AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roopesh Shetty: ‘ಸಾನ್ಯಾ ಐಯ್ಯರ್ ಅಂದ್ರೆ ಯಾರು?’ ದೀಪಿಕಾ ದಾಸ್​​ಗೆ ಪ್ರಶ್ನೆ ಮಾಡಿದ ರೂಪೇಶ್ ಶೆಟ್ಟಿ

ಸಾನ್ಯಾ ಔಟ್ ಆದ ನಂತರದಲ್ಲಿ ರೂಪೇಶ್ ಸಾಕಷ್ಟು ಬೇಸರ ಮಾಡಿಕೊಂಡಿದ್ದರು. ಈಗ ಸಾನ್ಯಾ ಹೆಸರನ್ನು ಹೆಚ್ಚು ತೆಗೆಯುತ್ತಿಲ್ಲ ರೂಪೇಶ್​.

TV9 Web
| Edited By: |

Updated on: Dec 29, 2022 | 9:24 AM

Share
ರೂಪೇಶ್ ಶೆಟ್ಟಿ ಹಾಗೂ ಸಾನ್ಯಾ ಐಯ್ಯರ್ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಇದಕ್ಕೆ ಕಾರಣ ಆಗಿದ್ದು ಬಿಗ್ ಬಾಸ್​ ಒಟಿಟಿ ಹಾಗೂ ಟಿವಿ ಸೀಸನ್. ಸದ್ಯ ರೂಪೇಶ್​ ಫಿನಾಲೆಯಲ್ಲಿದ್ದಾರೆ. ಸಾನ್ಯಾ ಮನೆಯಿಂದ ಔಟ್ ಆಗಿ ಕೆಲವು ವಾರ ಕಳೆದಿದೆ.

ರೂಪೇಶ್ ಶೆಟ್ಟಿ ಹಾಗೂ ಸಾನ್ಯಾ ಐಯ್ಯರ್ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಇದಕ್ಕೆ ಕಾರಣ ಆಗಿದ್ದು ಬಿಗ್ ಬಾಸ್​ ಒಟಿಟಿ ಹಾಗೂ ಟಿವಿ ಸೀಸನ್. ಸದ್ಯ ರೂಪೇಶ್​ ಫಿನಾಲೆಯಲ್ಲಿದ್ದಾರೆ. ಸಾನ್ಯಾ ಮನೆಯಿಂದ ಔಟ್ ಆಗಿ ಕೆಲವು ವಾರ ಕಳೆದಿದೆ.

1 / 5
ಸಾನ್ಯಾ ಔಟ್ ಆದ ನಂತರದಲ್ಲಿ ರೂಪೇಶ್ ಸಾಕಷ್ಟು ಬೇಸರ ಮಾಡಿಕೊಂಡಿದ್ದರು. ಈಗ ಸಾನ್ಯಾ ಹೆಸರನ್ನು ಹೆಚ್ಚು ತೆಗೆಯುತ್ತಿಲ್ಲ ರೂಪೇಶ್​.

ಸಾನ್ಯಾ ಔಟ್ ಆದ ನಂತರದಲ್ಲಿ ರೂಪೇಶ್ ಸಾಕಷ್ಟು ಬೇಸರ ಮಾಡಿಕೊಂಡಿದ್ದರು. ಈಗ ಸಾನ್ಯಾ ಹೆಸರನ್ನು ಹೆಚ್ಚು ತೆಗೆಯುತ್ತಿಲ್ಲ ರೂಪೇಶ್​.

2 / 5
ಈಗ ‘ಸಾನ್ಯಾ ಐಯ್ಯರ್ ಯಾರು ಎಂದು ಪ್ರಶ್ನೆ ಮಾಡಿದ್ದಾರೆ ರೂಪೇಶ್. ಇದಕ್ಕೆ ಕಾರಣ ಆಗಿದ್ದು ಮೀನಿನಿಂದ ಮಾಡಿದ ಅಡುಗೆ.

ಈಗ ‘ಸಾನ್ಯಾ ಐಯ್ಯರ್ ಯಾರು ಎಂದು ಪ್ರಶ್ನೆ ಮಾಡಿದ್ದಾರೆ ರೂಪೇಶ್. ಇದಕ್ಕೆ ಕಾರಣ ಆಗಿದ್ದು ಮೀನಿನಿಂದ ಮಾಡಿದ ಅಡುಗೆ.

3 / 5
ಬಿಗ್ ಬಾಸ್ ಮೀನಿನ ಅಡುಗೆ ಮಾಡಿ ಕಳುಹಿಸಿದ್ದರು. ಅದನ್ನು ದೀಪಿಕಾ ಎತ್ತಿಟ್ಟುಕೊಂಡಿದ್ದರು. ‘ನನ್ನನ್ನು ಹೊಗಳಿದರೆ ಇದನ್ನು ಕೊಡ್ತೀನಿ’ ಎಂದು ದೀಪಿಕಾ ದಾಸ್ ಅವರು ರೂಪೇಶ್​ಗೆ ಹೇಳಿದರು.

ಬಿಗ್ ಬಾಸ್ ಮೀನಿನ ಅಡುಗೆ ಮಾಡಿ ಕಳುಹಿಸಿದ್ದರು. ಅದನ್ನು ದೀಪಿಕಾ ಎತ್ತಿಟ್ಟುಕೊಂಡಿದ್ದರು. ‘ನನ್ನನ್ನು ಹೊಗಳಿದರೆ ಇದನ್ನು ಕೊಡ್ತೀನಿ’ ಎಂದು ದೀಪಿಕಾ ದಾಸ್ ಅವರು ರೂಪೇಶ್​ಗೆ ಹೇಳಿದರು.

4 / 5
ಇದೇ ವೇಳೆ ‘ನಾನು ಚೆನ್ನಾಗಿ ಕಾಣ್ತೀನಾ ಅಥವಾ ಸಾನ್ಯಾ ಐಯ್ಯರ್ ಅವರಾ ಎಂದು ಪ್ರಶ್ನೆ ಮಾಡಿದರು ದೀಪಿಕಾ ದಾಸ್. ಇದಕ್ಕೆ ಉತ್ತರಿಸಿದ ರೂಪೇಶ್​, ‘ಸಾನ್ಯಾ ಅಂದ್ರೆ ಯಾರು’ ಎಂದು ಪ್ರಶ್ನೆ ಮಾಡಿದ್ದಾರೆ. ಕೊನೆಯಲ್ಲಿ ‘ಸಾನ್ಯಾ ಇದು ಜೋಕ್ ಅಷ್ಟೇ’ ಎಂದಿದ್ದಾರೆ.

ಇದೇ ವೇಳೆ ‘ನಾನು ಚೆನ್ನಾಗಿ ಕಾಣ್ತೀನಾ ಅಥವಾ ಸಾನ್ಯಾ ಐಯ್ಯರ್ ಅವರಾ ಎಂದು ಪ್ರಶ್ನೆ ಮಾಡಿದರು ದೀಪಿಕಾ ದಾಸ್. ಇದಕ್ಕೆ ಉತ್ತರಿಸಿದ ರೂಪೇಶ್​, ‘ಸಾನ್ಯಾ ಅಂದ್ರೆ ಯಾರು’ ಎಂದು ಪ್ರಶ್ನೆ ಮಾಡಿದ್ದಾರೆ. ಕೊನೆಯಲ್ಲಿ ‘ಸಾನ್ಯಾ ಇದು ಜೋಕ್ ಅಷ್ಟೇ’ ಎಂದಿದ್ದಾರೆ.

5 / 5
Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್