದರು. ಅದನ್ನು ದೀಪಿಕಾ ಎತ್ತಿಟ್ಟುಕೊಂಡಿದ್ದರು. ‘ನನ್ನನ್ನು ಹೊಗಳಿದರೆ ಇದನ್ನು ಕೊಡ್ತೀನಿ’ ಎಂದು ದೀಪಿಕಾ ದಾಸ್ ಅವರು ರೂಪೇಶ್​ಗೆ ಹೇಳಿದರು.

ಬಿಗ್ ಬಾಸ್ ಮೀನಿನ ಅಡುಗೆ ಮಾಡಿ ಕಳುಹಿಸಿದ್ದರು. ಅದನ್ನು ದೀಪಿಕಾ ಎತ್ತಿಟ್ಟುಕೊಂಡಿದ್ದರು. ‘ನನ್ನನ್ನು ಹೊಗಳಿದರೆ ಇದನ್ನು ಕೊಡ್ತೀನಿ’ ಎಂದು ದೀಪಿಕಾ ದಾಸ್ ಅವರು ರೂಪೇಶ್​ಗೆ ಹೇಳಿದರು.

4 / 5
ಇದೇ ವೇಳೆ ‘ನಾನು ಚೆನ್ನಾಗಿ ಕಾಣ್ತೀನಾ ಅಥವಾ ಸಾನ್ಯಾ ಐಯ್ಯರ್ ಅವರಾ ಎಂದು ಪ್ರಶ್ನೆ ಮಾಡಿದರು ದೀಪಿಕಾ ದಾಸ್. ಇದಕ್ಕೆ ಉತ್ತರಿಸಿದ ರೂಪೇಶ್​, ‘ಸಾನ್ಯಾ ಅಂದ್ರೆ ಯಾರು’ ಎಂದು ಪ್ರಶ್ನೆ ಮಾಡಿದ್ದಾರೆ. ಕೊನೆಯಲ್ಲಿ ‘ಸಾನ್ಯಾ ಇದು ಜೋಕ್ ಅಷ್ಟೇ’ ಎಂದಿದ್ದಾರೆ.

ಇದೇ ವೇಳೆ ‘ನಾನು ಚೆನ್ನಾಗಿ ಕಾಣ್ತೀನಾ ಅಥವಾ ಸಾನ್ಯಾ ಐಯ್ಯರ್ ಅವರಾ ಎಂದು ಪ್ರಶ್ನೆ ಮಾಡಿದರು ದೀಪಿಕಾ ದಾಸ್. ಇದಕ್ಕೆ ಉತ್ತರಿಸಿದ ರೂಪೇಶ್​, ‘ಸಾನ್ಯಾ ಅಂದ್ರೆ ಯಾರು’ ಎಂದು ಪ್ರಶ್ನೆ ಮಾಡಿದ್ದಾರೆ. ಕೊನೆಯಲ್ಲಿ ‘ಸಾನ್ಯಾ ಇದು ಜೋಕ್ ಅಷ್ಟೇ’ ಎಂದಿದ್ದಾರೆ.

5 / 5
Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​